ನಗರದ ವಾಹನ ಸವಾರರಿಗೆ ಸಿಹಿಸುದ್ದಿ. ಸುಮಾರು 56 ದಿನಗಳ ಬಳಿಕ ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಲಘು ವಾಹನಗಳ ಸಂಚಾರಕ್ಕೆ ಬುಧವಾರ ಮುಕ್ತವಾಗಿದೆ. ಪೀಣ್ಯ ಎಲಿವೇಡೆಡ್ ಮೇಲ್ಸೆತುವೆಯ 102 ಮತ್ತು 103ನೇ ಕಂಬಗಳ ನಡುವೆ ತಾಂತ್ರಿಕ ದೋಷವಿದೆ ಎಂದು ಡಿಸೆಂಬರ್ 26ರಂದು ಫ್ಲೈ ಓವರ್ ಎರಡೂ ಕಡೆ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಎನ್ಎಚ್ಎಐ ದುರಸ್ತಿ ಕಾಮಗಾರಿ ಪೂರ್ಣಗೊಳಿಸಿದೆ. …
Read More »Daily Archives: ಫೆಬ್ರವರಿ 17, 2022
ಪ್ರಾಣಿ, ಪಕ್ಷಿ ಪ್ರಿಯ ದರ್ಶನ್ಗೆ ಸಿಕ್ಕಿತು ವಿಶೇಷ ಬರ್ತ್ ಡೇ ಗಿಫ್ಟ್!
ಮೈಸೂರು: ಪ್ರಾಣಿ, ಪಕ್ಷಿಗಳು ಎಂದರೆ ದರ್ಶನ್ಗೆ ಎಲ್ಲಿಲ್ಲದ ಪ್ರೀತಿ. ಆ ಪ್ರೀತಿಗೆ ಗೌರವ ಸೂಚಿಸುವ ಸಲುವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರವು ದರ್ಶನ್ ಅವರನ್ನು ಅಧಿಕೃತ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಎಲ್.ಆರ್. ಮಹದೇವಸ್ವಾಮಿ ಅವರು ಭೇಟಿ ಮಾಡಿ ಈ ವಿಚಾರ ತಿಳಿಸಿದ್ದಾರೆ. ಹುಟ್ಟುಹಬ್ಬಕ್ಕೆ ಮೃಗಾಲಯ ಪ್ರಾಧಿಕಾರದ ವತಿಯಿಂದ ಶುಭಾಶಯ ಕೋರುವುದರ ಜೊತೆಗೆ ದರ್ಶನ್ ಅವರಿಗೆ ಒಳ್ಳೆಯ ಗೌರವ ಒದಗಿಸಲಾಗಿದೆ …
Read More »ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಶೀಘ್ರವೇ ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ …
Read More »BJP&RSS ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಎಂದೂ ಒಪ್ಪಿಕೊಂಡಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಇಂದು ವಿಧಾನ ಸಭಾ ಕಲಾಪದಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಬಿಗ್ ಪೈಟ್ ನಡೆದಿದೆ. ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆ ಹಾಕಿದ್ದು, ಸರ್ಕಾರಿ ನಿವಾಸದೆದುರು ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಮತ್ತು ಆರ್ಎಸ್ಎಸ್ ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಹೃತ್ಪೂರ್ವಕವಾಗಿ ಎಂದೂ ಒಪ್ಪಿಕೊಂಡಿಲ್ಲ. ದೇವರು, ಧರ್ಮ, ದೇಶಪ್ರೇಮ, ರಾಷ್ಟಧ್ವಜ, ರಾಷ್ಟ್ರಗೀತೆ ಎಲ್ಲವೂ ಬೆಜೆಪಿ ರಾಜಕೀಯದ …
Read More »ಫೋಟೋಶೂಟ್ಗೆಂದು ನದಿಗೆ ಹಾರಿ ಪ್ರಾಣ ಬಿಟ್ಟ ಯುವಕ
ಚಿಕ್ಕೋಡಿ: ಜಲಾಶಯದ ಬಳಿ ಫೋಟೋಶೂಟ್ಗೆ ಹೋಗಿದ್ದ ವಿದ್ಯಾರ್ಥಿ ಈಜಲು ಹೋಗಿ ಆಯತಪ್ಪಿ ನದಿಯಲ್ಲಿ ಬಿದ್ದು, ಮುಳಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ಲ ಜಲಾಶಯದ ಬಳಿ ನಡೆದಿದೆ. ಜಿಹಾದ ಮಸೂದ್ ಶರೀಫ (20) ಮೃತ ಯುವಕ. ಹುಕ್ಕೇರಿ ತಾಲೂಕಿನ ಯಮಕನಮರಡಿ ನಿವಾಸಿಯಾಗಿದ್ದಾನೆ. ನೀಡಸೊಸಿ ಪಾಲಿಟೆಕ್ನಿಕ್ ಕಾಲೇಜ್ನಲ್ಲಿ ವ್ಯಾಸಂಗ ಮಾಡುತ್ತಿದ್ದನು.ಇಂದು ಘಟಪ್ರಭಾ ನದಿಯ ಹಿಡಕಲ್ಲ ಜಲಾಶಯದ ಬಳಿ ಗೆಳೆಯರೊಂದಿಗೆ ಫೋಟೋಶೂಟ್ ಮಾಡಲು ಹೋಗಿದ್ದ. ಈ ವೇಳೆ ಯುವಕ ನದಿಯಲ್ಲಿ ಈಜಲು …
Read More »
Laxmi News 24×7