ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಮ್ಮುಖದಲ್ಲಿ ಖಾನಾಪುರ ಮಾಜಿ ಶಾಸಕ ಅರವಿಂದ ಪಾಟೀಲ್ ಅಧಿಕೃತವಾಗಿ ತಮ್ಮ ಹಲವಾರು ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸಾಯಂಕಾಲ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ ಖಾನಾಪುರ ಮಾಜಿ ಎಂಇಎಸ್ ಶಾಸಕ ಅರವಿಂದ ಪಾಟೀಲ್ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಬಿಜೆಪಿ ಶಾಲು ಹಾಕಿ ಅರವಿಂದ ಪಾಟೀಲ್ ಮತ್ತು ಅವರ ಬೆಂಬಲಿಗರನ್ನು …
Read More »Daily Archives: ಫೆಬ್ರವರಿ 22, 2022
ರೈಲು ಪ್ರಾಯಾಣಿಕರಿಗೆ ಒಂದು ಗುಡ್ ನಿವ್ಸ್
ರೈಲ್ವೇ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಇಲಾಖೆ ಟಿಕೆಟ್ ಬುಕಿಂಗ್ ಮಾಡಲು ಹೊಸ ಯಾಪ್ ಒಂದನ್ನು ಪರಿಚಯಿಸಿದೆ. ಕನ್ಫರ್ಮ ಟಿಕೆಟ್ ಆಫ್ನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ವಿಶೇಷವಾಗಿ ತತ್ಕಾಲ್ ಬುಕಿಂಗ್ಗಾಗಿ ಈ ಕನ್ಫರ್ಮ ಟಿಕೆಟ್ ಆಫ್ನ್ನು ಪ್ರಾರಂಭಿಸಲಾಗಿದೆ. ತತ್ಕಾಲ್ನಲ್ಲಿ ಟಿಕೆಟ್ ಬುಕ್ ಮಾಡುವವರು ಈ ಆ್ಯಪ್ ಬಳಸಿ ತಮ್ಮ ಟಿಕೆಟ್ ಕನ್ಫರ್ಮ್ ಆಗಿದೆಯೇ..? ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. ಅಮರ್ ಉಜಾಲಾ ವರದಿಯ ಪ್ರಕಾರ, ಪ್ರಯಾಣಿಕರು ತಮ್ಮ ಮನೆಯಲ್ಲೇ ಕುಳಿತು ತುರ್ತು …
Read More »
Laxmi News 24×7