ಭಾರತ ವಿಕಾಸ್ ಪರಿಷತ್ ಬೆಳಗಾವಿ ಶಾಖೆಯ 25 ವರ್ಷಗಳ ರಜತ ಮಹೋತ್ಸವ ಕಾರ್ಯಕ್ರಮ ಇದೇ ಫೆ.27ರಂದು ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿರುವ ಗ್ಯಾಲಕ್ಸಿ ಹಾಲನ್ಲ್ಲಿ ಆಯೋಜಿಸಲಾಗಿದೆ ಎಂದು ಡಾ.ಜೆ.ಜಿ.ನಾಯಿಕ್ ತಿಳಿಸಿದ್ದಾರೆ. ಗುರುವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ.ಜೆ.ಜಿ.ನಾಯಿಕ್ ಫೆ.27ರಂದು ಬೆಳಿಗ್ಗೆ 8.30ರಿಂದ ಸಾಯಂಕಾಲ 8.30ರವರೆಗೆ ಭಾರತ ವಿಕಾಸ್ ಪರಿಷತ್ನ ರಜತ ಮಹೋತ್ಸವ ಕಾರ್ಯಕ್ರಮ ಆಚರಿಸುತ್ತಿದ್ದೇವೆ. ಭಾರತ ವಿಕಾಸ್ ಪರಿಷತ್ ನಡೆದು ಬಂದ ದಾರಿ 25 ವರ್ಷಗಳಲ್ಲಿ ನಾವು ಮಾಡಿರುವ ಕಾರ್ಯಗಳ …
Read More »Daily Archives: ಫೆಬ್ರವರಿ 24, 2022
#UkraineCrisis ಮೋದಿ ಮಧ್ಯ ಪ್ರವೇಶ ಮಾಡಿ ಪುಟಿನ್ ಜೊತೆ ಮಾತನಾಡಲಿ- ಉಕ್ರೇನ್
ನವದೆಹಲಿ: ಕಳೆದ ಮೂರು ದಶಕಗಳಿಂದ ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿದ್ದ ವಿವಾದ ಯುದ್ಧಕ್ಕೆ ದಾರಿ ಮಾಡಿಕೊಟ್ಟಿದ್ದು ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ಮೇಲೆ ದಾಳಿ ಮಾಡಲು ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಸೇನೆ ತನ್ನ ಕೆಲಸವನ್ನು ಆರಂಭ ಮಾಡಿದೆ. ಈ ನಡುವೆ ಉಕ್ರೇನ್ ಹಾಗೂ ರಷ್ಯಾ ಯುದ್ಧ ವಿಶ್ವಕ್ಕೆ ತಲೆವಾಗುವ ಎಚ್ಚರಿಕೆಯನ್ನು ಈಗಾಗಲೇ ಹಲವು ತಜ್ಞರು ನೀಡಿದ್ದು, ಈ ಯುದ್ಧ 3ನೇ ಮಹಾಯುದ್ಧಕ್ಕೆ ದಾರಿ ಮಾಡಿಕೊಡಬಹುದು ಎಂದಿದ್ದಾರೆ. ಈ …
Read More »ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ
ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭ ಬೆಳಗಾವಿ: ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಹಲವು ಸಾವು, ನೋವುಗಳು ಆಗುತ್ತಿವೆ. ಸಾಕಷ್ಟು ಜನ ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಈ ಕುರಿತು …
Read More »ಲಾರಿ, ಬೈಕ್ಗಳ ನಡುವೆ ಸರಣಿ ಅಪಘಾತ-ಸ್ಥಳದಲ್ಲೇ ಮೂವರು ಸವಾರರ ಸಾವು
ತುಮಕೂರು: ಸರಣಿ ಅಪಘಾತದಲ್ಲಿ ಮೂವರು ಬೈಕ್ ಸವಾರರು ನಡುರಸ್ತೆಯಲ್ಲೇ ಪ್ರಾಣಬಿಟ್ಟಿರೋ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಬಳಿ ನಡೆದಿದೆ. ಮೊದಲು ವಿ.ಆರ್.ಎಲ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದ್ದು, ನಂತರ ಅಪಘಾತ ನೋಡಲು ಹೋದ ಮತ್ತೊಂದು ಬೈಕ್ಗೆ ಮೊತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಯುವಕರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಟ್ಟಾರೆ ಎರಡು ಬೈಕ್ಗಳಲ್ಲಿದ್ದ ಒಟ್ಟು ಮೂವರು ಯುವಕರು ಸಾವನ್ನಪ್ಪಿದ್ದಾರೆ.
Read More »ಇದೊಂದು ರೈಲ್ವೆ ಕ್ರಾಸಿಂಗ್ನಲ್ಲಿ ಬರೀ ಕಚೋರಿಗಾಗಿ ರೈಲೇ ನಿಂತು ಬಿಡುತ್ತದೆ!
ನವದೆಹಲಿ: ಸಾಮಾನ್ಯವಾಗಿ ಒಮ್ಮೆ ಹೊರಟ ರೈಲು ನಿಗದಿತ ಸ್ಟೇಷನ್ ಬಿಟ್ಟು ಬೇರೆಲ್ಲೂ ನಿಲ್ಲುವುದಿಲ್ಲ. ಅದು ಸಾಗುವ ಹಾದಿಯಲ್ಲಿ ಏನೇ ಎದುರಾದರೂ ಲೆಕ್ಕಿಸದೆ ಹೊಡೆದುಕೊಂಡು ಮುಂದಕ್ಕೆ ಹೋಗಿಬಿಡುತ್ತದೆ. ಆದರೆ ಇಲ್ಲೊಂದು ಕಡೆ ಕಚೋರಿಗೇ ರೈಲನ್ನು ನಿಲ್ಲಿಸುವ ತಾಕತ್ತಿದೆ. ಅಂಥದ್ದೊಂದು ಇದೊಂದು ಪ್ರದೇಶದಲ್ಲಿ ನಿತ್ಯವೂ ಕಾಣಿಸುತ್ತದೆ. ರಾಜಸ್ಥಾನದ ಆಲ್ವಾರ್ನ ರೈಲ್ವೆ ಕ್ರಾಸಿಂಗ್ನಲ್ಲಿ ಕಚೋರಿಗಾಗಿಯೇ ರೈಲು ಕ್ರಾಸಿಂಗ್ನಲ್ಲಿ ನಿಲ್ಲುತ್ತದೆ. ಆಲ್ವಾರ್ನ ದೌಡ್ಪುರ್ ರೈಲ್ವೆ ಕ್ರಾಸಿಂಗ್ನಲ್ಲಿ ಇಂಥದ್ದೊಂದು ದೃಶ್ಯ ಸಾಮಾನ್ಯವಾಗಿ ಪ್ರತಿ ಮುಂಜಾನೆಯೂ ಕಾಣಸಿಗುತ್ತದೆ. ಈ ರೈಲ್ವೆ …
Read More »ಬಯಲಾಟ ಅಕಾಡೆಮಿ ಪ್ರಶಸ್ತಿ ಪ್ರಕಟ; 15 ಸಾಧಕರ ಆಯ್ಕೆ
ಬೆಂಗಳೂರು: ಕರ್ನಾಟಕ ಬಯಲಾಟ ಅಕಾಡೆಮಿ ವತಿಯಿಂದ 2020-21ನೇ ಸಾಲಿನ ಗೌರವ ಮತ್ತು ವಾರ್ಷಿಕ ಪ್ರಶಸ್ತಿಗೆ ರಾಜ್ಯದ ವಿವಿಧ ಬಯಲಾಟ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 15 ಸಾಧಕರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ 2022ರ ಏಪ್ರಿಲ್ ಮೊದಲ ವಾರದಲ್ಲಿ ಬಾಗಲಕೋಟೆಯಲ್ಲಿ ಜರುಗಲಿದೆ. ಗೌರವ ಪ್ರಶಸ್ತಿಯು 50 ಸಾವಿರ ನಗದು ಮತ್ತು ವಾರ್ಷಿಕ ಪ್ರಶಸ್ತಿಯು 25 ಸಾವಿರ ನಗದು ಪುರಸ್ಕಾರ ಒಳಗೊಂಡಿದ್ದು, ಎರಡೂ ವರ್ಗದವರಿಗೆ ಸನ್ಮಾನಿಸಲಾಗುತ್ತದೆ ಎಂದು ಬಯಲಾಟ ಅಕಾಡೆಮಿ ರಿಜಿಸ್ಟ್ರಾರ್ …
Read More »ನಿಯಮ ಇರುವಲ್ಲಿ ಸಮವಸ್ತ್ರ ಕಡ್ಡಾಯ: ಹೈಕೋರ್ಟ್ ಸ್ಪಷ್ಟನೆ
ಬೆಂಗಳೂರು: ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ 2004ರಿಂದಲೂ ಸಮವಸ್ತ್ರವಿದ್ದು, ಇಷ್ಟು ದಿನ ಇಲ್ಲದ ಸಮಸ್ಯೆ ಈಗ ಏಕಾಏಕಿ ಉದ್ಭವಿಸಿದೆ. ಇದಕ್ಕೆಲ್ಲ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ಎಂಬ ಸಂಘಟನೆಯೇ ಕಾರಣ ಎಂದು ಹಿರಿಯ ವಕೀಲ ಎಸ್.ಎಸ್. ನಾಗಾನಂದ್ ಹೈಕೋರ್ಟ್ಗೆ ತಿಳಿಸಿದರು. ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಫೆ.5ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ …
Read More »ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಅಭಾವ; ಮನೆಯಿಂದಲೇ ತರಬೇಕಾಗಿದೆ ಬುತ್ತಿ!
ಹುಬ್ಬಳ್ಳಿ :ಕೋವಿಡ್ ಹಿನ್ನೆಲೆಯಲ್ಲಿ ಸತತ ಎರಡು ವರ್ಷಗಳಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳು ಇದೀಗ ಫೆ.14ರಿಂದ ಪುನಾರಂಭಗೊಂಡಿದ್ದರೂ, ಆಹಾರ ಧಾನ್ಯ ಪೂರೈಕೆಯಾಗದೇ ಮಕ್ಕಳು ಮನೆಯಿಂದ ಬುತ್ತಿ ಕಟ್ಟಿಕೊಂಡು ತರಬೇಕಾದ ದುಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ 65,911 ಅಂಗನವಾಡಿ ಕೇಂದ್ರಗಳಿದ್ದು, 44,312 ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿವೆ. ಉಳಿದವು ಬಾಡಿಗೆ 8,640 ಕೇಂದ್ರಗಳಿಗೆ ಸ್ವಂತ ಅಡುಗೆ ಮನೆಗಳಿಲ್ಲ. ಸಾಕಷ್ಟು ಕೇಂದ್ರಗಳಲ್ಲಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಊಟ, ನೀರು ಇಲ್ಲದೆ ಮಕ್ಕಳು ಕೇಂದ್ರಗಳಿಗೆ ತೆರಳುವುದು …
Read More »ಗಂಡ ವಿದೇಶದಲ್ಲಿ, ಹೆಂಡತಿ ಸ್ವದೇಶದಲ್ಲಿ
ಲಾಕ್ಡೌನ್ ಸಮಯದಲ್ಲಿ ಗಂಡ-ಹೆಂಡತಿ ಒಂದೇ ಮನೆಯಲ್ಲಿ ಜತೆಗಿದ್ದಾಗ ಏನೆಲ್ಲಾ ಆಗುತ್ತದೆ ಎಂದು ‘ಇಕ್ಕಟ್’ ಚಿತ್ರದ ಮೂಲಕ ತೋರಿಸಿಕೊಟ್ಟಿದ್ದರು ನಾಗಭೂಷಣ್. ಅವರು ಈಗ ಲಾಕ್ಡೌನ್ ಕುರಿತು ಇನ್ನೊಂದು ಸಿನಿಮಾ ಮಾಡಿದ್ದಾರೆ. ವ್ಯತ್ಯಾಸ ಏನೆಂದರೆ, ಲಾಕ್ಡೌನ್ನಲ್ಲಿ ಗಂಡ ವಿದೇಶದಲ್ಲಿರುತ್ತಾನೆ, ಹೆಂಡತಿ ಸ್ವದೇಶದಲ್ಲಿರುತ್ತಾಳೆ … ಅವರಿಬ್ಬರ ನಡುವಿನ ಪ್ರೀತಿ-ಗೀತಿ-ಇತ್ಯಾದಿಯ ಬಗ್ಗೆ ಈ ಚಿತ್ರ ಸುತ್ತುತ್ತದೆ. ಅದೇ ‘ಮೇಡ್ ಇನ್ ಚೈನಾ’. ನಾಗಭೂಷಣ್ ಮತ್ತು ಪ್ರಿಯಾಂಕಾ ತಿಮ್ಮೇಶ್ ಅಭಿನಯದಲ್ಲಿ ಛಾಯಾಗ್ರಾಹಕ ಪ್ರೀತಂ ತೆಗ್ಗಿನಮನೆ ಒಂದು ಚಿತ್ರ …
Read More »ಕಚೇರಿ ಬಿಟ್ಟು ಮನೆಯಲ್ಲೇ ಕೆಲಸ: ಲಂಚಕ್ಕೆ ಕೈವೊಡ್ಡಿ ಸ್ಥಳೀಯರ ಮೊಬೈಲ್ನಲ್ಲಿ ಸಿಕ್ಕಿಬಿದ್ದ ಲಂಚಾವತಾರಿ PDO
ಯಾದಗಿರಿ: ಕರ್ತವ್ಯ ಸಮಯದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು ಸ್ಥಳದಲ್ಲಿಯೇ ಹಣ ಸ್ವೀಕರಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸುರಪುರ ತಾಲೂಕಿನ ಅರಕೇರಾ (ಕೆ) ಗ್ರಾಮದ ಪಿಡಿಒ ದುರ್ಗಶ್ರೀ ಲಂಚ ಸ್ವೀಕರಿಸುತ್ತಿರುವ ಕ್ಷಣವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿರುವ ಸ್ಥಳೀಯರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇ-ಸ್ವತ್ತು ಮಾಡಿ ಕೊಡುವ ವಿಚಾರವಾಗಿ ಪಿಡಿಒಗೆ 5 ಸಾವಿರ ಹಾಗೂ ಕಂಪ್ಯೂಟರ್ ಆಪರೇಟರ್ಗೆ 2 ಸಾವಿರ ರೂ. ಲಂಚಕ್ಕೆ ಬೇಡಿಕೆ …
Read More »
Laxmi News 24×7