Breaking News

Daily Archives: ಫೆಬ್ರವರಿ 28, 2022

ಪ್ರಭಾಸ್​ ಜತೆ ‘ರಾಧೆ ಶ್ಯಾಮ್​’ ಚಿತ್ರತಂಡ ಸೇರಿದ ಶಿವಣ್ಣ;

ಇನ್ನೇನು ಕೆಲವೇ ದಿನಗಳಲ್ಲಿ ‘ರಾಧೆ ಶ್ಯಾಮ್​’ (Radhe Shyam Movie) ಸಿನಿಮಾ ಬಿಡುಗಡೆ ಆಗಲಿದೆ. ಬಹುಭಾಷಾ ನಟಿ ಪೂಜಾ ಹೆಗ್ಡೆ ಹಾಗೂ ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ಅಭಿನಯದ ಈ ಬಹುನಿರೀಕ್ಷಿತ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಹೈಪ್​ ಸೃಷ್ಟಿ ಆಗಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವಂತಹ ಹೊಸ ಸುದ್ದಿ ಈಗ ಹೊರಬಿದ್ದಿದೆ. ಮೂಲ ತೆಲುಗಿನ ಈ ಚಿತ್ರತಂಡಕ್ಕೆ ಈಗ ಶಿವರಾಜ್​ಕುಮಾರ್​ (Shivarajkumar) ಕೂಡ ಜೊತೆಯಾಗಿದ್ದಾರೆ. ಇದು ಗಾಸಿಪ್​ ಅಲ್ಲವೇ ಅಲ್ಲ. ‘ರಾಧೆ ಶ್ಯಾಮ್​’ ಸಿನಿಮಾದ ನಿರ್ಮಾಪಕರು ಸ್ವತಃ …

Read More »

ಕುಡಿದ ಮತ್ತಿನಲ್ಲಿ ಸೀರೆಯಿಂದ ಕುತ್ತಿಗೆ ಬಿಗಿದು ಪತ್ನಿ ಹತ್ಯೆ, ಸೂಸೈಡ್ ನಾಟಕವಾಡಿ ಜೈಲು ಸೇರಿದ ಪತಿ

ಚಿಕ್ಕೋಡಿ: ಕಂಠ ಪೂರ್ತಿ ಕುಡಿದು ಬಂದ ಗಂಡನಿಂದಲೇ ಪತ್ನಿಯ ಕೊಲೆ(Murder) ಆಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿಯಲ್ಲಿ ನಡೆದಿದೆ. ಆತ ಎಂದಿನಂತೆ ಕಂಠ ಪೂರ್ತಿ ಎಣ್ಣೆ ಕುಡಿದು ಮನೆಗೆ ಬಂದಿದ್ದ ಕುಡಿದು ಬಂದು ತಾನಾಯ್ತು ತನ್ನ ನಶೆ ಗುಂಗಾಯ್ತು ಅಂತ ಸುಮ್ಮನೆ ಮಲಗಿದ್ರೆ ಆ ಸಂಸಾರದಲ್ಲಿ ಬೆಳಗ್ಗೆ ಎಲ್ಲವೂ ಸರಿಯಾಗಿಯೇ ಇರ್ತಿತ್ತು. ಆದ್ರೆ ನಶೆಮಾಡಿದ ತಪ್ಪಿಗೆ ಒಂದು ಜೀವವೇ ಬಲಿಯಾಗಿದೆ. ಪ್ರತಾಪ್ ಅಲಿಯಾಸ್ ಪ್ರದೀಪ್ ಕಾಂಬಳೆ ಹೆಂಡತಿಯನ್ನು ಕೊಂದ ಆರೋಪಿ. …

Read More »

ಮಣಿಪುರದಲ್ಲಿ ಇಂದು ಮೊದಲ ಹಂತದ ಮತದಾನ

ಇಂದು ಬೆಳಗ್ಗೆ 7ರಿಂದ 4ಗಂಟೆಯವರೆಗೆ ಮಣಿಪುರದ 38 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. 28 ವಿಧಾನ ಕ್ಷೇತ್ರಗಳಲ್ಲಿ ಕಣಿವೆ ಜಿಲ್ಲೆಗಳಾದ 29 ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಬಿಷ್ಣುಪುರವಾಗಿದ್ದರೆ, ಉಳಿದ 9 ಕ್ಷೇತ್ರಗಳು ಚರ್ಚಂಡ್‍ಪುರ, ಕಾಂಗ್‍ಪೋಕ್ಪಿ ಮತ್ತು ಫರ್ಜಾಲ್ ಪ್ರದೇಶದಲ್ಲಿದೆ. ಮಣಿಪುರದ ವಿಧಾನಸಭೆ ಚುನಾವಣೆಯೂ 2ಹಂತದಲ್ಲಿ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ನಡೆಯುವ ಮತದಾನ ಸಂಜೆ 4ಗಂಟೆಗೆ ಕೊನೆಗೊಳ್ಳಲಿದೆ. ಮೊದಲ ಹಂತದಲ್ಲಿ 15 ಮಹಿಳೆಯರು ಸೇರಿದಂತೆ …

Read More »

ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭ

ಶಿವಮೊಗ್ಗ: ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿದೆ. ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ನಿಷೇಧಾಜ್ಞೆ ಹೇರಿ ನಗರ ವ್ಯಾಪ್ತಿಯ ಸ್ಕೂಲ್-ಕಾಲೇಜು ಬಂದ್ ಮಾಡಲಾಗಿತ್ತು. ಆದರೆ ಇದೀಗ ಮಾರ್ಚ್ 4ರವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಅದರಂತೆ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಹಾಗೂ ಸಂಜೆ 7 ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಶಿವಮೊಗ್ಗ ಜಿಲ್ಲಾಧಿಕಾರಿ …

Read More »

ಜೇಮ್ಸ್ ಅಬ್ಬರ ಶುರು – ಭಾರತ ಸೇರಿದಂತೆ ಒಟ್ಟು 15 ದೇಶಗಳಲ್ಲಿ ರಿಲೀಸ್‌

ಯುವರತ್ನ ಪುನೀತ್ ರಾಜ್‍ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್. ಈ ಸಿನಿಮಾ ನೋಡುವುದಕ್ಕೆ ಕನ್ನಡಿಗರಿಗೆ ಮಾತ್ರವಲ್ಲ, ದೇಶ-ವಿದೇಶಗಳಲ್ಲಿರುವ ಜನರಿಗೂ ಬಹಳ ಕುತೂಹಲವಿದೆ.‘ಜೇಮ್ಸ್’ ಅಬ್ಬರ ದೇಶ ವಿದೇಶದಲ್ಲಿ ಶುರುವಾಗಿದ್ದು, ಅಪ್ಪು ಕೊನೆಯ ಸಿನಿಮಾವನ್ನು ನೋಡಲು ಎಲ್ಲರೂ ಕಾಯುತ್ತಿದ್ದಾರೆ. ಈ ಸಿನಿಮಾವನ್ನು ಅಪ್ಪು ಹುಟ್ಟಿದ ದಿನ ಮಾರ್ಚ್ 17 ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಅಲ್ಲದೆ ಕನ್ನಡಿಗರಿಗೆ ಚಿತ್ರತಂಡ ಮತ್ತೊಂದು ಖುಷಿ ವಿಚಾರವನ್ನು ಕೊಟ್ಟಿದೆ. ಈ ಸಿನಿಮಾ ಜರ್ಮನಿ, ನೆದಲ್ರ್ಯಾಂಡ್ಸ್, ಆಸ್ಟ್ರೇಲಿಯಾ, …

Read More »

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ- ಇಂದು ಬಿಡದಿಯಿಂದ ಮತ್ತೆ ಆರಂಭ

ಬೆಂಗಳೂರು: ಮೇಕೆದಾಟು ಆಣೆಕಟ್ಟು ಯೋಜನೆ ಕಾಮಗಾರಿಗೆ ಒತ್ತಾಯಿಸಿ ನೀರಿಗಾಗಿ ನಡಿಗೆ ಹೆಸರಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಗೆ ಇಂದು 2ನೇ ದಿನ. ಇಂದು ಬೆಳಗ್ಗೆ ಬಿಡದಿಯಿಂದ ಪಾದಯಾತ್ರೆ ಶುರುವಾಗಲಿದೆ. ನಿನ್ನೆಯಷ್ಟೇ ಕನಕಪುರ ಸರ್ಕಲ್‍ನಲ್ಲಿ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಉಸ್ತುವಾರಿ ಸುರ್ಜೆವಾಲಾ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತಿತರ ಮುಖಂಡರು ಚಾಲನೆ ನೀಡಿದ್ರು. ನಟ ನೆನಪಿರಲಿ ಪ್ರೇಮ್, ಸಾಧುಕೋಕಿಲಾ ಕೂಡ ಪಾಲ್ಗೊಂಡಿದ್ರು.ರಾಮನಗರದಿಂದ ಹೊರಟ ಪಾದಯಾತ್ರೆ ಸದ್ಯ ಬಿಡದಿ ತಲುಪಿದೆ. ಮತ್ತೊಂದೆಡೆ ಬೆಂಗಳೂರಲ್ಲಿ …

Read More »