ಬೆಳಗಾವಿ: ಇತ್ತೀಚೆಗೆ ಈ ಸಿನಿಮಾಗಳಲ್ಲಿನ ದೃಶ್ಯಗಳನ್ನ ಕಳ್ಳರು ತುಂಬಾ ಚೆನ್ನಾಗಿಯೆ ಬಳಸಿಕೊಳ್ಳುತ್ತಿದ್ದಾರೆ. ಅಪರಾಧ ಮಾಡಲು ಸುಲಭ ದಾರಿ ಹಿಡಿಯಲು ಹೋಗಿ ತಗಲಾಕಿಕೊಳ್ಳುತ್ತಿದ್ದಾರೆ. ಅಂಥದ್ದೇ ಘಟನೆಯೊಂದು ಮೀರಜ್ ನಲ್ಲಿ ವರದಿಯಾಗಿದೆ. ಇತ್ತೀಚೆಗೆ ರಿಲೀಸ್ ಆದ ಪುಷ್ಪ ಸಿನಿಮಾವನ್ನ ಎಲ್ರೂ ನೋಡಿಯೇ ಇರ್ತೀರಾ. ಅದರಲ್ಲಿ ಅಲ್ಲು ಅರ್ಜುನ್ ಗಂಧದ ತುಂಡುಗಳನ್ನ ಗೊತ್ತಾಗದ ರೀತಿಯಲ್ಲಿ ಸಾಗಿಸ್ತಾರೆ. ಹಾಲಿನ ಟ್ಯಾಂಕ್ ನಲ್ಲಿ ಗಂಧ ಸಾಗಾಟ ಮಾಡಲಾಗುತ್ತೆ. ಖತರ್ನಾಕ್ ಖದೀಮ ಇದನ್ನೇ ಸ್ಪೂರ್ತಿಯಾಗಿ ಪಡೆದು, ಹಣ್ಣಿನ ವಾಹನ …
Read More »Monthly Archives: ಫೆಬ್ರವರಿ 2022
ಬೆಳಗಾವಿ | ಯಲ್ಲಮ್ಮದೇವಿ ಸನ್ನಿಧಿಗೆ ಭಕ್ತರ ದಂಡು
(ಬೆಳಗಾವಿ): ಸುಕ್ಷೇತ್ರ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಸೋಮವಾರದಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮೊದಲ ದಿನವೇ ಭಕ್ತರ ದಂಡು ಹರಿದುಬಂತು. ಕೊರೊನಾ ಹರಡುವಿಕೆ ತಗ್ಗಿಸುವ ನಿಟ್ಟಿನಲ್ಲಿ ಜ.6ರಿಂದ ದೇವಿ ದರ್ಶನಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಈಗ ನಿರ್ಬಂದ ಸಡಿಲಿಸಿದ್ದರಿಂದ ಭಕ್ತರಲ್ಲಿ ಹರ್ಷ ಮೂಡಿದೆ. ಅವರು ಶ್ರದ್ಧಾ-ಭಕ್ತಿಯಿಂದ ಯಲ್ಲಮ್ಮನ ಸನ್ನಿಧಿಯತ್ತ ಹೆಜ್ಜೆ ಹಾಕುತ್ತಿದ್ದಾರೆ. ‘ಉಧೋ ಉಧೋ ಯಲ್ಲಮ್ಮ ದೇವಿ ನಿನ್ಹಾಲ್ಕ ಉಧೋ’ ಎಂಬ ಜೈಕಾರ ಮುಗಿಲು ಮುಟ್ಟಿವೆ. ಏಳುಕೊಳ್ಳದ ನಾಡಿನಲ್ಲಿ ಭಕ್ತಿಯ …
Read More »
Laxmi News 24×7