ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾಧ್ಯಮಕ್ಕೆ ಹೇಳಿಕೆಗಳನ್ನು ನೀಡಲು ಅಷ್ಟೇ ಆದ್ಯತೆ ನೀಡುತ್ತಿದೆ. ಅಲ್ಲಿ ನಮ್ಮ ಭಾರತೀಯ ವಿದ್ಯಾರ್ಥಿಗಳು ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಷಯದಲ್ಲಿ ಪ್ರಚಾರ ಪಡೆಯುವುದು ಸರಿಯಲ್ಲ ಎಂದರು. ಕೇಂದ್ರ ಸರ್ಕಾರದ ವಿಳಂಬ ನೀತಿಯಿಂದ ಹಾವೇರಿ ಜಿಲ್ಲೆಯ …
Read More »Daily Archives: ಮಾರ್ಚ್ 2, 2022
ಎಳೇಬೈಲ್ನಲ್ಲಿ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ರೂ. ಶಾಸಕರ ನಿಧಿ
ಜೀರ್ಣೋದ್ಧಾರದ ಸಲುವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ 5 ಲಕ್ಷ ರೂ. ನೀಡಲಾಗಿದೆ. ಮೊದಲ ಕಂತಿನಲ್ಲಿ 2.77 ಲಕ್ಷ ರೂ,ಗಳ ಚೆಕ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ದೇವಸ್ಥಾನದ ಕಮೀಟಿಯವರಿಗೆ ಮಂಗಳವಾರ ಹಸ್ತಾಂತರಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಕಮೀಟಿಯವರು, ಮನೋಹರ್ ಬೆಳಗಾಂವ್ಕರ್, ಮೃಣಾಲ ಹೆಬ್ಬಾಳಕರ್, ಮಹೇಶ ಪಾಟೀಲ, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.
Read More »ಕುತೂಹಲ ಮೂಡಿಸಿದ ಉಕ್ರೇನ್ನ ಮನೆಗಳ ಮೇಲಿನ X ಮಾರ್ಕ್
ಉಕ್ರೇನ್ ಮೇಲೆ ದಾಳಿ ನಡೆಸಲು ರಷ್ಯಾ ನಿಜಕ್ಕೂ ಭಾರೀ ಪ್ಲಾನ್ ಮಾಡಿದೆ. ಇದು ಈಗ ಹೊರ ಬೀಳುತ್ತಿದೆ. ಉಕ್ರೇನ್ನ ಪ್ರಮುಖ ನಗರದ ಮನೆಗಳ ಮೇಲೆ ಎಕ್ಸ್ ಮಾರ್ಕ್ ಗಳು ಕಂಡು ಬಂದಿದ್ದು ಇದು ರಷ್ಯಾ ದೇಶದ ಯುದ್ಧದ ಪ್ಲಾನಿಂಗ್ ಅನ್ನೋದನ್ನ ಸಾರಿ ಸಾರಿ ಹೇಳುತ್ತಿವೆ. ಹೌದು! ರಷ್ಯಾ ದೇಶ ಇಡೀ ಉಕ್ರೇನ್ ದೇಶವನ್ನೇ ಸರ್ವನಾಶ ಮಾಡೋಕೆ ಹೊರಟು ಬಿಟ್ಟಿದೆ. ಇಲ್ಲಿಯ ಮನೆಗಳ ಮೇಲೆ ಎಕ್ಸ್ ಮಾರ್ಕ್ ಹಾಕಿದೆ. ಅದ್ಹೇಗೆ ಇಲ್ಲಿಯ …
Read More »ಅಜ್ಞಾತ ಸ್ಥಳದಲ್ಲಿ ಪುಟಿನ್ ಕುಟುಂಬ! ನ್ಯೂಕ್ಲಿಯರ್ ದಾಳಿಗೆ ಸಿದ್ಧತೆನಾ?
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಮಾಣು ದಾಳಿಗೆ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡ್ಕೊಳ್ತಿದ್ದಾರಾ ಅನ್ನೋ ಅನುಮಾನ ಮೂಡಿದೆ. ಯಾಕಂದ್ರೆ ಕಳೆದ ಕೆಲ ದಿನಗಳಿಂದ ವ್ಲಾಡಿಮಿರ್ ಪುಟಿನ್ ಕುಟುಂಬ ಸಾರ್ವಜನಿಕವಾಗಿ ಕಾಣಿಸಿಕೊಳ್ತಿಲ್ಲ. ಅವರನ್ನು ಸೈಬೀರಿಯಾದ ಅಂಡರ್ ಗ್ರೌಂಡ್ ಸಿಟಿಯಲ್ಲಿ ಇರಿಸಿದ್ದಾರೆ ಅಂತ 61 ವರ್ಷದ ರಷ್ಯನ್ ಪ್ರೊಫೆಸರ್ ವಾಲೆರಿ ಸೊಲೋವೇ ಹೇಳಿಕೊಂಡಿದ್ದಾರೆ. ನ್ಯೂಕ್ಲಿಯರ್ ವಾರ್ ನಡೆದ್ರೆ ಅವರಿಗೆ ಏನೂ ಆಗಬಾರದು ಅನ್ನೋ ಕಾರಣಕ್ಕೆ ಅಲ್ಟೈ ಬೆಟ್ಟಗಳ ನಡುವೆ ಇರೋ ಲಕ್ಷುರಿ ಹೈಟೆಕ್ …
Read More »ಇನ್ಮುಂದೆ ‘ಗ್ರಾಮ ಒನ್ ಕೇಂದ್ರ’ಗಳಲ್ಲಿ ಮಕ್ಕಳಿಗೂ ಸಿಗಲಿದೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್’
ಹಾವೇರಿ: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ( ayusman arogya karnataka card ) ವಿತರಣೆ ಬಾಕಿ ಉಳಿದ ಮಕ್ಕಳಿಗೆ ಗ್ರಾಮ ಒನ್ ಕೇಂದ್ರಗಳಲ್ಲಿ ಎಬಿಎಆರ್ಕೆ ವಿತರಣೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಪೋಷಣ ಅಭಿಯಾನ, ಬೇಟಿ ಬಚಾವೋ ಬೇಟಿ ಪಡಾವೋ, ಬಾಲ್ಯವಿವಾಹ ನಿಷೇಧ ಹಾಗೂ ಪ್ರಧಾನ ಮಂತ್ರಿ ಮಾತೃವಂದನಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ …
Read More »ಭಾರತೀಯ ವಿದ್ಯಾರ್ಥಿಯ ಸಾವು ಹಿನ್ನೆಲೆ, ಸಮನ್ಸ್ ಜಾರಿಗೊಳಿಸಿದ ಭಾರತ ಸರ್ಕಾರ
ಉಕ್ರೇನ್ ಮೇಲಿನ ರಷ್ಯಾದ ದಾಳಿಯ ನೇರ ಪರಿಣಾಮ ಭಾರತದ ಮೇಲೂ ಕಾಣಿಸತೊಡಗಿದೆ. ಉಕ್ರೇನ್ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ (Indian Student Death In Ukraine) ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯನ್ನು ಕರ್ನಾಟಕದ (Karnataka Student) ನವೀನ್ (Naveen) ಎಂದು ಗುರುತಿಸಲಾಗಿದೆ. ಈ ಸಂಬಂಧ ಉಕ್ರೇನ್ ಮತ್ತು ರಷ್ಯಾ ರಾಯಭಾರಿಗಳಿಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿದೆ. ರಷ್ಯಾ (Russia) ಮತ್ತು ಉಕ್ರೇನ್ (Ukraine) ರಾಯಭಾರಿಗಳಿಗೆ ಬುಲಾವ್ ಈ ಕುರಿತು ಟ್ವೀಟ್ ಮಾಡಿರುವ …
Read More »ಉಕ್ರೇನ್ ರಾಜಧಾನಿಗೆ ರಷ್ಯಾ ಸೇನೆ ಲಗ್ಗೆ: ಸ್ವದೇಶಕ್ಕೆ ಮರಳಲು ಭಾರತೀಯ ವಿದ್ಯಾರ್ಥಿಗಳ ತಹತಹ
ರಷ್ಯಾದ ಪಡೆಗಳು ಉಕ್ರೇನ್ ರಾಜಧಾನಿ ಕೀವ್ ನಗರ ಪ್ರವೇಶಿಸುತ್ತಿವೆ. ಉಕ್ರೇನ್ಗೆ ಪೊಲೆಂಡ್ ಯುದ್ಧವಿಮಾನಗಳನ್ನು ಕಳಿಸಿಕೊಟ್ಟಿದ್ದರೆ ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳು ತುರ್ತು ಮಿಲಿಟರಿ ನೆರವು ಒದಗಿಸಲು ಮುಂದಾಗಿವೆ ಇಡೀ ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತ ಮತ್ತು ಇತರ ದೇಶಗಳ ವಿದ್ಯಾರ್ಥಿಗಳ ಸ್ವದೇಶಗಳಿಗೆ ಮರಳಲು ತಹತಹಿಸುತ್ತಿದ್ದಾರೆ. Russia Attacks Ukraine: ಜಾಗತಿಕ ಸೂಪರ್ಪವರ್ ರಷ್ಯಾ (Russia) ತನ್ನ ನೆರೆಯ ಉಕ್ರೇನ್ (Ukraine) ವಿರುದ್ಧ ದಂಡೆತ್ತಿ ಹೋಗಿರುವುದು ವಿಶ್ವದೆಲ್ಲೆಡೆ …
Read More »ಚಂದನವನದಲ್ಲಿ ಇದುವರೆಗೂ ಯಾರು ಮಾಡಿರದ ದಾಖಲೆ ಮಾಡಲು ಮುಂದಾದ ಕಬ್ಜ ಸಿನಿಮಾ ತಂಡ..!
ಬೆಂಗಳೂರು: ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಕಬ್ಜ’ ಚಿತ್ರವು ತನ್ನ ಮೇಕಿಂಗ್ನಿಂದಲೇ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿದೆ. ಕಳೆದ ಒಂದು ವರ್ಷದಿಂದಲೂ ಚಿತ್ರದ ಶೂಟಿಂಗ್ ನಡೆಯುತ್ತಲೇ ಇದ್ದು, ಯಾವಾಗ ಪೂರ್ಣಗೊಳ್ಳುತ್ತದೆ ಎಂಬ ಎಂಬ ಸುಳಿವು ಕೂಡ ಇಲ್ಲ. ಈ ಹಿಂದೆಯೇ ಸಲಗ ಚಿತ್ರದ ಸಕ್ಸಸ್ ಈವೆಂಟ್ನಲ್ಲಿ ನಟ ಶಿವರಾಜ್ಕುಮಾರ್ ಕೂಡ ಸಿನಿಮಾವನ್ನು ಬೇಗ ಮುಗಿಸುವಂತೆ ಕೇಳಿಕೊಂಡಿದ್ದರು. ಇನ್ನು ಕಬ್ಜ ಚಿತ್ರತಂಡದ ಒಂದು ವಿಶೇಷತೆಯ ಬಗ್ಗೆ ನಾವಿಲ್ಲಿ …
Read More »
Laxmi News 24×7