Breaking News

Daily Archives: ಮಾರ್ಚ್ 7, 2022

ನವೋದಯ ಸಂಸ್ಥೆ ನಡೆ ವಿರೋಧಿಸಿ ರಾಯಚೂರು ಬಂದ್ಗೆ ಕರೆ ಕೊಟ್ಟ ಸಂಘಟನೆಗಳು

ಮಾರ್ಚ್ 7 ರಂದು ರಾಯಚೂರು ನಗರ ಸಂಪೂರ್ಣವಾಗಿ ಬಂದ್ ಆಗಿಲಿದೆ.ರಾಯಚೂರು ನಗರದಲ್ಲಿರೊ ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯ ಧೋರಣೆ ಖಂಡಿಸಿ, ಬಂದ್ಗೆ ಕರೆ ನೀಡಲಾಗಿದೆ. ರಾಯಚೂರು ನಗರದ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಬಂದ್ ನಡೆಯಲಿದೆ. ರಾಯಚೂರು ಬಂದ್ ಗೆ ಬಹುತೇಕ ಎಲ್ಲಾ ಕ್ಷೇತ್ರದವರು ಬೆಂಬಲ ನೀಡಿದ್ದಾರೆ. ಜೊತೆಗೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕೂಡ ಬಂದ್ನಲ್ಲಿ ಭಾಗಿಯಾಗಲಿದ್ದಾರೆ ಅಂತ ಶಾಸಕ ಡಾ.ಶಿವರಾಜ್ ಪಾಟೀಲ್ ತಿಳಿಸಿದ್ದಾರೆ. …

Read More »