Breaking News

Daily Archives: ಮಾರ್ಚ್ 9, 2022

ಬೆತ್ತಲೆ ದೇಹ ತೋರಿಸು ಎಂದ ನೆಟ್ಟಿಗನಿಗೆ ನಟಿ ಯಶಿಕಾ ಆನಂದ್​ ಕೊಟ್ಟ ಖಡಕ್​ ಉತ್ತರ ಹೀಗಿತ್ತು

ಚೆನ್ನೈ: ಕಾಲಿವುಡ್​ನ ವಯಸ್ಕರ ಕಾಮಿಡಿ ಚಿತ್ರ ‘ಇರುಟ್ಟು ಅರಯಿಲ್ ಮುರಟ್ಟು ಕುತ್ತು’ ಚಿತ್ರ ಹಾಗೂ ಬಿಗ್​ಬಾಸ್​ ಶೋ ಮೂಲಕ ಖ್ಯಾತಿ ಪಡೆದಿರುವ ನಟಿ ಯಶಿಕಾ ಆನಂದ್ ಅವರು ಕಳೆದ ವರ್ಷ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚೇತರಿಸಿಕೊಂಡಿದ್ದು, ಈಗಷ್ಟೇ ತಾನೇ ಸಹಜ ಜೀವನಕ್ಕೆ ಮರಳಿದ್ದಾರೆ.   ಅಪಘಾತದ ಬಳಿಕ ಯಶಿಕಾ ಅವರು ಅನೇಕ ಸರ್ಜರಿಗೆ ಒಳಗಾಗಬೇಕಾಯಿತು. ಸದ್ಯ ಗುಣಮುಖರಾಗಿರುವ ಅವರು ಮತ್ತೆ ಸಾಮಾಜಿಕ ಜಾಲತಾಣದತ್ತ ಮುಖ ಮಾಡಿದ್ದಾರೆ. ಜಾಲತಾಣದಲ್ಲಿ ಸಕ್ರೀಯರಾಗಿದ್ದು, …

Read More »

ಅಧಿಕಾರಿಯ ಲಂಚದ ಹಣ ಮನೆಯಲ್ಲಿ ಇಟ್ಟುಕೊಂಡಿದ್ದ ಅಧಿಕಾರಿಯೊಬ್ಬರು ಸಿಕ್ಕಿಬಿದ್ದಿದ್ದು, ಎಸಿಬಿ ಅಧಿಕಾರಿಗಳ ದಾಳಿ ವೇಳೆ ಲಕ್ಷಾಂತರ ರೂಪಾಯಿ ಹಣವೂ ಪತ್ತೆ

ಧಾರವಾಡ: ಇನ್ನೊಬ್ಬ ಅಧಿಕಾರಿಯ ಲಂಚದ ಹಣ ಮನೆಯಲ್ಲಿ ಇಟ್ಟುಕೊಂಡಿದ್ದ ಅಧಿಕಾರಿಯೊಬ್ಬರು ಸಿಕ್ಕಿಬಿದ್ದಿದ್ದು, ಎಸಿಬಿ ಅಧಿಕಾರಿಗಳ ದಾಳಿ ವೇಳೆ ಲಕ್ಷಾಂತರ ರೂಪಾಯಿ ಹಣವೂ ಪತ್ತೆಯಾಗಿದೆ. ಸಣ್ಣ ನೀರಾವರಿ ಇಲಾಖೆಯ ಧಾರವಾಡ ಉಪವಿಭಾಗದಲ್ಲಿನ ತನಿಖಾ ವಿಭಾಗದ ಎಇಇ ಪ್ರಶಾಂತ್ ನಗದು ಸಹಿತ ಸಿಕ್ಕಿಬಿದ್ದ ಅಧಿಕಾರಿ. ಇವರು ಅದೇ ಇಲಾಖೆಯ ಇನ್ನೊಬ್ಬ ಅಧಿಕಾರಿ ಶಿವಪ್ಪ ಮಂಜಿನಾಳಗೆ ಹಸ್ತಾಂತರಿಸಬೇಕಿದ್ದ ಲಂಚದ ಹಣವನ್ನು ವಿದ್ಯಾಗಿರಿ ಸತ್ತೂರ ಕಾಲನಿಯಲ್ಲಿರುವ ತಮ್ಮ ಮನೆಯಲ್ಲಿ ಇಟ್ಟುಕೊಂಡಿದ್ದರು. ಶಿವಪ್ಪ ಮಂಜಿನಾಳನ ಸೋದರನ ಮಗ ಮಹಾಂತೇಶ …

Read More »

ಭ್ರಷ್ಟಾಚಾರ ವಿರುದ್ಧ ಫೈಟ್ ಮಾಡ್ತೇನೆ: ಜೈಲು ನನ್ನಲ್ಲಿ ಪರಿವರ್ತನೆ ತಂದಿದೆ: ವಕೀಲ ಜಗದೀಶ್

ಬೆಂಗಳೂರು, ಮಾ. 08: “ನನಗಾಗಿ ಕನ್ನಡಿಗರು ಮಿಡಿದಿದ್ದಾರೆ. ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸುತ್ತೇನೆ. ಸಣ್ಣ ವಿಚಾರಗಳಿಂದ ನನ್ನ ಹೋರಾಟ ಹಳಿ ತಪ್ಪಿತ್ತು. ಪಾಸಿಬಲಿ ಪರಿಸ್ಥಿತಿಯೋ ಗೊತ್ತಿಲ್ಲ. ಅದು ಜೈಲು ಇಲ್ಲ. ಪರಿವರ್ತನೆಯ ಜಾಗ. ನನ್ನಲ್ಲಿ ಜೈಲು ಪರಿವರ್ತನೆ ತಂದಿದೆ” ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ 24 ದಿನ ಜೈಲಿನಲ್ಲಿದ್ದ ವಕೀಲ ಜಗದೀಶ್ ಮಹದೇವ್ ಅವರು ಮಂಗಳವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಎರಡೂ ಪ್ರಕರಣದಲ್ಲಿ ಜಾಮೀನು ಸಿಕ್ಕ …

Read More »

ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ; ನಾಲ್ವರ ಬಂಧನ..!

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮತ್ತೊಂದು ಕರಾಳಮುಖ ಬಯಲಾಗಿದೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.   ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು ಮಂಗಳೂರು ಪೊಲೀಸರು ರಕ್ಷಿಸಿದ್ದರು. ಇದೀಗ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಮಂಗಳೂರು ಪೊಲೀಸರು ಮತ್ತೆ ಪ್ರತ್ಯೇಕ 4 ಪೋಕ್ಸೋ ಪ್ರಕರಣ ಸೇರಿದಂತೆ …

Read More »

ದೆಹಲಿ ಕರ್ನಾಟಕ ಭವನದಲ್ಲಿ ಐವರು ಐಎಎಸ್‌ಗಳು ಏಕೆ? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ‘ಕರ್ನಾಟಕ ಭವನದಲ್ಲಿ ಐವರು ಐಎಎಸ್‌/ಐಎಫ್‌ಎಸ್‌ ಅಧಿಕಾರಿಗಳು ಇದ್ದಾರೆ. ಅಷ್ಟೊಂದು ಮಂದಿ ಅಲ್ಲೇನು ಕೆಲಸ ಮಾಡುತ್ತಿದ್ದಾರೆ. ಇದು ಅನಗತ್ಯ ವೆಚ್ಚಕ್ಕೆ ಸಾಕ್ಷಿ’ ಎಂದು ಸಿದ್ದರಾಮಯ್ಯ ಟೀಕಿಸಿದರು. ‘ನಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಭವನದಲ್ಲಿ ಒಬ್ಬರೇ ಐಎಎಸ್‌ ಅಧಿಕಾರಿ ಇದ್ದರು. ಅಷ್ಟೊಂದು ಮಂದಿ ಅಲ್ಲೇನು ಕೆಲಸ ಮಾಡುತ್ತಿದ್ದಾರೆ. ಇದು ಅನಗತ್ಯ ವೆಚ್ಚಕ್ಕೆ ಸಾಕ್ಷಿ’ ಎಂದು ಸಿದ್ದರಾಮಯ್ಯ ಟೀಕಿಸಿದರು. ‘ನಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಭವನದಲ್ಲಿ ಒಬ್ಬರೇ ಐಎಎಸ್‌ ಅಧಿಕಾರಿ ಇದ್ದರು. ಈಗ …

Read More »

ಬ್ಯಾಂಕ್ ಪರೀಕ್ಷೆ ಬರೆಯುವವರಿಗೆ ಉಚಿತ ತರಬೇತಿ, ಮಾರ್ಚ್ 12 ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು,ಮಾ.9- ಬ್ಯಾಂಕ್ ಪರೀಕ್ಷೆ ಕಟ್ಟುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಕೃಷಿಕ್‌ ಸರ್ವೋದಯ ಫೌಂಡೇಷನ್‌ ನವರು ಮಾರ್ಚ್ 14ರಿಂದ ಆನ್‌ಲೈನ್‌ ಹಾಗೂ ಆಫ್‌ಲೈನ್‌ ತರಬೇತಿ ನೀಡುತ್ತಿದ್ದು ಆಸಕ್ತರು ಮಾರ್ಚ್ 12 ರೊಳಗೆ ಅರ್ಜಿ ಸಲ್ಲಿಸುವ ಮೂಲಕ ಹೆಸರು ನೋಂದಾಯಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಂ.15, 2ನೇ ಹಂತ, ಎಚ್‌ಎಎಲ್‌ ಹಳೇ ವಿಮಾನ ನಿಲ್ದಾಣ ರಸ್ತೆ, ಗಾಲ್ಫ್‌ ಅವೆನ್ಯೂ ರಸ್ತೆ, ಕೋಡಿಹಳ್ಳಿ, ಬೆಂಗಳೂರು-08 ಅಥವಾ ಇ-ಮೇಲ್‌: ksfbangalore@gmail.com ಅಥವಾ ವೆಬ್‌ ವಿಳಾಸ: www.ksfkarnataka.com ಅಥವಾ ಮೊಬೈಲ್ ನಂಬರ್ …

Read More »

ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ಸಿಹಿಸುದ್ದಿ

ಬೆಂಗಳೂರು : ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಾಲ ಮರುಪಾವತಿಗೆ ಅವಧಿಯನ್ನು ಜೂನ್ 1ರವರೆಗೆ ವಿಸ್ತರಣೆ ಮಾಡಲಾಗಿದೆ. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಕಳೆದ ವರ್ಷದ ಮಾರ್ಚ್ 1 ರಿಂದ ಜೂ. 30 ರ ಅವಧಿಯಲ್ಲಿ ಮರು ಪಾವತಿಗೆ ಬರುವ ಸಾಲದ ಕಂತುಗಳನ್ನು ಪಾವತಿಸುವ ಅವಧಿಯನ್ನು ಈ ವರ್ಷದ ಜೂ. 1ರವರೆಗೆ …

Read More »