Breaking News

Daily Archives: ಮಾರ್ಚ್ 10, 2022

ಗಂಗಾವತಿಯ ಇಸ್ಪೀಟ್ ಕ್ಲಬ್​ಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ

ಗಂಗಾವತಿ/ಬೆಂಗಳೂರು: ನಗರದಲ್ಲಿ ಕಾನೂನುಬಾಹಿರವಾಗಿ ಅಂದರ್-ಬಾಹರ್, ಇಸ್ಪೀಟ್ ಕ್ಲಬ್ ಮತ್ತು ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲೂಕಿನಲ್ಲಿ ನಡೆಯುತ್ತಿರುವ ಮೀಟರ್ ಬಡ್ಡಿಯ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆಯಿತು. ಮಧ್ಯಾಹ್ನದ ಬಳಿಕ ಸದನದಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ತಮಗೆ ಲಭಿಸಿರುವ ದಾಖಲೆ ಅನ್ವಯ ಈ ಬಗ್ಗೆ ಪ್ರಸ್ತಾಪಿಸಿ ಸ್ಪೀಕರ್ ಗಮನಕ್ಕೆ ತರಲು ಯತ್ನಿಸಿದರು. ಗಂಗಾವತಿಯಲ್ಲಿ 20ಕ್ಕೂ ಹೆಚ್ಚು ಇಸ್ಪೀಟ್​​ ಕ್ಲಬ್​​ಗಳಿವೆ. ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೂ ಪೊಲೀಸರು …

Read More »

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭ

ಮತ ಎಣಿಕೆ ಆರಂಭ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭ ಮೊದಲು ಅಂಚೆ ಮತಗಳನ್ನು ಎಣಿಕೆ ಮಾಡುತ್ತಿರುವ ಸಿಬ್ಬಂದಿ ಉತ್ತರ ಪ್ರದೇಶದ 75 ಕೇಂದ್ರಗಳಲ್ಲಿ ಎಣಿಕೆ ಪ್ರಕ್ರಿಯೆ ಶುರು 07:46 March 10 ಉತ್ತರಾಖಂಡ್‌ನಲ್ಲಿ ಕಾಂಗ್ರೆಸ್‌ ಗೆಲುವು ಖಚಿತ – ರಾವತ್‌ ಉತ್ತರಾಖಂಡ್‌ನಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುತ್ತೆ 2-3 ಗಂಟೆಯಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ ಉತ್ತರಾಖಂಡ್‌ ಜನರ ಮೇಲೆ ನನಗೆ ನಂಬಿಕೆ ಇದೆ ಕಾಂಗ್ರೆಸ್‌ 48 ಸ್ಥಾನ ಪಡೆಯುವುದು …

Read More »

ರಷ್ಯಾ ದಾಳಿಗೆ ತತ್ತರಿಸಿದ ಉಕ್ರೇನ್ :‌ 202 ಶಾಲೆಗಳು, 1500 ಮನೆಗಳು ಧ್ವಂಸ

ರಷ್ಯಾದ ಆಕ್ರಮಣಕ್ಕೆ ಉಕ್ರೇನ್‌ ತತ್ತರಿಸಿ ಕಹೋಗಿದ್ದು, 10 ದಿನಗಳ ನಿರಂತರ ದಾಳಿಯಿಂದ ಸುಮಾರು 202 ಶಾಲೆಗಳು, 34 ಆಸ್ಪತ್ರೆಗಳು ಧ್ವಂಸಗೊಂಡಿವೆ. ಈ ಬಗ್ಗೆ ವರದಿ ಮಾಡಿದ ಯುರೋಮೇಡನ್‌ ಪ್ರೆಸ್‌, ರಷ್ಯಾ ಪಡೆಗಳು ಉಕ್ರೇನ್‌ ಮೇಲೆ ದಾಳಿ ಮುಂದುವರಿಸಿದ್ದು, ಇದುವರೆಗೆ 202 ಶಾಲೆಗಳು, 34 ಆಸ್ಪತ್ರೆಗಳು. 1500 ವಸತಿ ಕಟ್ಟಡಗಳು ನಾಶವಾಗಿವೆ. ಇನ್ನು ಸುಮಾರು 900 ಮನೆಗಳಿಗೆ ನೀರು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ ಎಂದು ಉಕ್ರೇನ್‌ ಅಧ್ಯಕ್ಷರ ಸಹಾಯಕ ಮೈಖೈಲೊ ಪೊಡೊಲ್ಯಕ್‌ …

Read More »

ಗಾಂಧಿನಗರದ ಹೋಟೆಲ್​ನಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಗಾಂಧಿನಗರದ ಸುಖಸಾಗರ್ ಹೋಟೆಲ್​ನ ಐದು ಮತ್ತು ಆರನೇ ಮಹಡಿಯಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಧಗಧಗಿಸಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.   ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹಾಗೂ ಉಪ್ಪಾರಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.

Read More »