31 ವರ್ಷಗಳ ಜೈಲು ಶಿಕ್ಷೆಯ ನಂತರ, ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎಜಿ ಪೆರಾರಿವಾಲನ್ ಮಂಗಳವಾರ ಜಾಮೀನಿನ ಮೇಲೆ ಚೆನ್ನೈನ ಪುಝಲ್ ಸೆಂಟ್ರಲ್ ಜೈಲಿನಿಂದ ಹೊರಬಂದರು. ಮಾರ್ಚ್ 9 ರಂದು ಸುಪ್ರೀಂ ಕೋರ್ಟ್ ಪೆರಾರಿವಾಲನ್ ಅವರಿಗೆ ಜಾಮೀನು ನೀಡಿತ್ತು.ಜೈಲಿನ ಆವರಣದ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಪೆರಾರಿವಾಲನ್ ಮತ್ತು ಅವರ ತಾಯಿ ಅರ್ಪುತಮ್ ಅಮ್ಮಾಳ್ ‘ನ್ಯಾಯಕ್ಕಾಗಿ ತಮ್ಮ ಹೋರಾಟದಲ್ಲಿ ತಮ್ಮೊಂದಿಗೆ ನಿಂತ’ ಎಲ್ಲರಿಗೂ ಧನ್ಯವಾದ ಹೇಳಿದರು. ‘ಪೆರಾರಿವಾಲನ್ ಸೇರಿದಂತೆ …
Read More »Daily Archives: ಮಾರ್ಚ್ 16, 2022
ತಮ್ಮದೇ ಸರ್ಕಾರದ ವಿರುದ್ಧ ಮಾರ್ಮಿಕವಾಗಿ ಆಕ್ರೋಶ,ನಾವು ನಾಯಿಗಳಾಗುವುದು ಉತ್ತಮ: ಸುರೇಶ್ ಕುಮಾರ್,
ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಚಾರ ವಿಧಾನಸಭೆಯಲ್ಲಿ ಪ್ರಸ್ತಾಪವಾಯ್ತು. ಈ ವೇಳೆ ಮಾತನಾಡಿದ ಶಾಸಕ ಸುರೇಶ್ ಕುಮಾರ್, ನಾಯಿಗಳ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೋಡಿದರೆ ನಾವು ನಾಯಿಗಳಾಗುವುದು ಉತ್ತಮ ಎನ್ನಿಸುತ್ತದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಮಾರ್ಮಿಕವಾಗಿ ಆಕ್ರೋಶ ಹೊರಹಾಕಿದರು. ಬೀದಿ ನಾಯಿಗಳ ಹಾವಳಿ ವಿಚಾರವಾಗಿ ಆಡಳಿತ ಪಕ್ಷದ ಸದಸ್ಯರೇ ಸರ್ಕಾರವನ್ನು ತಿವಿದು ಕ್ರಮ ವಹಿಸುವಂತೆ ಆಗ್ರಹಿಸಿದ್ರು. ಪ್ರಶ್ನೋತ್ತರ ಕಲಾಪದಲ್ಲಿ ಬೆಂಗಳೂರಿನ ಬೀದಿನಾಯಿಗಳ ಸಮಸ್ಯೆ ಬಗ್ಗೆ ಬಸವನಗುಡಿ ಶಾಸಕ …
Read More »ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರ
ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರಮದಡಿ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮಾಡಲಾಗುತ್ತಿದೆ ನಗರದ ಬೀಮ್ಸ್ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಉದ್ಘಾಟನೆ ಮಾಡಿ, ನೇರವೇರಿಸಲಿದ್ದಾರೆ. ಈ ವೇಳೆ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮದಡಿ ನಡೆಯುವ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವಯಸ್ಸಿನ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕ ಕ್ರಮವಾಗಿ …
Read More »ಕಾಶ್ಮೀರ್ ಫೈಲ್ಸ್ ಚಿತ್ರ ವೀಕ್ಷಣೆ ಮಾಡದವರು ದೇಶ ವಿರೋಧಿಗಳು:ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ
ಬೆಂಗಳೂರು: ಕಾಂಗ್ರೆಸ್ನ ಮುಖಂಡರು ವಿಕೃತ ಮನಸ್ಸಿನವರು. ಸಭಾಧ್ಯಕ್ಷರ ಆಹ್ವಾನಕ್ಕೆ, ಸೌಜನ್ಯಕ್ಕಾದರೂ ದಿ ಕಾಶ್ಮೀರ್ ಫೈಲ್ಸ್ ಚಿತ್ರವೀಕ್ಷಣೆಗೆ ಬರಬೇಕಿತ್ತು. ಚಿತ್ರ ವೀಕ್ಷಣೆ ಮಾಡದವರು ದೇಶ ವಿರೋಧಿಗಳು ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಲ್ಲಿರುವವರು ವೋಟ್ ಬ್ಯಾಂಕ್, ಅಲ್ಲಿ ಆಡಳಿತ ಮಾಡಿದವರು ವೋಟ್ ಬ್ಯಾಂಕಿಗೋಸ್ಕರ, ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತ ಇದ್ದಾರೆ. ಯಾರು ಹಿಂದುತ್ವ ರಾಷ್ಟ್ರೀಯ ಮನೋಭಾವ, ದೇಶ ಪ್ರೀತಿ ಮಾಡುವವರು ಈ ಚಿತ್ರ ನೋಡಬಹುದು ಎಂದರು.
Read More »
Laxmi News 24×7