ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ತಡೆಗೋಡೆ ಬಿರುಕು ಬಿಟ್ಟಿದೆ. ಯಾವುದೇ ಕ್ಷಣದಲ್ಲಾದರೂ ತಡೆಗೋಡೆ ಬೀಳುವ ಆತಂಕ, ಅಪಾಯ ಇದೆ. 10 ಕಿಲೋ ಮೀಟರ್ ಉದ್ದದ ಫ್ಲೈಓವರ್ ಇದಾಗಿದೆ. ಫ್ಲೈಓರ್ ನ ಮಧ್ಯ ಭಾಗ ಲೇಬೈ ಬಳಿ ಬಿರುಕು ಬಿಟ್ಟಿದೆ. ಕೆಲ ತಿಂಗಳ ಹಿಂದೆ ಇದೇ ಲೇಬೈ ಬಳಿ ಅಪಘಾತವಾಗಿತ್ತು. ಇತ್ತೀಚೆಗೆ ಅಪಘಾತದಲ್ಲಿ ತಡೆಗೋಡೆ ಬಿರುಕುಬಿಟ್ಟಿತ್ತು. ಆದರೆ ತಡೆಗೋಡೆ ದುರಸ್ತಿ ಮಾಡದೆ, ಬಿಇಪಿಟಿಎಲ್ ಸಂಸ್ಥೆ ಹಾಗೆಯೇ ಬಿಟ್ಟಿದೆ. ಗೋಡೆ ಬದಲಿಗೆ ಬ್ಯಾರಿಕೇಡ್ …
Read More »Daily Archives: ಮಾರ್ಚ್ 20, 2022
ಹಿಜಾಬ್ ತೀರ್ಪು ನೀಡಿದ ಮೂವರು ನ್ಯಾಯಾಧೀಶರಿಗೆ ‘Y’ ಶ್ರೇಣಿಯ ಭದ್ರತೆ: ಸಿಎಂ
ಬೆಂಗಳೂರು: ಹಿಜಾಬ್ ಪ್ರಕರಣದ ತೀರ್ಪು ನೀಡಿರುವ ಮುಖ್ಯ ನ್ಯಾಯಮೂರ್ತಿ ಸೇರಿ ಮೂವರು ನ್ಯಾಯಾಧೀಶರಿಗೆ ವೈ ಶ್ರೇಣಿಯ ಭದ್ರತೆ ನೀಡಲು ನಿರ್ಧರಿಸಿದ್ದು, ಕೊಲೆ ಬೆದರಿಕೆ ಹಾಕಿರುವ ಆರೋಪಿಗಳನ್ನು ತಮಿಳುನಾಡಿನಿಂದ ಕರ್ನಾಟಕಕ್ಕೆ ಕರೆತಂದು ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಮೂವರು ನ್ಯಾಯಾಧೀಶರ ಮೇಲೆ ಬೆದರಿಕೆ …
Read More »ಪೊಲೀಸ್ ಪೇದೆಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ.!
ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ ಪೊಲೀಸಪ್ಪನಿಗೆ ಮಹಿಳೆ ಚಪ್ಪಲಿ ಸೇವೆ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಲಕ್ನೋದ ಚಾರ್ ಬಾಗ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಹಾಗೂ ಒಬ್ಬ ವ್ಯಕ್ತಿ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಮಹಿಳೆ ತನ್ನ ಚಪ್ಪಲಿಯಿಂದ ಪೊಲೀಸಪ್ಪನಿಗೆ ಹೊಡೆದಿದ್ದಾರೆ. ಪೊಲೀಸ್ ಮಹಿಳೆಯನ್ನು ದೂರ ತಳ್ಳುವುದು ಮತ್ತು ವ್ಯಕ್ತಿಯನ್ನು ಲಾಠಿಯಿಂದ ಥಳಿಸುವುದು ಕೂಡ ವಿಡಿಯೋದಲ್ಲಿ ಕಾಣಿಸಿದೆ. ಮಹಿಳಾ ಸಿಬ್ಬಂದಿ …
Read More »ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ನನ್ನದು ಕೂಡ ಸ್ಪರ್ಧೆ ಇದೆ ಮುಂದಿನ ಮುಖ್ಯಮಂತ್ರಿ ನಾನೇ: ಶಾಮನೂರು ಶಿವಶಂಕರಪ್ಪ
ದಾವಣಗೆರೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಆಗಿರುತ್ತೇನೆ. ದಾವಣಗೆರೆ ದಕ್ಷಿಣದಿಂದ ಮುಂದೆ ಸ್ಪರ್ಧಿಸುವುದಕ್ಕೆ ನನ್ನ ಬಳಿ ಹಣ ಇಲ್ವಾ? ನನ್ನ ಬಳಿ ಶಕ್ತಿ ಇಲ್ವಾ? ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ನಾನು ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೇನೆ. …
Read More »ಸಿದ್ದರಾಮಯ್ಯಗೆ ಹಿಂದಿ ಬರುವುದಿಲ್ಲ, ಸಿನಿಮಾ ನೋಡುವುದಿಲ್ಲ:ಜೋಶಿ
ಧಾರವಾಡ: ಸಿದ್ದರಾಮಯ್ಯ ಅವರು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ ಹಿಂದಿ ಬರುವುದಿಲ್ಲ, ಹೀಗಾಗಿ ಸಿನಿಮಾ ನೋಡುವುದಿಲ್ಲ ಅಂತಾರೆ. ಬೇರೆ ಸಿನಿಮಾ ನೋಡೋಕೆ ಹೋಗುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರೋಧದಿಂದಲೇ ಸಿನಿಮಾ ಜನಪ್ರಿಯ ಆಗಿದೆ. ಸಿದ್ದರಾಮಯ್ಯ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ ಹಿಂದಿ ಬರುವುದಿಲ್ಲ ನೋಡುವುದಿಲ್ಲ. ಬೇರೆ ಸಿನಿಮಾ ನೋಡಲು ಹೋಗುತ್ತಾರೆ. ಈ ಸಿನಿಮಾಗೆ ಇಂಗ್ಲೀಷ್ ಸಬ್ …
Read More »ಉಪ್ಪಿ ಕಂಠಸಿರಿಯಲ್ಲಿ ‘ಹುಷಾರ್’ ಹಾಡು
ಚಂದನವನದ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಅಭಿನಯದಷ್ಟೇ, ಗಾಯನದಿಂದಲೂ ಜನಪ್ರಿಯರಾದವರು. ಪ್ರಸ್ತುತ ಉಪೇಂದ್ರ ಅವರು ʼಹುಷಾರ್ʼ ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಸತೀಶ್ ರಾಜ್ ಬರೆದಿರುವ ʼನೀ ನೋಡೊಕೆ ಸಿಕ್ಸಟಿನ್ ಸ್ವೀಟಿ. ಬಿಟ್ಕೊಳೆ ಒಂದ್ ನೈಂಟಿʼ ಎಂಬ ಹಾಡನ್ನು ಇತ್ತೀಚಿಗೆ ಸಾಧುಕೋಕಿಲ ಅವರ ಸ್ಟುಡಿಯೋದಲ್ಲಿ ಉಪೇಂದ್ರ ಹಾಡಿದ್ದಾರೆ.ಸತೀಶ್ ರಾಜ್ ಮೂವೀ ಮೇಕರ್ಸ್ ಲಾಂಛನದಲ್ಲಿ ಸತೀಶ್ ರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಶ್ವಿನ್ ಅರುಣ್ ಕೃಷ್ಣ ಈ ಚಿತ್ರದ ಸಹ ನಿರ್ಮಾಪಕರು. …
Read More »40 ಅಡಿ ಆಳದ ಬಾವಿಗೆ ಬಿದ್ದಿದ್ದ ಹೋರಿಯನ್ನು ಅಥಣಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುವ ಮೂಲಕ ಯಶಸ್ವಿಯಾಗಿ ರಕ್ಷಣೆ
ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಿರಣಗಿ ಗ್ರಾಮದ ಹೊರವಲಯದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದಿದ್ದ ಹೋರಿಯನ್ನು ಅಥಣಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುವ ಮೂಲಕ ಯಶಸ್ವಿಯಾಗಿ ರಕ್ಷಣೆ ಮಾಡಿದ್ದಾರೆ. ಕಿರಣಗಿ ಗ್ರಾಮದ ರೈತರಾದ ಬಸಪ್ಪ ಅವರ ಹೋರಿ ಕಾಲುಜಾರಿ ಬಾವಿಗೆ ಬಿದ್ದಿತ್ತು. ತಕ್ಷಣವೇ ಗ್ರಾಮಸ್ಥರು ಅಗ್ನಿಶಾಮಕ ದಳ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡುತ್ತಿದ್ದಂತೆ ಕಾರ್ಯಪ್ರವೃತ್ತರಾದ ಠಾಣಾಧಿಕಾರಿ ರಾಜು ತಳವಾರ ತಂಡ ಸತತ ಮೂರು ಗಂಟೆಗಳ ಕಾಲ …
Read More »ಕೋರ್ಟ್ನಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಡಿಸ್ಮಿಸ್: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಮೇನ್ ಪಿಐಎಲ್ ಡಿಸ್ಮಿಸ್ ಆಗಿದೆ. ಮ್ಯಾಜಿಸ್ಟೇಟ್ ಕೋರ್ಟ್ಗೆ ರಿಪೋರ್ಟ್ ಸಬ್ಮಿಟ್ ಆಗಿದೆ. ಹೀಗಾಗಿ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಪಡೆಯಲು ಯಾವುದೇ ಅಡೆತಡೆಗಳಿಲ್ಲ ಎಂದು ಸಹೋದರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಸ್ಟ್ ಟೈಮ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಆದ ಮೇಲೆ ಅದನ್ನೇ ನೆಪ ಇಟ್ಟುಕೊಂಡು ರಿಸೈನ್ ಮಾಡಿಸಿದರು. ಆದರೀಗ ಕೋರ್ಟ್ನಲ್ಲಿ ಕೇಸ್ ಮುಗಿಯುತ್ತದೆ. …
Read More »ಕಾಂಗ್ರೆಸ್ ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೆ,ನಾನು ಭಗವದ್ಗೀತೆ ವಿರೋಧಿಯಲ್ಲ: ಸಿದ್ದರಾಮಯ್ಯ
ಮಂಗಳೂರು: ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದರ ವಿರೋಧಿಯೂ ಅಲ್ಲ. ನಮ್ಮದು ಬಹುಸಂಸ್ಕೃತಿ ಇರುವ ರಾಷ್ಟ್ರ, ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇರೋನು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ. ನಾವು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರು. ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೇವೆ ಎಂದರು.ಶಾಲೆಗಳಲ್ಲಿ ಭಗವದ್ಗೀತೆ ಕಲಿಸೋ ಬಗ್ಗೆ ಚಿಂತನೆ …
Read More »ಕೋರ್ಟ್ ತೀರ್ಪಿನ ಬಳಿಕವೂ ಪ್ರತಿಭಟನೆ; ಕಠಿಣ ಕ್ರಮದ ಎಚ್ಚರಿಕೆ ನೀಡಿದ ಗೃಹ ಸಚಿವ
ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು ನೀಡಿದ ಬಳಿಕವೂ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ತೀರ್ಪು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಹಿಜಾಬ್ ಇಸ್ಲಾಂ ನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ, ಶಾಲಾ-ಕಾಲೇಜುಗಳಲ್ಲಿ ಸರ್ಕಾರದ ಸಮವಸ್ತ್ರ ಆದೇಶ ಕಾನೂನು ಬದ್ಧ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿದ್ದು, ತೀರ್ಪಿನ ವಿರುದ್ಧ ಮುಸ್ಲಿಂ ಸಂಘಟನೆಗಳು ರಾಜ್ಯದಲ್ಲಿ ಬಂದ್ ಗೆ ಕರೆಕೊಟ್ಟು …
Read More »
Laxmi News 24×7