ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕಟ್ಟುಕಥೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಕಿಡಿಕಾರಿರುವ ಶಾಸಕ ಪಿ.ರಾಜೀವ್, ಕಾಂಗ್ರೆಸ್ ನವರಿಗೆ ಇನ್ನೊಬ್ಬರ ಸಾವು ಕಟ್ಟುಕಥೆ ಆಗುತ್ತೆ. ಅದೇ ನಿಮ್ಮ ಮನೆಯವರಿಗೆ ಅಂತಹ ಸ್ಥಿತಿ ಬಂದಿದ್ದರೆ ಏನೆಂದು ಮಾತನಾಡುತ್ತಿದ್ದಿರಿ ಎಂದು ಪ್ರಶ್ನಿಸಿದ್ದಾರೆ. ಕಾಶ್ಮೀರಿ ಪಂಡಿತರನ್ನು ರಾತ್ರೋರಾತ್ರಿ ಅಲ್ಲಿಂದ ಓಡಿಸಿದರು. ಆ ಕ್ಷಣದಲ್ಲಿ ನಿಮ್ಮ ಕುಟುಂಬದವರು ಅಲ್ಲಿ ಇದ್ದಿದ್ದರೆ ಏನು ಮಾಡ್ತಿದ್ರಿ? ನಿಮ್ಮ ಹೆಂಡತಿಯೋ ಸಂಬಂಧಿಕರೋ ಅಲ್ಲಿ ಇದ್ದಿದ್ದರೆ ಏನಾಗುತಿತ್ತು? ಆಗ ಹೀಗೆ …
Read More »Daily Archives: ಮಾರ್ಚ್ 20, 2022
ಮಸಾಜ್ʼ ನೆಪದಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ
ರಾಜಸ್ಥಾನದ ಜೈಪುರದಲ್ಲಿ ನೆದರ್ಲ್ಯಾಂಡ್ನ ಮಹಿಳೆಯನ್ನು ಅತ್ಯಾಚಾರ ಮಾಡಿದ ದಾರುಣ ಘಟನೆಯು ವರದಿಯಾಗಿದೆ. ಜೈಪುರ ನಗರದ ಹೋಟೆಲ್ ಒಂದರಲ್ಲಿ ಈ ಘಟನೆ ಸಂಭವಿಸಿದೆ. ಆರ್ಯುವೇದಿಕ್ ಮಸಾಜ್ ಕೊಡಿಸುತ್ತೇನೆಂದು ನಂಬಿಸಿ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯು ನೆದರ್ಲ್ಯಾಂಡ್ನ ನಿವಾಸಿಯಾಗಿದ್ದು . ರಾಜಸ್ಥಾನಕ್ಕೆ ಭೇಟಿ ನೀಡಿದ್ದರು. ಸಿಂಧಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇವಲ ನಾಲ್ಕು ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದರು. ಆರೋಪಿ ಕೇರಳ …
Read More »ಪತ್ನಿ ಮಾಂಸದ ಅಡುಗೆ ಮಾಡಿಲ್ಲ’: 100 ನಂಬರ್ಗೆ 6 ಬಾರಿ ಕರೆ ಮಾಡಿದ ವ್ಯಕ್ತಿ..
ನಲ್ಗೊಂಡ(ತೆಲಂಗಾಣ) ಸಾಮಾನ್ಯವಾಗಿ ಅಪಘಾತ ಮತ್ತು ಅಪರಾಧ ನಡೆದ ಸಂದರ್ಭದಲ್ಲಿ ನಾವು ತುರ್ತಾಗಿ ‘100’ ನಂಬರ್ಗೆ ಕರೆ ಮಾಡುತ್ತೇವೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಪತ್ನಿ ಹೋಳಿ ಹಬ್ಬದಂದು ಮಾಂಸದ ಅಡುಗೆ ಮಾಡಲಿಲ್ಲ ಎಂದು 100 ನಂಬರ್ಗೆ 6 ಬಾರಿ ಕರೆ ಮಾಡಿ, ಪೊಲೀಸರ ಅತಿಥಿಯಾಗಿದ್ದಾನೆ. ಈ ವಿಚಿತ್ರ ಘಟನೆ ನಡೆದಿರುವುದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕನಗಲ್ ಮಂಡಲದ ಚರ್ಲ ಗೌರಾರಾಮ್ ಗ್ರಾಮದಲ್ಲಿ. ಹೋಳಿ ಹಬ್ಬದಂದು ನವೀನ್ ಎಂಬಾತ ತನ್ನ ಮನೆಗೆ …
Read More »ಪಂಜಾಬ್ ನಲ್ಲಿ ಗೆದ್ದ ನಂತರ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಎಎಪಿ
ಬೆಂಗಳೂರು: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಆಮ್ ಆದ್ಮಿ ಪಕ್ಷ ಇದೀಗ ಅರವಿಂದ್ ಕೇಜ್ರಿವಾಲ್ ಅವರ ದೆಹಲಿ ಮಾದರಿಯನ್ನು 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸೇರಿದಂತೆ ದೇಶದ ಇತರೆಡೆ ಹರಡಲು ಎದುರು ನೋಡುತ್ತಿದೆ. ಮಾರ್ಚ್ 10 ರಂದು ಪಂಜಾಬ್ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಬೆಂಗಳೂರು ನಗರದಲ್ಲಿ ಎಎಪಿಗೆ ಮೂರು ಪಟ್ಟು ಬೆಂಬಲ ಹೆಚ್ಚಾಗಿದೆ. ಸರ್ವೆಯಲ್ಲಿ ಮುಂದಿನ ಚುನಾವಣೆಯಲ್ಲಿ ಎಎಪಿಯನ್ನು ಆತ್ಮ ಪಕ್ಷವಾಗಿ ಆಯ್ಕೆ ಮಾಡಲು ಬೆಂಗಳೂರಿಗೆ …
Read More »LPG ಸಬ್ಸಿಡಿ ಬಗ್ಗೆ ಸರ್ಕಾರದ ಹೊಸ ಯೋಜನೆ, ಯಾರ ಖಾತೆಗೆ ಹಣ ಬರುತ್ತೆ ಗೊತ್ತಾ.?
ನವದೆಹಲಿ: ಎಲ್.ಪಿ.ಜಿ. ಸಿಲಿಂಡರ್ ಸಬ್ಸಿಡಿಗೆ ಸಂಬಂಧಿಸಿದಂತೆ ಗ್ರಾಹಕರಿಗೆ ದೊಡ್ಡ ಸುದ್ದಿ ಸಿಗಬಹುದು, ಗೃಹಬಳಕೆಯ ಗ್ಯಾಸ್ ಬೆಲೆಯಲ್ಲಿ ಹೆಚ್ಚಳದ ಸುದ್ದಿ ಇದೆ. ರಷ್ಯಾ-ಉಕ್ರೇನ್ ಯುದ್ಧದ ನಡುವೆ ಕಚ್ಚಾ ತೈಲದ ಬೆಲೆ ಹೆಚ್ಚಾಗಿದೆ. ಇದೇ ವೇಳೆ ಎಲ್.ಪಿ.ಜಿ. ಸಿಲಿಂಡರ್ ಬೆಲೆ 1000 ರೂ.ಗೆ ತಲುಪಲಿದೆ ಎಂಬ ಚರ್ಚೆ ನಿರಂತರವಾಗಿ ನಡೆದಿದೆ. ಎಲ್.ಪಿ.ಜಿ. ಸಿಲಿಂಡರ್ ಗಳ ಹಣದುಬ್ಬರ ಏರಿಕೆಗೆ ಸಂಬಂಧಿಸಿದಂತೆ ಸರ್ಕಾರದ ಅಭಿಪ್ರಾಯಗಳು ಇನ್ನೂ ಮುನ್ನೆಲೆಗೆ ಬಂದಿಲ್ಲ. ಆದರೆ, ಸರ್ಕಾರದ ಆಂತರಿಕ ಮೌಲ್ಯಮಾಪನದಲ್ಲಿ, ಗ್ರಾಹಕರು ಸಿಲಿಂಡರ್ಗೆ …
Read More »ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಹಾಲಿನ ದರ ಹೆಚ್ಚಳ ಸಾಧ್ಯತೆ
ಬೆಳಗಾವಿ: ಹಾಲಿನ ದರ ಹೆಚ್ಚಳ ಮಾಡುವಂತೆ 14 ಹಾಲು ಒಕ್ಕೂಟಗಳು ಒತ್ತಡ ಹಾಕುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಸಿಎಂ ಕೈಗೊಳ್ಳುವ ನಿರ್ಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಹಾಲಿನ ದರ ಪರಿಷ್ಕರಣೆ ಮಾಡುವುದರಿಂದ ಉಂಟಾಗುವ ಸಾಧಕ-ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಿ …
Read More »ಕರ್ನಾಟಕ ಕಾಂಗ್ರೆಸ್ ಮುಖ್ಯಮಂತ್ರಿ ಆಕಾಂಕ್ಷಿಗಳ ಸಾಲಿಗೆ ಹೊಸ ಹೆಸರು ಸೇರ್ಪಡೆ
ಬೆಂಗಳೂರು, ಮಾ.9: ಕರ್ನಾಟಕದಲ್ಲಿ ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರು ಎಂಬ ರೇಸ್ಗೆ ಮತ್ತೊಬ್ಬರು ಸೇರ್ಪಡೆಯಾಗಿದ್ದಾರೆ. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ಸ್ವಲ್ಪ ಮಂಕಾಗಿದ್ದರೂ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಆಸೆಯನ್ನಂತೂ ಬಿಟ್ಟಿಲ್ಲ. ಈಗಾಗಲೇ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ರಾಜ್ಯದಲ್ಲಿ ಓಡಾಡುತ್ತಿದ್ದಾರೆ. ಅವರ ಹಿಂಬಾಲಕರು ನಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಈಗ …
Read More »‘ದಿ ಕಾಶ್ಮೀರ್ ಫೈಲ್ಸ್’ ಬೆನ್ನಲ್ಲೇ ‘ಗುಜರಾತ್ ಫೈಲ್ಸ್’ ಚಿತ್ರಕ್ಕೆ ತಯಾರಿ, ಮೋದಿಗೆ ಸವಾಲೊಡ್ಡಿದ ನಿರ್ದೇಶಕ
‘ದಿ ಕಾಶ್ಮೀರ್ ಫುಲ್ಸ್’ ಸಿನಿಮಾ ರಿಲೀಸ್ ಆದಾಗಿನಿಂದಲೂ ಚಿತ್ರದ ಬಗ್ಗೆ ಒಂದಲ್ಲ ಒಂದು ರೀತಿಯಲ್ಲಿ ಚರ್ಚೆ ಆಗುತ್ತಲೇ ಇದೆ. ಒಂದು ಕೋಮಿನ ಜನರನ್ನು ಪ್ರಮುಖರನ್ನಾಗಿಸಿ ಈ ಚಿತ್ರ ತೆರೆಗೆ ತರಲಾಗಿದೆ ಎಂಬ ವಾದ ಕೂಡ ಎದ್ದಿದೆ. ಮತ್ತೊಂದು ಕಡೆ ಚಿತ್ರದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಹಲವು ಕಡೆಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ನೀಡಲಾಗಿದ್ದು, ಚಿತ್ರವನ್ನು ಎಲ್ಲರೂ ನೋಡಬೇಕು ಎಂದು ರಾಜಕೀಯ ಮುಖಂಡರು ಹೇಳುತ್ತಿದ್ದಾರೆ. ಇದರ ನಡುವೆ …
Read More »ಹಿಂದೂಗಳ ಮಳಿಗೆಗಳಿಗೆ ಮಾತ್ರ ಅವಕಾಶ ನೀತಿಯನ್ನು ಪ್ರಶ್ನಿಸಿದ ಸಿದ್ದರಾಮಯ್ಯ
ಉಡುಪಿ: ಕಾಪು ನಲ್ಲಿ ಮಾರಿಗುಡಿ ದೇವಾಲಯದ ಅಧಿಕಾರಿಗಳು ಸುಗ್ಗಿ ಮಾರಿ ಪೂಜೆ ಕಾರ್ಯಕ್ರಮದಲ್ಲಿ ಮಳಿಗೆಗಳನ್ನು ಸ್ಥಾಪಿಸಲು ಹಿಂದೂಗಳಿಗೆ ಮಾತ್ರ ಅವಕಾಶ ನೀಡುವುದಕ್ಕೆ ನಿರ್ಧರಿಸಿರುವ ನೀತಿಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಾ.22 ಹಾಗೂ 23 ರಂದು ಕಾಪುವಿನಲ್ಲಿ ಮಾರಿಗುಡಿ ದೇವಾಲಯದ ವಾರ್ಷಿಕವಾಗಿ ನಡೆಯುವ ಸುಗ್ಗಿ ಮಾರಿ ಪೂಜೆ ನಡೆಯಲಿದೆ. ಉಡುಪಿಯಲ್ಲಿ ವರದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಭಾರತ ಮುಕ್ತವಾದ ದೇಶ, ಈ ರೀತಿ ಬೆದರಿಕೆ ಹಾಕುವುದಕ್ಕೆ ಯಾರಿಗೂ ಸಾಧ್ಯವಿಲ್ಲ. …
Read More »ಗಜೇಂದ್ರಗಡ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರು ಪಾಲು
ಗಜೇಂದ್ರಗಡ(ಗದಗ): ತಾಲೂಕಿನ ಜಿಗೇರಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ಶನಿವಾರ ನಡೆದಿದೆ. ಮೃತ ದುರ್ದೈವಿ ಗಜೇಂದ್ರಗಡ ಪಟ್ಟಣದ ನಿವಾಸಿ ಶಂಕರ ಬೆರಗಿ(25) ಎಂದು ತಿಳಿದು ಬಂದಿದೆ. ಶಂಕರ ತನ್ನ ಸ್ನೇಹಿತರೊಂದಿಗೆ ಜಿಗೇರಿ ಕೆರೆಗೆ ಈಜಲು ತೆರಳಿದ್ದ. ಮೇಲಿಂದ ಕೆರೆಗೆ ಹಾರಿದ ವೇಳೆ ಕೆರೆಯ ಹುದುಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಇದನ್ನು ಕಂಡ ಸ್ನೇಹಿತ ಹಾಗೂ ಮತ್ತಿತರರು ತಕ್ಷಣವೇ ನೀರಿಗೆ ಹಾರಿ ಸ್ನೇಹಿತನ ರಕ್ಷಿಸಲು ಪ್ರಯತ್ನಿಸಿದರೂ, ಅದಾಗಲೇ ಶಂಕರ್ ಬೆರಗಿ …
Read More »
Laxmi News 24×7