Breaking News

Daily Archives: ಮಾರ್ಚ್ 25, 2022

ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ

ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ ಬೆಳಗಾವಿ: ಹಿಂದೂ ದೇವಸ್ಥಾನಗಳಲ್ಲಿ ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿರುವುದು ಬಿಜೆಪಿ ಹಿಡನ್ ಅಜೆಂಡಾ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಜಾತ್ಯಾತೀತ ದೇಶ. ವಿವಿಧ ಜಾತಿ, ಧರ್ಮ ಕೂಡಿದ ದೇಶ. ಎಲ್ಲರೊಂದಿಗೂ ಸಂಬಂಧ ಇರುತ್ತದೆ. ಮುಸ್ಲಿಮ್‌ರಿಗೆ ವ್ಯಾಪಾರ ನಿರ್ಬಂಧಿಸುವುದು ಅಸಾಧ್ಯ. ಎಲ್ಲ ಸಮುದಾಯಗಳು …

Read More »

ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ 

ಎಸ್ ಎಲ್ ಸಿ ಪೂರ್ವ ತಯಾರಿಯಲ್ಲಿ ಶೈಕ್ಷಣಿಕ ಜಿಲ್ಲಾ ಸಿದ್ದ   ಈ ಬಾರಿ ಕೋವಿಡ್ ಲಕ್ಷಣಗಳು ಕಡೆಮೇ ಆದರೂ ಸಹ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ತಾಲ್ಲೂಕು ಆಡಳಿತ ಅಧಿಕಾರಿಗಳು ಸೂಕ್ಷ್ಮವಾಗಿ ಪರೀಕ್ಷೆ ಕೊಠಡಿಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಿದ್ದಾರೆ,   ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣ ‌ಅಧಿಕಾರಿ‌ ಬಿ ಇ ಒ ಅವರು ನೇತೃತ್ವದಲ್ಲಿ ಪರೀಕ್ಷೆ ಬರೆಯುವ ಮಕ್ಕಳಿಗೆ ಯಾವುದೇ ರೀತಿಯ …

Read More »