Breaking News

Daily Archives: ಮಾರ್ಚ್ 27, 2022

ರಾಜ್ಯಕ್ಕೆ ರಾಜಕೀಯ ಚಾಣಕ್ಯ ಅಮಿತ್ ಶಾ ಎಂಟ್ರಿ.. ಏಕೆ?

ಕೇಂದ್ರ ಗೃಹ ಸಚಿವ, ರಾಜಕೀಯ ಚಾಣಾಕ್ಷ ಅಮಿತ್ ಶಾ ಕರ್ನಾಟಕಕ್ಕೆ ಎಂಟ್ರಿ ಕೊಡಲಿದ್ದಾರೆ. ತುಮಕೂರಿನ ಪ್ರಸಿದ್ದ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಆಗಮಿಸಲಿರುವ ಅವರು ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತೋತ್ಸವದ ಹಿನ್ನೆಲೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಸಿದ್ದಗಂಗಾ ಮಠ… ತ್ರಿವಿಧ ದಾಸೋಹದಿಂದ ಪ್ರಸಿದ್ದಿ ಪಡೆದ ಕ್ಷೇತ್ರ. ಇಂತಹ ಕ್ಷೇತ್ರದ ಮಠಾಧಿಪತಿಗಳಾಗಿದ್ದ ನಡೆದಾಡುವ ದೇವರು ಡಾ. ಶ್ರೀಶಿವಕುಮಾರ ಮಹಾಸ್ವಾಮಿಗಳ 115 ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಏಪ್ರಿಲ್ 1 …

Read More »

BREAKING ತಿರುಪತಿ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮದ್ವೆ ಬಸ್​ ಪಲ್ಟಿಯಾಗಿ 8 ಸಾವು.. 55 ಮಂದಿ ಗಂಭೀರ

ಮದುವೆ ಬಸ್ 50 ಅಡಿ ಆಳದ ಕಂದಕಕ್ಕೆ ಬಿದ್ದಿರುವ ದುರ್ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ತಾಲೂಕಿನ ಬಾಕರಪೇಟೆ ರಸ್ತೆಯಲ್ಲಿ ನಡೆದಿದೆ. ಮದನಪಲ್ಲಿ-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ಭಾಕರಪೇಟ ಪಾಸ್‌ನ ಮುಖ್ಯ ತಿರುವಿನಲ್ಲಿ ಅನಾಹುತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ್ದ ರಕ್ಷಣಾ ಸಿಬ್ಬಂದಿ ಏಳು ಜನರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮಾಲಿಶೆಟ್ಟಿ ವೆಂಗಪ್ಪ, ಮಾಲಿಶೆಟ್ಟಿ ಮುರಳಿ, …

Read More »

ಮಗು ರಕ್ಷಿಸಿದ ಶ್ವಾನ-ಟಾಪ್ 10 ಸುದ್ದಿಗಳ ಕ್ವಿಕ್​ರೌಂಡಪ್

ನಾಳೆಯಿಂದ SSLC ಪರೀಕ್ಷೆ ಆರಂಭ ನಾಳೆಯಿಂದದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ನಾಳೆಯಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಮಾರ್ಚ್ 28 ಕ್ಕೆ ಪ್ರಥಮ ಭಾಷೆ, ಮಾರ್ಚ್ 30ಕ್ಕೆ ದ್ವಿತೀಯ ಭಾಷೆ, ಏಪ್ರಿಲ್ 4ರಂದು ಗಣಿತ, 6ಕ್ಕೆ ಸಮಾಜ ವಿಜ್ಞಾನ, 8ಕ್ಕೆ ತೃತೀಯ ಭಾಷೆ ಮತ್ತು 11 ರಂದು ವಿಜ್ಞಾನ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ ಮಕ್ಕಳಿಗೆ ಮಾಸ್ಕ್​​ ಕಡ್ಡಾಯವಿಲ್ಲ …

Read More »

ಇಂದಿನಿಂದ RCB ಅಸಲಿ ಆಟ ಶುರು; ವಿರಾಟ್ ಕೊಹ್ಲಿ ಸುತ್ತ ಸುತ್ತುತ್ತಿದೆ ಹೊಸ ಚರ್ಚೆ..! 

ಐಪಿಎಲ್​ ಇತಿಹಾಸದ 15ನೇ ಅಧ್ಯಾಯ ಆರಂಭವಾಗಿಬಿಟ್ಟಿದೆ. ಇಂದು ಅಭಿಮಾನಿಗಳಿಗೆ ಡಬಲ್​ ಧಮಾಕಾ ಯಾಕಂದ್ರೆ, ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಅದರಲ್ಲೂ ಪ್ರಮುಖವಾಗಿ ಇವತ್ತು ಆರ್​​ಸಿಬಿ ಅಸಲಿ ಆಟ ಇಂದಿನಿಂದ ಶುರುವಾಗಲಿದೆ. ಬೆಂಗಳೂರು ತಂಡದ ಅಭಿಮಾನಿಗಳ ರಸದೌತಣಕ್ಕೆ ಕಾದುಕುಳಿತಿದ್ದಾರೆ. ಈಗಲೂ ಕೊಹ್ಲಿ ಕ್ರಮಾಂಕವೇ ಯಕ್ಷಪ್ರಶ್ನೆಯಾಗಿದೆ. ಆರ್​​ಸಿಬಿ.. ಆರ್​​ಸಿಬಿ.. ಈ ಕೂಗು ಇವತ್ತು ಇಂಡಿಯನ್ ಪ್ರೀಮಿಯರ್ ಲೀಗ್ ಅಖಾಡದಲ್ಲಿ ಇವತ್ತು ಮೊಳಗಲಿದೆ. ಅದಕ್ಕೆ ಕಾರಣ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ನೂತನ ಕ್ಯಾಪ್ಟನ್​ ನೇತೃತ್ವದಲ್ಲಿ …

Read More »