ಕಲಬುರಗಿ: ರಸ್ತೆ ದಾಟುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಆತನ ದೇಹ ರಸ್ತೆಯಲ್ಲೇ ಛಿದ್ರಗೊಂಡಿದ್ದು, ಉದ್ರಿಕ್ತ ಜನರು ಟಿಪ್ಪರ್ಗೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ನಗರದ ಹೀರಾಪುರ ಬಡಾವಣೆಯ ಫ್ಲೈಓವರ್ ಬಳಿ ಈ ಅವಘಡ ಸಂಭವಿಸಿದೆ. ಮನೀಷ್ ಮಲ್ಲಿಕಾರ್ಜುನ (10) ಸಾವಿಗೀಡಾದ ಬಾಲಕ. ಈತ ಇಂದು ಪಾಲಕರ ಜತೆ ರಸ್ತೆ ದಾಟುತ್ತಿದ್ದಾಗ ಮುಂದೆ ಓಡಿದ್ದ. ಅದೇ ಸಮಯಕ್ಕೆ ಮೇಲ್ಸೇತುವೆಯಿಂದ ವೇಗವಾಗಿ ಬರುತ್ತಿದ್ದು ಟಿಪ್ಪರ್ ಡಿಕ್ಕಿ ಹೊಡೆದಿದ್ದು, …
Read More »
Laxmi News 24×7