Breaking News

Daily Archives: ಮಾರ್ಚ್ 29, 2022

ಮೊದಲ ದಿನವೇ ಎಸ್‌ಎಸ್‌ಎಲ್‌ಸಿ ʻ 6 ನಕಲಿ ವಿದ್ಯಾರ್ಥಿಗಳು ʼ ವಶಕ್ಕೆ

ಬೆಂಗಳೂರು : ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ( Karnataka SSLC Exam ) ಆರಂಭಗೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ಪಟ್ಟಣದ ಆರ್‌.ಡಿ ಕಾಲೇಜಿನಲ್ಲಿ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಶಿಕ್ಷಣ ಇಲಾಖೆ ಇಂದು ಹಿಜಾಬ್ ಸಂಘರ್ಷದ ನಡುವೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆಸಿರುವುದು ಈಗ ಎಲ್ಲರ …

Read More »