ಬೆಂಗಳೂರು, ಮಾ.31- ಹಲವಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯ ಕೆ.ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ ಭಾಗದಲ್ಲಿ ಕುಮ್ಕಿ ಭಾಣಿ ಭೂಮಿಗಳಿವೆ, ಉತ್ತರ ಕನ್ನಡ ಜಿಲ್ಲಾಯಲ್ಲಿ ಬೆಟ್ಟ, ಹಾಡಿಗಳಿವೆ, ಮೈಸೂರು ಭಾಗದಲ್ಲಿ ಕಾನು ಮತ್ತು ಸೊಪ್ಪಿನ ಬೆಟ್ಟ ಭೂಮಿಗಳು, ಕೊಡಗಿನಲ್ಲಿ ಜಮ್ಮಾ ಮತ್ತು …
Read More »
Laxmi News 24×7