Breaking News

Monthly Archives: ಮಾರ್ಚ್ 2022

ಹೀರೋ ಮೋಟೋಕಾರ್ಪ್ ಅಧ್ಯಕ್ಷ, ಎಂಡಿ ನಿವಾಸ, ಕಚೇರಿ ಮೇಲೆ ಐಟಿ ದಾಳಿ

ನವದೆಹಲಿ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪವನ್ ಮುಂಜಾಲ್ ಅವರ ಗುರುಗ್ರಾಮ್ ಕಚೇರಿ ಮತ್ತು ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಮುಂಜಾನೆ ದಾಳಿ ನಡೆಸಿದೆ. ಆದಾಯ ತೆರಿಗೆ ಇಲಾಖೆಯು ಹೀರೋ ಮೋಟೋಕಾರ್ಪ್ ನ ಹಲವು ಪ್ರದೇಶಗಳಲ್ಲಿ ಶೋಧ ನಡೆಸುತ್ತಿದೆ. ಪ್ರವರ್ತಕ ಪವನ್ ಮುಂಜಾಲ್ ಅವರ ಕಚೇರಿ ಮತ್ತು ನಿವಾಸ ಮತ್ತು ಕಂಪನಿಯ ಉನ್ನತ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ ಪ್ರದೇಶಗಳು ಈ ಹುಡುಕಾಟದಲ್ಲಿವೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ …

Read More »

60 ಕಿ.ಮೀ. ಪರಿಮಿತಿಗೆ ಒಂದೇ ಟೋಲ್ ಪ್ಲಾಜಾ: ನಿತಿನ್ ಗಡ್ಕರಿ

ನವದೆಹಲಿ: ‘ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 60 ಕಿ.ಮೀ ಮಿತಿಯಲ್ಲಿ ಒಂದು ಟೋಲ್‌ ಪ್ಲಾಜಾ ಕಾರ್ಯನಿರ್ವಹಿಸಲಿದೆ. ಹೆಚ್ಚುವರಿ ಇದ್ದಲ್ಲಿ ಮುಂದಿನ ಮೂರು ತಿಂಗಳಲ್ಲಿ ಅವುಗಳನ್ನು ತೆಗೆಯಲಾಗುವುದು’ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.   ಅವರು ಮಂಗಳವಾರ ಲೋಕಸಭೆಯಲ್ಲಿ ಈ ವಿಷಯ ತಿಳಿಸಿದರು. ‘ಗರಿಷ್ಠ 8 ಪ್ರಯಾಣಿಕರು ಇರುವ ವಾಹನನಗಳಲ್ಲಿ ಸುರಕ್ಷತೆಗೆ ಒತ್ತುನೀಡಲು, ಅಂಥ ವಾಹನಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ ಇರುವುದನ್ನು ಕಡ್ಡಾಯಗೊಳಿಸಲಾಗಿದೆ’ ಎಂದು ತಿಳಿಸಿದರು. ‘ವಿದ್ಯುತ್‌ …

Read More »

ಮೂವರು ಹೆಂಡ್ತಿಯರ ಗಂಡನ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ಎ ರಡನೇ ಪತ್ನಿಯೇ ತನ್ನ ಪತಿಯನ್ನು ಕೊಲ್ಲಲು ಲಕ್ಷಗಟ್ಟಲೇ ಸುಪಾರಿ

ಬೆಳಗಾವಿ: ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ ಭೇದಿಸುವಲ್ಲಿ ಗ್ರಾಮೀಣ ‌ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗಂಡನ ಬ್ಯುಸಿನೆಸ್ ಪಾರ್ಟ್ನರ್​ಗಳ ಜತೆಗೂಡಿ ಎರಡನೇ ಪತ್ನಿಯೇ ಹತ್ಯೆಗೆ ಸುಪಾರಿ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ. ಕೊಲೆಯಾದವನ ಎರಡನೇ ಪತ್ನಿ ಸೇರಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗಂಡನ ಕೊಲೆ : ಬೆಳಗಾವಿಯ ಭವಾನಿ ನಗರದ ಗಣಪತಿ ಮಂದಿರ ಬಳಿ ಮಾ.15 ರಂದು ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನ್ನವರ್​ನ್ನು (46) ಬರ್ಬರವಾಗಿ ಕೊಲೆ ಮಾಡಲಾಗಿತ್ತು. ರಾಜು …

Read More »

ಟಿಂಬರ್​ ಡಿಪೋದಲ್ಲಿ ಭಾರಿ ಅಗ್ನಿ ಅವಘಡ.. 11 ಜನರ ಸಜೀವ ದಹನ: ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಟಿಂಬರ್​ ಡಿಪೋದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 11 ಜನರ ಸಜೀವ ದಹನಗೊಂಡಿರುವ ಘಟನೆ ನೆರೆಯ ರಾಜ್ಯ ತೆಲಂಗಾಣದ ಹೈದರಾಬಾದ್​ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ನೀಡುವುದಾಗಿ ತೆಲಂಗಾಣ ಸಿಎಂ ಚಂದ್ರಶೇಖರ್​ ರಾವ್​ ಘೋಷಣೆ ಮಾಡಿದ್ದಾರೆ. ಹೈದರಾಬಾದ್​: ಇಲ್ಲಿನ ಸಿಕಂದರಾಬಾದ್‌ನ ಬೋಯಗುಡದಲ್ಲಿರುವ ಟಿಂಬರ್ ಡಿಪೋದಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, 11 ಜನರು ಸಜೀವ ದಹನವಾಗಿರುವ ದರ್ಘಟನೆ ಬೆಳಕಿಗೆ ಬಂದಿದೆ. ಟಿಂಬರ್​ ಡಿಪೋದಲ್ಲಿ ಭಾರೀ ಬೆಂಕಿ …

Read More »

ಅಲಾರವಾಡ ನ್ಯಾಯ ಬೆಲೆ ಅಂಗಡಿ ಲೈಸೆನ್ಸ್ ರದ್ದು

ಪಡಿತರ ವಿತರಣೆಯಲ್ಲಿ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಅಲಾರವಾಡ ಗ್ರಾಮದಲ್ಲಿರುವ ನ್ಯಾಯ ಬೆಲೆ ಅಂಗಡಿಯನ್ನು ರದ್ದು ಪಡಿಸಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಆದೇಶ ಹೊರಡಿಸಿದ್ದಾರೆ. ಹೌದು ಅಲಾರವಾಡ ಗ್ರಾಮದ ವಿಲೇಜ್ ಕಮೀಟಿ ಅಲಾರವಾಡ ಹೆಸರಿನ ನ್ಯಾಯ ಬೆಲೆ ಅಂಗಡಿ ಮೇಲೆ ಗ್ರಾಹಕರು ಸಾಕಷ್ಟು ದೂರು ಕೇಳಿ ಬಂದಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದ್ದ ಆಹಾರ ಇಲಾಖೆ ಅಧಿಕಾರಿಗಳು …

Read More »

ಟ್ವಿಟರ್‌ನಲ್ಲಿ ಬೆಳಗಾವಿ ಫೈಲ್ಸ್ ಎಂದು ವ್ಯಂಗ್ಯದ ಚಿತ್ರವನ್ನು ಸಂಜಯ್ ರಾವತ್ ಪೋಸ್ಟ್ ಮಾಡಿದ್ದು, ಕನ್ನಡಿಗರು ಆಕ್ರೋಶ

ಬೆಳಗಾವಿ: ವಿವಾದಾತ್ಮಕ ಟ್ವೀಟ್ ಮೂಲಕ ಶಿವಸೇನೆ ನಾಯಕ ಸಂಜಯ್ ರಾವತ್​ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಪರ ವಿರೋಧ ಚರ್ಚೆ ಮಧ್ಯೆಯೇ ಟ್ವಿಟರ್‌ನಲ್ಲಿ ಸಂಜಯ್ ರಾವತ್ ಬೆಳಗಾವಿ ಫೈಲ್ಸ್ ಎಂದು ಪೋಸ್ಟ್ ಮಾಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.   ಬೆಳಗಾವಿ ಫೈಲ್ಸ್ ಎಂದು ವ್ಯಂಗ್ಯದ ಚಿತ್ರವನ್ನು ರಾವತ್ ಪೋಸ್ಟ್ ಮಾಡಿದ್ದಾರೆ. ಬೆಳಗಾವಿ ಫೈಲ್ಸ್ ಏನು ಕಡಿಮೆ ಇದೆಯಾ? ಪ್ರಜಾಪ್ರಭುತ್ವದ ಹತ್ಯೆ ಎಂಬ ಬರಹ …

Read More »

ಅರಣ್ಯ ಸಚಿವ ಉಮೇಶ್​ ಕತ್ತಿ ತವರು ಜಿಲ್ಲೆ ಬೆಳಗಾವಿಯಲ್ಲಿ ಖದೀಮರಿಂದ ಜಪ್ತಿ ಮಾಡಲಾಗಿದ್ದ ಅರಣ್ಯ ಸಂಪತ್ತು ಕಳ್ಳತನ

ಬೆಳಗಾವಿ : ಅರಣ್ಯ ಸಚಿವ ಉಮೇಶ್​ ಕತ್ತಿ ತವರು ಜಿಲ್ಲೆ ಬೆಳಗಾವಿಯಲ್ಲಿ ಖದೀಮರಿಂದ ಜಪ್ತಿ ಮಾಡಲಾಗಿದ್ದ ಅರಣ್ಯ ಸಂಪತ್ತು ಕಳ್ಳತನವಾಗಿರುವ ಘಟನೆ ನಡೆದಿದೆ. ನಗರದ ಆರ್‌ಎಫ್‌ಒ ಕಚೇರಿ ಆವರಣದ ಗೋದಾಮಿನಲ್ಲಿ 2019-20ನೇ ಸಾಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವಿವಿಧ ಅರಣ್ಯ ಸಂಪತ್ತನ್ನು ಇಲಾಖೆ ಸಿಬ್ಬಂದಿ ಜಪ್ತಿ ಮಾಡಿ ಗೋದಾಮಿನಲ್ಲಿ ಇಟ್ಟಿದ್ದರು.   ಶ್ರೀಗಂಧ, ನೀರಗಂಧ, ಗುವಾಡಾ ಸೇರಿದಂತೆ ವಿವಿಧ ಜಾತಿಯ ಕಟ್ಟಿಗೆ ತುಂಡು, ವನ್ಯ ಮೃಗಗಳ ಚರ್ಮ, ಕೊಂಬು ಸೇರಿ ಸಾಗಾಟಕ್ಕೆ ಬಳಸಿದ …

Read More »

ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡುವುದನ್ನು ತಡೆಯುವ ಅಧಿಕಾರ ಜಿಲ್ಲಾಧಿಕಾರಿಗೆ ಇಲ್ಲ: HIGH COURT

: ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿ ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡುವುದನ್ನು ತಡೆಯುವ ಅಧಿಕಾರ ಜಿಲ್ಲಾಧಿಕಾರಿಗೆ ಇಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಟ್ಟಡ ನಿರ್ಮಿಸುತ್ತಿರುವ ಜಾಗ ತಮ್ಮದು ಹಾಗೂ ಅದು ಕೃಷಿ ಭೂಮಿಯಾಗಿದೆ. ಅಲ್ಲಿ ಕಟ್ಟಡ ನಿರ್ಮಾಣ ಮಾಡದಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಚಲ್ಲಘಟ್ಟ ನಿವಾಸಿ ಲಕ್ಷಣರೆಡ್ಡಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಪೀಠ ಈ …

Read More »

ಜಮೀನು ಕಳೆದುಕೊಂಡ ಕುಟುಂಬದ ಸದಸ್ಯರಲ್ಲಿ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸ್ಥಾಪಿಸಿದ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲಾಗುತ್ತದೆ.- ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಕೆಐಡಿಬಿಯಿಂದ ಸ್ವಾಧೀನಪಡಿಸಿಕೊಂಡ ಜಮೀನಿಗೆ ರೈತರು ನಗದು ಪರಿಹಾರ ಪಡೆಯದೇ ಇದ್ದಲ್ಲಿ, ಅಭಿವೃದ್ದಿಪಡಿಸಿದ ನಿವೇಶನದಲ್ಲಿ ಪ್ರತಿ ಎಕರೆಗೆ 10,781 ಚ.ಅಡಿ ಜಾಗವನ್ನು ಫಲಾನುಭವಿಗಳಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ವಿಧಾನಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮ್ಮದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಮೊದಲು ಪ್ರತಿ ಎಕರೆಗೆ 9,500 ಚದರ ಅಡಿ ಅಭಿವೃದ್ದಿಪಡಿಸಿದ ಜಾಗವನ್ನು ಭೂ ಮಾಲೀಕರಿಗೆ ನೀಡಲಾಗುತ್ತಿತ್ತು. ಈಗ ಎಕರೆಗೆ …

Read More »

ಇದೇ ವರ್ಷ ₹200 ಕೋಟಿ ವೆಚ್ಚದಲ್ಲಿ 100 ಪೊಲೀಸ್ ಠಾಣೆ ನಿರ್ಮಾಣ

ಬೆಂಗಳೂರು : ಕೆಲ ನಿರ್ಬಂಧ ಎದುರಾಗುವ ಹಿನ್ನೆಲೆ ಪೊಲೀಸ್ ಕೆಲಸದಲ್ಲಿ ನಿರತರಾಗಿರುವ ನಿವೃತ್ತ ಸೈನಿಕರಿಗೆ 7 ವರ್ಷಕ್ಕೆ ಮುನ್ನ ವರ್ಗಾವಣೆ ನೀಡುವುದು ಕಷ್ಟವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸೇನೆಯಲ್ಲಿ ಸೇವೆ ಸಲ್ಲಿಸಿ ಪೊಲೀಸ್ ಇಲಾಖೆಯಲ್ಲಿ ಮರು ನೇಮಕಾತಿಗೊಂಡಿರುವ ನಿವೃತ್ತ ಸೇನಾಧಿಕಾರಿಗಳ ಸಮಸ್ಯೆ ಕುರಿತು ನಡೆದ ಚರ್ಚೆಗೆ ಉತ್ತರಿಸಿದ ಸಂದರ್ಭ, ಪೊಲೀಸ್ ಕೆಲಸಕ್ಕೆ ನೇಮಿಸುವಾಗ ವಲಯ, ಪ್ರದೇಶವಾರು ನೋಟಿಫಿಕೇಷನ್ ನೀಡುತ್ತೇವೆ. ಶೇ.10ರಷ್ಟು ವಿಶೇಷ ಅವಕಾಶ ಇದೆ ಎಂದರು. ನೇಮಕಾತಿ …

Read More »