ಸ್ಯಾಂಡಲ್ವುಡ್, ಟಾಲಿವುಡ್, ಕಿರುತೆರೆಯಲ್ಲಿ ವಿಭಿನ್ನವಾದ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕವಾಗಿ ಜನಮನ್ನಣೆ ಪಡೆದಿರುವ ನಟಿ ತೇಜಸ್ವಿನಿ ಪ್ರಕಾಶ್, ಖಾಸಗಿ ಕಂಪನಿಯ ಉದ್ಯೋಗಿ ಪಣಿ ವರ್ಮಾ ಜೊತೆಗೆ ನಿನ್ನೆ ಬೆಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪಣಿ ಮತ್ತು ತೇಜಸ್ವಿನಿ ಹಲವು ವರ್ಷಗಳಿಂದ ಸ್ನೇಹಿತರು, ಈ ಸ್ನೇಹವೇ ಪ್ರೀತಿಗೆ ತಿರುಗಿ ಇದೀ ಹೊಸ ಜೀವನಕ್ಕೆ ನಾಂದಿ ಹಾಡಿದೆ. ಈ ಜೋಡಿಯ ಮದುವೆ ಸಂಭ್ರಮದಲ್ಲಿ ವಧು, ವರರ ಕುಟುಂಬಸ್ಥರು, ಅನೇಕ ಸಿನಿ ಮತ್ತು ಕಿರುತೆರೆ ಕಲಾವಿದರು …
Read More »Monthly Archives: ಮಾರ್ಚ್ 2022
ರೈತ ಬಾಂಧವರಿಗೆ ಗುಡ್ ನ್ಯೂಸ್ : ವಿಧಾನಸಭೆಯಲ್ಲಿ ʼKIADB ತಿದ್ದುಪಡಿ ವಿಧೇಯಕʼ ಅಂಗೀಕಾರ
ಬೆಂಗಳೂರು : ವಿಧಾನಸಭೆಯಲ್ಲಿ ಇಂದು ಕರ್ನಾಟಕ ಕೆಐಎಡಿಬಿ(KIADB) ತಿದ್ದುಪಡಿ ವಿಧೇಯಕ ಅಂಗೀಕಾರ ಮಾಡಲಾಗಿದ್ದು, ರೈತರ ಭೂಮಿ ಸ್ವಾಧೀನದ ವೇಳೆ ಸರ್ಕಾರಿ ಬೆಲೆಯ ನಾಲ್ಕು ಪಟ್ಟು ಪರಿಹಾರ ನೀಡಲು ಅವಕಾಶ ಮಾಡಿಕೊಡುತ್ತದೆ. ಹೌದು, ಈ ಕರ್ನಾಟಕ ಕೆಐಎಡಿಬಿ ತಿದ್ದುಪಡಿ ವಿಧೇಯಕ, ರೈತರ ಭೂಮಿ ಸ್ವಾಧೀನದ ವೇಳೆ ಸರ್ಕಾರಿ ಬೆಲೆಯ ನಾಲ್ಕು ಪಟ್ಟು ಪರಿಹಾರ ನೀಡಲು ಅವಕಾಶ ಮಾಡಿ ಕೊಡುತ್ತದೆ. ಈ ನಡುವೆ ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್ಗಳ ಶುಲ್ಕವನ್ನ ಕಡಿಮೆ ಮಾಡುವ …
Read More »ತುಮಕೂರು ಖಾಸಗಿ ಬಸ್ ದುರಂತದ ಬಳಿಕ ರಾಜ್ಯ ಸರ್ಕಾರ ಅಲರ್ಟ್: 7 ‘KSRTC ಬಸ್’ಗಳು ಸಂಚಾರ ಆರಂಭ
ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಬಳಿಯಲ್ಲಿ ಖಾಸಗಿ ಬಸ್ ಅಪಘಾತಗೊಂಡು ಭೀಕರ ದುರ್ಘಟನೆ ನಂತ್ರ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ದುರಂತದ ಬಳಿಕ 7 ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರವನ್ನು, ಈ ಮಾರ್ಗದಲ್ಲಿ ಆರಂಭಿಸಿದೆ. ಹೌದು.. ಪಳವಳ್ಳಿ ಕಟ್ಟೆ ಬಳಿಯಲ್ಲಿನ ಖಾಸಗಿ ಬಸ್ ಅಪಘಾತದ ಬಳಿಕ, 24 ಗಂಟೆಯೊಳಗೆ ಕೆ ಎಸ್ ಆರ್ ಟಿ ಸಿ ಚುರುಕುಗೊಂಡಿದ್ದು, ವೈ ಎನ್ ಹೊಸಕೋಟೆ ಟು …
Read More »ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ನವೀನ್ ದೇಹದಾನ.
ಹಾವೇರಿ: ಉಕ್ರೇನ್ನ ದಾಳಿಯಲ್ಲಿ ಸಾವನ್ನಪ್ಪಿದ ನವೀನ್ ಮೃತದೇಹವನ್ನು ತವರಿಗೆ ತರಲಾಗಿದ್ದು, ನವೀನ್ ದೇಹದಾನಕ್ಕೆ ಪ್ರಕ್ರಿಯೆ ಸ್ಟಾರ್ಟ್ ಆಗಿದೆ. ನವೀನ ದೇಹದಾನ ಮಾಡುವ ಮೂಲಕ ಆತನ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅಧಿಕಾರಿಗಳು ದೇಹದಾನ ವಿಧೇಯಕ ಪತ್ರ ತಂದಿದ್ದು, ಪ್ರಕ್ರಿಯೆ ಆರಂಭಿಸಿದ್ದಾರೆ. ನವೀನ್ ದೇಹವನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ನೀಡಲಾಗುತ್ತದೆ. ಇಂದು ಸಂಜೆ ಮೃತದೇಹ ಆಸ್ಪತ್ರೆಗೆ ಹಸ್ತಾಂತರವಾಗಲಿದೆ. ನವೀನ್ ಉಕ್ರೇನ್ನಲ್ಲಿ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ. ವೈದ್ಯಲೋಕಕ್ಕೆ ನಾನು ಏನಾದ್ರು ಮಾಡಬೇಕು ಎನ್ನುತ್ತಿದ್ದ ,ಡಾಕ್ಟರ್ ಆಗಿ …
Read More »ಆಸ್ಪತ್ರೆ ಸೇರಿದ್ದ ಗೆಳೆಯನ ನೋಡಲು ಹೋದ ಮೂವರು ಪ್ರಾಣಸ್ನೇಹಿತರು ಮನೆ ಸೇರಿದ್ದು ಶವವಾಗಿ!
ರೋಣ (ಗದಗ): ಅಮ್ಮಾ… ಗೆಳೆಯನಿಗೆ ಆಯಕ್ಸಿಡೆಂಟ್ ಆಗಿ ಆಸ್ಪತ್ರೆ ಸೇರಿದ್ದಾನೆ. ನೋಡಿಕೊಂಡು ಬರುತ್ತೇವೆ ಎಂದು ಮನೆಯಲ್ಲಿ ಹೇಳಿಹೋಗಿದ್ದ ಮೂವರು ಪ್ರಾಣಸ್ನೇಹಿತರು ಶವವಾಗಿ ಹೋಗಿರುವ ದಾರುಣ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ಕಳೆದ ಶನಿವಾರ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಮೂವರು ಯುವಕರ ಪರಿಚಯ ಸಿಕ್ಕಿದ್ದು, ಇವರೆಲ್ಲರೂ ಆಪ್ತ ಸ್ನೇಹಿತರಾಗಿದ್ದಾರೆ. ದರ್ಶನ ರಮೇಶ ರಾಜಪುರೋಹಿತ (19), ಶೌಕತ್ ಅಲಿ ಪಠಾಣ (22), ಮೆಹಪೂಜ್ (25) ಸಾವಿಗೀಡಾಗಿದ್ದರೆ, ಅಪ್ಸಾನಾ ಮುಲ್ಲಾ …
Read More »ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುವುದು: ಬಸವರಾಜ ಬೊಮ್ಮಾಯಿ
ದಾವಣಗೆರೆ: ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಕಡಿಮೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಉಕ್ರೇನ್ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಅಲ್ಲಿನ ವೈದ್ಯಕೀಯ ಕೋರ್ಸ್ಗೂ, ಇಲ್ಲಿಗೂ ಬದಲಾವಣೆ ಇದೆ. ಈಗಾಗಲೇ ಇಂತಹ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತೀಯ ವೈದ್ಯಕೀಯ ಮಂಡಳಿ ಚಿಂತನೆ ಮಾಡುತ್ತಿದೆ ಎಂದು ದಾವಣಗೆರೆಯಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ನಮ್ಮಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಶುಲ್ಕ ಕಡಿಮೆ …
Read More »ಜಿಲ್ಲಾ ಪ್ರವಾಸಕ್ಕೆ ಹೊರಟು ನಿಂತ ಡಿಕೆಶಿ
ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಅಧಿವೇಶನದಲ್ಲಿ ಪಾಲ್ಗೊಂಡು ಪಕ್ಷದ ನಾಯಕರ ಬಲಪಡಿಸುವುದಕ್ಕಿಂತ ಪಕ್ಷ ಸಂಘಟನೆ ಮುಖ್ಯ ಎಂಬ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕುಮಾರ್ ಬಂದಿದ್ದಾರೆ. ಈ ಹಿನ್ನೆಲೆ ವಿಧಾನಮಂಡಲ ಉಭಯ ಸದನಗಳ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಮಾರ್ಚ್ 22 ಮತ್ತು 23 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಪಕ್ಷ ಸಂಘಟನೆ ಹಾಗೂ ಪ್ರಸ್ತುತ ನಡೆಯುತ್ತಿರುವ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಲು ಕಲಬುರಗಿ, …
Read More »ಡಾಕ್ಟರ್ ಆಗಿ ಬರ್ತಿನಿ ಅಂದಿದ್ಯಲ್ಲೊ: ನವೀನ್ ತಾಯಿಯ ಅಳಲು
ಹಾವೇರಿ : ಉಕ್ರೇನ್-ರಷ್ಯಾ ಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ ಸ್ವಗ್ರಾಮ ತಲುಪಿದ್ದು, ವೀರಶೈವ ಸಂಪ್ರದಾಯದ ವಿಧಿ – ವಿಧಾನದಂತೆ ಕುಟುಂಬಸ್ಥರು ಅಂತಿಮ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಈ ವೇಳೆ ನವೀನ್ ತಾಯಿ ವಿಜಯಲಕ್ಷ್ಮಿ, ಮಗನಿಗೆ ಸೆಲ್ಯೂಟ್ ಹೊಡೆದರು. ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ ನವೀನ್ ನಿವಾಸದಲ್ಲಿ ತಂದೆ ಶೇಖರಪ್ಪ, ತಾಯಿ ವಿಜಯಲಕ್ಷ್ಮಿ, ಸಹೋದರ ಹರ್ಷ ಸೇರಿದಂತೆ ಸಂಬಂಧಿಕರು ನವೀನ್ ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ ಸಲ್ಲಿಸಿದರು. ಇದೇ …
Read More »ಹಿಜಾಬ್ ತೀರ್ಪು ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ:
ಬೆಂಗಳೂರು/ಚೆನ್ನೈ: ಹಿಜಾಬ್ ತೀರ್ಪು ಪ್ರಕಟಿಸಿದ ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪದಡಿ ಇಬ್ಬರು ಕಿಡಿಗೇಡಿಗಳನ್ನು ತಮಿಳುನಾಡು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಮಿಳುನಾಡಿನ ತಿರುನೆಲ್ವೇಲಿ ಎಂಬಲ್ಲಿ ಕೊವಾಯಿ ರಹಮುತುಲ್ಲಾ ಹಾಗು ತಂಜಾವೂರಿನಲ್ಲಿ ಎಸ್.ಜಮಾಲ್ ಮೊಹಮ್ಮದ್ ಉಸ್ಮಾನಿ ಎಂಬಾತನನ್ನು ಶನಿವಾರ ರಾತ್ರಿ ಸೆರೆ ಹಿಡಿಯಲಾಗಿದೆ. ಈ ಇಬ್ಬರು ದುಷ್ಕರ್ಮಿಗಳು ತಮಿಳುನಾಡು ತೌಹೀದ್ ಜಮಾತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದೂರುಗಳು ದಾಖಲಾದ ಬೆನ್ನಲ್ಲೇ ಈ ಆರೋಪಿಗಳಿಗೆ ಪೊಲೀಸರು ಕೈಕೋಳ …
Read More »ಮುಂದಿನ ಕೆಲವೇ ವರ್ಷಗಳ ಬಳಿಕ ಕಾಶ್ಮೀರಕ್ಕೆ ಸಿಆರ್ಪಿಎಫ್ ಅಗತ್ಯವಿರಲ್ಲ: ಅಮಿತ್ ಶಾ ವಿಶ್ವಾಸ
ಶ್ರೀನಗರ(ಜಮ್ಮು-ಕಾಶ್ಮೀರ): ಮುಂದಿನ ಕೆಲವೇ ವರ್ಷಗಳಲ್ಲಿ ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ನಿಯೋಜನೆಗೊಳಿಸುವ ಅಗತ್ಯವೇ ಬೀಳುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶ್ರೀನಗರದ ಮೌಲಾನಾ ಆಜಾದ್ ಮೈದಾನದಲ್ಲಿ ರವಿವಾರ ಸಿಆರ್ಪಿಎಫ್ನ 83ನೇ ಸಂಸ್ಥಾಪನಾ ದಿನದ ಅಂಗವಾಗಿ ನಡೆದ ಪರೇಡ್ನ ಪರಿವೀಕ್ಷಣೆ ಮಾಡಿ ಮಾತನಾಡಿದ ಅವರು, ಕಾಶ್ಮೀರ ಮತ್ತು ಈಶಾನ್ಯ ಭಾಗ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಲ್ಲಿನ ಸಮಸ್ಯೆ ಪರಿಹಾರಕ್ಕೆ ಸಿಆರ್ಪಿಎಫ್ …
Read More »
Laxmi News 24×7