ಬೆಂಗಳೂರು : ‘ಉಕ್ರೇನ್ನಲ್ಲಿ ರಷ್ಯಾ ಪಡೆಗಳು ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡರ ಅವರ ಮೃತದೇಹ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ತಲುಪಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಮಾರ್ಚ್ 1 ರಂದು ಉಕ್ರೇನ್ನ ಹಾರ್ಕಿವ್ನಲ್ಲಿ ಸಂಭವಿಸಿದ ಬಾಂಬ್ದಾಳಿಯಲ್ಲಿ ಹಾವೇರಿ ಜಿಲ್ಲೆಯ ಯುವಕ ನವೀನ್ ಮೃತಪಟ್ಟಿದ್ದರು.
Read More »Monthly Archives: ಮಾರ್ಚ್ 2022
ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆ: ಶೋಭಾ ಕರಂದ್ಲಾಜೆ
ಉಡುಪಿ: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪ್ರಶ್ನಿಸಿರುವುದು ಅವರ ಮಾನಸಿಕತೆಯನ್ನು ತೋರಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಳುಗಿಸಲು ಬೇರೆ ಯಾರ ಅಗತ್ಯವೂ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದರು. ದೇಶದ ಸಂವಿಧಾನ ಹಾಗೂ ನೆಲದ ಕಾನೂನುಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಆದರೆ, ಕೆಲವರು …
Read More »ಅಶೋಕ- ಅಶ್ವತ್ಥನಾರಾಯಣ ಕಿತ್ತಾಟ!ಇಬ್ಬರೂ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಶುಕ್ರವಾರ ಬಹಿರಂಗ
ಬೆಂಗಳೂರು: ಮಾಗಡಿ ತಾಲ್ಲೂಕಿನ ತಹಶೀಲ್ದಾರ್ ವರ್ಗಾವಣೆ ವಿಚಾರದಲ್ಲಿ ಕಂದಾಯ ಸಚಿವ ಆರ್.ಅಶೋಕ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ನಡುವೆ ವಿಧಾನಸಭೆ ಮೊಗಸಾಲೆಯಲ್ಲೇ ಗುರುವಾರ ಕಿತ್ತಾಟ ನಡೆದಿದೆ. ಇಬ್ಬರೂ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಶುಕ್ರವಾರ ಬಹಿರಂಗಗೊಂಡಿದೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅಶ್ವತ್ಥನಾರಾಯಣ, ಮಾಗಡಿ ತಹಶೀಲ್ದಾರ್ ಶ್ರೀನಿವಾಸ್ ಅವರನ್ನು ವರ್ಗಾವಣೆ ಮಾಡುವಂತೆ ಕಂದಾಯ ಸಚಿವರಿಗೆ ಪತ್ರ ಬರೆದಿದ್ದರು. ಆದರೆ, ಕಂದಾಯ ಸಚಿವರು ವರ್ಗಾವಣೆ ಆದೇಶ ಹೊರಡಿಸಿರ ಲಿಲ್ಲ. …
Read More »ಪರಿಶಿಷ್ಟ ಜಾತಿ ಯುವತಿ ಕೊಲೆ?; ಲಿಂಗಾಯತ ಯುವಕನ ವಿರುದ್ಧ ಎಫ್ಐಆರ್
ಬೆಂಗಳೂರು: ವಿಜಯಪುರ ಜಿಲ್ಲೆಯ ತಾಳಿಕೋಟೆಯ ಉಪ ತಹಶೀಲ್ದಾರ್ ಅಶೋಕ ಶರ್ಮಾ ಅವರ ಮಗಳು ದಾನೇಶ್ವರಿ (23) ಅನುಮಾನಾಸ್ಪದ ರೀತಿಯಲ್ಲಿ ನಗರದಲ್ಲಿ ಮೃತಪಟ್ಟಿದ್ದಾರೆ. ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿ ಅವರ ಸಹೋದರಿ ಪೊಲೀಸರಿಗೆ ದೂರು ನೀಡಿದ್ದಾರೆ. ‘ವಿಜಯಪುರ ಬಿಎಲ್ಡಿಇಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ದಾನೇಶ್ವರಿ, ಉದ್ಯೋಗಕ್ಕೆ ಪೂರಕ ಕೋರ್ಸ್ ಅಧ್ಯಯನಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಬಿಟಿಎಂ ಲೇಔಟ್ನ ಪೇಯಿಂಗ್ ಗೆಸ್ಟ್ ಕಟ್ಟಡವೊಂದರಲ್ಲಿ …
Read More »100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ
ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ತಾಲೂಕಿನ ಗೋಸಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 15 …
Read More »ಹೈದರಾಬಾದ್-ಕರ್ನಾಟಕಕ್ಕೆ 5,000 ಶಾಲಾ ಶಿಕ್ಷಕರ ನೇಮಕಾತಿ ಪ್ರಕಟ !
ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರವಾಗಿ 15,000 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ನಿರುದ್ಯೋಗಿಗಳಿಗೆ ಶಿಕ್ಷಣ ಇಲಾಖೆಯಿಂದ ಬಂಪರ್ ಗಿಫ್ಟ್ ಇದಾಗಿದೆ. ಶಿಕ್ಷಣ ಗುಣಮಟ್ಟ ಉತ್ತಮ ಗೊಳಿಸಲು ಶಿಕ್ಷಣ ಇಲಾಖೆ ಪ್ರಯತ್ನ ನಡೆಸಿದೆ. ಗುಣಮಟ್ಟ ಹೆಚ್ಚಿಸಲು ಶಿಕ್ಷಕರ ನೇಮಕಕ್ಕೆ ಇಲಾಖೆಯು ಮುಂದಾಗಿದೆ. ಅದರ ಅಂಗವಾಗಿ ಹೈದರಾಬಾದ್-ಕರ್ನಾಟಕಕ್ಕೆ ಐದು …
Read More »ಶಸ್ತ್ರ ಚಿಕಿತ್ಸೆಗಾಗಿ ವಿದೇಶಕ್ಕೆ ಹಾರಿದ ನಟ ಪ್ರಭಾಸ್
ನಟ ಪ್ರಭಾಸ್ ಅಭಿನಯದ ‘ರಾಧೆಶ್ಯಾಮ್’ ಸಿನಿಮಾ ಬಳಿಕ ಈಗ ಪ್ರಭಾಸ್ ನಾಪತ್ತೆ ಆಗಿದ್ದಾರೆ. ಸಿನಿಮಾಗೆ ಸಿಕ್ಕ ಪ್ರತಿಕ್ರಿಯೆ ಕಂಡು ನಟ ಪ್ರಭಾಸ್ ಬೇಸರವಾಗಿದ್ದಾರೆ. ಹಾಗಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗಿತ್ತು. ಆದರೆ ಕಾರಣ ಬೇರೆನೇ ಇದೆ. ನಟ ಪ್ರಭಾಸ್ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರಭಾಸ್ ಆರೋಗ್ಯ ಸಮಸ್ಯೆಯಿಂದಾಗಿ ಚಿಕಿತ್ಸೆ ಪಡೆಯಲು ವಿದೇಶಕ್ಕೆ ಹಾರಿದ್ದಾರೆ. ಚಿಕಿತ್ಸೆಗಾಗಿ ಪ್ರಭಾಸ್ ಸ್ಪೇನ್ಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಕೆಲವು …
Read More »ಕುಡಿದು ಮಲಗಿದ್ದ ವೃದ್ಧನ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ: ಕೃತ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರು: ಕುಡಿದ ಮತ್ತಿನಲ್ಲಿ ಬೀದಿಯಲ್ಲಿ ಮಲಗಿದ್ದ ವೃದ್ಧನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಾರ್ಚ್ 15ರ ನಸುಕಿನ ಜಾವ ಹೆಗ್ಗನಹಳ್ಳಿಯಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಿದ್ದ ಕೃಷ್ಣಪ್ಪ ಕೊಲೆಯಾದವ. ಅಂದು ರಾತ್ರಿ ಬಾರ್ವೊಂದರಲ್ಲಿ ಕಂಠಪೂರ್ತಿ ಕುಡಿದಿದ್ದ ಹಿನ್ನೆಲೆಯಲ್ಲಿ ಕೃಷ್ಣಪ್ಪನನ್ನು ಸ್ಥಳೀಯರು ಅಂಗಡಿಯೊಂದರ ಮುಂದೆ ಮಲಗಿಸಿ ಹೋಗಿದ್ದರು. ಕುಡಿದು ಮಲಗಿದ್ದ ಈ ಜಾಗಕ್ಕೆ ಸೈಕೋ ಮನಸ್ಥಿತಿಯ …
Read More »ಮಾ.28 ರಿಂದ ಏಪ್ರಿಲ್ 11ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಉಚಿತಪ್ರಯಾಣ
ಬೆಂಗಳೂರು: ಪ್ರತಿವರ್ಷ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುತ್ತಿದೆ. 2021-22ನೇ ಸಾಲಿನ ಪರೀಕ್ಷೆಗಳು ಮಾ.28 ರಿಂದ ಏಪ್ರಿಲ್ 11ರವರೆಗೆ ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ರಾಜ್ಯದ ಎಲ್ಲಾ 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಒದಗಿಸಲಾಗಿದೆ. …
Read More »ಕಾಕತಿಯ ಸುಪ್ರಸಿದ್ಧ ಹೋಟಲ್ ಮೇರಿಯಟ್ನಲ್ಲಿ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರದ ಬಳೆಗಳ ಕಳ್ಳತನ : ಓರ್ವ ಮಹಿಳೆ ಅರೆಸ್ಟ್..!
ಕಾಕತಿಯ ಸುಪ್ರಸಿದ್ಧ ಹೋಟಲ್ ಮೇರಿಯಟ್ನಲ್ಲಿ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರದ ಬಳೆಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಕತಿಯ ಸುಪ್ರಸಿದ್ಧ ಹೋಟಲ್ ಮೇರಿಯಟ್ನಲ್ಲಿ ಹರಿಯಾಣಾ ರಾಜ್ಯದ ಗುಡಗಾಂವ್ನ ಶಿಪ್ರಾ ಬಿಜಾವತ್ ಎಂಬವರು ಹೊಟೆಲ್ ಮೆರಿಯಟ್ನಲ್ಲಿ ರೂಮ್ ಮಾಡಿಕೊಂಡಿದ್ದರು. ಬೆಳಗಾವಿ ಹತ್ತಿರದ ರಾಜಾಗೋಳಿ ಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಚ್ಆರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.ಇವರು ವಜ್ರದ ಬಳೆಗಳನ್ನು ಬ್ಯಾಗ್ನಲ್ಲಿ ಹಾಕಿ ತೆಗೆದಿಟ್ಟಿದ್ದರು. ಬೆಳಿಗ್ಗೆ 10 ಗಂಟೆಗೆ …
Read More »
Laxmi News 24×7