Breaking News

Monthly Archives: ಮಾರ್ಚ್ 2022

ಸತತ ಸೋಲು ಗಂಭೀರವಾದ ವಿಚಾರ : ಜಿ-23 ಸಭೆಯಲ್ಲಿ ಕಾಂಗ್ರೆಸ್ ನಾಯಕರ ಅಭಿಪ್ರಾಯ​

ನವದೆಹಲಿ : ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸೋಲಿನ ವಿಶ್ಲೇಷಣೆಗಾಗಿ ಗ್ರೂಪ್- 23ರ ಭಾಗವಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ಚುನಾವಣೆಗಳಲ್ಲಿ ಪಕ್ಷದ ಸತತ ಸೋಲಿನ ಬಗ್ಗೆ ಕಳವಳ ವ್ಯಕ್ತವಾಯಿತು. ಮೂಲಗಳ ಪ್ರಕಾರ ಈ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ನಾಯಕರು ಮುಂದಿನ ಕಾರ್ಯಕಾರಿ ಸಮಿತಿಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಕೆಲವು ಮುಖ್ಯಮಂತ್ರಿಗಳು, ಯುವ …

Read More »

ಚಿರತೆಯನ್ನ ಬೇಟೆಯಾಡಿ ಮಾಂಸ ತಿಂದು ಪಿಕ್ನಿಕ್​ ಮಾಡಿದ ಕಿರಾತಕರು ನೇಪಾಳಕ್ಕೆ ಚರ್ಮ ಮಾರಲು ಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ..

ಸಿಲಿಗುರಿ, (ಪಶ್ಚಿಮ ಬಂಗಾಳ) : ಚಿರತೆಯನ್ನು ಬೇಟೆಯಾಡಿ ಅದನ್ನು ಕೊಂದು ಬಳಿಕ ಅದರ ಮಾಂಸವನ್ನು ಕಿರಾತಕರು ತಿಂದಿದ್ದಾರೆ. ಬಳಿಕ ಚಿರತೆ ಮಾಂಸದೊಂದಿಗೆ ಪಿಕ್ನಿಕ್ ಮಾಡಿದ್ದಾರೆ. ಆಮೇಲೆ ಚಿರತೆ ಉಗುರುಗಳು ಮತ್ತು ಚರ್ಮ ಮಾರಾಟ ಮಾಡಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಸಿಲಿಗುರಿಯಲ್ಲಿ ನಡೆದಿದೆ. ಚಿರತೆಯನ್ನ ಬೇಟೆಯಾಡಿ ಮಾಂಸ ತಿಂದು ಪಿಕ್ನಿಕ್.. ಏನಿದು ಘಟನೆ : ಇತ್ತೀಚೆಗೆ ಚಿರತೆಯೊಂದು ಸತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಷಯ ವನ್ಯಜೀವಿ …

Read More »

ಲವರ್ ಜೊತೆ ಫೋನ್​​ನಲ್ಲಿ ಮಾತನಾಡಿದ್ದಕ್ಕೆ ಗದರಿಸಿದ ತಾಯಿ.. ಪ್ರಾಣ ಕಳೆದುಕೊಂಡ ಯುವ ಜೋಡಿ

ನಾಗ್ಪುರ್​(ಮಹಾರಾಷ್ಟ್ರ): ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಯುವ ಜೋಡಿವೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗ್ಪುರ ಜಿಲ್ಲೆಯ ಕಂಪ್ಟಿಯಲ್ಲಿರುವ ರೈಲ್ವೆ ಹಳಿ ಮೇಲೆ ಆದಿತ್ಯ ಲಕ್ಷಿನಾರಾಯಣ(18), ಸಯಾಲಿ ಗೌತಮ್​(16) ಆತ್ಮಹತ್ಯೆಗೆ ಶರಣಾಗಿರುವ ಜೋಡಿ. ಹೌರಾ-ಮುಂಬೈ ಎಕ್ಸ್​​ಪ್ರೆಸ್​ ರೈಲು ಚಲಿಸುತ್ತಿದ್ದ ವೇಳೆ ಏಕಾಏಕಿ ರೈಲು ಹಳಿ ಮೇಲೆ ತೆರಳಿ ಪ್ರಾಣ ಕಳೆದುಕೊಂಡಿದ್ದಾರೆಂದು ಉಪ ಪೊಲೀಸ್​ ಆಯುಕ್ತ ವಿ ಮನೀಶ್​ ಕಲ್ವಾನಿಯಾ ತಿಳಿಸಿದ್ದಾರೆ.   ಈ …

Read More »

ಗುಟ್ಕಾ ತಿನ್ನುತ್ತಿದ್ದಾಗ ದಿಢೀರ್​ ಹಾರಿಹೋಯ್ತು ವ್ಯಕ್ತಿ ಪ್ರಾಣ..!

ಗುಟ್ಕಾ ತಿನ್ನುವಾಗ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಗೆ ಗುಟ್ಕಾದಲ್ಲಿದ್ದ ವೀಳ್ಯದೆಲೆ ಗಂಟಲಿಗೆ ಸಿಲುಕಿರುವುದು ಕಾರಣ ಎಂದು ತಿಳಿದುಬಂದಿದೆ. ಔರಂಗಾಬಾದ್(ಮಹಾರಾಷ್ಟ್ರ): ಇಲ್ಲಿನರೈಲ್ವೆ ನಿಲ್ದಾಣದ ನಿವಾಸಿ ಗಣೇಶ್ ಜಗನ್ನಾಥದಾಸ್ ವಾಘ್ (37) ಎಂಬುವರು ಕಳೆದ 20 ವರ್ಷಗಳಿಂದ ರಾಹುಲ್ ಸಾಹುಜಿ ಬಳಿ ಕೆಲಸ ಮಾಡುತ್ತಿದ್ದರು. ಗುರುವಾರ ಸಂಜೆ ಗುಟ್ಕಾ ತಿನ್ನುತ್ತಲೇ ಸಾವನ್ನಪ್ಪಿದ್ದಾರೆ. ಹಠಾತ್ ಸಾವು ಹಿನ್ನೆಲೆ ಉಸ್ಮಾನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗುಟ್ಕಾ ತಿನ್ನುವಾಗ ಕೆಮ್ಮು ಬಂದಿದ್ದು, ಗಂಟಲಲ್ಲಿ ವೀಳ್ಯದೆಲೆ ಸಿಕ್ಕಿಹಾಕಿಕೊಂಡು ಸಾವನ್ನಪ್ಪಿದ್ದಾರೆ …

Read More »

ಹೋಳಿ ಹಬ್ಬ ಪ್ರಯುಕ್ತ ಡಾಲ್ಬಿ ನಿಶೇಧ: ಮಾರ್ಕೆಟ್ ಸಿಪಿಐ ಮಲ್ಲಿಕಾರ್ಜುನ್ ತುಳಸೀಗೇರಿ

ಬೆಳಗಾವಿ ನಗರದಲ್ಲಿ ಸರಕಾರಿ ನಿಯಮದ ಪ್ರಕಾರ ಹೋಳಿ ಹಬ್ಬವನ್ನು ಆಚರಣೆ ಮಾಡಬೇಕು. ಯಾರೂ ಕೂಡ ಡಾಲ್ಬಿಯನ್ನು ಬಳಸದಂತೆ ಸೌಹಾರ್ದ ರೀತಿಯನ್ನು ಹೋಳಿ ಆಚರಿಸಬೇಕೆಂದು ಮಾರ್ಕೆಟ್ ಸರ್ಕಲ್ ಇನ್ಸ್‍ಪೆಕ್ಟರ್ ಮಲ್ಲಿಕಾರ್ಜುನ್ ತುಳಸೀಗೇರಿ ಹೇಳಿದರು. ಬೆಳಗಾವಿಯಲ್ಲಿ ಮಾರ್ಕೆಟ್ ಠಾಣಾ ವ್ಯಾಪ್ತಿಯ ಸಾರ್ವಜನಿಕರ ಜೊತೆ ಹೋಳಿ ಹಬ್ಬ ಆಚರಣೆ ಕುರಿತಂತೆ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾರ್ಕೆಟ್ ಸಿಪಿಐ ಮಲ್ಲಿಕಾರ್ಜುನ್ ತುಳಸೀಗೇರಿ ಮಾತನಾಡಿ, ಬೆಳಗಾವಿಯಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಶಾಂತ ರೀತಿಯಲ್ಲಿ ಹೋಳಿ …

Read More »

ಹೋಳಿ ಹಬ್ಬ ಬಳಿಕ ಬಿಜೆಪಿಯಿಂದ ಉತ್ತರ ಪ್ರದೇಶ ಸರ್ಕಾರ ರಚನೆ ಸಾಧ್ಯತೆ

ಲಖನೌ: ಉತ್ತರ ಪ್ರದೇಶದ ಹಂಗಾಮಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆಂದು ವರದಿಗಳು ತಿಳಿಸಿವೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದು, ಹೋಳಿ ಹಬ್ಬದ ಬಳಿಕ ಸರ್ಕಾರ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಗೆಲುವಿನ …

Read More »

ಕಾಂಗ್ರೆಸ್‌ ಸದಸ್ಯತ್ವಕ್ಕೆ ಸಿ.ಎಂ. ಇಬ್ರಾಹಿಂ ರಾಜೀನಾಮೆ!

ಕಾಂಗ್ರೆಸ್‌ ಮುಸ್ಲೀಮರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ, ನಮಗೆ ಯಾವುದೇ ಅಧಿಕಾರ ಕೊಡುತ್ತಿಲ್ಲ ಎಂದು ಆರೋಪಿಸಿ ತಮ್ಮ ಎಂಎಲ್‌ʼಸಿ ಸ್ಥಾನ ಹಾಗೂ ಕಾಂಗ್ರೆಸ್‌ ಸದಸ್ಯತ್ವಕ್ಕೆ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ವಾಭಿಮಾನದಿಂದ ಕಾಂಗ್ರೆಸ್‌ ತೊರೆಯುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯನವರಿಗೆ ಕಳಿಸುತ್ತೇನೆ. ಇದನ್ನು ಅಂಗೀಕರಿಸಬಹುದು. ನಾನು ನನ್ನ ಜವಾಬ್ದಾರಿಯಿಂದ ಮುಕ್ತನಾಗಿದ್ದೇನೆ ಎಂದು ತಿಳಿಸಿದರು. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು. …

Read More »

ಬಿಜೆಪಿ ಗೆಲುವಿಗೆ ಇವಿಎಂ ಹ್ಯಾಕ್ ಕಾರಣ : ಡಾ.ಜಿ.ಪರಮೇಶ್ವರ್

ತುಮಕೂರು,ಮಾ.12- ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಹಿನ್ನಡೆಗೆ ಕಾರಣವನ್ನು ನಿರಾಸೆಯಲ್ಲಿ ಹುಡುಕಿಕೊಳ್ಳಬೇಕಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಸಾಮಾನ್ಯ ಜನರ ಬದುಕಿಗೆ ತೊಂದರೆ ಆಗುತ್ತಿದೆ ಎಂಬ ವಾತಾವರಣ ಇದೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿದೆ. ಇಂತಹ ಆಡಳಿತ ವಿರೋಧಿ ಸಂದರ್ಭದಲ್ಲೂ ಜನರು ಬಿಜೆಪಿಗೆ ಮತ ಹಾಕುತ್ತಾರೆ ಅಂದ್ರೆ ಏನೋ ಕಾರಣ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಚುನಾವಣೆ …

Read More »

ಧಾರವಾಡ | ಕಾರ್‌- ಬೈಕ್ ಮುಖಾಮುಖಿ ಅಪಘಾತ: ತಂದೆ, 2 ವರ್ಷದ ಮಗಳ ಸಾವು

ಅಣ್ಣಿಗೇರಿ: ಪಟ್ಟಣದ ಗದಗ ಚತುಷ್ಪಥ ರಸ್ತೆಯಲ್ಲಿ ಶುಕ್ರವಾರ ಕಾರ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗದಗ ತಾಲ್ಲೂಕು ಮಲ್ಲಸಮುದ್ರದ ಇಬ್ರಾಹಿಂಸಾಬ ಬುವಾಜಿ (30) ಮತ್ತು ಪುತ್ರಿ ಇಸ್ಮತಬಾನು ಬುವಾಜಿ (4) ಮೃತಪ್ಟಟಿದ್ದಾರೆ. ಗಾಯಗೊಂಡಿರುವ ಇಬ್ರಾಹಿಂಸಾಬ ಅವರ ಹೆಂಡತಿ ನಸ್ರೀನಬಾನು (27) ಮತ್ತು ಪುತ್ರ ನೌಮಾನ (2) ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಲಸಮುದ್ರ ಗ್ರಾಮದಿಂದ ನವಲಗುಂದ ಹತ್ತಿರದ ಯಮನೂರಿನ ಚಾಂಗದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಈ ಅಪಘಾತ …

Read More »

ಪ್ರಿಯಕರನ ಎದುರಲ್ಲೇ ಪ್ರೆಯಸಿಯನ್ನು ಮರಕ್ಕೆ ಕಟ್ಟಿ ಹಾಕಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು..!

ಯುವತಿಯನ್ನು ಮರಕ್ಕೆ ಕಟ್ಟಿ ಹಾಕಿ ಆಕೆಯ ಪ್ರಿಯಕರನ ಮುಂದೆ ದುಷ್ಕರ್ಮಿಗಳು ಅತ್ಯಾಚಾರವೆಸಗಿರುವ ಘಟನೆ ಕ್ರಿಶನ್ ಜಿಲ್ಲೆಯ ಮಚಲಿಪಟ್ಟಣಂ ಬೀಚ್‍ನಲ್ಲಿ ನಡೆದಿದೆ. ಗುಂಟೂರಿನ ಆಂಧ್ರಪ್ರದೇಶದ ಪೊಲೀಸ್ ಕೇಂದ್ರ ಕಚೇರಿಯಿಂದ 75 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಇದೀಗ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಚಲಿಪಟ್ಟಣಂನ ಬಂದರ್ ಮಂಡಲ್‍ನ ಪಲ್ಲಿಪಾಲೆಮ್ ಬೀಚ್‍ಗೆ ಜೋಡಿ ತೆರಳಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ ಯುವತಿ ಮೇಲೆ ಅತ್ಯಾಚಾರ …

Read More »