ರಾಜಸ್ಥಾನದ ಕಾಂಗ್ರೆಸ್ ಮಂತ್ರಿ ಶಾಂತಿ ಕುಮಾರ್ ಧರಿವಾಲ್, ವಿಧಾನಸಭೆ ಕಲಾಪದ ವೇಳೆ ನಾಚಿಕೆಗೇಡಿನ ಹೇಳಿಕೆ ಕೊಟ್ಟು ಇದೀಗ ತಲೆತಗ್ಗಿಸಿದ್ದಾರೆ. ನಿನ್ನೆ ನಡೆದ ವಿಧಾನಸಭೆ ಕಲಾಪದ ವೇಳೆ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನ ಕೇಳಲಾಗಿತ್ತು. ಅದಕ್ಕೆ ಉತ್ತರಿಸುವ ವೇಳೆ, ‘ರೇಪ್ನಲ್ಲಿ ರಾಜಸ್ಥಾನ ಮೊದಲ ಸ್ಥಾನದಲ್ಲಿ ಇದೆ. ಯಾಕೆ ನಾವು ನಂಬರ್ ಒನ್ ಸ್ಥಾನದಲ್ಲಿದ್ದೇವೆ..? ಯಾಕಂದರೆ ರಾಜಸ್ಥಾನ ಪುರಷರಿರುವ ರಾಜ್ಯ. ಅದಕ್ಕೆ ನಾವೇನು ಮಾಡೋಕೆ ಆಗುತ್ತೆ..?’ ಅನ್ನೋ ಮೂಲಕ ಬಾಲೀಶ ಹೇಳಿಕೆಯನ್ನ ನೀಡಿದ್ದಾರೆ. …
Read More »Monthly Archives: ಮಾರ್ಚ್ 2022
ನಾವು ರಾಜಕಾರಣಿಗಳು ಹಣ ತಿನ್ನುವುದು ನಿಲ್ಲಿಸೋಣ’: ಬಿಎಸ್ವೈ ಮೇಲೆ ಯತ್ನಾಳ ಪರೋಕ್ಷ ವಾಗ್ದಾಳಿ
ಹಣ ಲೂಟಿ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದು, ಇದರಿಂದ ಕರ್ನಾಟಕವು ಬಿಹಾರ ಆಗುವತ್ತ ಸಾಗುತ್ತಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಳವಳ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ‘ರಾಜ್ಯದಲ್ಲಿ ಕೆಲವು ಜಿಲ್ಲಾಧಿಕಾರಿ, ವಿಭಾಗಾಧಿಕಾರಿಗಳು ಲೂಟಿ ಮಾಡಿದ್ದಾರೆ. ಇದು ಸಾಧ್ಯವಾಗಿದ್ದು ಯಾರಿಂದ? ಮೊದಲಿಗೆ ನಾವು (ರಾಜಕಾರಣಿಗಳು) ತಿನ್ನುವುದು ನಿಲ್ಲಿಸಬೇಕು’ ಎಂದರು. ‘ವಿಧಾನಪರಿಷತ್ ಚುನಾವಣೆಯಲ್ಲಿ ₹ 25 ಕೋಟಿಯಿಂದ ₹ 50 ಕೋಟಿಗೂ ಹೆಚ್ಚು ಹಣ …
Read More »ಅಪ್ರಾಪ್ತೆಯ ಪ್ರಜ್ಞೆ ತಪ್ಪಿಸಿ ನಿರಂತರ ಅತ್ಯಾಚಾರ: ಆರೋಪಿಗಳ ಬಂಧನ
ಬೆಂಗಳೂರು: ಅಪ್ರಾಪ್ತೆಯ ಪ್ರಜ್ಞೆ ತಪ್ಪಿಸಿ ನಾಲ್ಕು ದಿನ ನಿರಂತರವಾಗಿ ಅತ್ಯಾಚಾರವೆಸಗಿದ್ದ ನಾಲ್ವರು ಹಾಗೂ ಸಹಕರಿಸಿದ ಇಬ್ಬರು ಮಹಿಳೆಯರನ್ನು ಎಚ್ಎಸ್ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೇಶವಮೂರ್ತಿ, ರಫೀಕ್, ಶರತ್, ಸತ್ಯರಾಜು ರಾಜೇಶ್ವರಿ ಹಾಗೂ ಕಲಾವತಿ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯು ಆರೋಪಿ ರಾಜೇಶ್ವರಿ ಬಳಿ ಟೈಲರಿಂಗ್ ಕಲಿಯಲು ಹೋಗುತ್ತಿದ್ದಳು. ಜ್ಯೂಸ್ನಲ್ಲಿ ಪ್ರಜ್ಞೆ ತಪ್ಪಿಸುವ ಔಷಧಿ ಬೆರೆಸಿ ಕೊಟ್ಟಿದ್ದ ರಾಜೇಶ್ವರಿ ಆರೋಪಿ ಕೇಶವಮೂರ್ತಿ ಅತ್ಯಾಚಾರವೆಸಗಲು ಸಾಥ್ ನೀಡಿದ್ದಳು. ಪ್ರಜ್ಞೆ ಬಂದ …
Read More »ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದರಿಂದ ಪಕ್ಷ ತೊರೆಯಲು ಮುಂದಾಗಿದ್ದ ಕೆಲವು ಶಾಸಕರು “U TURN”
ಬೆಂಗಳೂರು, ಮಾ.10- ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದರಿಂದ ಪಕ್ಷ ತೊರೆಯಲು ಮುಂದಾಗಿದ್ದ ಕೆಲವು ಶಾಸಕರು ಹಿಂದೆ ಸರಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಒಂದು ವೇಳೆ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಮಣಿಪುರ ಮತ್ತು ಗೋವಾದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದರೆ, ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಯ ಸುಮಾರು 20ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಕಡೆ ಮುಖ ಮಾಡುವ ಲೆಕ್ಕಾಚಾರದಲ್ಲಿದ್ದರು. ಆದರೆ, ಇದೀಗ ಐದು ರಾಜ್ಯಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಅಧಿಕಾರದ …
Read More »ಕೋಮು ಆಧಾರದ ಧ್ರುವೀಕರಣ ಬಿಜೆಪಿ ಗೆಲ್ಲಲು ಮುಖ್ಯ ಕಾರಣ’
ಬೆಂಗಳೂರು: ಉತ್ತರ ಪ್ರದೇಶದಲ್ಲಿ ಜನ ಬಿಜೆಪಿ ಗೆಲ್ಲಿಸಲು ಮುಖ್ಯ ಕಾರಣ ಅಲ್ಲಿ ಬಿಜೆಪಿ ಮಾಡುತ್ತಾ ಬಂದ ಕೋಮು ಆಧಾರದ ಧ್ರುವೀಕರಣ ಎಂದು ಸಿದ್ಧರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ವಿಶ್ಲೇಷಣೆ ಮಾಡುತ್ತಾ ಅವರು ಈ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆಗಳ ಫಲಿತಾಂಶ ಎನ್ನುವುದು ಜನತೆಯ ಅಭಿಪ್ರಾಯವನ್ನು ಅರಿತುಕೊಳ್ಳಲು ಇರುವ ಅವಕಾಶ. ಅದನ್ನು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟವರೆಲ್ಲರೂ ಗೌರವಿಸಬೇಕು. ನಾನು ಗೆದ್ದ ಅಭ್ಯರ್ಥಿಗಳನ್ನು ಅಭಿನಂದಿಸುತ್ತೇನೆ. ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ, …
Read More »ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲು ನಿಲ್ದಾಣಗಳಲ್ಲೇ ಆಧಾರ್ ಮತ್ತು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ
ನವದೆಹಲಿ:ಭಾರತೀಯ ರೈಲ್ವೇಯ ಪ್ರಯಾಣಿಕರಿಗೆ ಸಂತಸದ ಸುದ್ದಿಯಿದ್ದು ಇಲಾಖೆಯು ಇದೀಗ ಹೊಸ ಸೇವೆಯನ್ನು ಪ್ರಾರಂಭಿಸಿದ್ದು, ಅರ್ಹ ನಿವಾಸಿಗಳು ನೇರವಾಗಿ ರೈಲ್ವೆ ನಿಲ್ದಾಣಗಳಲ್ಲಿ ಪ್ಯಾನ್ ಮತ್ತು ಆಧಾರ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ. ಭಾರತೀಯ ರೈಲ್ವೇ ತನ್ನ ಹಲವಾರು ರೈಲು ನಿಲ್ದಾಣಗಳಲ್ಲಿ ಇತರ ಸೇವೆಗಳನ್ನು ಸಹ ನೀಡುತ್ತಿದೆ. ಈ ಕೇಂದ್ರಗಳು ಮೊಬೈಲ್ ಫೋನ್ಗಳನ್ನು ರೀಚಾರ್ಜ್ ಮಾಡಲು ಮತ್ತು ವಿದ್ಯುತ್ ಬಿಲ್ಗಳನ್ನು ಪಾವತಿಸಲು ಸೌಲಭ್ಯವನ್ನು ನೀಡುತ್ತವೆ.ಇಂತಹ ಸೇವೆಗಳನ್ನು ರೈಲ್ವೈರ್ ಸಾಥಿ ಕಿಯೋಸ್ಕ್ಗಳಲ್ಲಿ …
Read More »ಸ್ಕೂಟಿ ಕಲೆಯಲು ಹೋದ ಪತ್ನಿ ಮೇಲೆ ಹಲ್ಲೆ
ಗದಗ: ನಗರದ ಲಾಯನ್ ಸ್ಕೂಲ್ ಪ್ಲೆಗ್ರೌಂಡ್ಗೆ ಸ್ಕೂಟಿ ಕಲಿಯಲು ಹೋದ ಪತ್ನಿಯನ್ನು, ಪತಿ ಪ್ಲೆಗ್ರೌಂಡ್ನಲ್ಲೇ ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅಪೂರ್ವ ಹಲ್ಲೆಗೊಳಗಾದ ಮಹಿಳೆ. ಆರೋಪಿ ಇಜಾಜ್ ಹುಬ್ಬಳ್ಳಿ ಕೌಲಬಜಾರ್ನ ನಿವಾಸಿಯಾಗಿದ್ದಾನೆ. ಸ್ಕೂಟಿ ಕಲೆಯಲು ಹೋದ ಪತ್ನಿ ಮೇಲೆ ಹಲ್ಲೆ ಮಾಡಿದ್ದಾನೆ. ಮದ್ವೆ ಆದ ಆರಂಭದಲ್ಲಿ ಇಬ್ಬರು ಚೆನ್ನಾಗಿದ್ದರು. ಇಜಾಜ್ಗೆ ಇದು 2ನೇ ಮದ್ವೆಯಾಗಿತ್ತು. ಇಜಾಜ್ ಮೊದಲ ಹೆಂಡತಿಗೆ ಮೂರು ಮಕ್ಕಳು. ಮೊದಲ ಹೆಂಡತಿ ವಿಚಾರ ಇಜಾಜ್ …
Read More »ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳಿಗೆ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ: ಡೀಮ್ಡ್ ಅಧ್ಯಕ್ಷ
ಬೆಳಗಾವಿ: ಯದ್ಧಪೀಡಿತ ಉಕ್ರೇನ್ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೋಗಿ ವಾಪಸ್ಸಾಗಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುತ್ತದೆ ಎಂದು ಡೀಮ್ಡ್ ವಿಶ್ವವಿದ್ಯಾಲಯಗಳ ಒಕ್ಕೂಟ ಅಧ್ಯಕ್ಷ ಡಾ. ಪ್ರಭಾಕರ್ ಕೋರೆ ತಿಳಿಸಿದ್ದಾರೆ. ಉಕ್ರೇನ್ನಲ್ಲಿ ಯುದ್ಧ ಆರಂಭವಾದ ಹಿನ್ನೆಲೆಯಲ್ಲಿ ಎಂಬಿಬಿಎಸ್ ಶಿಕ್ಷಣ ಅರ್ಧಕ್ಕೆ ತೊರೆದು ಬಂದಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ನೀಡಲಾಗುತ್ತದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧದಿಂದ ಸಾವಿರಾರು ಭಾರತೀಯ ವೈದ್ಯ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಕಾರಣಕ್ಕೆ …
Read More »ಯುವತಿ ಜೊತೆಗೆ ಅಸಭ್ಯ ವರ್ತನೆ ತೋರಿದ ಆರೋಪದಡಿ ಕ್ಯಾಬ್ ಚಾಲಕನನ್ನು ಜೀವನ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಯುವತಿ ಜೊತೆಗೆ ಅಸಭ್ಯ ವರ್ತನೆ ತೋರಿದ ಆರೋಪದಡಿ ಕ್ಯಾಬ್ ಚಾಲಕನನ್ನು ಜೀವನ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಕ್ಯಾಬ್ನಿಂದ ಇಳಿಯುವಾಗ ಯುವತಿ ಚಾಲಕನ ಸಹಾಯ ಕೇಳಿದ್ದಳಂತೆ. ಈ ವೇಳೆ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಆಕೆ ನೀಡಿದ ದೂರಿನ ಮೇರೆಗೆ ರಾತ್ರೋರಾತ್ರಿ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
Read More »ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್
ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಮಾರ್ಚ್ ಮಾಹೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ …
Read More »
Laxmi News 24×7