Breaking News

Monthly Archives: ಮಾರ್ಚ್ 2022

ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ

ಚಿಕ್ಕೋಡಿ: ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಸತ್ಯಪ್ಪ ಸಿದ್ದಪ್ಪ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತನ್ನ ಮೇಲೆಯೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಚಿಕ್ಕೋಡಿ: ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ …

Read More »

ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.

ಬೆಳಗಾವಿ: ಸಾಮಾನ್ಯವಾಗಿ ಪೊಲೀಸರು ಎಂದರೇ ಬೈಯುವರೇ ಹೆಚ್ಚು, ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಪೋಲಿಸರು ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡಿದ್ದಾರೆ. ಸಂಕೇಶ್ವರ-ವಿಜಯಪುರ ರಾಜ್ಯ ಹೆದ್ದಾರಿಯ ಕರಿ ಮಸೂತಿ ಸಮೀಪದಲ್ಲಿ ಕಾರು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅಂಬುಲೆನ್ಸ್ ಬಾರದ ಕಾರಣ ಗಸ್ತು ತಿರುಗುತ್ತಿದ್ದ ಪೊಲೀಸರು ತಾವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ …

Read More »

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 4726 ಸರ್ಕಾರಿ ಹುದ್ದೆಗಳಿಗೆ ನೇಮಕಾತಿ

ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಸುವರ್ಣಾವಕಾಶವಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ LDC, JSA, PA, SA ಮತ್ತು DEO ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 7. ಇನ್ನೂ ಅರ್ಜಿ ಸಲ್ಲಿಸದ ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.   ಇದರ ಹೊರತಾಗಿ, ಅಭ್ಯರ್ಥಿಗಳು https://ssc.nic.in/Portal/Apply ಈ ಲಿಂಕ್ …

Read More »

ಶಿಕ್ಷಕರ ವಿರುದ್ಧ ಠಾಣೆಯ ಮೆಟ್ಟಿಲೇರಿದ 3ನೇ ಕ್ಲಾಸ್​ ವಿದ್ಯಾರ್ಥಿ: ಬಾಲಕನ ಮಾತು ಕೇಳಿ ಪೊಲೀಸರೇ ಶಾಕ್​!

ಶಿಕ್ಷಕರ ವಿರುದ್ಧ 8 ವರ್ಷದ ಬಾಲಕನೊಬ್ಬ ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಅಪರೂಪದ ಪ್ರಸಂಗ ತೆಲಂಗಾಣದ ಮೆಹಬೂಬಬಾದ್​ ಜಿಲ್ಲೆಯ ಬಯ್ಯಾಪುರಂ ಪೊಲೀಸ್​ ಠಾಣೆಯಲ್ಲಿ ನಡೆದಿದೆ. ಪೊಲೀಸ್​ ಠಾಣೆಗೆ ಅಳುತ್ತಾ ಬಂದ ಬಾಲಕನನ್ನು ಪೊಲೀಸರು ಪ್ರಶ್ನಿಸಿದಾಗ, ಬಾಲಕ ಕೊಟ್ಟ ಉತ್ತರ ಕೇಳಿ ಪೊಲೀಸರೇ ಶಾಕ್​ ಆಗಿದ್ದಾರೆ. ವಿವರಣೆಗೆ ಬರುವುದಾದರೆ, ಅನಿಲ್​ ಹೆಸರಿನ ಬಾಲಕ ಬಯ್ಯಾರಾಮ್​ ಮಂಡಲದ ಖಾಸಗಿ ಶಾಲೆಯೊಂದರಲ್ಲಿ ಮೂರನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಶನಿವಾರ ಪೊಲೀಸ್​ ಠಾಣೆಗೆ ಆಗಮಿಸಿದ ಬಾಲಕ, ತನ್ನ ಶಾಲಾ …

Read More »

ರಾಜ್ಯದಲ್ಲೇ ‘FSL ಪ್ರಯೋಗಾಲಯ’ ಸ್ಥಾಪನೆ: ಇನ್ಮುಂದೆ ‘ಸೈಬರ್ ವಂಚಕ’ರು ಹಣ ಎಗರಿಸಿದ್ರೇ, 20 ನಿಮಿಷದಲ್ಲಿ, ನಿಮ್ಗೆ ವಾಪಾಸ್.

ಹುಬ್ಬಳ್ಳಿ: ಸೈಬರ್ ಅಪರಾಧಗಳನ್ನು ( Cyber Crime ) ತಡೆಯಲು ಖಾತೆಯಿಂದ ಹಣ ಕಡಿತವಾಗಿರುವ ಸಂದೇಶ ಬಂದ ಕೂಡಲೇ ಅದು ಫ್ರಾಡ್ ( Fraud Case ) ಎಂದು ಗೊತ್ತಾಗುತ್ತಿದ್ದಂತೆಯೇ 112 ಗೆ ಕರೆ ಮಾಡಿದರೆ ಒಂದು ಸಂಖ್ಯೆ ಜನರೇಟ್ ಆಗುತ್ತದೆ. ಅಪರಾಧ ( Crime ) ಎಸಗಿರುವವರ ಖಾತೆ ಮತ್ತು ಹಣ ಕಳೆದುಕೊಂಡಿರುವವ ಖಾತೆಯ ಮಾಹಿತಿಯಿಂದ 20 ನಿಮಿಷಗಳೊಳಗೆ ಖಾತೆ ಬ್ಲಾಕ್ ಮಾಡಿ ಹಣ ಹಿಂದಿರುಗಿ ಪಡೆಯಲು ಸಾಧ್ಯವಾಗಲಿದೆ. …

Read More »

7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.   ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಬಜೆಟ್ ನಲ್ಲಿ …

Read More »

ಅವಧಿಗೂ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ;H.D.K.

ಕಲಬುರಗಿ: ಅವಧಿಗೂ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ಬರುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧವಾಗುತ್ತಿದೆ ಎಂದು ಕಲಬುರಗಿಯಲ್ಲಿ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಭಾನುವಾರ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನರಿಗೆ ರಾಷ್ಟ್ರೀಯ ಪಕ್ಷಗಳು ದ್ರೋಹ ಮಾಡುತ್ತಿವೆ. ರಾಜ್ಯದ ಜನರಿಗೆ ಸಿಎಂ ಬಸವರಾಜ ಬೊಮ್ಮಾಯಿ ದ್ರೋಹ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೇಕೆದಾಟು ವಿಚಾರವಾಗಿ ಮಾತನಾಡುವುದಾಗಿ ಹೇಳಿದ್ದಾರೆ. …

Read More »

ನವೋದಯ ಸಂಸ್ಥೆ ನಡೆ ವಿರೋಧಿಸಿ ರಾಯಚೂರು ಬಂದ್ಗೆ ಕರೆ ಕೊಟ್ಟ ಸಂಘಟನೆಗಳು

ಮಾರ್ಚ್ 7 ರಂದು ರಾಯಚೂರು ನಗರ ಸಂಪೂರ್ಣವಾಗಿ ಬಂದ್ ಆಗಿಲಿದೆ.ರಾಯಚೂರು ನಗರದಲ್ಲಿರೊ ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯ ಧೋರಣೆ ಖಂಡಿಸಿ, ಬಂದ್ಗೆ ಕರೆ ನೀಡಲಾಗಿದೆ. ರಾಯಚೂರು ನಗರದ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಬಂದ್ ನಡೆಯಲಿದೆ. ರಾಯಚೂರು ಬಂದ್ ಗೆ ಬಹುತೇಕ ಎಲ್ಲಾ ಕ್ಷೇತ್ರದವರು ಬೆಂಬಲ ನೀಡಿದ್ದಾರೆ. ಜೊತೆಗೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕೂಡ ಬಂದ್ನಲ್ಲಿ ಭಾಗಿಯಾಗಲಿದ್ದಾರೆ ಅಂತ ಶಾಸಕ ಡಾ.ಶಿವರಾಜ್ ಪಾಟೀಲ್ ತಿಳಿಸಿದ್ದಾರೆ. …

Read More »

ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ರಾಷ್ಟ್ರದ ಭವಿಷ್ಯವನ್ನು ಬದಲಾಯಿಸುವ ಸಾಮಥ್ರ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರ ಸಂಜೆ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ಗೌರವ …

Read More »

ನನ್ನ ಮಗಳನ್ನ ಜೀವಂತವಾಗಿ ನೋಡ್ತೀನಿ ಅಂದ್ಕೊಂಡಿರಲಿಲ್ಲ ನಮ್ಮ ದೇಶದಲ್ಲೇ ಕಡಿಮೆ ಫೀಸ್ ಇದಿದ್ದರೆ ಮಗಳನ್ನ ಉಕ್ರೇನ್‍ಗೆ ಕಳುಹಿಸಿ ಓದಿಸೋ ಅಗತ್ಯ ಬರುತ್ತಿರಲಿಲ್ಲ

ಬೆಂಗಳೂರು: ಮಗಳನ್ನ ಜೀವಂತವಾಗಿ ನೋಡ್ತೀನಿ ಅಂತ ನಾನು ಅಂದುಕೊಂಡಿರಲಿಲ್ಲ. ಮಗಳು ಪ್ರತಿಬಾರಿಯೂ ಕರೆ ಮಾಡಿದಾಗ ‘ಲವ್ ಯೂ ಪಪ್ಪಾ’ ಅಂದಾಗ ಆಗ್ತಿದ್ದ ನೋವು ಯಾರಿಗೂ ಹೇಳೋದಕ್ಕೆ ಆಗಲ್ಲ ಎಂದು ಹೇಳುತ್ತಾ ವೈಟ್ ಫೀಲ್ಡ್ ಮೂಲದ ವಿದ್ಯಾರ್ಥಿನಿ ಇಶಾ ತಂದೆ ಭಾವುಕರಾದರು. ನನ್ನ ಮಗಳು ತುಂಬಾ ಕಷ್ಟದಿಂದ ಖಾರ್ಕಿವ್ ನಿಂದ ಬಂದಿದ್ದಾಳೆ. ಅಲ್ಲಿ ಅವಳಿಗೆ ತುಂಬಾ ಕಷ್ಟವಾಗಿದೆ. ಮಗಳು ನೆಟ್‍ವರ್ಕ್ ಸಿಕ್ಕಿದ ಕೂಡಲೇ ಕರೆ ಮಾಡುತ್ತಿದ್ದಳು. 7 ದಿನ ನಿದ್ದೆಯಿಲ್ಲದೇ ಮಗಳಿಗಾಗಿ ಕಾಯುತ್ತಿದ್ದೆವು …

Read More »