ಐಪಿಎಲ್ 2022ರ ಪ್ಲೇ ಆಫ್ಗಳ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. IPL 2022 ರ ವೇಳಾಪಟ್ಟಿ ಇಲ್ಲಿದೆ: 1 ಶನಿವಾರ ಮಾರ್ಚ್ 26, 2022 CSK vs KKR 7:30 PM ವಾಂಖೆಡೆ ಸ್ಟೇಡಿಯಂ 2 ಭಾನುವಾರ ಮಾರ್ಚ್ 27, 2022 DC vs MI 3:30 PM ಬ್ರಬೋರ್ನ್ – CCI 3 ಭಾನುವಾರ ಮಾರ್ಚ್ 27, 2022 PBKS vs RCB 7:30 PM DY ಪಾಟೀಲ್ ಸ್ಟೇಡಿಯಂ …
Read More »Monthly Archives: ಮಾರ್ಚ್ 2022
ಜಾಗ ನೀಡದ್ದಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ: ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಗೋಕುಲ ರಸ್ತೆಯಲ್ಲಿ ಸಾಕಷ್ಟು ಜಾಗ ಹೊಂದಿದ್ದರೂ ಗೋಕುಲ ಪೊಲೀಸ್ ಠಾಣೆ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುತ್ತಿಲ್ಲ. ಇಲ್ಲದ ಸಬೂಬು ಹೇಳುತ್ತಿದ್ದಾರೆ ಎಂದು ಪ್ರಾದೇಶಿಕ ನ್ಯಾಯವಿಜ್ಞಾನ ಪ್ರಯೋಗಾಲಯದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಶಾಸಕ ಜಗದೀಶ ಶೆಟ್ಟರ್ ವೇದಿಕೆ ಮೇಲೆಯೇ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರದ ಜಾಗವನ್ನು ಸರ್ಕಾರದ ಇನ್ನೊಂದು ಇಲಾಖೆಗೆ ಕೊಡಲು ಎಷ್ಟೊಂದು ಅಡೆತಡೆ? ಎಂದು ಪ್ರಶ್ನಿಸಿದರು. ಇದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು …
Read More »KGF 2′ ಟ್ರೇಲರ್ ನೋಡಿ ಮಾತುಗಳೇ ಬರುತ್ತಿಲ್ಲ ಎಂದ ಸೆನ್ಸಾರ್ ಮಂಡಳಿ ಸದಸ್ಯ..!!
ಬೆಂಗಳೂರು : ‘KGF 2’ ರಿಲೀಸ್ ಗೆ ಇಡೀ ಭಾರತೀಯ ಸಿನಿಮಾರಂಗವೇ ಕಾದುಕುಳಿತಿದೆ.. ಅಭಿಮಾನಿಗಳ ಕಾತರತೆ ದಿನದಿಂದ ದಿನಕ್ಕೆ ಹೆಚ್ಚಾಗ್ತಲೇ ಇದೆ.. ಏಪ್ರಿಲ್ 14 ಕ್ಕಕೆ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ.. ಈ ನಡುವೆ ಪ್ರಶಾಂತ್ ನೀಲ್ ಯಶ್ ಕಾಂಬಿನೇಷನ್ ನ ಸಿನಿಮಾದ ಟ್ರೈಲರ್ ರಿಲೀಸ್ ದಿನಾಂಕವನ್ನ ಅನೌನ್ಸ್ ಮಾಡಿಬಿಟ್ಟಿರುವ ಸಿನಿಮಾತಂಡ ಅಭಿಮಾನಿಗಳ ಕಾತರತೆಯನ್ನ ಇಮ್ಮಡಿಗೊಳಿಸಿದೆ. ಅಂದ್ಹಾಗೆ ಟ್ರೈಲರ್ ಅನ್ನ ಈಗಾಗಲೇ ಸೆನ್ಸಾರ್ ಮಂಡಳಿ ಸದಸ್ಯರು ವೀಕ್ಷಿಸಿದ್ದಾರೆ.. ಟ್ರೈಲರ್ ನೋಡಿದ …
Read More »ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕ್ ಬಗ್ಗು ಬಡಿದ ಭಾರತ ತಂಡದ ವನಿತೆಯರು..!
ಮಹಿಳೆಯರ ಅಂತಾರಾಷ್ಟ್ರೀಯ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನ ಮಣಿಸಿದೆ. ಮೌಂಟ್ ಮೌಂಗನುಯಿ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡು ಪಾಕ್ಗೆ 245 ರನ್ಗಳ ಗುರಿಯನ್ನ ನೀಡಿತ್ತು. ಈ ಗುರಿಯನ್ನ ಬೆನ್ನು ಹತ್ತಿದ ಪಾಕಿಸ್ತಾನ 43 ಓವರ್ ಆಡಿ ತನ್ನೆಲ್ಲಾ ವಿಕೆಟ್ಗಳನ್ನ ಕಳೆದುಕೊಂಡು ಸೋಲಿಗೆ ಶರಣಾಯಿತು. ಈ ಮೂಲಕ ಭಾರತ 107 ರನ್ಗಳ ಭರ್ಜರಿ ಗೆಲುವನ್ನ ಸಾಧಿಸಿದೆ. …
Read More »ಬಡವರಿಗಾಗಿ ಆ ಪುಣ್ಯಾತ್ಮ ವಸತಿ ಸಚಿವ ಒಂದು ಮನೆಯನ್ನೂ ನೀಡಿಲ್ಲ: ಸಿದ್ದರಾಮಯ್ಯ
ನಾವು ಅಧಿಕಾರದಲ್ಲಿ ಇದ್ದಿದ್ದರೆ ಬಡವರಿಗೆ ಮನೆ ನೀಡುತ್ತಿದ್ದೆವು. 1 ಲಕ್ಷ ಮನೆಗಳನ್ನು ಬಡವರಿಗಾಗಿ ನೀಡುತ್ತಿದ್ದೆವು. ಆದ್ರೆ ಆ ಪುಣ್ಯಾತ್ಮ ವಸತಿ ಸಚಿವ ಒಂದು ಮನೆಯನ್ನೂ ನೀಡಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಕುಮಾರಸ್ವಾಮಿ ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುತ್ತೇವೆ. ಕಾಂಗ್ರೆಸ್ಗೆ ಓಟು ಹಾಕಿದರೆ ನನಗೇ ಓಟು ಹಾಕಿದಂತೆ ಎಂದರು.
Read More »ಕಾಂಗ್ರೆಸ್ 60 ವರ್ಷದಲ್ಲಿ ಏನೂ ಮಾಡಿಲ್ಲ:ಗೋವಿಂದ ಕಾರಜೋಳ
ಮೇಕೆದಾಟು ವಿಚಾರದಲ್ಲಿ ಕೈ ನಾಯಕರ ಹೇಳಿಕೆ ವಿಚಾರಕ್ಕೆ ಯಾದಗಿರಿಯ ನಾರಾಯಣಪುರದಲ್ಲಿ ಸಚಿವ ಗೋವಿಂದ ಕಾರಜೋಳ ಖಾರವಾಗಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಾಂಗ್ರೆಸ್ 60 ವರ್ಷದಲ್ಲಿ ಏನೂ ಮಾಡಿಲ್ಲ. ನಾವು ಮೊದಲು 1 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ. ಕೇಂದ್ರ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಮೇಕೆದಾಟು ಯೋಜನೆಯನ್ನು ಖಂಡಿತವಾಗಿ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Read More »ಯಾವುದೇ ಮುಂದಾಲೋಚನೆ ಇಲ್ಲದ ಬಜೆಟ್: ಈಶ್ವರ್ ಖಂಡ್ರೆ
ಕಲಬುರಗಿ: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ 2022-23 ರ ಬಜೆಟ್ಗೆ ದಿಕ್ಕು ದೆಸೆಯಿಲ್ಲ, ಯಾವುದೇ ಮುಂದಾಲೋಚನೆ ಇಲ್ಲದ ಬಜೆಟ್ ಇದಾಗಿದ್ದು ಕಲ್ಯಾಣ ಕರ್ನಾಟಕದ ಅಭಿವೃದ್ದಿ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಿಸಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಈ ವರ್ಷದಲ್ಲಿ 2,65,000 ಕೋಟಿ ಮೌಲ್ಯದ ಬಜೆಟ್ ಮಂಡನೆ ಮಾಡಲಾಗಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೇಳಿಕೊಳ್ಳುವಂತಹ ಯೋಜನೆಗಳಿಲ್ಲ. ಕೇವಲ 3000 ಕೋಟಿ ರೂ ಘೋಷಣೆ …
Read More »ಉಕ್ರೇನ್ನಿಂದ ಸುರಕ್ಷಿತವಾಗಿ ಹಿಂದಿರುಗಿದ ಬೆಳಗಾವಿಯ ವಿದ್ಯಾರ್ಥಿನಿ ಬ್ರಾಹ್ಮಿ..
ಬೆಳಗಾವಿ : ಉಕ್ರೇನ್ನ ಯುದ್ಧ ಭೂಮಿಯಿಂದ ಸುರಕ್ಷಿತವಾಗಿ ಬೆಳಗಾವಿಗೆ ಆಗಮಿಸಿದ ವಿದ್ಯಾರ್ಥಿನಿ ಬ್ರಾಹ್ಮಿ ಮನೋಜ ಪಾಟೀಲ್ ಅವರನ್ನು, ಸಚಿವ ಉಮೇಶ ಕತ್ತಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಚಿಕ್ಕೋಡಿ ತಾಲೂಕಿನ ಬ್ರಾಹ್ಮಿ ದೆಹಲಿ, ಬೆಂಗಳೂರು ಮಾರ್ಗವಾಗಿ ಬೆಳಗಾವಿಗೆ ಆಗಮಿಸಿದರು. ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿನಿ ಆಗಿರುವ ಬ್ರಾಹ್ಮಿ ಪಾಟೀಲ್, ಉಕ್ರೇನ್ ದೇಶದ ಚರ್ನಿವೇಸ್ಟ್ ನ ಬೊಕೊ ಯುನಿಯನ್ ಸ್ಟೇಟ್ ಮೆಡಿಕಲ್ ವಿವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಯುದ್ಧ ಘೋಷಣೆಯಾದ …
Read More »ರಷ್ಯಾ ಪಡೆಗಳಿಂದ ಮತ್ತೊಂದು ಪರಮಾಣು ಸ್ಥಾವರ ವಶಪಡಿಸಿಕೊಳ್ಳಲು ಯತ್ನ
ಕೀವ್(ಉಕ್ರೇನ್): ಉಕ್ರೇನ್ನಲ್ಲಿ ಕಳೆದ ವಾರ ಜಪೋರಿಜ್ಜ್ಯಾ ಪರಮಾಣು ಸ್ಥಾವರವನ್ನು ವಶಪಡಿಸಿಕೊಂಡ ನಂತರ ರಷ್ಯಾದ ಪಡೆಗಳು ಮತ್ತೊಂದು ಪರಮಾಣು ಸ್ಥಾವರವನ್ನು ವಶಪಡಿಸಿಕೊಳ್ಳುವ ಪ್ಲಾನ್ ಹೊಂದಿವೆ ಎಂದು ಕೀವ್ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆಉಕ್ರೇನಿಯನ್ ಅಧ್ಯಕ್ಷರ ಕಚೇರಿಯ ಮುಖ್ಯಸ್ಥರ ಸಲಹೆಗಾರ ಅಲೆಕ್ಸಿ ಅರೆಸ್ಟೋವಿಚ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಷ್ಯಾದ ಪಡೆಗಳು ನಿಕೋಲೇವ್ನ ಉತ್ತರಕ್ಕೆ ದಾಳಿ ಇಡಲು ಪ್ರಯತ್ನಿಸುತ್ತಿವೆ. ಹಾಗೆ ಇದರ ಭಾಗವಾಗಿ ದಕ್ಷಿಣ ಉಕ್ರೇನಿಯನ್ ಪರಮಾಣು ವಿದ್ಯುತ್ ಸ್ಥಾವರವನ್ನು ವಶಕ್ಕೆ ಪಡೆಯಲು ಪ್ರಯತ್ನಿಸುತ್ತಿವೆ …
Read More »ಸಂಪೂರ್ಣ ʻಮಹಿಳಾ ಸಿಬ್ಬಂದಿʼಯನ್ನೇ ಹೊಂದಿದ ʻರೈಲ್ವೆ ನಿಲ್ದಾಣʼವಿದು. ಯಾವುದು ಗೊತ್ತಾ?
ಬೆಳಗಾವಿ: ಬೆಳಗಾವಿಯ ಬಿಡಿಸಿಸಿ ಬ್ಯಾಂಕ್ ಮುರಗೋಡ ಶಾಖೆಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಬರೋಬ್ಬರಿ 5 ಕೋಟಿಗೂ ಅಧಿಕ ಮೌಲ್ಯದ ಹಣ, ಚಿನ್ನಾಭರಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡದ ಬಿಡಿಸಿಸಿ ಬ್ಯಾಂಕ್ ಗೆ ನುಗ್ಗಿರುವ ದರೋಡೆಕೋರರು, ಬ್ಯಾಂಕ್ ಬಾಗಿಲು ಮುರಿದು ನಕಲಿ ಕೀ ಬಳಸಿ ಹಣ, ಚಿಭಾರಣ ದೋಚಿ ಪರಾರಿಯಾಗಿದ್ದಾರೆ.
Read More »
Laxmi News 24×7