ದೇಶದಲ್ಲಿರುವ ಅಮೂಲ್ಯ ಲೋಹ ನಿಕ್ಷೇಪ ಶೋಧನೆಗೆ ಕೇಂದ್ರ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಹಮ್ಮಿಕೊಂಡಿದ್ದ ಸೌತ್ ಜುವೆಲರಿ ಶೋ ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿ ಸುಮಾರು 900 ಟನ್ಗಳಷ್ಟು ಬಂಗಾರದ ಲೋಹದ ನಿಕ್ಷೇಪ ಇದೆ ಎಂದು ಅಂದಾಜಿಸಲಾಗಿದ್ದು, ಕಾಪರ್, ಅಲ್ಯೂಮಿನಿಯಂನ ನಿಕ್ಷೇಪಗಳ ಶೋಧನೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು. ನಮ್ಮ ರಾಜ್ಯದಲ್ಲಿ ಗುರುತಿಸಲಾಗಿರುವ ಬಂಗಾರದ ನಿಕ್ಷೇಪಗಳ ಹರಾಜಿಗೆ …
Read More »Monthly Archives: ಮಾರ್ಚ್ 2022
ಕುತ್ತಿಗೆ ನೋವಿಗೆ ಇಲ್ಲಿದೆ ಮನೆ ಮದ್ದು
ನಮ್ಮ ದೇಹದಲ್ಲಿ ಕುತ್ತಿಗೆಯೂ ಬಹು ಮುಖ್ಯವಾದ ಅಂಗ. ಕೆಲವೊಂದು ಕಾರಣಗಳಿಂದ ಕುತ್ತಿಗೆ ನೋವು ಪದೇ ಪದೇ ಕಾಣಿಸಿಕೊಳ್ಳುತ್ತದೆ. ಅದಕ್ಕೆ ಮನೆಯಲ್ಲಿ ಮದ್ದು ತಯಾರಿಸಬಹುದು. ಕುತ್ತಿಗೆ ನೋವು ಇರುವವರು ಎರಡು ಗಂಟೆಗೊಮ್ಮೆ ಐಸ್ ಪ್ಯಾಕ್ ಇಟ್ಟುಕೊಳ್ಳಬಹುದು. ಇದರಿಂದ ನೋವು ನಿವಾರಣೆಯಾಗುತ್ತದೆ. ದಿನನಿತ್ಯ ಕುತ್ತಿಗೆ ವ್ಯಾಯಾಮ ಮಾಡುವುದರಿಂದ ಕುತ್ತಿಗೆ ನೋವಿನ ಸಮಸ್ಯೆಯಿಂದ ದೂರವಿರಬಹುದು. ಒಂದು ಲೋಟ ಹಾಲಿಗೆ ಒಂದು ಚಮಚ ಅರಿಷಿಣ ಪುಡಿ ಸೇರಿಸಿ ಅದನ್ನು ಬಿಸಿ ಮಾಡಿ ನಂತರ ಅದಕ್ಕೆ ಸ್ವಲ್ಪ …
Read More »ಆಂದೋಲನದ ವರದಿಯನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡ ಸಿಎಂ!
ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾವು ಮಂಡಿಸಿದ ೨೦೨೨ನೇ ಸಾಲಿನ ಬಜೆಟ್ ಕುರಿತು ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾದ ಕೃಷಿ ಅನುದಾನ ಕುರಿತು ಸವಿವರ ವರದಿಯನ್ನು ತಮ್ಮ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಆಂದೋಲನ ಪತ್ರಿಕೆಯ ಎರಡನೇ ಪುಟದಲ್ಲಿ ‘ಕೃಷಿ ಕ್ಷೇತ್ರಕ್ಕೆ ೩೩,೭೦೦ ಕೋಟಿ ರೂ.’ ಶೀರ್ಷಿಕೆಯಡಿ ಕೃಷಿ ಅನುದಾನ ಕುರಿತು ವರದಿಗಳು ವಿವರಗಳೊಂದಿಗೆ ಪ್ರಕಟವಾಗಿತ್ತು. ಆ ವರದಿಯನ್ನು ಬಸವರಾಜ ಬೊಮ್ಮಾಯಿ ಅವರು ತಮ್ಮ ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದಾರೆ. ಲಕ್ಷಾಂತರ ಫಾಲೋವರ್ಗಳು …
Read More »ಸರಕಾರಿ ನೌಕರರ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ವಿಷಾದಕರ: ಕೆಪಿಸಿಸಿ ವಕ್ತಾರ ರಮೇಶ್ ಬಾಬು
ಬೆಂಗಳೂರು, ಮಾ.5: 2022-23ನೆ ಸಾಲಿನ ಆಯವಯ್ಯದಲ್ಲಿ ರಾಜ್ಯದ ಸರಕಾರಿ ಮತ್ತು ಅರೆ ಸರಕಾರಿ ನೌಕರರ ಬೇಡಿಕೆಗಳನ್ನು ಹಾಗೂ ನಿರುದ್ಯೋಗಿ ಯುವಕರ ಧ್ವನಿಯನ್ನು ಪರಿಗಣಸದೆ ಇರುವುದು ವಿಷಾದಕರ ಸಂಗತಿಯಾಗಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ, ಕೆಪಿಸಿಸಿ ವಕ್ತಾರ ರಮೇಶ್ ಬಾಬು ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಸುಮಾರು ಐದೂವರೆ ಲಕ್ಷ ಸರಕಾರಿ ಮತ್ತು ಅರೆ ಸರಕಾರಿ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಆರನೇ ವೇತನ …
Read More »ಬೆಂಗಳೂರಿನ ಬಾಗಮನೆ ಟೆಕ್ಪಾರ್ಕ್ನಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಸಾಫ್ಟ್ವೇರ್ ಕಂಪನಿ ಕಚೇರಿ
ಬೆಂಗಳೂರು: ಹಲವು ಸಾಫ್ಟ್ವೇರ್ ಕಂಪನಿಗಳ ಕಚೇರಿ ಇರುವ ನಗರದ ಬಾಗಮನೆ ಟೆಕ್ಪಾರ್ಕ್ನಲ್ಲಿ (Bagmane Tech Park) ಶನಿವಾರ ರಾತ್ರಿ 10 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಶಾರ್ಟ್ ಸರ್ಕೀಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯ ಪೈಕಿ ಒಬ್ಬರಿಗೆ ತೀವ್ರ ಗಾಯಗಳಾಗಿವೆ. ಬೆಂಕಿ ನಂದಿಸುವ ವೇಳೆ ಆಯತಪ್ಪಿ 4ನೇ ಅಂತಸ್ತಿನಿಂದ ಕೆಳಗೆಬಿದ್ದ ಮಹದೇವಪುರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ …
Read More »10 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ 10ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ …
Read More »ಆರೋಗ್ಯ ರಕ್ಷಣೆಗೆ ಜನತೆ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ
ಗೋಕಾಕ : ಆರೋಗ್ಯ ರಕ್ಷಣೆಗೆ ಜನತೆ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ ನಗರಸಭೆಯವರ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ನಗರಸಭೆಯ ಪರಿಸರ ಸಹಾಯಕ ಕಾರ್ಯಪಾಲಕ ಅಭಿಯಂತ ಎಮ್.ಎಚ್.ಗಜಾಕೋಶ ಹೇಳಿದರು. ಶುಕ್ರವಾರದಂದು ಇಲ್ಲಿಯ ವಾರ್ಡ ನಂ. 29 ರ ಸೋಮವಾರ ಪೇಟೆಯಯಲ್ಲಿರುವ ಶ್ರೀ ಅಂಭಾಭವಾನಿ ದೇವಸ್ಥಾನದಲ್ಲಿ ನಗರಸಭೆ ಹಾಗೂ ನಮ್ಮಭಿಮಾನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸ್ವಚ್ಚ ಭಾರತ ಮಿಷನ್ ಯೋಜನೆಯಡಿ ಹಮ್ಮಿಕೊಂಡ “ಜನ ಜಾಗೃತಿ ಅಭಿಯಾನ” ಪಾಲ್ಗೊಂಡು ಮಾತನಾಡುತ್ತಿದ್ದರು. ನಗರಸಭೆಯವರು ನಗರದ …
Read More »ಪೋಕ್ಸೊ ಕಾಯ್ದೆ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದರೆ ಸಂತ್ರಸ್ತರಿಗೆ ಮಾಹಿತಿ ನೀಡುವುದು ಕಡ್ಡಾಯ; ಹೈಕೋರ್ಟ್ ಮಹತ್ವದ ಆದೇಶ
ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿರುವ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದರೆ, ಈ ಬಗ್ಗೆ ಸಂತ್ರಸ್ತರಿಗೆ ಅಥವಾ ಕೌನ್ಸಿಲ್ ಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂತಹ ದೌರ್ಜನ್ಯಕ್ಕೊಳಗಾದ ಮಕ್ಕಳ ತಾಯಂದಿರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ, ಚೀಫ್ ಜಸ್ಟೀಸ್ ರಿತುರಾಜ್ …
Read More »ಕದನ ವಿರಾಮ ಘೋಷಿಸಿ: ರಷ್ಯಾ, ಉಕ್ರೇನ್ಗೆ ಭಾರತ ಮನವಿ
ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ಭೀಕರ ಯುದ್ಧ ನಡೆಸುತ್ತಿದ್ದು, ಅಲ್ಲಿ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಭಾರತ ಅವರೆಲ್ಲರನ್ನೂ ಸ್ಥಳಾಂತರಿಸುವ ಕಾರ್ಯ ಮಾಡುತ್ತಿದ್ದರೂ ಹಲವರು ಇನ್ನೂ ಯುದ್ಧದ ಪರಿಸ್ಥಿತಿಯಿಂದ ತಪ್ಪಿಸಿಕೊಂಡು ಸುರಕ್ಷಿತ ಸ್ಥಳಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ. ಸ್ಥಳೀಯ ಮಟ್ಟದಲ್ಲಿ ಕದನ ವಿರಾಮ ಘೋಷಿಸುವಂತೆ ರಷ್ಯಾ ಹಾಗೂ ಉಕ್ರೇನ್ಗೆ ಭಾರತ ಮನವಿ ಮಾಡಿದೆ. ಉಕ್ರೇನ್ನಲ್ಲಿ ಫಿರಂಗಿ ದಾಳಿ ನಡೆಯುತ್ತಿದೆ. ಅಲ್ಲಿನ ಪರಿಸ್ಥಿತಿ ಅಪಾಯಕಾರಿಯಾಗಿದ್ದು, ಇಂತಹ ಸನ್ನಿವೇಶದಲ್ಲಿ ನಮ್ಮ ವಿದ್ಯಾರ್ಥಿಗಳು ಪ್ರಯಾಣಿಸುವುದು ನಮಗೆ ಇಷ್ಟವಿಲ್ಲ. …
Read More »ಮನೆ, ಮನೆಗೆ ಪಡಿತರ ತಲುಪಿಸುವ ಯೋಜನೆಯನ್ನು ಕೈ ಬಿಡಲಾಗಿದೆ: ಉಮೇಶ್ ಕತ್ತಿ
ಚಿಕ್ಕೋಡಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಮನೆ, ಮನೆಗೆ ಪಡಿತರ ತಲುಪಿಸುವ ಯೋಜನೆಯನ್ನು ಬಿಜೆಪಿ ಸರ್ಕಾರ ಕೈ ಬಿಟ್ಟಿದೆ ಎಂದು ಆಹಾರ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಈ ಯೋಜನೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಸಿಎಂ ಜೊತೆಗೆ ಚರ್ಚಿಸಿ ರಾಜ್ಯದಲ್ಲಿ ಈ ಯೋಜನೆಯನ್ನು ಕೈ ಬಿಡಲಾಗಿದೆ. ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ ಮಾಡಲಾಗುವುದು …
Read More »
Laxmi News 24×7