ಬೆಂಗಳೂರು, ಮಾರ್ಚ್ 04: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನ ಚೊಚ್ಚಲ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಕೃಷಿ ವಲಯಕ್ಕೆ ನೀಡುವ ಕೊಡುಗೆಗಳ ಪ್ರಸ್ತಾಪ ಮಾಡಿದ್ದಾರೆ. ಬಳ್ಳಾರಿ, ಬೆಳಗಾವಿಯಲ್ಲಿ ಹೊಸ ಕೃಷಿ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೃಷಿ ಕ್ಷೇತ್ರಕ್ಕೆ ನೀಡುವ ಕೊಡುಗೆಗಳ ಪ್ರಸ್ತಾಪ ಮಾಡಿದ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಳ್ಳಾರಿ ಜಿಲ್ಲೆಯ …
Read More »Monthly Archives: ಮಾರ್ಚ್ 2022
ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗಕ್ಕಾಗಿ 927 ಕೋಟಿ ಬಜೆಟ್: ಹೊಸ ರೈಲು ಮಾರ್ಗ, ವಿಮಾನ ಹಾರಾಟ ಘೋಷಣೆ ಎಲ್ಲೆಲ್ಲಿ?
ಬೆಂಗಳೂರು, ಮಾರ್ಚ್ 4: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು, ಪಂಚಸೂತ್ರಗಳ ಆಧಾರದ ಬಜೆಟ್ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ನಾಗರಿಕ ವಿಮಾನಯಾನ, ರೈಲು ಯೋಜನೆಗಳಿಗೆ ಬಜೆಟ್ ನಲ್ಲಿ ಸಿಕ್ಕಿರುವ ಅನುದಾನದ ಬಗ್ಗೆ ಮುಖ್ಯಾಂಶಗಳು ಇಲ್ಲಿವೆ… ರಾಜ್ಯದ ಎರಡನೇ ಸ್ತರದ ನಗರ, ಪಟ್ಟಣಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ …
Read More »ರೆಡಿಯಾಯ್ತು ರಷ್ಯಾದ ಎಸ್-400! ಇವು 400 ಕಿಲೋಮೀಟರ್ವರೆಗೆ ಸಾಗಿ ದಾಳಿ ನಡೆಸೋ ಸಾಮರ್ಥ್ಯ ಹೊಂದಿರುತ್ತವೆ.
ಯುಕ್ರೇನ್ ಮೇಲೆ ರಷ್ಯಾ ಮುಗಿಬಿದ್ದು ಈಗಾಗಲೇ ಒಂದು ವಾರ ಕಳೆದೋಗಿದೆ. ಸಂಘರ್ಷ 8ನೇ ದಿನಕ್ಕೆ ಕಾಲಿಟ್ಟಿದೆ. ಆದ್ರೆ ಇಲ್ಲಿ ರಷ್ಯಾ ಅಂದುಕೊಂಡಿದ್ದರ ಮಟ್ಟಿಗೆ ಯಶಸ್ಸು ಸಿಗ್ತಾ ಇಲ್ಲ. ಯುಕ್ರೇನ್ ಕಡೆಯಿಂದ ಬಲವಾದ ವಿರೋಧ ಎದುರಾಗ್ತಿದೆ. ಮತ್ತೊಂದ್ಕಡೆ ಪಾಶ್ಚಿಮಾತ್ಯ ದೇಶಗಳು ಯುಕ್ರೇನ್ಗೆ ನಿರಂತರವಾಗಿ ಸಪೋರ್ಟ್ ಮಾಡ್ತಾ ಇದಾರೆ. ಇದ್ರ ನಡುವೆಯೇ ಭಾನುವಾರ ಪುಟಿನ್ ಪರಮಾಣು ಶಸ್ತ್ರಾಸ್ತ್ರಗಳನ್ನು ರೆಡಿ ಇಟ್ಕೊಳ್ಳಿ ಅಂತ ಆದೇಶಿಸಿದ್ರು. ಇದೀಗ ಕಂಟ್ರೋಲ್ಗೆ ಬಾರದ ಯುಕ್ರೇನ್ ಮೇಲೆ ಎಸ್ 400 …
Read More »ಭಾರತದಲ್ಲಿ ಶಿಕ್ಷಣ ಸರಿಯಾಗಿದ್ದಿದ್ದರೆ ವಿದೇಶಕ್ಕೆ ಹೋಗ್ತಿರಲಿಲ್ಲ.. PM Modi ಎದುರು ವಿದ್ಯಾರ್ಥಿಗಳ ಸಿಟ್ಟು..!
ವಾರಣಾಸಿ (ಯುಪಿ): ವೈದ್ಯಕೀಯ ಶಿಕ್ಷಣ ಪಡೆಯಲು ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು(Indian Students ) ವಿದೇಶಕ್ಕೆ ತೆರಳಲು ಹಿಂದಿನ ಸರ್ಕಾರಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಆರೋಪಿಸಿದರು. ವೈದ್ಯಕೀಯ ಶಿಕ್ಷಣಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್ಗೆ ತೆರಳುತ್ತಾರೆ. ಆದರೆ ಕಳೆದೊಂದು ವಾರದಿಂದ ಉಕ್ರೇನ್ (Ukraine) ದೇಶದ ಮೇಲೆ ರಷ್ಯಾ ದಾಳಿ ನಡೆಸಿದ್ದರಿಂದ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಯುದ್ಧ ಪೀಡಿತ ಪ್ರದೇಶದಿಂದ ಭಾರತೀಯ ವಿದ್ಯಾರ್ಥಿಗಳನ್ನು …
Read More »ಉಕ್ರೇನ್ ನಿಂದ ಬಚಾವಾಗಿ ಬರಲು ಕೇರಳದ ವಿದ್ಯಾರ್ಥಿ ಮಾಡಿದ್ದಾನೆ ಈ ಕೆಲಸ
ರಷ್ಯಾದಿಂದ ಆಕ್ರಮಣಕ್ಕೊಳಗಾಗಿರೋ ಉಕ್ರೇನ್ ನಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರುವ ಕಾರ್ಯ ಭರದಿಂದ ನಡೀತಿದೆ. ಹೇಗಾದ್ರೂ ಮಾಡಿ ಉಕ್ರೇನ್ ಅನ್ನು ತೊರೆಯಿರಿ ಅಂತಾ ಭಾರತ ಸರ್ಕಾರ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದೆ ಭಾರತೀಯ ವಿದ್ಯಾರ್ಥಿಯೊಬ್ಬ ಉಕ್ರೇನ್ ನಿಂದ ಹೊರಹೋಗಲು ರೈಲಿನಲ್ಲಿ ಟಿಕೆಟ್ ಗಿಟ್ಟಿಸಿಕೊಳ್ಳುವ ಸಲುವಾಗಿ ತನ್ನ ಐಪಾಡ್ ಅನ್ನೇ ಮಾರಾಟ ಮಾಡಿದ್ದಾನೆ. ವಿದ್ಯಾರ್ಥಿಗಳೆಲ್ಲ ಉಕ್ರೇನ್ ನ ಮೆಟ್ರೋ ಸ್ಟೇಶನ್ ನಲ್ಲಿ ಆಶ್ರಯ ಪಡೆದಿದ್ರು. ಆದ್ರೆ ನಿಲ್ದಾಣದ ಎದುರೇ ಬಾಂಬ್ ಸ್ಫೋಟಗೊಂಡು, …
Read More »ಕ್ಷುಲ್ಲಕ ಕಾರಣಕ್ಕೆ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ
ಶಿವಮೊಗ್ಗ, ಮಾರ್ಚ್ 3: ಸಾಕು ನಾಯಿ ಕರೆದುಕೊಂಡು ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯಾಳುವನ್ನು ದಾಖಲಿಸಲಾಗಿದೆ. ಗೋಪಾಳದ ಪದ್ಮಾ ಟಾಕೀಸ್ ಬಳಿ ಗುರುವಾರ ಸಂಜೆ ಈ ಘಟನೆ ಸಂಭವಿಸಿದೆ. ಸ್ಥಳೀಯ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆಯಾಗಿದೆ. ತಲೆಗೆ ತೀವ್ರ ಗಾಯವಾಗಿದ್ದು, ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಮುಖಂಡರು …
Read More »ಬೆಳಗಾವಿಯ ಜನಸ್ನೇಹಿ ಅಂಚಿ ಪೊಲೀಸ್ಗೆ ಆತ್ಮೀಯ ಬೀಳ್ಕೊಡುಗೆ
ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆ ಎಎಸ್ಐ ಆಗಿ ಸೇವೆಯಿಂದ ನಿವೃತ್ತಿಯಾದ ನಂದಕುಮಾರ್ ಅಂಚಿ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ಹೌದು ಎಎಸ್ಐ ನಂದಕುಮಾರ್ ಅಂಚಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಬೆಳಗಾವಿಯಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಸುಮಾರು 30 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿ ಅನೇಕ ವರ್ಷಗಳಿಂದ ಮಾರ್ಕೆಟ್ ಠಾಣೆಯಲ್ಲಿ ಎಎಸ್ಐ ಆಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದರು. ವಿಶೇಷ ಘಟಕದಲ್ಲಿ ಕೆಲಸ ಮಾಡುತ್ತಾ ಸದಾ ಹಸನ್ಮುಖಿಯಾಗಿ ಜನರ ಸಮಸ್ಯೆಗಳಿಗೆ …
Read More »ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ‘ಡಿ ಬಾಸ್’ ಘೋಷಣೆಗೆ ಸಿ.ಎಂ ಪೆಚ್ಚು!
ಬೆಂಗಳೂರು: ಚಿತ್ರಾಭಿಮಾನ, ಅಭಿಮಾನಿಗಳ ಜೈಕಾರ, ರಾಜಕೀಯ ಮೇಳ, ಬೇಡಿಕೆಗಳ ಪಟ್ಟಿ ಮತ್ತು ಭರವಸೆಗಳ ಮಹಾಪೂರಗಳ ನಡುವೆ 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗುರುವಾರ ಚಾಲನೆ ಸಿಕ್ಕಿತು. ಕೃಷಿ ವಿಶ್ವವಿದ್ಯಾಲಯದ ಡಾ.ಬಾಬು ರಾಜೇಂದ್ರ ಪ್ರಸಾದ್ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 4.30ಕ್ಕೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಸುಮಾರು ಒಂದು ಗಂಟೆಯಷ್ಟು ತಡವಾಗಿ ಆರಂಭವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಷಣ ಆರಂಭಿಸಿದ ಕೆಲ ಕ್ಷಣಗಳಲ್ಲಿ ನಟ ದರ್ಶನ್ ಬಂದರು ಆ ವೇಳೆಗೆ ಸಭಾಂಗಣದಲ್ಲಿದ್ದ …
Read More »ರಷ್ಯಾ ಯುದ್ಧ ನಿಲ್ಲಿಸಲು ಹೊಸ ದಾರಿ ಹುಡುಕಿದ ಉಕ್ರೇನ್ ಅಧ್ಯಕ್ಷ
ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆಸಿದ್ದು, ನಿರಂತರ ದಾಳಿಯಿಂದಾಗಿ ಉಕ್ರೇನ್ ಸಂಪೂರ್ಣ ಹಾನಿಗೀಡಾಗಿದೆ. ಯುದ್ಧ ನಿಲ್ಲಿಸುವ ಕುರಿತಂತೆ ಉಭಯ ದೇಶಗಳ ನಡುವೆ ಎರಡು ಬಾರಿ ಶಾಂತಿ ಮಾತುಕತೆ, ಸಂಧಾನ ಸಭೆ ನಡೆದರೂ ಷರತ್ತುಗಳ ಕಾರಣ ಫಲಪ್ರದವಾಗಿಲ್ಲ ಇದರ ನಡುವೆ ಪ್ರಬಲ ರಷ್ಯಾದ ನಿರಂತರ ದಾಳಿಯಿಂದಾಗಿ ಉಕ್ರೇನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಉಕ್ರೇನಿಯನ್ನರ ಬೆಂಬಲ ಅಧ್ಯಕ್ಷ ಝೆಲೆನ್ ಸ್ಕಿ ಅವರಿಗೆ ಇರುವುದರಿಂದ ಕೊನೆವರೆಗೂ ಹೋರಾಟ ನಡೆಸುವುದಾಗಿ ಹೇಳಿದ್ದಾರೆ. ಆದರೆ, ರಷ್ಯಾ ಯುದ್ಧದಿಂದ …
Read More »ಫ್ರೀಡಂ ಪಾರ್ಕ್ ಬಿಟ್ಟು ಬೆಂಗಳೂರಿನ ಇತರೆಡೆ ಪ್ರತಿಭಟನೆ ನಿಷೇಧಿಸಿ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು : ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಇತರೆ ಯಾವುದೇ ಭಾಗದಲ್ಲೂ ಯಾವುದೇ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರತಿಭಟನೆಗಳಿಂದ ಸಂಚಾರ ದಟ್ಟಣೆ ಉಂಟಾಗಿ ಜನತೆಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿ ವಿಚಾರಣೆ ನಡೆಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಎಸ್.ಆರ್. …
Read More »
Laxmi News 24×7