ನವದೆಹಲಿ: ಉಕ್ರೇನ್ನ ಖಾರ್ಕಿವ್ ಮೇಲೆ ರಷ್ಯಾ ನಡೆಸಿರುವ ಶೆಲ್ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್(21) ಸಾವನ್ನಪ್ಪಿದ್ದು, ಘಟನೆಯ ಸೂಕ್ತ ತನಿಖೆ ನಡೆಸಲು ರಷ್ಯಾ ಮುಂದಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಭಾರತದಲ್ಲಿರುವ ರಷ್ಯಾ ರಾಯಭಾರಿ ಡೇನಿಸ್ ಅಲಿಪೋವ್, ಭಾರತೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಸಾವಿಗೆ ಸಂತಾಪ ಸೂಚಿಸಿದರು. ತೀವ್ರ ಸಂಘರ್ಷದ ಸಂದರ್ಭದಲ್ಲಿ ಉಕ್ರೇನ್ನಲ್ಲಿರುವ ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಲು ಮತ್ತು ನಡೆದು ಹೋಗಿರುವ ದುರದೃಷ್ಟಕರ ಘಟನೆಯ ಬಗ್ಗೆ ಸರಿಯಾದ ತನಿಖೆ …
Read More »Monthly Archives: ಮಾರ್ಚ್ 2022
ಉಕ್ರೇನ್ನಲ್ಲಿರುವ ಮಗಳಿಂದ ವಾಯ್ಸ್ ಮೆಸೇಜ್- ಪೋಷಕರಲ್ಲಿ ಆತಂಕ
ಬಾಗಲಕೋಟೆ: ರಷ್ಯಾದಾಳಿಯ ಬೆನ್ನಲ್ಲೆ ಇಡೀ ಉಕ್ರೇನ್ ದೇಶ ಸ್ಮಶಾನದಂತೆ ಆವರಿಸಿದೆ. ಇತ್ತ ವ್ಯಾಸಂಗಕ್ಕಾಗಿ ಉಕ್ರೇನ್ಗೆ ತೆರಳಿದ ಭಾರತೀಯ ಮೂಲದ ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಬಾಗಲಕೋಟೆ ಜಿಲ್ಲೆಯಿಂದ ಸುಮಾರು 23 ವಿದ್ಯಾರ್ಥಿಗಳು ರಕ್ಷಣೆಗಾಗಿ ಪರದಾಟ ನಡೆಸುತ್ತಿದ್ದಾರೆ. ಬಾಗಲಕೋಟೆ ನಿವಾಸಿಯಾಗಿರುವ ಅಪೂರ್ವ ಕದಾಂಪುರ ಪ್ರಥಮ ವರ್ಷದ ಎಂ.ಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಅವರ ಫೋನ್ ಸಂಪರ್ಕ ಬಂದ್ ಆಗಿದೆ. ಅಲ್ಲದೇ ಅಪೂರ್ವ ಅವರ ಪೋಷಕರಿಗೆ ಕಳುಹಿಸಿದ ವಾಯ್ಸ್ ಮೆಸೇಜ್ ಪೋಷಕರಲ್ಲಿ ಆತಂಕ …
Read More »ಖತರ್ನಾಕ್ ಬೈಕ್ ಕಳ್ಳ ಪೊಲೀಸ್ ಖೆಡ್ಡಾಗೆ!
ಬೆಂಗಳೂರು: ಮೂರು ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡಿ ಎಸ್ಕೇಪ್ ಆಗ್ತಾ ಇದ್ದ ಖತರ್ನಾಕ್ ಬೈಕ್ ಕಳ್ಳನನ್ನು, ಬೆಂಗಳೂರು ಹೊರವಲಯ ನೆಲಮಂಗಲ ಟೌನ್ ಪೊಲೀಸರು ಬಂಧಿಸಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿಯ ನಿವಾಸಿ ಡಿ.ಎಸ್.ಸುನೀಲ್ ಬಂಧಿತ ಆರೋಪಿ. ಬೆಂಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಬಂಧಿತ ಆರೋಪಿಯಿಂದ 11 ಬೈಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ನೆಲಮಂಗಲ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳನನ್ನು ಬಂಧಿಸಿದ್ದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
Read More »ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು: ನವೀನ್ ಸಹೋದರ
ಹಾವೇರಿ: ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು. ಆತನ ಜೊತೆಗೆ ಹೋದವರು ಎಲ್ಲರೂ ವಾಪಸ್ ಜೀವಂತವಾಗಿ ಬರುತ್ತಿದ್ದಾರೆ. ಆದರೆ ನನ್ನ ತಮ್ಮ ಬರಲೇ ಇಲ್ಲ ಎಮದು ಮೃತ ನವೀನ್ ಸಹೋದರ ಹರ್ಷ ಭಾವುಕರಾದರು. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಒಂದು ಕಡೆ ಅಪ್ಪ ಅಮ್ಮನನ್ನು ಸಮಾಧಾನ ಮಾಡಬೇಕು. ಮನೆಯಲ್ಲಿ ನಾನೇ ಹಿರಿಯ ಮಗ ಅವರ ಮುಂದೆ ನಾನು ಅತ್ತರೆ ನನಗೆ ನೋವು ತಡೆಯಲು ಆಗುತ್ತಿಲ್ಲ ಎಂದು ಗದ್ಗದಿತರಾದರು. ರಷ್ಯಾ-ಉಕ್ರೇನ್ ನಡುವಿನ ಯುದ್ಧದ …
Read More »ಭಾರತೀಯ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ: ಸತೀಶ್ ಜಾರಕಿಹೊಳಿ
ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾಧ್ಯಮಕ್ಕೆ ಹೇಳಿಕೆಗಳನ್ನು ನೀಡಲು ಅಷ್ಟೇ ಆದ್ಯತೆ ನೀಡುತ್ತಿದೆ. ಅಲ್ಲಿ ನಮ್ಮ ಭಾರತೀಯ ವಿದ್ಯಾರ್ಥಿಗಳು ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಷಯದಲ್ಲಿ ಪ್ರಚಾರ ಪಡೆಯುವುದು ಸರಿಯಲ್ಲ ಎಂದರು. ಕೇಂದ್ರ ಸರ್ಕಾರದ ವಿಳಂಬ ನೀತಿಯಿಂದ ಹಾವೇರಿ ಜಿಲ್ಲೆಯ …
Read More »ಎಳೇಬೈಲ್ನಲ್ಲಿ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ರೂ. ಶಾಸಕರ ನಿಧಿ
ಜೀರ್ಣೋದ್ಧಾರದ ಸಲುವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ 5 ಲಕ್ಷ ರೂ. ನೀಡಲಾಗಿದೆ. ಮೊದಲ ಕಂತಿನಲ್ಲಿ 2.77 ಲಕ್ಷ ರೂ,ಗಳ ಚೆಕ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ದೇವಸ್ಥಾನದ ಕಮೀಟಿಯವರಿಗೆ ಮಂಗಳವಾರ ಹಸ್ತಾಂತರಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಕಮೀಟಿಯವರು, ಮನೋಹರ್ ಬೆಳಗಾಂವ್ಕರ್, ಮೃಣಾಲ ಹೆಬ್ಬಾಳಕರ್, ಮಹೇಶ ಪಾಟೀಲ, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.
Read More »ಕುತೂಹಲ ಮೂಡಿಸಿದ ಉಕ್ರೇನ್ನ ಮನೆಗಳ ಮೇಲಿನ X ಮಾರ್ಕ್
ಉಕ್ರೇನ್ ಮೇಲೆ ದಾಳಿ ನಡೆಸಲು ರಷ್ಯಾ ನಿಜಕ್ಕೂ ಭಾರೀ ಪ್ಲಾನ್ ಮಾಡಿದೆ. ಇದು ಈಗ ಹೊರ ಬೀಳುತ್ತಿದೆ. ಉಕ್ರೇನ್ನ ಪ್ರಮುಖ ನಗರದ ಮನೆಗಳ ಮೇಲೆ ಎಕ್ಸ್ ಮಾರ್ಕ್ ಗಳು ಕಂಡು ಬಂದಿದ್ದು ಇದು ರಷ್ಯಾ ದೇಶದ ಯುದ್ಧದ ಪ್ಲಾನಿಂಗ್ ಅನ್ನೋದನ್ನ ಸಾರಿ ಸಾರಿ ಹೇಳುತ್ತಿವೆ. ಹೌದು! ರಷ್ಯಾ ದೇಶ ಇಡೀ ಉಕ್ರೇನ್ ದೇಶವನ್ನೇ ಸರ್ವನಾಶ ಮಾಡೋಕೆ ಹೊರಟು ಬಿಟ್ಟಿದೆ. ಇಲ್ಲಿಯ ಮನೆಗಳ ಮೇಲೆ ಎಕ್ಸ್ ಮಾರ್ಕ್ ಹಾಕಿದೆ. ಅದ್ಹೇಗೆ ಇಲ್ಲಿಯ …
Read More »ಅಜ್ಞಾತ ಸ್ಥಳದಲ್ಲಿ ಪುಟಿನ್ ಕುಟುಂಬ! ನ್ಯೂಕ್ಲಿಯರ್ ದಾಳಿಗೆ ಸಿದ್ಧತೆನಾ?
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಮಾಣು ದಾಳಿಗೆ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡ್ಕೊಳ್ತಿದ್ದಾರಾ ಅನ್ನೋ ಅನುಮಾನ ಮೂಡಿದೆ. ಯಾಕಂದ್ರೆ ಕಳೆದ ಕೆಲ ದಿನಗಳಿಂದ ವ್ಲಾಡಿಮಿರ್ ಪುಟಿನ್ ಕುಟುಂಬ ಸಾರ್ವಜನಿಕವಾಗಿ ಕಾಣಿಸಿಕೊಳ್ತಿಲ್ಲ. ಅವರನ್ನು ಸೈಬೀರಿಯಾದ ಅಂಡರ್ ಗ್ರೌಂಡ್ ಸಿಟಿಯಲ್ಲಿ ಇರಿಸಿದ್ದಾರೆ ಅಂತ 61 ವರ್ಷದ ರಷ್ಯನ್ ಪ್ರೊಫೆಸರ್ ವಾಲೆರಿ ಸೊಲೋವೇ ಹೇಳಿಕೊಂಡಿದ್ದಾರೆ. ನ್ಯೂಕ್ಲಿಯರ್ ವಾರ್ ನಡೆದ್ರೆ ಅವರಿಗೆ ಏನೂ ಆಗಬಾರದು ಅನ್ನೋ ಕಾರಣಕ್ಕೆ ಅಲ್ಟೈ ಬೆಟ್ಟಗಳ ನಡುವೆ ಇರೋ ಲಕ್ಷುರಿ ಹೈಟೆಕ್ …
Read More »ಇನ್ಮುಂದೆ ‘ಗ್ರಾಮ ಒನ್ ಕೇಂದ್ರ’ಗಳಲ್ಲಿ ಮಕ್ಕಳಿಗೂ ಸಿಗಲಿದೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್’
ಹಾವೇರಿ: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ( ayusman arogya karnataka card ) ವಿತರಣೆ ಬಾಕಿ ಉಳಿದ ಮಕ್ಕಳಿಗೆ ಗ್ರಾಮ ಒನ್ ಕೇಂದ್ರಗಳಲ್ಲಿ ಎಬಿಎಆರ್ಕೆ ವಿತರಣೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಪೋಷಣ ಅಭಿಯಾನ, ಬೇಟಿ ಬಚಾವೋ ಬೇಟಿ ಪಡಾವೋ, ಬಾಲ್ಯವಿವಾಹ ನಿಷೇಧ ಹಾಗೂ ಪ್ರಧಾನ ಮಂತ್ರಿ ಮಾತೃವಂದನಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ …
Read More »ಭಾರತೀಯ ವಿದ್ಯಾರ್ಥಿಯ ಸಾವು ಹಿನ್ನೆಲೆ, ಸಮನ್ಸ್ ಜಾರಿಗೊಳಿಸಿದ ಭಾರತ ಸರ್ಕಾರ
ಉಕ್ರೇನ್ ಮೇಲಿನ ರಷ್ಯಾದ ದಾಳಿಯ ನೇರ ಪರಿಣಾಮ ಭಾರತದ ಮೇಲೂ ಕಾಣಿಸತೊಡಗಿದೆ. ಉಕ್ರೇನ್ನಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ (Indian Student Death In Ukraine) ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯನ್ನು ಕರ್ನಾಟಕದ (Karnataka Student) ನವೀನ್ (Naveen) ಎಂದು ಗುರುತಿಸಲಾಗಿದೆ. ಈ ಸಂಬಂಧ ಉಕ್ರೇನ್ ಮತ್ತು ರಷ್ಯಾ ರಾಯಭಾರಿಗಳಿಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿದೆ. ರಷ್ಯಾ (Russia) ಮತ್ತು ಉಕ್ರೇನ್ (Ukraine) ರಾಯಭಾರಿಗಳಿಗೆ ಬುಲಾವ್ ಈ ಕುರಿತು ಟ್ವೀಟ್ ಮಾಡಿರುವ …
Read More »
Laxmi News 24×7