Breaking News

Monthly Archives: ಮಾರ್ಚ್ 2022

ವಾರ್ಷಿಕ ಪರೀಕ್ಷೆ’ಯಲ್ಲೂ ‘ಪುನೀತ್ ರಾಜ್ ಕುಮಾರ್’ ಕುರಿತ ಪಾಠ, ಪ್ರಶ್ನೆ: ಅಪ್ಪು ಬಗ್ಗೆ ಏನೆಲ್ಲಾ ಪ್ರಶ್ನೆಗಳನ್ನು ಕೇಳಲಾಗಿತ್ತು ಗೊತ್ತಾ.? |

ಬೆಂಗಳೂರು: ಈಗಾಗಲೇ ಪುನೀತ್ ರಾಜ್ ಕುಮಾರ್ ( Actor Puneet Rajkumar ) ಹೆಸರನ್ನು ಅವರ ನಿಧನಾನಂತ್ರ ಅಮರವಾಗಿಸುವ ನಿಟ್ಟಿನಲ್ಲಿ, ವೃತ್ತ, ರಸ್ತೆಗಳಿಗೆ ಅವರ ಹೆಸರಿನ್ನು ಇಡಲಾಗಿದೆ. ಇದಲ್ಲದೇ ಉಪಗ್ರಹಕ್ಕೂ ಅವರ ಹೆಸರಿನ್ನು ಇಡಲಾಗಿತ್ತು. ಈ ಬಳಿಕ, ಈಗ 4ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿಯೂ ( Annual Exam ) ಅಪ್ಪು ಬಗ್ಗೆ ಪ್ರಶ್ನೆಯನ್ನು ಕೇಳಲಾಗಿದೆ. ಹೌದು.. ಬೆಂಗಳೂರಿನ ವಿಜಯನಗರ ಬಳಿಯ ಆರ್ ಪಿ ಸಿ ಲೇಔಟ್ ನಲ್ಲಿರುವಂತ ದಿ …

Read More »

ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ: ಪಂಜಾಬ್ ಸಿಎಂ ಮಾನ್ ಮಹತ್ವದ ಆದೇಶ

ಚಂಡೀಗಢ: ಪಂಜಾಬ್ ಮಾಜಿ ಶಾಸಕರು ಇನ್ನುಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ ಮತ್ತು ಅವರು ಸೇವೆ ಸಲ್ಲಿಸಿದ ಪ್ರತಿ ಅವಧಿಗೆ ಪಿಂಚಣಿ ಪಡೆಯುವ ಅಭ್ಯಾಸವನ್ನು ತೆಗೆದುಹಾಕಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶುಕ್ರವಾರ ಹೇಳಿದ್ದಾರೆ.   “ಪಂಜಾಬ್‌ನ ಮಾಜಿ ಶಾಸಕರು, ಅವರು ಎರಡು ಬಾರಿ, ಐದು ಬಾರಿ ಅಥವಾ ಹತ್ತು ಬಾರಿ ಗೆದ್ದಿದ್ದರೂ ಅವರು ಇನ್ನುಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯುತ್ತಾರೆ” ಎಂದು ವೀಡಿಯೊ ಸಂದೇಶದಲ್ಲಿ …

Read More »

ಸಾಗರ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಮಳಿಗೆ ನೀಡಬೇಡಿ: ವಿಎಚ್‌ಪಿ ಒತ್ತಾಯ

ಶಿವಮೊಗ್ಗ: ನಗರದ ಶ್ರೀ ಕೋಟೆ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅಂಗಡಿ ಮುಂಗಟ್ಟು ಹಾಕಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆಯುತ್ತಿರುವ ಇತಿಹಾಸ ಪ್ರಸಿದ್ಧ ಮಹಾ ಗಣಪತಿ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಮಳಿಗೆ ನೀಡದಂತೆ ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.   ಏಪ್ರಿಲ್ 5 ರಿಂದ ಏಪ್ರಿಲ್ 19 ರವರೆಗೆ ಗಣಪತಿ ಕೆರೆ ದಡದಲ್ಲಿ ಬೃಹತ್ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ. ಸಾಗರ ತಾಲೂಕಿನಲ್ಲಿ ಅತ್ಯಂತ ಸಂಭ್ರಮದಿಂದ ನಡೆಯುವ ಈ …

Read More »

ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಜ್ಯದಲ್ಲಿ ಕೋಮುವಾದ ಬಿತ್ತುವ ಯತ್ನ ಎಂದ ಬೆಂಗಳೂರಿನ ಬೀದಿ ವ್ಯಾಪಾರಿಗಳು

ಬೆಂಗಳೂರು: ಜಾತ್ರೆ ವೇಳೆ ದೇವಸ್ಥಾನ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಸ್ಲಿಮರು ಅಂಗಡಿ ಮುಂಗಟ್ಟು ಹಾಕದಂತೆ ನಿಷೇಧಿಸುತ್ತಿರುವುದನ್ನು ತೀವ್ರವಾಗಿ ಖಂಡಿಸಿದ ಬೆಂಗಳೂರಿನ ಬೀದಿಬದಿ ವ್ಯಾಪಾರಿಗಳು, ರಾಜ್ಯದಲ್ಲಿ ಬಲಪಂಥೀಯ ಸಂಘಟನೆಗಳು ಕೋಮುವಾದದ ವಿಷಬೀಜ ಬಿತ್ತಲು ಯತ್ನಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಬೆಂಗಳೂರು ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ಮತ್ತು ಇತರ ಮಿತ್ರ ಸಂಘಟನೆಗಳು ಕರ್ನಾಟಕದಲ್ಲಿ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯದ ಮೇಲಿನ ಕೋಮು ದಾಳಿಯನ್ನು ಖಂಡಿಸಿವೆ. ‘ವಿಶ್ವ ಹಿಂದೂ ಪರಿಷತ್ತು ದೇವಸ್ಥಾನದ ಆಡಳಿತ ಸಮಿತಿಗಳ …

Read More »

2023ರ ಚುನಾವಣೆಯೇ ನನ್ನ ಕೊನೆಯ ಚುನಾವಣೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆ ನನ್ನ ಕೊನೆಯ ಚುನಾವಣೆಯಾದರೂ ಸಕ್ರಿಯ ರಾಜಕಾರಣದಲ್ಲಿರುತ್ತೇನೆಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಬಹಳಷ್ಟು ಕ್ಷೇತ್ರದ ನಾಯಕರು ತಮ್ಮಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ನಾನು ಇನ್ನೂ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಈಗಾಗಲೇ ಈ ಬಗ್ಗೆ ತೀರ್ಮಾನ ಮಾಡಲ್ಲ ಎಂದು ಹೇಳಿದರು.  

Read More »

ದಾರಿ ತಪ್ಪಿದ ಮಗ’ನ ನೋಡಿ ಎಸ್ ಆರ್ ಬೊಮ್ಮಾಯಿ ಆತ್ಮ ಅದೆಷ್ಟು ಕೊರಗುತ್ತಿದೆಯೋ; ಬಿಲ್ಡಪ್‌ ಬೊಮ್ಮಾಯಿ ಇದೇ ಅಲ್ಲವೇ ನಿಮ್ಮ ಸಾಧನೆ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯುಪಿ ಮಾಡೆಲ್ ಅನುಸರಿಸಿ ರಾಜ್ಯದಲ್ಲಿ ಬೆಂಕಿ ಹಚ್ಚಲು ಮುಂದಾಗಿದ್ದಾರೆ, ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಪರ ಚರ್ಚೆಯ ಬದಲು ಧರ್ಮದ ಆಧಾರದ ಅನಗತ್ಯ ಕಲಹಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.   ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ದಾರಿ ತಪ್ಪಿದ ಮಗ’ನನ್ನು ನೋಡಿ ದಿವಂಗತ ಎಸ್ ಆರ್ ಬೊಮ್ಮಾಯಿಯವರ ಆತ್ಮ ಅದೆಷ್ಟು ಕೊರಗುತ್ತಿದೆಯೋ. #ಬಿಲ್ಡಪ್‌ ಬೊಮ್ಮಾಯಿ ಎಂದು ಲೇವಡಿ ಮಾಡಿದೆ.ವೈಯಕ್ತಿಕ ವೈಷಮ್ಯಕ್ಕೆ ಕೊಲೆಯಾದ ಕುಟುಂಬಕ್ಕೆ 25 …

Read More »

ಠಾಣೆಯಲ್ಲಿದ್ದ 15 ಲಕ್ಷ ಹಣದೊಂದಿಗೆ ಸರ್ಕಲ್​ ಇನ್ಸ್​ಪೆಕ್ಟರ್​ ಪರಾರಿ: ಬಯಲಾಯ್ತು ಸಿಐ ಕರಾಳ ಮುಖ

ತಿರುಪತಿ: ಕರ್ನೂಲ್​ ತಾಲೂಕು ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಲ್​ ಇನ್ಸ್​ಪೆಕ್ಟರ್​ ಒಬ್ಬರು ಠಾಣೆಯಲ್ಲಿದ್ದ 15 ಲಕ್ಷ ರೂಪಾಯಿ ಹಣದ ಜತೆಗೆ ಪರಾರಿಯಾಗಿರುವ ಘಟನೆ ನಡೆದಿದ್ದು, ಕರ್ನೂಲ್​ ಜಿಲ್ಲಾ ಪೊಲೀಸ್​ ವಿಭಾಗ ತಲೆಮರೆಸಿಕೊಂಡಿರುವ ಪೊಲೀಸ್​ ಇನ್ಸ್​ಪೆಕ್ಟರ್​ ಪತ್ತೆಗೆ ಶುಕ್ರವಾರ ಬಲೆ ಬೀಸಿದ್ದಾರೆ.   ಮೂಲಗಳ ಪ್ರಕಾರ, ಸರ್ಕಲ್​ ಇನ್ಸ್​ಪೆಕ್ಟರ್​ ಹೆಸರು ಕಂಬಗಿರಿ ರಾಮುಡು ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ನಗರದ ಹೊರವಲಯದ ಪಂಚಲಿಂಗಲ ಚೆಕ್​ಪೋಸ್ಟ್​ ಬಳಿ ತಮಿಳುನಾಡು ಮೂಲದ ಸತೀಶ್​ …

Read More »

ಅಗತ್ಯ ವಸ್ತುಗಳ ಬೆನ್ನಲ್ಲೇ ಅಗತ್ಯ ಔಷಧ ಬೆಲೆ ಶೇ. 10.7 ರಷ್ಟು ಏರಿಕೆ

ನವದೆಹಲಿ: ಪ್ಯಾರೆಸಿಟಮಾಲ್, ಅಜಿಥ್ರೊಮೈಸಿನ್ ಇತರೆ ಅಗತ್ಯ ಔಷಧಗಳ ಬೆಲೆಗಳು ಏಪ್ರಿಲ್‌ನಿಂದ 10.7% ರಷ್ಟು ಏರಿಕೆಯಾಗಲಿವೆ. ಭಾರತದ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ(ಎನ್‌ಪಿಪಿಎ) ಶುಕ್ರವಾರ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯ ಸಗಟು ಬೆಲೆ ಸೂಚ್ಯಂಕದಲ್ಲಿ(ಡಬ್ಲ್ಯುಪಿಐ) 10.7% ರಷ್ಟು ಬೆಲೆ ಏರಿಕೆಯನ್ನು ಘೋಷಿಸಿರುವುದರಿಂದ ಗ್ರಾಹಕರು ಕೆಲವು ಅಗತ್ಯ ಔಷಧಿಗಳಿಗೆ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಜ್ವರ, ಸೋಂಕುಗಳು, ಚರ್ಮ ರೋಗಗಳು, ಅಧಿಕ ರಕ್ತದೊತ್ತಡ, ರಕ್ತಹೀನತೆ ಮತ್ತು ಹೃದಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸುವ NLEM ನಲ್ಲಿ …

Read More »

ಅಂತಿಮಸಂಸ್ಕಾರ ಮಾಡಿದ್ದ ಶವ ಹೊರತೆಗೆಸಿದ ಪೊಲೀಸರು; ಕಾರಣ..?

ಬೆಂಗಳೂರು: ಅಂತಿಮಸಂಸ್ಕಾರ ಮಾಡಲಾಗಿದ್ದರೂ ಪೊಲೀಸರು ಶವವೊಂದನ್ನು ಹೊರಗೆ ತೆಗೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಕಡೂರು ಮೂಲದ ಮಂಜಪ್ಪ (45) ಎಂಬ ವ್ಯಕ್ತಿಯ ಶವವನ್ನು ಫೋರೆನ್ಸಿಕ್ ತಜ್ಞ ದಿನೇಶ್ ಅವರ ಸಮ್ಮುಖದಲ್ಲಿ ಹೊರಗೆ ತೆಗೆಸಿರುತ್ತಾರೆ. ಮಾ. 17ರಂದು ಮಂಜಪ್ಪ ಅವರದ್ದು ಸಹಜ ಸಾವು ಎಂದು ಹೇಳಿ ಜಿಗಣಿಯ ರುದ್ರಭೂಮಿಯಲ್ಲಿ ಶವಸಂಸ್ಕಾರ ನಡೆಸಲಾಗಿತ್ತು. ಆದರೆ ಅದಾಗಿ ವಾರದ ಬಳಿಕ ಅವರ ಸಾವಿನ …

Read More »

ಬೆಂಗಳೂರಿನಲ್ಲಿ ವರದಕ್ಷಿಣೆ ನೀಡುವಂತೆ ಒತ್ತಾಯಿಸಿ ಪತ್ನಿಯನ್ನೇ ಕೊಂದ ಪತಿ!

ಬೆಂಗಳೂರು: ನಗರದ ಸುಂಕದಕಟ್ಟೆಯಲ್ಲಿ ಪತಿಯಿಂದ ಪತ್ನಿ ಕೊಲೆ (Murder) ನಡೆದಿದೆ. ಹಣಕಾಸು ವಿಚಾರಕ್ಕೆ ಹಲವಾರು ಬಾರಿ ಗಲಾಟೆ ಮಾಡಿಕೊಂಡಿದ್ದರು. ವರದಕ್ಷಿಣೆ (Dowry) ಹಣ ತರುವಂತೆ ಗಂಡ ಪೀಡಿಸುತ್ತಿದ್ದನಂತೆ. ಹೀಗಾಗಿ ಸೌಮ್ಯ ತವರುಮನೆಯಿಂದ ಎರಡು ಬಾರಿ ಹಣ ತಂದು ಕೊಟ್ಟಿದ್ದಳಂತೆ. ಡ್ರೈವಿಂಗ್ ಕೆಲಸ ಮಾಡುತ್ತಿರುವ ಪತಿ ಯೋಗೀಶ್ ಇನ್ನೂ ಹಣ ಬೇಕು ಅಂತ ಮೂರು ದಿನಗಳ ಹಿಂದೆ ಹೆಂಡತಿ ಜೊತೆ ಗಲಾಟೆ ಮಾಡಿದ್ದಾನೆ. ಎರಡು ಲಕ್ಷ ಹಣ ತೆಗೆದುಕೊಂಡು ಬಾ ಎಂದು …

Read More »