ಅಥಣಿ(ಬೆಳಗಾವಿ): ತಾಲೂಕಿನಾದ್ಯಂತ ಇಂದು ಸಂಜೆ ಅಕಾಲಿಕ ಮಳೆ ಸುರಿದ ಪರಿಣಾಮ ದ್ರಾಕ್ಷಿ ಬೆಳೆಗಾರರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ತಾಲೂಕಿನ ಅಡಹಳ್ಳಿ, ಕೋಹಳ್ಳಿ, ಐಗಳಿ, ಕೋತನಟ್ಟಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಪರೀತ ಗಾಳಿ ಸಮೇತ ಮಳೆಯಾಗಿದ್ದು, ಒಣದ್ರಾಕ್ಷಿ ನೀರಿನಲ್ಲಿ ನೆನೆದು ಭಾರಿ ಹಾನಿ ಸಂಭವಿಸಿದೆ. ನವೆಂಬರ್- ಅಕ್ಟೋಬರ್ ತಿಂಗಳಿನಲ್ಲಿ ದ್ರಾಕ್ಷಿ ಬೆಳೆಗಾರರಿಗೆ ಅಕಾಲಿಕ ಮಳೆಯಿಂದ ಭಾರಿ ನಷ್ಟ ಸಂಭವಿಸಿತ್ತು. ಇದೀಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಅದರಲ್ಲಿ ಅಳಿದು ಉಳಿದ ದ್ರಾಕ್ಷಿಯನ್ನು …
Read More »Daily Archives: ಏಪ್ರಿಲ್ 4, 2022
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
ಬೆಳಗಾವಿ: ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ನಾಗೇಶ್ ಪಾಟೀಲ್ (30) ಮೃತ ಯುವಕ. ಹಳೆಯ ವೈಷಮ್ಯದ ಕಾರಣಕ್ಕೆ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಯುವಕನ ಮನೆಗೆ ನುಗ್ಗಿರುವ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿದ್ದಾರೆ. ಬಳಿಕ ಯುವಕನನ್ನು ಎಳೆದೊಯ್ದು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿದೆ. ಶವವನ್ನು ಮನೆಯ ಬಳಿ ಎಸೆದು ಹಂತಕರು ಪರಾರಿಯಾಗಿದ್ದಾರೆ. ಬೆಳಗಾವಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, …
Read More »ಜೈನ್ ಮಂದಿರ ಜೀರ್ಣೋದ್ಧಾರ ವಿಚಾರಕ್ಕೆ ಗಲಾಟೆ
ಬೆಳಗಾವಿ: ತಾಲೂಕಿನ ಮಚ್ಛೆ ಗ್ರಾಮದಲ್ಲಿ ಪುರಾತನ ಕಾಲದ ಜೈನ ಮಂದಿರ. ಜೈನ ಮಂದಿರದ ಜೀರ್ಣೋದ್ಧಾರ ವಿಚಾರಕ್ಕೆ ಜೈನ ಸಮುದಾಯದ ಎರಡು ಪಂಗಡಗಳ ಮಧ್ಯೆ ಗಲಾಟೆ ಉಂಟಾಗಿದೆ. ಜೈನ ಮಂದಿರದಲ್ಲಿರುವ ಜಿನಬಿಂಬ ಉತ್ತಾಪನೆ ಮಾಡುವ ವೇಳೆ ಎರಡು ಪಂಗಡಗಳ ಸದಸ್ಯರ ಮಧ್ಯೆ ಘರ್ಷಣೆ ನಡೆದಿದ್ದು, ಮಂದಿರದಲ್ಲಿದ್ದ ಮೂರ್ತಿ ಆವರಣಕ್ಕೆ ಬಂದಿದೆ. ಮಚ್ಛೆ ಗ್ರಾಮದ 1008 ಭಗವಾನ್ ಮಹಾವೀರ ದಿಗಂಬರ ಜೈನ ಮಂದಿರ ಜೀರ್ಣೊದ್ಧಾರ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ತೀರ್ಪಿನಂತೆ …
Read More »ಯಂತ್ರದ ಬೆಲ್ಟ್ಗೆ ವೇಲ್ ಸಿಲುಕಿ ಯುವತಿ ಸಾವು: ಕಾರ್ಖಾನೆ ಮಾಲೀಕನ ವಿರುದ್ಧ ಪ್ರಕರಣ
ಬೆಂಗಳೂರು: ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ವೇಳೆ ನಡೆದ ಯಡವಟ್ಟಿಗೆ ಯುವತಿ ಬಲಿಯಾದ ಘಟನೆ ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಯಂಡಹಳ್ಳಿಯ ಜೆಡ್ ಎಸ್ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಸಂಜೆ 5.15ರ ಸುಮಾರಿಗೆ ದುರಂತ ಸಂಭವಿಸಿದೆ. ಶಾಜಿಯಾ (28) ಮೃತ ಯುವತಿ. ಯಂತ್ರವನ್ನು ಸ್ವಿಚ್ ಆಫ್ ಮಾಡುವಾಗ ಯಂತ್ರದ ಬೆಲ್ಟ್ಗೆ ತಾನು ಧರಿಸಿದ್ದ ವೇಲ್ ಸಿಲುಕಿ ಯಂತ್ರದ ಮೇಲೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ತೀವ್ರವಾದ ಪೆಟ್ಟಾಗಿದೆ. ಆಸ್ಪತ್ರೆಗೆ ಸಾಗಿಸುವ …
Read More »ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ವಿರುದ್ಧ ಅಮೋಘ ಜಯ,ಚೆನ್ನೈಗೆ ಸತತ 3ನೇ ಸೋಲು
ಮುಂಬೈ: ಲಿಯಾಮ್ ಲಿವಿಂಗ್ಸ್ಟೋನ್ ಆಕರ್ಷಕ ಆಲ್ರೌಂಡ್ ಪ್ರದರ್ಶನದ ಫಲವಾಗಿ ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ವಿರುದ್ಧ ಅಮೋಘ ಜಯ ದಾಖಲಿಸಿತು. ಇಲ್ಲಿನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಐಪಿಎಲ್ ಟೂರ್ನಿಯ ಭಾನುವಾರದ ಪಂದ್ಯದಲ್ಲಿ ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗು ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ತಂಡ ಚೆನ್ನೈಗೆ 54 ರನ್ಗಳ ಸೋಲುಣಿಸಿತು.
Read More »
Laxmi News 24×7