ಹುಬ್ಬಳ್ಳಿ : ಈತ ಇನ್ನೂ ಅಮ್ಮನ ಮಡಿಲಲ್ಲಿ ಆಟವಾಡುವ ಪುಟ್ಟ ಕಂದ. ಆದರೆ, ಇವನ ಜ್ಞಾನ ಶಕ್ತಿ ನೋಡಿದ್ರೆ ನಿಜಕ್ಕೂ ಎಂತವರಿಗೂ ಅಚ್ಚರಿ ಆಗುತ್ತದೆ. ತನ್ನದೇ ಆದ ಅಪಾರ ಜ್ಞಾಪಕ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸಾಧನೆ ಮಾಡಿ ತಂದೆ-ತಾಯಿಗೆ ಮಾತ್ರವಲ್ಲದೇ ಇಡೀ ಜಿಲ್ಲೆಗೆ ಹೆಸರು ತಂದಿದ್ದಾನೆ. ಪಟಾಪಟ್ ಅಂತಾ ಕೇಳಿದ ಪ್ರಶ್ನೆಗೆಲ್ಲ ಉತ್ತರಿಸುವ ತೊದಲು ನುಡಿಯ ಈ ಕಂದನ ಹೆಸರು ಅಥರ್ವ ಎಸ್. ವಾಣಿಜ್ಯನಗರಿ ಹುಬ್ಬಳ್ಳಿಯ ಶಿರೂರ್ ಪಾರ್ಕ್ …
Read More »Daily Archives: ಏಪ್ರಿಲ್ 6, 2022
ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್: ಕನ್ನಡ ಶಾಲೆ ಉಳಿವಿಗೆ ಆಂಗ್ಲ ಶಿಕ್ಷಣ ಅಗತ್ಯ
ಬೆಂಗಳೂರು: ಬಜೆಟ್ನಲ್ಲಿ ಪ್ರಸ್ತಾಪಿಸಿರುವಂತೆ ಸರ್ಕಾರಿ ಮಾದರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲ ವಿಷಯ ಶಿಕ್ಷಕರಿಂದ ‘ಸ್ಪೋಕನ್ ಇಂಗ್ಲಿಷ್’ ತರಗತಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಮಂಗಳವಾರ ಆಯೋಜಿಸಿದ್ದ ‘ಕನ್ನಡ ಶಾಲೆ ಉಳಿಸಿ ಕನ್ನಡ ಬೆಳೆಸಿ’ ವಿಷಯ ಕುರಿತ ದುಂಡು ಮೇಜಿನ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕೆಂಬ ವ್ಯಾಮೋಹ ಪಾಲಕರಲ್ಲಿ …
Read More »ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿ ಹಿಡಿದ ‘ಸುಪ್ರೀಂ’
ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪತ್ನಿಯ ವ್ಯಾಪಾರ ಪಾಲುದಾರ ಕಂಪನಿಯೊಂದರಿಂದ ವಶಪಡಿಸಿಕೊಂಡಿದ್ದ ₹53 ಲಕ್ಷ ನಗದನ್ನು ಮರಳಿಸುವಂತೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್ನ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ‘ಎಲ್ಲ ದಾಖಲೆಗಳನ್ನು ಪರಿಶೀಲಿಸಿ, ಹಣದ ಮೂಲ ಖಚಿತವಾಗದ ಹಿನ್ನೆಲೆಯಲ್ಲಿ 2021ರ ಮಾರ್ಚ್ 4ರಂದು ಹೈಕೋರ್ಟ್ ಆದೇಶ ನೀಡಿದೆ. ಈ ಸಂಬಂಧ ಮಧ್ಯ ಪ್ರವೇಶಿಸಲು ಆಗದು’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. …
Read More »ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ವೇತನಕ್ಕೆ ತಡೆ: ಹೈಕೋರ್ಟ್ ಆದೇಶ
ಧಾರವಾಡ: ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಎಂಆರ್ಐ ಯಂತ್ರ ಅಳವಡಿಸಿ ಕಾರ್ಯಾರಂಭ ಮಾಡುವ ತನಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (ವೈದ್ಯಕೀಯ ಶಿಕ್ಷಣ) ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ವೇತನವನ್ನು ತಡೆಹಿಡಿಯುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್ಆರ್ ಕೃಷ್ಣ ಕುಮಾರ್ ಅವರ ವಿಭಾಗೀಯ ಪೀಠವು ಎರಡು ವರ್ಷಗಳ ಹಿಂದೆ ಯಂತ್ರವನ್ನು ಖರೀದಿಸಲು ಆರು ವಾರಗಳ ಕಾಲಾವಕಾಶವನ್ನು ನೀಡಿದ್ದರೂ ಇದುವೆರಗೂ …
Read More »ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಮುಂಬೈ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2021ರ ನವೆಂಬರ್ನಲ್ಲಿ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಭ್ರಷ್ಟಾಚಾರದ ಪ್ರತ್ಯೇಕ ಪ್ರಕರಣದಲ್ಲಿ ಅವರನ್ನು ವಶಕ್ಕೆ ಪಡೆಯಲು ಮುಂಬೈ ನ್ಯಾಯಾಲಯ ಸಿಬಿಐಗೆ ಅವಕಾಶ ನೀಡಿತ್ತು. ನಿರೀಕ್ಷಣಾ ಜಾಮೀನು ಕೋರಿ ಅನಿಲ್ ದೇಶಮುಖ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ವಿಚಾರಣೆ ನಡೆಸಿರುವ ಕೋರ್ಟ್ ಜಾಮೀನು …
Read More »ಭದ್ರಾ ಮೇಲ್ದಂಡೆ ಯೋಜನೆಯನ್ನು” ರಾಷ್ಟ್ರೀಯ ಯೋಜನೆ”ಯಾಗಿ ಘೋಷಿಸುವುದಾಗಿ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ
ನವದೆಹಲಿ: ವಿತ್ತ ಸಚಿವಾಲಯದ ಅನುಮೋದನೆಯ ನಂತರ ಭದ್ರಾ ಮೇಲ್ದಂಡೆ ಯೋಜನೆಯನ್ನು” ರಾಷ್ಟ್ರೀಯ ಯೋಜನೆ”ಯಾಗಿ ಘೋಷಿಸುವುದಾಗಿ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಂಗಳವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದ್ದೇನೆ. ರಾಜ್ಯದ ನಿಲುವು ಮತ್ತು ಈ ಯೋಜನೆಗಳ ಕುರಿತು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯಗಳ ಕುರಿತು ವಿವರ …
Read More »ಬಸವರಾಜ ಬೊಮ್ಮಾಯಿ 8 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಿದ್ದಾರೆ.
ಬೆಂಗಳೂರು: ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ಮತ್ತು ಅನುಮತಿ ಪಡೆಯಲು ದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಮಾಡುವ ಬಗ್ಗೆ ಇಂದು ವರಿಷ್ಠರ ಬಳಿ ಚರ್ಚಿಸುವ ಸಾಧ್ಯತೆ ಇದೆ. ಕರ್ನಾಟಕದ ಬಿಜೆಪಿ ಮಹಾನಾಯಕ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ 8 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಿದ್ದಾರೆ. ಇಂದು …
Read More »ಪರೀಕ್ಷಾ ಕೊಠಡಿಯಲ್ಲಿ ಕಾಪಿ ಮಾಡಲು ವಿದ್ಯಾರ್ಥಿಯ ಖತರ್ನಾಕ್ ಐಡಿಯಾ: ಅಧಿಕಾರಿಗಳೇ ಬೆಚ್ಚಿಬಿದ್ರು!
ಫತೇಹಾಬಾದ್(ಹರಿಯಾಣ): ಪರೀಕ್ಷೆ ಬಂದ್ರೆ ಸಾಕು ಕೆಲವು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಇದ್ದರೆ, ಇನ್ನೂ ಕೆಲವರು ಹೆದರುವುದುಂಟು. ಹಾಗೆ ಮತ್ತೆ ಕೆಲವರು ಪರಿಕ್ಷಾ ಕೊಠಡಿಯಲ್ಲಿ ನಕಲು ಮಾಡುವುದು ಹೇಗೆ ಎಂಬ ಆಲೋಚನೆಗೆ ಬೀಳುವುದೂ ಉಂಟು. ಈ ನಕಲು ವಿಚಾರಕ್ಕೆ ಬಂದರೆ ಮೈಕ್ರೋ ಝೆರಾಕ್ಸ್ ಅಥವಾ ಏರ್ ಫೋನ್ ಬಳಕೆ ಮಾಡಿರುವುದನ್ನು ನಾವು ಇದುವರೆಗೆ ನೋಡಿದ್ದೇವೆ. ಆದರೆ ಇಲ್ಲೋರ್ವ ವಿದ್ಯಾರ್ಥಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ಹೌದು, ಅಷ್ಟಕ್ಕೂ ಆ ವಿದ್ಯಾರ್ಥಿ ಮಾಡಿದ್ದ ಖತರ್ನಾಕ್ …
Read More »‘ಸಮಾಜದಲ್ಲಿ ಅಶಾಂತಿ, ಮತೀಯ ಗಲಭೆ, ದೊಂಬಿ ಹೆಚ್ಚಾಗಿ ಸಾವು, ನೋವು ಕಾಡಲಿದೆ’: ಕೋಡಿಮಠದ ಸ್ವಾಮೀಜಿ
ಅರಸೀಕೆರೆ: ‘ಸಮಾಜದಲ್ಲಿ ಅಶಾಂತಿ, ಮತೀಯ ಗಲಭೆ, ದೊಂಬಿ ಹೆಚ್ಚಾಗಿ ಸಾವು, ನೋವು ಕಾಡಲಿದೆ’ ಎಂದು ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮಠದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅ ವರು, ‘ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗ ಸಮಸ್ಯೆ ಉಂಟಾಗುತ್ತದೆ. ರಾಜಕೀಯ ವಿಪ್ಲವವಾಗಿ ರಾಜಕೀಯ ಗುಂಪುಗಳು ಸೃಷ್ಟಿಯಾಗುತ್ತವೆ. ಬೆಂಕಿಯ ಅನಾಹುತ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತದೆ’ ಎಂದು ನುಡಿದಿದ್ದಾರೆ. ‘ಭಾರತದಲ್ಲಿ ಈ ಸಂವತ್ಸರದಲ್ಲಿ ಈವರೆಗೂ …
Read More »ಜೆಡಿಎಸ್ ಪಕ್ಷಕ್ಕೆ ( JDS Party ) 5 ವರ್ಷಗಳ ಪೂರ್ಣ ಪ್ರಮಾಣ ಸರಕಾರ ಕೊಡಿ.H.D.K.
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ( JDS Party ) 5 ವರ್ಷಗಳ ಪೂರ್ಣ ಪ್ರಮಾಣ ಸರಕಾರ ಕೊಡಿ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಈ ಮಾತಿಗೆ ತಪ್ಪಿದರೆ ನಮ್ಮ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Ex CM HD Kumaraswamy ) ಘೋಷಣೆ ಮಾಡಿದ್ದಾರೆ. ರೈತರ ಸಮಸ್ಯೆ, ಪರಿಹಾರಗಳ ಕುರಿತು ಬೆಂಗಳೂರಿನಲ್ಲಿ ಇಂದು ಹಸಿರು …
Read More »
Laxmi News 24×7