Breaking News

Daily Archives: ಏಪ್ರಿಲ್ 14, 2022

ನಿಮಗೇನಾದರೂ ಮಾನ ಮರ್ಯಾದೆ ಇದ್ದರೆ ಕೂಡಲೇ ಈಶ್ವರಪ್ಪ ಅರೆಸ್ಟ್ ಮಾಡಿ: ಮಾಜಿ ಸಿಎಂ ಸಿದ್ಧರಾಮಯ್ಯ

ಗುತ್ತಿಗೆದಾರ ಸಂತೋಷ್ ಪಾಟೀಲ್ ನನ್ನ ಸಾವಿಗೆ, ಈಶ್ವರಪ್ಪ ನೇರ ಕಾರಣ ಅಂತ ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಿವೆನ್ಶನ್ ಆಫ್ ಕರಪ್ಶನ್ ಆಕ್ಟ್ ಸೆಕ್ಷನ್ 30 ಅಡಿಯಲ್ಲಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಬೇಕು. ಕಾನೂನು ಎಲ್ಲರಿಗೂ ಒಂದೇ. ಅದು ಸಿಎಂ ಆಗಿರಲಿ, ಸಚಿವರಾಗಿರಲಿ ಎಲ್ಲರಿಗೂ ಕಾನೂನು ಒಂದೇ. ಇದು ಬಹಳ ಸೀರಿಯಸ್ ಅಫೆನ್ಸ್ ಆದ್ದರಿಂದ ಕೂಡಲೇ ಈಶ್ವರಪ್ಪನವರ ಅರೆಸ್ಟ್ ಮಾಡಿ ಎಂದು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರ …

Read More »

ಮೆಟ್ರೋದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಹುದ್ದೆ ನಿಮ್ಮದಾಗಿಸಿಕೊಳ್ಳಬಹುದು.   ಆಸಕ್ತ ಅಭ್ಯರ್ಥಿಗಳು ಮೇ 11ರ ಮೊದಲು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಹಾಕಬಹುದಾಗಿದೆ. ಬೆಂಗಳೂರಿನಲ್ಲಿ ಖಾಲಿ ಇರುವ 6 ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ …

Read More »

ಸುಮ್ಮನೆ ಆರೋಪ ಮಾಡಿದ್ರೆ ಕಾನೂನು ಕ್ರಮ :ಸಚಿವ ಸುಧಾಕರ್ ವಾರ್ನಿಂಗ್

ಸುಖಾ ಸುಮ್ಮನೆ ಆರೋಪ ಮಾಡುತ್ತಿರುವ ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕೆಂಪಣ್ಣಗೆ ವಾರ್ನಿಂಗ್ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಅವರು ದಾಖಲೆ ಇಲ್ಲದೆ ಸರ್ಕಾರದ ವಿರುದ್ಧ ಆರೋಪ ಮಾಡಬಾರದು.   ಇಂಥವರನ್ನು ಇಟ್ಟುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಸುಳ್ಳು ಆರೋಪ ಮಾಡುವವರಿಗೆ ನಾಚಿಕೆ ಅಗಬೇಕು. ಎಲ್ಲಾ ಶಾಸಕರ ಮೇಲೂ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ …

Read More »

ಎಸ್‌ಎಸ್‌ಎಲ್​ಸಿ ಪರೀಕ್ಷೆ ಪತ್ರಿಕೆ ಮೌಲ್ಯಮಾಪನ ಆರಂಭ: ಫಲಿತಾಂಶ ಪ್ರಕಟ ಯಾವಾಗ ಗೊತ್ತಾ?

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಸುಸೂತ್ರವಾಗಿ ನಡೆದಿದೆ. ಪರೀಕ್ಷಾ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಿಂದ ಆರಂಭವಾಗಲಿದೆ. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿನ, 234 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಯಲಿದೆ. ಮೌಲ್ಯಮಾಪನಕ್ಕಾಗಿ 60,000 ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ. ಇತ್ತ ಎಸ್‌ಎಸ್‌ಎಲ್​ಸಿ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವ ಮೌಲ್ಯಮಾಪಕರು, ಸಿಬ್ಬಂದಿಯ ಸಂಭಾವನೆ …

Read More »

ನಾನು ಇಲ್ಲಿ ಮುಖ ಅಷ್ಟೇ; ಕೆಜಿಎಫ್-2 ಬಗ್ಗೆ ಯಶ್ ಮಾತು

ಬೆಂಗಳೂರು: ‘ಒಬ್ಬ ಮನುಷ್ಯ ಆಸೆಪಟ್ಟು ಕೆಲಸ ಮಾಡಿದರೆ ಇಡೀ ಜಗತ್ತು ಅವನ ಬೆನ್ನ ಹಿಂದೆ ನಿಲ್ಲುತ್ತದೆ ಎನ್ನುವುದಕ್ಕೆ ಇದೊಂದು ಅದ್ಭುತ ಉದಾಹರಣೆ…’ ಯಶ್ ಹೇಳಿದ್ದು ‘ಕೆಜಿಎಫ್ 2’ ಚಿತ್ರದ ಬಗ್ಗೆ. ಎಂಟು ವರ್ಷಗಳ ಹಿಂದೆ ಅವರು ‘ಕೆಜಿಎಫ್’ ಚಿತ್ರ ಶುರು ಮಾಡಿದಾಗ, ಅದು ಇಷ್ಟು ದೊಡ್ಡದಾಗಿ ಬೆಳೆಯಬಹುದು, ಪ್ಯಾನ್ ಇಂಡಿಯಾ ಸಿನಿಮಾ ಆಗಿ ಹೊರಹೊಮ್ಮಬಹುದು, ಜಾಗತಿಕವಾಗಿ ಬಿಡುಗಡೆಯಾಗಬಹುದು … ಎಂದು ನಿರೀಕ್ಷಿಸುವುದಕ್ಕೆ ಸಾಧ್ಯವೇ ಇರಲಿಲ್ಲ. ಈಗ ಅವೆಲ್ಲವೂ ಆಗುತ್ತಿದೆ. ‘ಕೆಜಿಎಫ್’ ಯಶಸ್ವಿಯಾಗಿದ್ದಷ್ಟೇ …

Read More »

, ಸುಧಾಕರ್ ನೇರವಾಗಿ ಕಮಿಷನ್ ಪಡೆಯುತ್ತಾರೆ,ಆರೋಗ್ಯ ಇಲಾಖೆಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ; ಗುತ್ತಿಗೆದಾರರ ಸಂಘದ ಗಂಭೀರ ಆರೋಪ

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ನೀಡಬೇಕು, ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಹೈಕೋರ್ಟ್ ಹಾಲಿ ನ್ಯಾಯಧೀಶರಿಂದ ನಡೆಸಬೇಕು ಎಂದು ರಾಜ್ಯ ಗುತ್ತಿಗೆದಾರರ ಅಸೋಸಿಯೇಷನ್ ಒತ್ತಾಯಿಸಿದೆ.   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ,ಗುತ್ತಿಗೆದಾರನ ಸಾವಿಗೆ ಸರ್ಕಾರವೇ ನೇರ ಹೊಣೆ. ಕೂಡಲೇ ಬಾಕಿ ಇರುವ ಗುತ್ತಿಗೆ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ಪರಿಹಾರ ನೀಡುವಂತೆ …

Read More »

ಬಡವರು, ದಲಿತರಿಗೆ ಬಲ ಕೊಡಬೇಕೆಂಬ ಅಂಬೇಡ್ಕರರ ಕನಸನ್ನು ನನಸು ಮಾಡಲು ಜನಧನ, ಆಯುಷ್ಮಾನ್ ಭಾರತ, ಸ್ಟಾರ್ಟಪ್, ಮುದ್ರಾ ಇತ್ಯಾದಿ ಯೋಜನೆಗಳನ್ನು ರೂಪಿಸಲಾಗಿದೆ.

ಬಡವರು, ದಲಿತರಿಗೆ ಬಲ ಕೊಡಬೇಕೆಂಬ ಅಂಬೇಡ್ಕರರ ಕನಸನ್ನು ನನಸು ಮಾಡಲು ಜನಧನ, ಆಯುಷ್ಮಾನ್ ಭಾರತ, ಸ್ಟಾರ್ಟಪ್, ಮುದ್ರಾ ಇತ್ಯಾದಿ ಯೋಜನೆಗಳನ್ನು ರೂಪಿಸಲಾಗಿದೆ. ಮುದ್ರಾ ಯೋಜನೆಯಡಿಯಲ್ಲಿ ಸಾಲ ಪಡೆದವರಲ್ಲಿ ಶೇಕಡ 50 ಜನ ದಲಿತರು ಮತ್ತು ಹಿಂದುಳಿದವರೇ ಇದ್ದಾರೆ. ಕರ್ನಾಟಕದಲ್ಲಿ ಅಂಬೇಡ್ಕರ್ ಭೇಟಿ ನೀಡಿದ ಸ್ಥಳಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ವರ್ಗ ಅಸಮಾನತೆ, ಜಾತಿ ಅಸಮಾನತೆ ಹಾಗೂ ಲಿಂಗ ಅಸಮಾನತೆಯನ್ನು ಜೀವಿತದುದ್ದಕ್ಕೂ ವಿರೋಧಿಸಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶ ಮತ್ತು ಸಿದ್ಧಾಂತಗಳು ಭಾರತದ …

Read More »