ಸಾಂಗ್ಲಿ (ಮಹಾರಾಷ್ಟ್ರ): 2015ರಲ್ಲಿ ಮಹಾರಾಷ್ಟ್ರದಲ್ಲಿ ನಡೆದಿದ್ದ ಬಸ್ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿ, ಸಾವನ್ನಪ್ಪಿದ್ದ ಕುಟುಂಬಸ್ಥರಿಗೆ ಬಸ್ ಹಸ್ತಾಂತರ ಮಾಡಲಾಗಿತ್ತು. ಆದ್ರೆ ಸಂತ್ರಸ್ತರಿಗೆ ಇಂದು ಕೆಎಸ್ಆರ್ಟಿಸಿ ಪರಿಹಾರ ನೀಡಿ ಮರಳಿ ಬಸ್ ಪಡೆದುಕೊಂಡಿದೆ. ಪ್ರಕರಣದ ವಿವರ: 2015ರಲ್ಲಿ ಮೀರಜ್ನಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ಭಾನುದಾಸ್ ಬೋಸಲೆ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ತಮಗೆ ಪರಿಹಾರ ನೀಡುವಂತೆ ಬೋಸಲೆ ಕುಟುಂಬ ಸಾಂಗ್ಲಿ ನ್ಯಾಯಾಲಯದಲ್ಲಿ ದಾವೆ …
Read More »Daily Archives: ಏಪ್ರಿಲ್ 19, 2022
ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಸುಲಭ.
ಕರೊನಾ ಕಾರಣಕ್ಕೆ ಕಳೆದ ವರ್ಷ ಪರೀಕ್ಷೆ ಇಲ್ಲದೆಯೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿತ್ತು. ಈ ವರ್ಷ ಪರೀಕ್ಷೆ ನಡೆಸುತ್ತಿದ್ದರೂ ಉತ್ತೀರ್ಣರಾಗುವುದು ಅಷ್ಟೇನು ಕಷ್ಟವಲ್ಲ. ಏಕೆಂದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸುಲಭ ಮಾದರಿಯಲ್ಲಿ ಪೂರ್ವಶಿಕ್ಷಣ ಇಲಾಖೆ ಪ್ರಶ್ನೆಗಳನ್ನು ರೂಪಿಸುತ್ತಿದೆ. ಕೋವಿಡ್ನಿಂದಾಗಿ ಈ ಬಾರಿ ಕಡಿಮೆ ಶೈಕ್ಷಣಿಕ ದಿನಗಳು ಲಭ್ಯವಾದ ಹಿನ್ನೆಲೆಯಲ್ಲಿ ಹಾಗೂ ಕಳೆದ ವರ್ಷ ಪಿಯು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿರುವ ಹಿನ್ನೆಲೆಯಲ್ಲಿ ಈ ಬಾರಿ ಸುಲಭ ವಿಧಾನದಲ್ಲಿ ಪಾಸ್ ಆಗುವ …
Read More »ರಾಜ್ಯ ಸರ್ಕಾರ 17 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. ಹದಿನೇಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಯಾದ ಅಧಿಕಾರಿಗಳು ಹಾಗು ನೀಡಿರುವ ಹುದ್ದೆಯ ವಿವರ ಹೀಗಿದೆ.. ಜಿ.ಕಲ್ಪನಾ- ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ- ಡಿಪಿಎಆರ್ ಪ್ರಧಾನ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್ – ಐಎಂಎ ವಿಶೇಷ ಅಧಿಕಾರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಹೆಚ್ಚುವರಿ ಹೊಣೆ ಮುನೀಶ್ ಮೌದ್ಗಿಲ್ – ಭೂ ಮಾಪನ ಹಾಗೂ …
Read More »
Laxmi News 24×7