ನಾನು ದಿನೇಶ್ ಕಾರ್ತಿಕ್ ಅವರನ್ನು ಕೊನೆಯ ಬಾರಿಗೆ ನೋಡಿದಾಗ ಯುಕೆಯಲ್ಲಿ ಕಾಮೆಂಟ್ರಿ ಮಾಡುತ್ತಿದ್ದರು. ಆಗ ನಾನು ಅವರು ತಮ್ಮ ವೃತ್ತಿಜೀವನದ ಅಂತ್ಯದಲ್ಲಿದ್ದಾರೆ ಎಂದು ಭಾವಿಸಿದ್ದೆ.IPL 2022: ಇತ್ತೀಚೆಗೆ ಸಂದರ್ಶನವೊಂದರಲ್ಲಿ ದಿನೇಶ್ ಕಾರ್ತಿಕ್ಗೆ ಒಂದು ಜೋಕ್ ಹೇಳುವಂತೆ ಕೇಳಲಾಗಿತ್ತು…ಡಿಕೆ ಹೇಳಿದ ಜೋಕ್- ಎಬಿ ಡಿವಿಲಿಯರ್ಸ್ ಈ ಸಲ RCB ಯಲ್ಲಿ ಆಡ್ತಿಲ್ಲ. ಇದರಲ್ಲೇನು ತಮಾಷೆಯಿದೆ ಎಂದು ನೀವಂದುಕೊಂಡರೆ, ದಿನೇಶ್ ಕಾರ್ತಿಕ್ ಹಾಗೆ ಹೇಳಲು ಮುಖ್ಯ ಕಾರಣ, ಒಬ್ಬ ಆಟಗಾರ ಅತ್ಯುತ್ತಮವಾಗಿ ಆಡುತ್ತಿದ್ದರೂ …
Read More »Daily Archives: ಏಪ್ರಿಲ್ 20, 2022
ಹುಬ್ಬಳ್ಳಿ- ಬೆಂಗಳೂರ ರೈಲು ಪ್ರಯಾಣಿಕರಿಗೆ ‘ಗುಡ್ ನ್ಯೂಸ್’
ರಾಜ್ಯ ರಾಜಧಾನಿ ಬೆಂಗಳೂರಿನಿಂದ ಉತ್ತರ ಕರ್ನಾಟದ ಪ್ರಧಾನ ವಾಣಿಜ್ಯ ಕೇಂದ್ರ ಹುಬ್ಬಳ್ಳಿ ನಡುವಿನ ರೈಲ್ವೆ ಪ್ರಯಾಣ ಶೀಘ್ರವೇ ಒಂದು ತಾಸು ಕಡಿಮೆಯಾಗಲಿದೆ. ಸೌತ್ ವೆಸ್ಟ್ರನ್ ರೈಲ್ವೆಯು ಹುಬ್ಬಳ್ಳಿ – ಬೆಂಗಳೂರು ನಡುವಿನ ರೈಲ್ವೆ ಮಾರ್ಗವನ್ನು ಡಬಲಿಂಗ್ ಹಾಗೂ ವಿದ್ಯುದೀಕರಣಗೊಳಿಸುತ್ತಿದ್ದು, ಈ ಕೆಲಸ ಕೊನೆ ಹಂತ ತಲುಪಿದೆ. 2023ರ ಮಾರ್ಚ್ ಒಳಗಾಗಿ ಇದು ಪೂರ್ಣಗೊಳ್ಳುತ್ತದೆ. ಬಳಿಕ ರೈಲು ಸಂಚಾರ ವೇಗ ಹೆಚ್ಚಳಗೊಳ್ಳಲಿದೆ. ಬೆಂಗಳೂರು ಹುಬ್ಬಳ್ಳಿ ನಡುವೆ 469 ಕಿಲೋ ಮೀಟರ್ ಇದ್ದು, …
Read More »ಸಂಪ್ರದಾಯ ಮುರಿದು, ಸೂರ್ಯಾಸ್ತದ ನಂತರ ಕೆಂಪು ಕೋಟೆಯಲ್ಲಿ ಮೋದಿ ಭಾಷಣ
ನವದೆಹಲಿ: ಗುರು ತೇಗ್ ಬಹಾದೂರ್ ಅವರ 400ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ಕೆಂಪು ಕೋಟೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂಲಕ ಮೊಘಲರ ಕಾಲದ ಸ್ಮಾರಕದಲ್ಲಿ ಸೂರ್ಯಾಸ್ತ ನಂತರ ಭಾಷಣ ಮಾಡಿದ ಮೊದಲ ಪ್ರಧಾನಿ ಎಂದೆನಿಸಿಕೊಳ್ಳಲಿದ್ದಾರೆ. ರಾಷ್ಟ್ರವನ್ನು ಉದ್ದೇಶಿಸಿ ಪಿಎಂ ಮೋದಿ ಕೆಂಪು ಕೋಟೆಯ ಮೇಲೆ ಭಾಷಣ ಮಾಡುವ ಬದಲು ಹುಲ್ಲುಹಾಸಿನ ಮೇಲೆ ಮಾತನಾಡುತ್ತಿರುವುದು ವಿಶೇಷವಾಗಿದೆ. ಸಂಸ್ಕೃತಿ ಸಚಿವಾಲಯದ ಅಧಿಕೃತ ಮಾಹಿತಿ ಪ್ರಕಾರ, 1675ರಲ್ಲಿ …
Read More »
Laxmi News 24×7