Breaking News

Daily Archives: ಏಪ್ರಿಲ್ 21, 2022

ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಯಿಂದ ಕಮಲ್‌ಪಂತ್‌ out ‘: ಅಲೋಕ್ ಕುಮಾರ್ ಗೆ in

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಮರು ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರ ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಖಡಕ್‌ ಐಪಿಎಸ್‌ ಅಧಿಕಾರಿಗೆ ಕೆಲ ವಹಿಸಲು ಮುಂದಾಗಿದೆ ಎನ್ನಲಾಗಿದೆ.   ಸಾಮನ್ಯವಾಗಿ ಬೆಂಗಳೂರಿನ ಪೊಲೀಸ್ ಕಮಿಷನರ್‌ಗಳನ್ನು ಪ್ರತಿ ವರ್ಷ ಬದಲಾಯಿಸಲಾಗುತ್ತದೆ. ಆದರೆ ಸದ್ಯ ಇರುವ ಕಮಲ್‌ ಪಂತ್‌ ಅವರನ್ನು ಕೋವಿಡ್‌ ಬಳಿಕ ನಡೆದ ಕಾರಣಗಳಿಂದಾಗಿ ಇನ್ನೂ ಅಧಿಕಾರದಲ್ಲಿ …

Read More »

ಪುಂಡರೇ ನಷ್ಟ ತುಂಬಲಿ; ಗಲಭೆಕೋರರಿಂದಲೇ ದಂಡ ವಸೂಲಿಗೆ ಹೆಚ್ಚಿದ ಒತ್ತಡ

ಕೋಮು ಸಹಿತ ಎಲ್ಲ ಗಲಭೆ ಸಂದರ್ಭಗಳಲ್ಲಿ ಸಾರ್ವಜನಿಕ ಮತ್ತು ಸರಕಾರದ ಆಸ್ತಿಪಾಸ್ತಿಗಳಿಗೆ ಹಾನಿಯಾದರೆ ಅದರ ನಷ್ಟ ವಸೂಲಿಯನ್ನು ಗಲಭೆಕೋರರಿಂದಲೇ ಮಾಡುವ ಪ್ರಕ್ರಿಯೆ ಚುರುಕಾಗಬೇಕು ಎಂಬ ಆಗ್ರಹ ರಾಜ್ಯದಲ್ಲಿ ತೀವ್ರವಾಗತೊಡಗಿದೆ.   ಹುಬ್ಬಳ್ಳಿ ಗಲಭೆ ಬೆನ್ನಲ್ಲೇ ಈ ಬೇಡಿಕೆ ಹೆಚ್ಚಿದೆ. ಸಾರ್ವಜನಿಕ ಹಾಗೂ ಸರಕಾರದ ಆಸ್ತಿಗೆ ನಷ್ಟ ವುಂಟಾದರೆ ಗಲಭೆಕೋರರು ಮತ್ತು ಪ್ರತಿ ಭಟನಕಾರರಿಗೆ ದಂಡ ವಿಧಿಸಬೇಕು. ಇದಕ್ಕೆ ಪೂರಕವಾಗಿ ಚಾಲ್ತಿಯಲ್ಲಿರುವ ಕಾನೂನನ್ನು ಮತ್ತಷ್ಟು ಕಠಿನಗೊಳಿಸಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ಈ …

Read More »

GAIL ಕಂಪನಿ ಅಧಿಕಾರಿಗಳಿಂದಲೂ ಲಂಚ ಪಡೆದ ಚಿಕ್ಕಜಾಲ ಇನ್ಸ್‌ಪೆಕ್ಟರ್‌,ಎಸಿಬಿ ಬಲೆಗೆ ಬಿದ್ದು ವಿಲವಿಲ

ಬೆಂಗಳೂರು: ಗ್ಯಾಸ್‌ ಪೈಪ್‌ಲೈನ್‌ಗೆ ರಸ್ತೆ ಅಗೆಯುವುದಕ್ಕೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಟ್ರಾಫಿಕ್ ಇನ್ಸ್‌ಪೆಕ್ಟರ್‌ ಲಂಚ ಸ್ವೀಕರಿಸುತ್ತಿದ್ದಾಗಲೆ ಎಸಿಬಿ (Anti Corruption Bureau -ACB) ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಚಿಕ್ಕಜಾಲ ಸಂಚಾರಿ ಇನ್ಸ್‌ಪೆಕ್ಟರ್‌ ಹಂಸವೇಣಿ (Chikkajala Traffic Inspector Hamsaveni) 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಸರ್ಕಾರಿ ಸ್ವಾಮ್ಯದ GAIL ಕಂಪನಿ ಅಧಿಕಾರಿಗಳಿಂದ (GAIL authorities) ಹಂಸವೇಣಿ ಲಂಚ ಸ್ವೀಕರಿಸ್ತಿದ್ದರು. ಬೆಂಗಳೂರು ನಗರ ಎಸಿಬಿ ಠಾಣೆಯಲ್ಲಿ ಪ್ರಕರಣ …

Read More »