ಚಿಂಚೋಳಿ: ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶ ವ್ಯಾಪ್ತಿಯ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಶವದ ರಹಸ್ಯ ಬಯಲಾಗಿದ್ದು, ಪ್ರಿಯಕರನ ಜತೆ ಸೇರಿಕೊಂಡು ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ತೆಲಂಗಾಣ ರಾಜ್ಯದ ಘನಪುರ ಹತ್ತಿರದ ಮಲ್ಕಿಮೇನ ತಾಂಡಾದ ರವಿ ಪಿರ್ಯಾ ಪತ್ಲಾವತ್ (29) ಕೊಲೆಯಾದ ವ್ಯಕ್ತಿ. ಮೃತನ ಪತ್ನಿ ಲಕ್ಷ್ಮೀ ಮತ್ತು ಆಕೆಯ ಪ್ರಿಯಕರ ಸುಮನ್ ಮಾನಯ್ಯ ತಲ್ಹಾರಿ ಮೊಗದಂಪುರ ಸೇರಿಕೊಂಡು ರವಿಯನ್ನು ದ್ವಿಚಕ್ರ ವಾಹನದಲ್ಲಿ ಕಾಡಿಗೆ ಕರೆದುಕೊಂಡು ಬಂದು …
Read More »Daily Archives: ಏಪ್ರಿಲ್ 24, 2022
ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ
ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ ಇರಲಿದೆ. ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರ್ಗಿ ಪೀಠಗಳಿಗೆ ಈ ಬೇಸಿಗೆ ರಜೆ ಅನ್ವಯವಾಗಲಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ವಿವಿಧ ದಿನಾಂಕಗಳಂದು ಏಳು ದಿನ ರಜಾ ಕಾಲದ ನ್ಯಾಯಪೀಠಗಳು ಕಾರ್ಯನಿರ್ವಹಣೆ ಮಾಡಲಿದೆ. ಬೇಸಿಗೆ ರಜೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮಮೂರ್ತಿಗಳ ಆದೇಶಾನುಸಾರ ಹೈಕೋರ್ಟ್ ರಿಜಿಸ್ಟ್ರಾರ್ ಕೆ.ಎಸ್. ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ. ರಜಾ …
Read More »ಆರಗ ಜ್ಞಾನೇಂದ್ರ ಗೃಹ ಸಚಿವ ಹುದ್ದೆಯಲ್ಲಿರಲು ನಾಲಾಯಕ್ :ಶಾಸಕ ಅಬ್ಬಯ್ಯ ಪ್ರಸಾದ್
ಮಾಹಿತಿ ಕೊರತೆಯಿರುವ ಆರಗ ಜ್ಞಾನೇಂದ್ರ ಹೋಮ್ ಮಿನಿಸ್ಟರ್ ಹುದ್ದೆಯಲ್ಲಿ ಇರಲು ನಾಲಾಯಕ್ , ಎಂದು ಹುಬ್ಬಳ್ಳಿ- ಧಾರವಾಡ ಪೂರ್ವ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿ ಘಟನೆಯಲ್ಲಿ ಕಾಂಗ್ರೆಸ್ ಡಬಲ್ ಸ್ಯ್ಟಾಂಡ್ ಎಂದು ಆರಗ ಜ್ಞಾನೇಂದ್ರ ಆರೋಪ ಮಾಡಿದ್ದರು. ಈ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಹೋಮ್ ಮಿನಿಸ್ಟರ್ಗೆ ಮಾಹಿತಿ ಕೊರತೆಯಿದೆ. ಗದ್ದಲ ಗಲಾಟೆಯಿಂದಲೇ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ತಂತ್ರ. ಎಸ್ಡಿಪಿಐ, ಪಿಎಫ್ಐ …
Read More »ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರಿಗೆ ಸರ್ಕಾರದಿಂದ ಎಚ್ಚರಿಕೆ: ಮಾಹಿತಿ ಸಂಗ್ರಹಿಸಲು ಆದೇಶ
ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದಿರೋ ಬಗ್ಗೆ ದಿನಾಂಕ 20-04-2022ರಂದು ನಡೆದ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಪಂಗಡಗಳ ಕಲ್ಯಾಮ ಸಮಿತಿ ಸಭೆಯಲ್ಲಿ ಚರ್ಚೆಯಾಗಿರುತ್ತದೆ. ಅಲ್ಲದೇ ಬೇಡ …
Read More »ಪಿಎಸ್ಐ ನೇಮಕಾತಿಯ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆ ಖಚಿತ :ಸಿಎಂ ಬೊಮ್ಮಾಯಿ ಸ್ಪಷ್ಟನೆ
ಪಿಎಸ್ಐ ನೇಮಕಾತಿಯ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನರುಚ್ಚರಿಸಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಇದನ್ನು ಈಗಾಗಲೇ ಇದನ್ನು ಸಿಐಡಿಗೆ ವಹಿಸಿದ್ದೇವೆ. ತನಿಖಾ ತಂಡದವರು ಕೆಲವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಪ್ಪಿತಸ್ಥರು ಯಾರೇ ಇರಲಿ ರಕ್ಷಣೆ ಮಾಡುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಿಂದೆ ನಡೆದಿರುವ ನೇಮಕಾತಿ ಹಾಗೂ ಕಳೆದ ಫೆಬ್ರವರಿಯಲ್ಲಿ …
Read More »ಸಿನಿಮೀಯ ಶೈಲಿಯಲ್ಲಿ ಹುಬ್ಬಳ್ಳಿ ಗಲಭೆಯ ಆರೋಪಿಗಳ ಬಂಧನ
ಹುಬ್ಬಳ್ಳಿ ಪೊಲೀಸರು ಇಬ್ಬರು ಗಲಭೆ ಆರೋಪಿಗಳನ್ನು ಬೆಂಗಳೂರಿನ ಕಾಟನ್ಪೇಟೆ ಹೊಟೆಲ್ನಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದರು. ಇವರ ಚಲನವಲನ ಕಂಡು ಹಿಂಬಾಲಿಸಿದ್ದ ಹುಬ್ಬಳ್ಳಿ ಪೊಲೀಸರು ಸ್ಥಳೀಯ ಪೊಲೀಸರೊಂದಿಗೆ ಸುತ್ತುವರೆದಿದ್ದರು. ಆರೋಪಿಗಳು ಹಿಂದಕ್ಕೆ ತಿರುಗಿದಾಗ ಹೆಗಲ ಮೇಲೆ ಕೈ ಹಾಕಿ ಬಿಗಿಯಾಗಿ ಹಿಡಿದುಕೊಂಡರು. ಹುಬ್ಬಳ್ಳಿಯಿಂದ ತಪ್ಪಿಸಿಕೊಂಡು ಹೊರಟಿದ್ದ ನಾಲ್ವರು ಹಾವೇರಿಯ ಬಂಕಾಪುರ ಬಸ್ಸ್ಟಾಪ್ನಲ್ಲಿ ಇಳಿದು, ಅಲ್ಲಿಂದ ಬೇರೆಡೆಗೆ ಪರಾರಿಯಾಗಿದ್ದರು. ಇನ್ನಿಬ್ಬರು ಬೆಂಗಳೂರಿನತ್ತ ಪ್ರಯಾಣ ಮಾಡಿದ್ದರು. ರೌಡಿಶೀಟರ್ ಅಬ್ದುಲ್ ಮಲ್ಲಿಕ್ ಬೇಫಾರಿ ಹಾಗೂ ತುಫೇಲ್ …
Read More »ಕನ್ನಡಿಗರ ಮನೆ-ಮನಗಳಲ್ಲಿ ರಾಜ್ ಎಂದಿಗೂ ಅಮರ.
ಡಾ.ರಾಜ್ (Dr. Raj) , ಕನ್ನಡಿಗರ ಎದೆಬಡಿತದ ಸದ್ದು, ಕನ್ನಡಿಗರ ಉಸಿರು, ಕನ್ನಡ (Kannada) ಕಲಾರಸಿಕರ ಹೃದಯ ಸಾಮ್ರಾಜ್ಯದ ಅಧಿಪತಿ. ರಾಜ್ ಕುಮಾರ್ (Rajkumar) ಅಂದ್ರೆ ಬರೀ ಹೆಸರಲ್ಲ, ಅದೊಂದು ಶಕ್ತಿ, ಅದು ಕನ್ನಡದ ಪ್ರತಿಧ್ವನಿ, ಕನ್ನಡಿಗರಿಗಾಗಿ, ಕನ್ನಡಿಗರಿಂದ, ಕನ್ನಡಕ್ಕಾಗಿ ಬಾಳಿ ಬದುಕಿದ ಮೇರುನಟ, ಹೆಮ್ಮೆಯ ಕನ್ನಡಿಗ, ಇಂದು ವರನಟ ಡಾ.ರಾಜಕುಮಾರ್ ಅವರ 93ನೇ ಹುಟ್ಟುಹಬ್ಬ (Dr Rajkumar Birthday) . ಕರುನಾಡಿಗೆ ಒಂದು ರೀತಿ ವಿಶೇಷ. ಸತತ ಎರಡು …
Read More »ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ
ಬಾಗಲಕೋಟೆ: ಪಿಎಂ ಕಿಸಾನ್ ಫಲಾನುಭವಿಗಳಿಗೆ ಕಿಸಾನ್ ಕ್ರೇಡಿಟ್ ಕಾರ್ಡ ವಿತರಣೆಗೆ ಏಪ್ರೀಲ್ 24 ರಿಂದ ಮೇ 1 ವರೆಗೆ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವ ಅವರು ನಬಾರ್ಡ ವತಿಯಿಂದ ಕಿಸಾನ್ ಭಾಗಿದಾರಿ ಪ್ರಾಥಮಿಕ್ತಾ ಹಮಾರಿ ಅಭಿಯಾನದ ಅಂಗವಾಗಿ ಕಿಸಾನ್ ಕ್ರೆಡಿಟ್ ಕಾರ್ಡ ವಿತರಣೆಗೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಆಂದೋಲದಲ್ಲಿ ಅರ್ಹ ಫಲಾನುಭವಿಗಳಿಗೆ ಇದರ ಪ್ರಯೋಜನವಾಗಲಿದೆ. ಜಿಲ್ಲೆಯಲ್ಲಿ ಒಟ್ಟು 220141 …
Read More »ಮಳಲಿ: ಇದು ತೇರುಗಳ ಊರು
ಹುಬ್ಬಳ್ಳಿ: ದೇವರ ಮೂರ್ತಿಗಳ ಆಕರ್ಷಕ ಕೆತ್ತನೆ, ತೇರುಗಳ ಮೇಲೆ ಬದುಕಿನ ಮೌಲ್ಯ ಸಾರುವ ಸಾಲುಗಳು, ಸುಂದರವಾದ ಕಲಾಕೃತಿ ಹಾಗೂ ದಿನಪೂರ್ತಿ ಕೆಲಸ. ಕುಂದಗೋಳ ತಾಲ್ಲೂಕಿನ ಮಳಲಿ ಗ್ರಾಮದ ಮುರಳೀಧರ ಮಾನಪ್ಪ ಬಡಿಗೇರ ಅವರ ಶೆಡ್ನಲ್ಲಿ ನಿತ್ಯ ಕಂಡು ಬರುವ ದೃಶ್ಯಗಳಿವು. ಮುರಳೀಧರ ಅವರು 1991ರಿಂದ ತೇರುಗಳನ್ನು ಕೆತ್ತನೆ ಮಾಡುವ, ಅವುಗಳಿಗೆ ಚೆಂದದ ರೂಪ ಕೊಟ್ಟು ಆಕರ್ಷಕವಾಗಿ ಕಾಣುವಂತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ 100ಕ್ಕೂ ಹೆಚ್ಚು ತೇರುಗಳನ್ನು ರಾಜ್ಯದ ವಿವಿಧ …
Read More »
Laxmi News 24×7