Breaking News

Daily Archives: ಏಪ್ರಿಲ್ 25, 2022

ನಾಳೆ ಸಿಐಡಿ ಎದುರು ಹಾಜರಾಗ್ತಾರಾ ಶಾಸಕ ಪ್ರಿಯಾಂಕ್ ಖರ್ಗೆ?

ಬೆಂಗಳೂರು: 545 ಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ನೋಟಿಸ್ ಜಾರಿ ಮಾಡಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಏ.23ರಂದು ಸುದ್ದಿಗೋಷ್ಠಿ ನಡೆಸಿ 2021ರ ಅಕ್ಟೋಬರ್ 3ರಂದು ನಡೆದ ಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ. ಈ ಕುರಿತು ತಮ್ಮ ಬಳಿ ಸಾಕ್ಷ್ಯಗಳು ಇರುವುದಾಗಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಸೂಕ್ಷ್ಮ ಮತ್ತು ಗಂಭೀರವಾಗಿರುವ ಕಾರಣ ತಮ್ಮ ಬಳಿ ಲಭ್ಯವಿರುವ ಸಾಕ್ಷ್ಯಗಳನ್ನು ಸಿಐಡಿಗೆ …

Read More »

ಎಫ್​ಡಿಎನಲ್ಲೂ ಡೀಲ್! ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ರಹಸ್ಯ ಬಯಲು

ಪಿಎಸ್​ಐ ನೇಮಕ ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ಆಗಿತ್ತೆಂಬ ವಿಷಯವನ್ನು ಸಿಐಡಿ ತಂಡ ಬಯಲಿಗೆಳೆದಿದೆ. ಪ್ರಕರಣದ ಕಿಂಗ್​ಪಿನ್ ಆರ್.ಡಿ.ಪಾಟೀಲ್(ರುದ್ರಗೌಡ ಪಾಟೀಲ್) ಎಫ್​ಡಿಎ, ಎಸ್​ಡಿಎ ನೌಕರಿ ಕೊಡಿಸುವ ಡೀಲ್ ಕೂಡ ನಡೆಸುತ್ತಿದ್ದರೆಂಬುದು ವಿಚಾರಣೆ ವೇಳೆ ಬಹಿರಂಗಗೊಂಡಿರುವುದಾಗಿ ತಿಳಿದು ಬಂದಿದೆ. ಮತ್ತೊಂದೆಡೆ ಕಿರಿಯ ಇಂಜಿನಿಯರ್ ಪರೀಕ್ಷೆಯ ಉತ್ತರ ಹೇಳುವ ವಿಡಿಯೋವೊಂದು ವೈರಲ್ ಆಗಿದೆ. ಪಿಎಸ್​ಐ ನೇಮಕ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮವೆಸಗಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರ್.ಡಿ. ಪಾಟೀಲ್ ಅವರನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯ …

Read More »