ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ( Shivamogga Airport ) ಕಾಮಗಾರಿ ವೀಕ್ಷಣೆಯ ಬಳಿಕ, ಈ ನಿಲ್ದಾಮಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುತ್ತಿರೋದಾಗಿ ಘೋಷಣೆ ಮಾಡಿದ್ದರು. ಇದೀಗ ನನ್ನ ಹೆಸರು ಇಡೋದು ಬೇಡ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( BS Yediyurappa ) ಅವರು, ಮುಖ್ಯಮಂತ್ರಿ …
Read More »Monthly Archives: ಏಪ್ರಿಲ್ 2022
ಅಕ್ರಮ ಬಡ್ಡಿ ದಂಧೆ- ಚಿತ್ರಹಿಂಸೆ ನೀಡಿ ಯುವಕನನ್ನು ಕೊಂದ ಕಿರಾತಕರು
ಗದಗ : ಆ ಅವಳಿ ನಗರದಲ್ಲಿ ಬಡ್ಡಿ ದಂಧೆ ಅಟ್ಟಹಾಸ ಮೀತಿಮಿರಿದೆ. ಬಡ್ಡಿ ಹಣಕ್ಕಾಗಿ ಒತ್ತೆಯಾಳಾಗಿ ಇಟ್ಟುಕೊಂಡು, ಚಿತ್ರಹಿಂಸೆ ನೀಡಿ, ಯುವಕನನ್ನು ಕೊಲೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ. ಮಗನ ಮದುವೆ ಮಾಡಬೇಕು ಎಂದು ಕನಸು ಕಂಡಿದ್ದ ತಾಯಿ ಎದುರಲ್ಲೇ ಮುದ್ದಿನ ಮಗ ನರಳಿ ನರಳಿ ಸಾವನ್ನಪ್ಪಿದ್ದಾನೆ. ಗದಗ ನಗರದ ಕೆಸಿರಾಣಿ ರಸ್ತೆಯ ನಿವಾಸಿಯಾದ ಮೃತ್ಯುಂಜಯ ಭರಮಗೌಡರ್ ಬಡ್ಡಿ ದಂಧೆಕೋರರ ಅಟ್ಟಹಾಸಕ್ಕೆ ಸಿಲುಕಿ ಕೊಲೆಯಾದವನು. ಅಕ್ರಮ ಬಡ್ಡಿ ದಂಧೆ- ಚಿತ್ರಹಿಂಸೆ ನೀಡಿ …
Read More »ಶಿವಮೊಗ್ಗ: ಮೊದಲು ಶ್ರೀರಾಮಸೇನೆ, ಭಜರಂಗದಳ, ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು. ಅವರಿಗೆ ಹೊಡೆದರೆ ಎಲ್ಲವೂ ಸರಿಯಾಗುತ್ತದೆ, ಸಮಾಜವು ಸರಿಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಯಾರದ್ದು? ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯ್ತು, 144 ಸೆಕ್ಷನ್ ಹಾಕಿದ್ದು ಯಾರು? ಈಶ್ವರಪ್ಪ ಯಾವ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಉಲ್ಲಂಘನೆ ಮಾಡಿದ್ದು ಯಾರು.? ಶವಯಾತ್ರೆ ಮಾಡಿದ್ದು ಯಾರು? ಹರ್ಷನ ಕುಟುಂಬಕ್ಕೆ 25 ಲಕ್ಷ ಕೊಡಿಸಿದ್ದು ಯಾರು? ನಾನು ಕೂಡ ಹರ್ಷನ ಕೊಲೆ ಖಂಡಿಸಿದ್ದೇನೆ. ಯಾರೇ ಅದ್ರೂ ಕೊಲೆಗಾರರಿಗೆ ಶಿಕ್ಷೆಯಾಗಬೇಕು. ಆದರೆ, ಒಂದು ಕಣ್ಣಿಗೆ ಬೆಣ್ಣೆ. ಇನ್ನೊಂದು ಕಣ್ಣಿಗೆ ಸುಣ್ಣ ಎಂದು ಮಾಡಬಾರದು ಎಂದರು.
ಶಿವಮೊಗ್ಗ: ಮೊದಲು ಶ್ರೀರಾಮಸೇನೆ, ಭಜರಂಗದಳ, ಆರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡಿಬೇಕು. ಅವರಿಗೆ ಹೊಡೆದರೆ ಎಲ್ಲವೂ ಸರಿಯಾಗುತ್ತದೆ, ಸಮಾಜವು ಸರಿಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಯಾರದ್ದು? ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯ್ತು, 144 ಸೆಕ್ಷನ್ ಹಾಕಿದ್ದು ಯಾರು? ಈಶ್ವರಪ್ಪ ಯಾವ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಉಲ್ಲಂಘನೆ ಮಾಡಿದ್ದು ಯಾರು.? ಶವಯಾತ್ರೆ ಮಾಡಿದ್ದು ಯಾರು? ಹರ್ಷನ ಕುಟುಂಬಕ್ಕೆ 25 ಲಕ್ಷ …
Read More »ಕೆಲಸಕ್ಕೆ ಸೇರೋ ಮುನ್ನವೇ ಯೂನಿಫಾರ್ಮ್ ಹಾಕ್ಕೊಂಡು ಬಿಲ್ಡಪ್ ಕೊಟ್ಟ ಪೋಲಿಸ್ ಪೇದೆ
ಹಾವೇರಿ: ಪಿಎಸ್ಐ ಅಕ್ರಮ ನೇಮಕಾತಿಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಈ ನಡುವೆ ಪಿಎಸ್ಐ ನೇಮಕಾತಿ ಆದೇಶದ ಪತ್ರ ಕೈ ಸೇರುವ ಮುನ್ನವೇ, ಹಾವೇರಿ ತಾಲೂಕಿನ ಗುಡಸಲಕೊಪ್ಪ ಗ್ರಾಮದಲ್ಲಿ ಮವಸ್ತ್ರ ಹಾಕಿಕೊಂಡು ಪೇದೆಯೊಬ್ಬ ಬಿಲ್ಡಪ್ ಕೊಟ್ಟಿರುವ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಸದ್ಯ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಸನಗೌಡ ಕರೇಗೌಡ ಪಿಎಸ್ಐ ಸೆಲೆಕ್ಷನ್ ಆಗಿದ್ದಕ್ಕೆ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಿಎಸ್ಐ ಡ್ರೆಸ್ ಹಾಕ್ಕೊಂಡು ಬಸನಗೌಡ …
Read More »ಕಟ್ಟಡ ಕಾರ್ಮಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’
ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಥಳಗಳಲ್ಲಿ ರಾಜ್ಯ ಸರ್ಕಾರ, ಹೈಟೆಕ್ ಸಂಚಾರಿ ಆರೋಗ್ಯ ಕ್ಲಿನಿಕ್ ಗಳನ್ನು ಆರಂಭಿಸಲು ಸಿದ್ಧತೆ ನಡೆಸಿದ್ದು ಇದರ ಜೊತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಪ್ರಸ್ತುತ ಬಿಎಂಟಿಸಿ ಬಸ್ ಗಳಲ್ಲಿ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಇದನ್ನು ಈಗ ರಾಜ್ಯದಾದ್ಯಂತ ಇದನ್ನು ವಿಸ್ತರಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ರಾಜ್ಯ …
Read More »ಮೂರಡಿಯ ದೇಹದ ನೂರಡಿ ಸಾಧನೆ
ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವ ಗಾದೆಯನ್ನು ನಿಜ ಮಾಡಿ ತೋರಿಸಿದವರು ಆರತಿ ಡೋಗ್ರಾ. ದೇಹದ ಎತ್ತರ ಹೆಚ್ಚದಿದ್ದರೂ, ಮಾಡುವ ಕಾರ್ಯದ ಮೂಲಕ ಅತ್ಯಂತ ಎತ್ತರದ ಸ್ಥಾನಕ್ಕೇರಿ ಇಂದು ಸ್ಫೂರ್ತಿಯಾಗಿ ನಿಂತಿರುವ ಐಎಎಸ್ ಅಧಿಕಾರಿಯ ಜೀವನಗಾಥೆಯಿದು. ಅದು ಉತ್ತರಾಖಂಡದ ಮಧ್ಯಮ ವರ್ಗದ ಕುಟುಂಬ. ತಂದೆ ರಾಜೇಂದ್ರ ಡೋಗ್ರಾ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದರೆ, ತಾಯಿ ಕುಂಕುಮ ಡೋಗ್ರಾ ಶಾಲೆಯೊಂದರ ಮುಖ್ಯೋಪಾಧ್ಯಾಯರಾಗಿದ್ದರು. ಆ ಮನೆಯ ಏಕೈಕ ಮಗಳಾಗಿ …
Read More »ಬಾ ದೋಸ್ತಾ ಸೈಕಲ್ ತುಳಿ:ಇಬ್ಬರು ಸವಾರರಿಗೆ ಒಂದೇ ಸೈಕಲ್ – ಆನಂದ್ ಮಹೀಂದ್ರಾ ಮೆಚ್ಚುಗೆ
ಉದ್ಯಮಿ ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟರ್ನಲ್ಲಿ ನಿಯಮಿತವಾಗಿ ಜನರಿಗೆ ಸ್ಪೂರ್ತಿದಾಯಕ ಪೋಸ್ಟ್ಗಳು ಮತ್ತು ವಿಡಿಯೊಗಳನ್ನು ಹಂಚಿಕೊಳ್ಳಲೇ ಇರುತ್ತಾರೆ. ಹೀಗಾಗಿ ಏನೋ ಅವರ ಟ್ವಿಟರ್ ಖಾತೆ 9 ಮಿಲಿಯನ್ ಅನುಯಾಯಿಗಳನ್ನು ಹೊಂದಿದೆ. ಇತ್ತೀಚೆಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷರು ಇಬ್ಬರು ದೇಸಿ ಹುಡುಗರು ಒಟ್ಟಿಗೆ ಬೈಸಿಕಲ್ ಸವಾರಿ ಮಾಡುವ ವಿಡಿಯೊವನ್ನು ತಮಾಷೆಯಾಗಿ ಟ್ವೀಟ್ ಮಾಡಿದ್ದಾರೆ. Even Harvard Business School would not have a better video to communicate …
Read More »ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆ; 10 ಶ್ವಾನಗಳಿಗೆ ವಿಷವುಣಿಸಿ ಕೊಂದ ದುರುಳರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಮಾಯಕ ಘಟನೆ ನಡೆದಿದ್ದು, 10 ಶ್ವಾನಗಳಿಗೆ ವಿಷ ಕೊಟ್ಟು ಸಾಯಿಸಿದ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ನಡೆದಿದೆ. ರಾತ್ರಿ ವೇಳೆ ನಾಯಿಗಳು ಬೊಗಳುತ್ತಿವೆ ಎಂಬ ಕಾರಣಕ್ಕೆ ಅಪಾರ್ಟ್ ಮೆಂಟ್ ಬಳಿ ಬೀಡು ಬಿಟ್ಟಿದ್ದ 10 ಶ್ವಾನಗಳಿಗೆ ದುರುಳರು ವಿಷ ನೀಡಿ ಕೊಂದಿದ್ದಾರೆ. ಇನ್ನು ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಶ್ವಾನಗಳನ್ನು ಅನಿಮಲ್ ಅಸೋಸಿಯೇಷನ್ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ವಾನಗಳನ್ನು ಕೊಂದ ಕಟುಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …
Read More »PSI ನೇಮಕಾತಿ ಅಕ್ರಮ; ಬ್ಲೂಟೂತ್ ಮೂಲಕ ಪರೀಕ್ಷಾರ್ಥಿಗಳಿಗೆ ಉತ್ತರ; ಅಕ್ರಮದ ಮತ್ತೊಂದು ವಿಡಿಯೋ ಸಾಕ್ಷ್ಯ ಬಟಾಬಯಲು
ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸಾಕ್ಷ್ಯ ಬಟಾಬಯಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ ಖತರ್ ನಾಕ್ ಗ್ಯಾಂಗ್ ಲಾಡ್ಜ್ ನ ರೂಮ್ ನಲ್ಲಿ ಕುಳಿತು ಬ್ಲೂಟೂತ್ ಮೂಲಕ ಉತ್ತರ ಹೇಳಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಆರೋಪಿಗಳು ಬೆಂಗಳೂರಿನ ಲಾಡ್ಜ್ ನಲ್ಲಿ ಕುಳಿತು ಪಿಎಸ್ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಜತೆಯಲ್ಲಿಟ್ಟುಕೊಂಡು ಪ್ರತಿಯೊಂದು ಪ್ರಶ್ನೆಗಳಿಗೂ ಉತ್ತರ ಹೇಳುತ್ತಿರುವ …
Read More »ಮಕ್ಕಳಾಗದ ದಂಪತಿಗಳೇ ಈ ವಕೀಲೆ ಟಾರ್ಗೆಟ್ :ಈ ಕಿಲಾಡಿ ಲೇಡಿ ಮಾಡಿದ್ದೇನು ಗೊತ್ತಾ?
ಮಕ್ಕಳಾಗದ ದಂಪತಿಗಳನ್ನ ಟಾರ್ಗೆಟ್ ಮಾಡಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚಿಸುತ್ತಿದ್ದ ಭಾನುಮತಿಯನ್ನು ವಶಕ್ಕೆ ಪಡೆಯಲಾಗಿದೆ. ವೃತ್ತಿಯಲ್ಲಿ ವಕೀಲೆಯಾಗಿದ್ದ ಭಾನುಮತಿ, ಮಕ್ಕಳ ಕಳ್ಳತನ ಪ್ರಕರಣದ ಆರೋಪಿಗಳ ಜೊತೆ ಸಂಪರ್ಕ ಹೊಂದಿದ್ದಳು. ಪೋಷಕರನ್ನ ಪುಸಲಾಯಿಸಿ, ಕದ್ದು ಮಕ್ಕಳನ್ನ ತಂದು ಇತರ ಆರೋಪಿಗಳು ಭಾನುಮತಿಗೆ ನೀಡುತ್ತಿದ್ದರು. ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚನೆ ಮಾಡುತ್ತಿದ್ದರು …
Read More »
Laxmi News 24×7