Breaking News

Monthly Archives: ಏಪ್ರಿಲ್ 2022

ನಿಮ್ಮ ಜಮೀನಿನ ಪೋಡಿ ನೀವೇ ಮಾಡಿಕೊಳ್ಳಿ

ಬೆಂಗಳೂರು,ಏ.30- ಭೂ ಅರ್ಜಿಗಳನ್ನು ತೀವ್ರವಾಗಿ ಇತ್ಯರ್ಥಪಡಿಸುವ ಸದುದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಕಂದಾಯ ಇಲಾಖೆ ನಿಮ್ಮ ಪೋಡಿ ನೀವೇ ಮಾಡಿ ಸ್ವಾವಲಂಬಿ ಎಂಬ ವಿನೂತನ ಯೋಜನೆ ಯನ್ನು ಜಾರಿ ಮಾಡಿದೆ. ಇದರಿಂದಾಗಿ ಇನ್ನು ಮುಂದೆ ಸಾರ್ವಜನಿಕರು ತಮ್ಮ ಸ್ವಂತ ಭೂಮಿಯ ನಕ್ಷೆಯನ್ನು ತಾವೇ ತಯಾರಿಸಿಕೊಳ್ಳಬಹುದು. ಇದು ಸಂಪೂರ್ಣ ಕಾನೂನಿನ ಮಾನ್ಯತೆಯನ್ನು ಹೊಂದಿದ್ದು, ಭೂಮಾಪನ ಇಲಾಖೆಯಿಂದ ಆನ್‍ಲೈನ್ ಅನುಮೋದನೆಯನ್ನು ಬಳಸಿಕೊಳ್ಳಬಹುದಾಗಿದೆ ಎಂದು ಆರ್.ಅಶೋಕ್ ತಿಳಿಸಿದರು. ಸ್ವಾವಲಂಬಿ ಯೋಜನೆಯನ್ನು 11 ಇ-ಸ್ಕೆಚ್ ಭೂ …

Read More »

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಮೊಹಮ್ಮದ್ ಆರೀಫ್ ಪೊಲೀಸ್​ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಯಲ್ಲಿ ಚಿಕಿತ್ಸೆ

ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಆರೋಪಿ ಮೊಹಮ್ಮದ್ ಆರೀಫ್​​ ಪೊಲೀಸ್ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿರುವ ಈತ, ಟರ್ಪಂಟೈನ್​ ಕುಡಿದು ಸಾಯಲು ಪ್ರಯತ್ನಿಸಿದ್ದಾಗಿ ವರದಿಯಾಗಿದೆ. ತನ್ನ ಕಾಲಿಗೆ ಗಾಯವಾಗಿದೆ, ಹಾಗಾಗಿ ಟರ್ಪಂಟೈನ್​ ಕೊಡಿ ಎಂದು ಮೊಹಮ್ಮದ್ ಕೇಳಿದ್ದ. ಹಾಗಾಗಿ ಪೊಲೀಸರು ತಂದುಕೊಟ್ಟಿದ್ದರು. ಬಳಿಕ ಮೊಹಮ್ಮದ್ ಆರಿಪ್​ ಟರ್ಪಂಟೈನ್​​ನ್ನು ಕುಡಿದಿದ್ದಾನೆ. ಮೊಹಮ್ಮದ್​ ಆರಿಫ್​ ಜತೆಗಿದ್ದ ಇನ್ನೊಬ್ಬ ಆರೋಪಿ ಎಐಎಂಐಎಂ ಕಾರ್ಪೋರೇಟರ್ ನಜೀರ್ ಅಹಮದ್ ಹೊನ್ಯಾಳ ಕೂಡಲೇ ಆರಿಫ್​​ರನ್ನು ತಡೆದಿದ್ದಾನೆ. …

Read More »

ರಾಜಕೀಯ ಜಂಗೀಕುಸ್ತಿ,ಎಚ್​ಡಿಕೆಗೆ ಠಕ್ಕರ್​ ಕೊಟ್ಟ ಸಿಪಿವೈ: ಕೊನೆಗೂ ತಹಸೀಲ್ದಾರ್​ ಎತ್ತಂಗಡಿ,

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಹಸೀಲ್ದಾರ್​ ವರ್ಗಾವಣೆ ವಿಚಾರ ತಾಲೂಕಿನಲ್ಲಿ ಉಭಯ ನಾಯಕರ ಕದನ ಮತ್ತೆ ಮುನ್ನಲೆಗೆ ಬಂದಿದೆ. ಕಾರಣವಾಗಿದ್ದು, ಈ ವಿಚಾರದಲ್ಲಿ ತಹಸೀಲ್ದಾರ್​ಗಳು ನೆಪಮಾತ್ರವಾದರೂ ಎಚ್​ಡಿಕೆ ಮತ್ತು ಸಿಪಿವೈ ನಡುವಿನ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದೆ. ಶುಕ್ರವಾರ ನಡೆದ ದಿಢೀರ್​ ಬೆಳವಣಿಗೆಯಲ್ಲಿ ಸಿಪಿವೈ ಕೈ ಮೇಲಾಗಿದ್ದು, ಈ ಹಿಂದಿನ ಬೆಳವಣಿಗೆಗಳನ್ನು ಗಮನಿಸಿದರೆ ನಾಳೆ ಏನು ಬೇಕಾದರೂ ಆಗಬಹುದು ಎಂಬ ಪರಿಸ್ಥಿತಿ ಇದೆ. ಚನ್ನಪಟ್ಟಣ ತಹಸೀಲ್ದಾರ್​ ಎಲ್​.ನಾಗೇಶ್​ ಕೊನೆಗೂ ವರ್ಗಾವಣೆಗೊಂಡಿದ್ದಾರೆ. ಈ ಸ್ಥಾನಕ್ಕೆ …

Read More »

ಪಿಎಸ್‍ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್‍ಐಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ : ಸಿದ್ದರಾಮಯ್ಯ ಟ್ವಿಟ್ಟ

ಬೆಂಗಳೂರು: ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು, ಪಿಎಸ್‍ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್‍ಐಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ? ಪಿಎಸ್‍ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ?. ಹಗರಣದ ತನಿಖೆ ನಿಷ್ಪಕ್ಷಪಾತವಾಗಿ …

Read More »

ಪಿಎಸ್‍ಐ ಮರುಪರೀಕ್ಷೆ ದಿನಾಂಕ ಪ್ರಕಟ ಶೀಘ್ರದಲ್ಲೇ : ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ, ಸರ್ಕಾರ ಮರು ಪರೀಕ್ಷೆ ಮಾಡಲು ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಪಿಎಸ್‍ಐ ಮರು ಪರೀಕ್ಷೆಯ ದಿನಾಂಕ ಪ್ರಕಟ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಿಎಸ್‍ಐ ಪರೀಕ್ಷೆಯ ಅಕ್ರಮದ ಕುರಿತು ಒಂದೊಂದೆ ಅಂಶ ಹೊರಗೆ ಬರುತ್ತಿದೆ. ಈಗಾಗಲೇ ಪ್ರಕರಣ ಸಂಬಂಧ ಅನೇಕರನ್ನು ಬಂಧಿಸಲಾಗಿದೆ. ಪರೀಕ್ಷೆಯಲ್ಲಿ ನೂತನ ಟೆಕ್ನಾಲಜಿ ಬಳಸಿ ಅಕ್ರಮ ಎಸಗಿದ್ದಾರೆ. ಹೀಗಾಗಿ ಮರು …

Read More »

ಸಾವಿರ ಕೋಟಿ ಕ್ಲಬ್‌ಗ ಕನ್ನಡದ ಕೆಜಿಎಫ್-2;

ಬೆಂಗಳೂರು: ನಿರೀಕ್ಷೆಯಂತೆಯೇ ಯಶ್‌ ನಟನೆಯ “ಕೆಜಿಎಫ್-2′ ಚಿತ್ರ ಒಂದು ಸಾವಿರ ಕೋಟಿ ರೂ.ಕಲೆಕ್ಷನ್‌ ಮಾಡಿದ್ದು, ಈ ಸಾಧನೆ ಮಾಡಿರುವ ಮೊದಲ ಕನ್ನಡ ಮೊದಲ ಹಾಗೂ ಭಾರತೀಯ ಚಿತ್ರರಂಗದ ನಾಲ್ಕನೇ ಸಿನೆಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.   ಬಿಡುಗಡೆಯಾದ ದಿನದಿಂದಲೇ ಕಲೆಕ್ಷನ್‌ನಲ್ಲಿ ನಾಗಾಲೋಟದಲ್ಲೇ ಸಾಗಿದ “ಕೆಜಿಎಫ್-2′ 15ನೇ ದಿನಕ್ಕೆ ಸಾವಿರ ಕೋಟಿ ಕಲೆಕ್ಷನ್‌ ಮಾಡುವ ಮೂಲಕ ಅತಿ ವೇಗದಲ್ಲಿ ಸಾವಿರ ಕೋಟಿ ಕ್ಲಬ್‌ ಸೇರಿದೆ. ಗುರುವಾರದ ವೇಳೆಗೆ ಚಿತ್ರದ ಜಾಗತಿಕ ಕಲೆಕ್ಷನ್‌ 997 …

Read More »

ಮುಸ್ಲಿಮರಿಗೆ ದ್ರೋಹ ಮಾಡಿದರೆ ರಾಜಕೀಯ ನಿವೃತ್ತಿ : ಶಾಸಕ ಜಿ ಸೋಮಶೇಖರ ರೆಡ್ಡಿ

ಬಳ್ಳಾರಿ: ನನ್ನ ಕೊನೆಯ ಉಸಿರು ಇರುವವರೆಗೂ ಮುಸ್ಲಿಂ ಸಮುದಾಯದಕ್ಕೆ ದ್ರೋಹ ಮಾಡಲ್ಲ. ನಾನೇನಾದರೂ ಮುಸ್ಲಿಂರಿಗೆ ದ್ರೋಹ ಬಗೆದರೆ ರಾಜಕೀಯ ನಿವೃತ್ತಿ ಹೊಂದುವೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಅವರು ನಗರದ ಕೌಲಬಜಾರ್​​​​ನ ಎಂ.ಆರ್. ಫಂಕ್ಷನ್ ಹಾಲ್‌ನಲ್ಲಿ ರಂಜಾನ್ ಪ್ರಯುಕ್ತ ಮಾಜಿ ಸಚಿವ ಜನಾರ್ದನರೆಡ್ಡಿ ಆಪ್ತ ಮೆಹಫೂಜ್ ಅಲಿಖಾನ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ನಿಷ್ಠುರವಾದಿ, ಮನಸ್ಸಿನಲ್ಲಿ ಇರುವುದನ್ನು ಹೇಳಿ ಬಿಡುತ್ತೇನೆ, ಮತ್ತೆ ಅದನ್ನು ಮರೆತು …

Read More »

PSI ನೇಮಕಾತಿ ರದ್ದು ಮಾಡಿದ ‘ರಾಜ್ಯ ಸರ್ಕಾರ’: ಹೆಚ್ಚಿದ ಆಕ್ರೋಶ, ವ್ಯಾಪಕ ಟೀಕೆ ಇಂದಿನಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ನಿದ್ದೆಕೆಡಿಸಿರುವ PSI ನೇಮಕ ಹಗರಣ ದಿನದಿಂದ ದಿನಕ್ಕೆ ಒಂದ ತಿರುವು ಪಡೆದುಕೊಳ್ಳುತ್ತಿದ್ದು, ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಮತ್ತೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.   ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ದ ಅಭ್ಯರ್ಥಿಗಳ ಸೇರಿದಂತೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದು, ಸರ್ಕಾರದ ಕ್ರಮವನ್ನು ಖಂಡಿಸುತ್ತಿದ್ದಾರೆ. ಸರ್ಕಾರ ಯಾರದ್ದೂ ತಪ್ಪನ್ನು ನಮಗೆ ಶಿಕ್ಷೆ ನೀಡಲು ಮುಂದಾಗಿರುವುದು ನಮಗೆ ಬೇಸರ ತಂದಿದ್ದೆ, ಈ ನಿಟ್ಟಿನಲ್ಲಿ ಕಾನೂನು …

Read More »

ಇಂದು ಈ ವರ್ಷದ ಮೊದಲ ಸೂರ್ಯಗ್ರಹಣ : ಎಲ್ಲೆಲ್ಲಿ ಗೋಚರಿಸಲಿದೆ ಗೊತ್ತಾ?

ನವದೆಹಲಿ : 2022 ರ ಮೊದಲ ಸೂರ್ಯ ಗ್ರಹಣ ಏಪ್ರಿಲ್ 30 ಇಂದು ಸಂಭವಿಸುತ್ತದೆ. ಇದು 2022 ರಲ್ಲಿ ಬರುವ ಎರಡು ಭಾಗಶಃ ಸೌರ ಗ್ರಹಣಗಳಲ್ಲಿ ಮೊದಲನೆಯದು; ಎರಡನೆಯದು ಅಕ್ಟೋಬರ್ 25 ರಂದು ಸಂಭವಿಸುತ್ತದೆ.   2023 ರವರೆಗೆ ನಾವು ಮತ್ತೊಂದು ಸಂಪೂರ್ಣ ಸೂರ್ಯಗ್ರಹಣವನ್ನು ನೋಡುವುದಿಲ್ಲ.ಒಂದೇ ರೇಖೆಯಲ್ಲಿ ಚಂದ್ರನು ಸೂರ್ಯ ಮತ್ತು ಭೂಮಿಯ ನಡುವೆ ಹಾದುಹೋದಾಗ ಸೂರ್ಯಗ್ರಹಣ ಸಂಭವಿಸುತ್ತದೆ. ಸೂರ್ಯಗ್ರಹಣವು ಒಂದು ಅದ್ಭುತವಾದ ದೃಶ್ಯ ಮತ್ತು ಅಪರೂಪದ ಖಗೋಳ ಘಟನೆಯಾಗಿದೆ. …

Read More »

ಕಷ್ಟಪಟ್ಟು ಓದಿ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದೇನೆ. ಸರ್ಕಾರ ಮುರುಪರೀಕ್ಷೆ ನಿರ್ಧಾರ ಮಾಡಿ ಬದುಕಿನ ಖುಷಿಯನ್ನೇ ಕೊಂದು ಹಾಕಿತು

ಹುಬ್ಬಳ್ಳಿ: ನನ್ನ ತಾಯಿಯ ₹1,500 ಪಿಂಚಣಿ ಹಣದಲ್ಲಿ ಕಷ್ಟಪಟ್ಟು ಓದಿ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದೇನೆ. ಸರ್ಕಾರ ಮುರುಪರೀಕ್ಷೆ ನಿರ್ಧಾರ ಮಾಡಿ ಬದುಕಿನ ಖುಷಿಯನ್ನೇ ಕೊಂದು ಹಾಕಿತು ಎಂದು 94ನೇ ರ್‍ಯಾಂಕ್‌ ಪಡೆದ ಚಿಕ್ಕೋಡಿಯ ಸಂತೋಷ್‌ ಕಾಂಬ್ಳೆ ಸೇನಾಪತಿ ನೋವು ತೋಡಿಕೊಂಡರು. ‘ಹುದ್ದೆಗೆ ಆಯ್ಕೆ ಮಾಡುವಂತೆ ನಾನು ಯಾರಿಗಾದರೂ ಹಣ ಕೊಟ್ಟಿದ್ದರೆ ಅದನ್ನು ವಾಪಸ್‌ ಕೊಡಲಿ; ಅದೇ ಹಣದಿಂದ ಊರಿನಲ್ಲಿಯೇ ಗ್ಯಾರೇಜ್‌ ಆರಂಭಿಸುತ್ತೇನೆ. ನಮ್ಮ ಕುಟುಂಬದ ಎಲ್ಲಾ ಆಸ್ತಿ ಮಾರಿದರೂ ₹3 …

Read More »