Breaking News

Monthly Archives: ಏಪ್ರಿಲ್ 2022

ಹುಬ್ಬಳ್ಳಿ ಗಲಭೆ : ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಬಂಧಿತರ ಸಂಬಂಧಿಕರು!

ಹುಬ್ಬಳ್ಳಿ (ಧಾರವಾಡ): ಹುಬ್ಬಳ್ಳಿಯಲ್ಲಿ ಧರ್ಮದ ವಿಚಾರವಾಗಿ ರಾತ್ರೋರಾತ್ರಿ ಅಶಾಂತಿ ಸೃಷ್ಟಿಯಾಗಿದೆ. ಗಲಾಟೆಗೆ ಕಾರಣರಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಅವರ ಸಂಬಂಧಿಕರು ಠಾಣೆಯ ಎದುರು ಹೈಡ್ರಾಮಾ ನಡೆಸಿದ್ದಾರೆ. ಧಾರ್ಮಿಕ ವಿಷಯಕ್ಕೆ ಧಕ್ಕೆ ಉಂಟಾಗುವ ಪೋಸ್ಟ್ ಮಾಡಿದ್ದ ಯುವಕನನ್ನು, ಪೊಲೀಸ್​ ಠಾಣೆ ಆವರಣದಲ್ಲಿ ಕಲ್ಲು ತೂರಾಟ ನಡೆಸಿ ಗಲಾಟೆ ಮಾಡಿದವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧಿತರ ಸಂಬಂಧಿಕರು ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ಸಂಬಂಧಿಕರನ್ನು ಕೈ ಬಿಡುವಂತೆ ಒತ್ತಾಯಿಸುತ್ತಿದ್ದಾರೆ. ಪೊಲೀಸರು ಹಾಗೂ ಬಂಧಿತರ …

Read More »

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ATM ಕಾರ್ಡ್ ಬಳಸದೆ ನಗದು ಹಿಂಪಡೆಯಬಹುದು!

ನವದೆಹಲಿ: ಹಣಕಾಸು ವಂಚನೆಯನ್ನು ಎದುರಿಸುವ ಪ್ರಯತ್ನವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಈ ತಿಂಗಳ ಆರಂಭದಲ್ಲಿ ಎಟಿಎಂ ನೆಟ್ವರ್ಕ್ಗಳಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಮೂಲಕ ಪರಸ್ಪರ ಕಾರ್ಯನಿರ್ವಹಿಸುವ ಕಾರ್ಡ್ರಹಿತ ಹಿಂಪಡೆಯುವ ಆಯ್ಕೆಯನ್ನು ಶಿಫಾರಸು ಮಾಡಿದೆ. ‘ನಗದು ಹಿಂಪಡೆಯುವ ವಹಿವಾಟುಗಳನ್ನು ಪ್ರಾರಂಭಿಸಲು ಕಾರ್ಡ್‌ನ ಅಗತ್ಯವಿಲ್ಲದಿರುವುದು ಸ್ಕಿಮ್ಮಿಂಗ್, ಕಾರ್ಡ್ ಕ್ಲೋನಿಂಗ್, ಡಿವೈಸ್ ಟ್ಯಾಂಪರಿಂಗ್ ಇತ್ಯಾದಿಗಳಂತಹ ವಂಚನೆಗಳನ್ನು ಒಳಗೊಂಡಿರುವಲ್ಲಿ ಸಹಾಯ ಮಾಡುತ್ತದೆ. ಎಲ್ಲಾ ಬ್ಯಾಂಕ್‌ಗಳು ಮತ್ತು ಎಲ್ಲಾ ಎಟಿಎಂ ನೆಟ್‌ವರ್ಕ್‌ಗಳು/ಆಪರೇಟರ್‌ಗಳಾದ್ಯಂತ ಕಾರ್ಡ್-ರಹಿತ ನಗದು …

Read More »

”ನಿಮ್ಮ ಹೀರೋ ಪಾಪ್ಯುಲರ್ ಆಗಿರಬಹುದು, ಆದ್ರೆ ನಾನು ಒಪ್ಪಲ್ಲ”: ಭಾಸ್ಕರ್‌ ರಾವ್ ‘ಕೆಜಿಎಫ್ 2’ ಸಿನಿಮಾದ ಬಗ್ಗೆ ಅಸಮಾಧಾನ

ಕೆಜಿಎಫ್ 2′ ಸಿನಿಮಾ ವಿಶ್ವಮಟ್ಟದಲ್ಲಿ ಗಮನ ಸೆಳೆದಿದೆ. ಸಿನಿಮಾ ನೋಡಿದವರೆಲ್ಲ ಅದ್ಭುತ ಎಂದಿದ್ದಾರೆ. ಅಭಿಮಾನಿಗಳು ಮಾತ್ರವೇ ಅಲ್ಲದೆ, ಚಿತ್ರರಂಗದ ಗಣ್ಯರು, ಸಿನಿಮಾ ವಿಧ್ಯಾರ್ಥಿಗಳು ಕೆಲವು ರಾಜಕಾರಣಿಗಳು ಸಹ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಆದರೆ ಬೆಂಗಳೂರಿನ ಮಾಜಿ ಕಮೀಷನರ್ ಭಾಸ್ಕರ್‌ ರಾವ್ ‘ಕೆಜಿಎಫ್ 2’ ಸಿನಿಮಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿರುವ ಭಾಸ್ಕರ್ ರಾವ್, ‘ಕೆಜಿಎಫ್ 2’ ಸೇರಿದಂತೆ ರೌಡಿಸಂ ಸಿನಿಮಾಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಜಿಎಫ್ …

Read More »

ಕಣ್ಣೀರಿಡುತ್ತಲೇ ಕುಮಾರಸ್ವಾಮಿ, ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಪದಗ್ರಹಣ

ಬೆಂಗಳೂರು: ನಗರದ ಜೆಡಿಎಸ್ ಕಚೇರಿಯಲ್ಲಿ ಇಂದು ಪಕ್ಷಕ್ಕೆ ಸೇರಿದಂತ ಮಾಜಿ ಸಚಿವ ಸಿಎಂ ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರವನ್ನು ಹೆಚ್ ಕೆ ಕುಮಾರಸ್ವಾಮಿ ಹಸ್ತಾಂತರಿಸಿದರು. ಈ ವೇಳೆ ಮಾತನಾಡೋದಕ್ಕೆ ಆರಂಭಿಸಿದ ಅವರು, ಕಾರ್ಯಕ್ರಮದಲ್ಲಿ ಗಳಗಳ ಎಂದು ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು. ಇಂದು ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿದ ಬಳಿಕ, ಅಳುತ್ತಲೇ ಮಾತನಾಡಿದಂತ ಹೆಚ್ ಕೆ …

Read More »

ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ: ಕುಮಾರಸ್ವಾಮಿ

ಬೆಂಗಳೂರು: ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಘಟನೆಯ ಬಗ್ಗೆ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ. ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ …

Read More »

ಬಿಜೆಪಿ ಟೋಪಿ ಧರಿಸದ ಬಿಎಸ್‌ವೈ, ವೇದಿಕೆಗೆ ಬಾರದ ಸಂಘಟನಾ ಕಾರ್ಯದರ್ಶಿ ಸಂತೋಷ್‌

ಹೊಸಪೇಟೆ: ವಿಜಯನಗರದ ನೆಲದಲ್ಲಿ ಆರಂಭಗೊಂಡ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೂ ಮುನ್ನ ನಡೆದ ಪಕ್ಷದ ಬಾವುಟ ಹಾರಿಸುವ ಕಾರ್ಯಕ್ರಮದಲ್ಲಿ ಮುಖಂಡರೊಬ್ಬರು ಶಾಸಕ ಬಿ.ಎಸ್‌. ಯಡಿಯೂರಪ್ಪನವರಿಗೆ ಬಿಜೆಪಿ ಟೋಪಿ ಹಾಕಲು ಮುಂದಾದರು. ಆದರೆ, ಅವರು ಅದನ್ನು ನಿರಾಕರಿಸಿದರು. ಎಲ್ಲ ಮುಖಂಡರು ಟೋಪಿ ಧರಿಸಿದ್ದರು. ಆದರೆ, ಬಿಎಸ್‌ವೈ ಮಾತ್ರ ಧರಿಸಿರಲಿಲ್ಲ. ಸಭಾ ಕಾರ್ಯಕ್ರಮದಲ್ಲೂ ಟೋಪಿ ಧರಿಸದೇ ಪಾಲ್ಗೊಂಡಿದ್ದರು. ಇನ್ನು, ಬೆಳಿಗ್ಗೆಯಿಂದ ಎಲ್ಲೆಡೆ ಓಡಾಡಿಕೊಂಡಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಎಲ್ಲ ಕಾರ್ಯಕ್ರಮಗಳಲ್ಲಿ …

Read More »

ಈ ನಾಲ್ಕು ಇಲಾಖೆಗಳಲ್ಲೇ ಹೆಚ್ಚು ಎಸಿಬಿ ರೇಡ್!

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಳೆದ 5 ವರ್ಷಗಳಲ್ಲಿ ಕೈಗೊಂಡ ದಾಳಿಗಳ ಪೈಕಿ ಶೇ.51 ದಾಳಿಗಳು ಕಂದಾಯ, ನಗರಾಭಿವೃದ್ಧಿ, ಸಾರಿಗೆ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳಿಗೆ ಸಂಬಂಧಿಸಿದ್ದಾಗಿವೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಕಳೆದ 5 ವರ್ಷಗಳಲ್ಲಿ ಎಸಿಬಿ 58 ದಾಳಿಗಳನ್ನು ನಡೆಸಿ ಕೋಟ್ಯಂತರ ರೂ. ಭ್ರಷ್ಟಾಚಾರ ಬಯಲಿಗೆಳೆದಿದೆ. ನಗರಾಭಿವೃದ್ಧಿ-40, ಸಾರಿಗೆ-33 ಹಾಗೂ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಮೇಲೆ 29 ದಾಳಿಗಳನ್ನು ನಡೆಸಿದೆ. ಕಳೆದ …

Read More »

ತಿಹಾರ್ ಜೈಲು ಸೇರಿ ಗಡ್ಡ ಬೆಳೆಸಿದ ಮಾತ್ರಕ್ಕೆ ಪಾಪಕರ್ಮಗಳು ಬತ್ತಿ ಹೋಗುವುದೇ? ಅರ್ಕಾವತಿ ರೀಡು ಪ್ರಕರಣದಲ್ಲಿ ನೂರಾರು ಕೋಟಿ ನುಂಗಿದಾಗ ಎಲ್ಲಿ ಅಡಗಿತ್ತೋ ಆ ನಿಮ್ಮ ಶೌರ್ಯ?

ಬೆಂಗಳೂರು: ಭ್ರಷ್ಟಾಚಾರದ ಬಗ್ಗೆ ದೇಶಕ್ಕೆ ಟ್ಯೂಶನ್ ಕೊಡುವಷ್ಟು ಕಡುಭ್ರಷ್ಟ ಎನ್ನುವವರೊಬ್ಬರಿದ್ದರೆ ಅದು ಡಿಕೆ ಶಿವಕುಮಾರ್ ಮಾತ್ರ ಎಂದು ಬಿಜೆಪಿ ಲೇವಡಿ ಮಾಡಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ತಿಹಾರ್ ಜೈಲು ಸೇರಿ ಗಡ್ಡ ಬೆಳೆಸಿದ ಮಾತ್ರಕ್ಕೆ ಡಿಕೆ ಶಿವಕುಮಾರ್ ಅವರ ಪಾಪಕರ್ಮಗಳು ಬತ್ತಿ ಹೋಗುವುದೇ? ಭ್ರಷ್ಟತೆಯ ಪಾಪಕೂಪದಲ್ಲಿ ಮುಳುಗೇಳುತ್ತಿರುವವರು ಭ್ರಷ್ಟಾಚಾರದ ವಿರುದ್ಧ ಹೋರಾಡುವುದು ಹಾಸ್ಯಾಸ್ಪದವಲ್ಲವೇ? ಸುಮಾರು 50 ದಿನಗಳ ತಿಹಾರ್ ಜೈಲು ವಾಸ, ಜೈಲಿನಿಂದ ಬಂದ ಕೂಡಲೇ ಕೆಪಿಸಿಸಿ …

Read More »

ಬದುಕಬೇಕೆಂದಿದ್ದರೆ ಕಾಶ್ಮೀರ ಬಿಟ್ಟು ಹೋಗಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸದ್ಯ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ತಕ್ಷಣವೇ ಸ್ಥಳಬಿಟ್ಟು ತೆರಳಬೇಕು. ಬದುಕಬೇಕೆಂದಿದ್ದರೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎಂದು ಹೇಳುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.   ಇದರಿಂದಾಗಿ 1990ರ ದಶಕದಲ್ಲಿ ಉಂಟಾಗಿದ್ದಂತೆ ಕಾಶ್ಮೀರ ಪಂಡಿತರನ್ನು ಉಗ್ರವಾದಿಗಳ ಗುಂಪು ಗುರಿ ಮಾಡಿಕೊಂಡು ಕೊಂದು ಹಾಕುವ ಪರಿಸ್ಥಿತಿ ಮತ್ತೆ ತಲೆದೋರಿತೇ ಎಂಬ ಪ್ರಶ್ನೆ ಎದುರಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿಯೇ ಸಕ್ರಿಯವಾಗಿರುವ ಸ್ಥಳೀಯ ಉಗ್ರ ಸಂಘಟನೆ ಲಷ್ಕರ್‌-ಇ-ಇಸ್ಲಾಂ ವಲಸಿಗರು …

Read More »

ಕಳಸಾ ಬಂಡೂರಿ’ ಕಾಮಗಾರಿಗೆ ಶೀಘ್ರವೇ ಚಾಲನೆ : C.M. ಬೊಮ್ಮಾಯಿ

ಗದಗ : ಶೀಘ್ರವೇ ಕಳಸಾ ಬಂಡೂರಿ ಯೋಜನೆಗೆ (Kalasa Banduri Project) ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಳಸಾ ಬಂಡೂರಿ ಕಾಮಗಾರಿ ಸಂಬಂಧ ಈಗಾಗಲೇ ಕೇಂದ್ರ ಸಚಿವರನ್ನು ಭೇಟಿಯಾಗಿ ಅನುಮತಿಗೆ ವಿನಂತಿಸಲಾಗಿದೆ. ಈ ಯೋಜನೆಯಿಂದ ಹೆಚ್ಚು ಅರಣ್ಯ ಪ್ರದೇಶ ನಾಶವಾಗದಂತೆ ಗಮನ ನೀಡಿ ಡಿಪಿಆರ್ ತಯಾರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನು ಪ್ರಸಕ್ತ ಸಾಲಿನಲ್ಲಿಯೇ ಕಳಸಾ …

Read More »