ಬೆಂಗಳೂರು: ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಬೆಂಗಳೂರಿನಾದ್ಯಂತ ಭಾರಿ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಸಂಜೆ 4ರ ನಂತರ ಮಳೆ ಶುರುವಾಯಿತು. ಕೆಲವು ರಸ್ತೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ಮಲ್ಲೇಶ್ವರ, ಶೇಷಾದ್ರಿಪುರಂ, ಮೆಜೆಸ್ಟಿಕ್, ಆರ್.ಆರ್.ನಗರ, ಅಂಜನಾಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಮುಂತಾದ ಕಡೆ ಭಾರಿ …
Read More »Monthly Archives: ಏಪ್ರಿಲ್ 2022
ಸತ್ತ ನನ್ನ ಗಂಡ ವಾಪಸ್ ಬರಲ್ಲ: ಮಹಿಳೆಯ ಮೊಸಳೆ ಕಣ್ಣೀರಿನ ಹಿಂದಿದ್ದ 19ರ ಯುವಕನ ಕಳ್ಳಾಟ ಬಯಲು!
ತುಮಕೂರು: ಪ್ರಿಯಕರನ ಜತೆ ಸೇರಿ ತಾಳಿ ಕಟ್ಟಿದ ಗಂಡನ ಕೊಲೆಗೆ ಸಂಚು ರೂಪಿಸಿದ ಖತರ್ನಾಕ್ ಮಹಿಳೆ ಹಾಗೂ ಪ್ರೇಯಸಿ ಹೇಳಿದಂತೆ ಕೊಲೆಗೈದ ಪ್ರಿಯಕರನನ್ನು ತುಮಕೂರು ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕರೇಜವನಹಳ್ಳಿ ಗ್ರಾಮದಲ್ಲಿ ಕೊಲೆ ನಡೆದಿತ್ತು. ರಾಜು (34) ಕೊಲೆಯಾದ ವ್ಯಕ್ತಿ. ರಾಕೇಶ್ (19) ಹಾಗೂ ಮೀನಾಕ್ಷಿ ( 25) ಬಂಧಿತ ಆರೋಪಿಗಳು. ಶಿರಾ ತಾಲೂಕಿನ ಕಳ್ಳಂಬೆಳ್ಳ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ. ಕಳೆದ 8 ವರ್ಷಗಳ …
Read More »ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ, ಕಾನೂನು ಕ್ರಮ ಜರುಗಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್ ಆದೇಶ.!!
ಬೆಂಗಳೂರು: ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಪುನರುಚ್ಚರಿಸಿದೆ. ದಾಳಿ ವೇಶ್ಯಾಗೃಹ ವೇಳೆ ದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ. ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರಾಗಿದ್ದರು. ಅವರು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಗೆ ಕಿಸ್ ಕೊಟ್ಟ ಶಿಕ್ಷಕ : ಮುಂದೆನಾಯ್ತು ಗೊತ್ತಾ?
ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯ ಕೆನ್ನಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಿರೆಕೇರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಏ.8ರಂದು ಹಿಂದಿ ವಿಷಯದ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬರಿಗೆ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ ಎಸ್. ಐರಣಿ ಎಂಬಾತ ಹೆಚ್ಚಿನ ಅಂಕ ಕೊಡಿಸುವ ಆಮಿಷವೊಡ್ಡಿ,. ಪರೀಕ್ಷಾ ಕೇಂದ್ರದ ಕಟ್ಟಡದ ಮೇಲೆ ಕರೆದುಕೊಂಡು ಹೋಗಿ, ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟು ಕೆನ್ನೆಗೆ ಮುತ್ತು …
Read More »ಸಂತೋಷ್ ಸಾವು ಪ್ರಕರಣ: ಸಿಎಂ ಬೊಮ್ಮಾಯಿಗೆ ಮಂಗಳೂರಿನಲ್ಲಿ ಕಪ್ಪು ಬಾವುಟ ಪ್ರದರ್ಶನ
ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ನಿಗೂಢ ಸಾವಿನ ಪ್ರಕರಣ(Contractor Santosh Patil death case) ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ(Minister K S Eshwarappa) ಬಂಧನಕ್ಕೆ ಆಗ್ರಹ ಹೆಚ್ಚಾಗಿದ್ದು, ಮಂಗಳೂರಿನಲ್ಲಿ ಇಂದು ಬುಧವಾರ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಬಂಟ್ವಾಳದಲ್ಲಿ ಪಕ್ಷದ ಸಭೆಯಲ್ಲಿ ಭಾಗವಹಿಸಲು ಸಿಎಂ ಬೊಮ್ಮಾಯಿಯವರು ಮಂಗಳೂರಿನಿಂದ ವಾಹನದಲ್ಲಿ ತೆರಳುತ್ತಿದ್ದ ವೇಳೆ ದಾರಿಯುದ್ದಕ್ಕೂ SDPI ಕಾರ್ಯಕರ್ತರು ವಳಚ್ಚಿಲ್ ಬಳಿ …
Read More »ಈಶ್ವರಪ್ಪ ನಡೆಸಿದ ಸುದ್ದಿಗೋಷ್ಠಿಯಲ್ಲಿ ಏನೆಲ್ಲ ಹೇಳಿದ್ದಾರೆ?
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸಂತೋಷ್ ಅವರು ಯಾರು ಎಂಬುದೇ ಗೊತ್ತಿಲ್ಲ. ಡೆತ್ ನೋಟ್ ಬರೆದೇ ಇಲ್ಲ. ಮೊಬೈಲ್ ಸಂದೇಶ ಯಾರು ಕಳುಹಿಸಿದ್ದಾರೆ ಎನ್ನುವ ಕುರಿತು ಖಚಿತತೆ ಇಲ್ಲ. ಇದೊಂದು ರಾಜಕೀಯ ಷಡ್ಯಂತ್ರ ಎಂದು ಬುಧವಾರ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ನಡೆದ ದಿಢೀರ್ ಪತ್ರಿಕಾಗೋಷ್ಠಿಯಲ್ಲಿ ದೂರಿದರು. ತಮ್ಮ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿರುವ …
Read More »ತಸ್ಥೀಕ್ ಮೊತ್ತ 60 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿ ಆದೇಶ
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸಿ ವರ್ಗದ ದೇವಾಲಯಗಳಲ್ಲಿ ಪ್ರಸ್ತುತ ವಾರ್ಷಿಕ 48 ಸಾವಿರ ರೂಪಾಯಿಗಳ ತಸ್ಥೀಕ್ ಹಣವನ್ನು 60 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ತಸ್ಥೀಕ್ ಹಣ ಹೆಚ್ಚಿಸುವಂತೆ ಹಲವು ವರ್ಷಗಳಿಂದ ದೇವಸ್ಥಾನಗಳ ಅರ್ಚಕರು ಹಲವಾರು ಮನವಿಗಳನ್ನು ಸಲ್ಲಿಸಿದ್ದರು. ದಿನ ಬಳಕೆಯ ವಸ್ತುಗಳ ಬೆಲೆ ಗಣನೀಯವಾಗಿ ಹೆಚ್ಚಿರುವ ಹಿನ್ನಲೆಯಲ್ಲಿ ಪೂಜಾ ಕೈಂಕರ್ಯಗಳ ನಿರ್ವಹಣೆಗಾಗಿ ತಸ್ಥೀಕ್ ಮೊತ್ತವನ್ನು ಹೆಚ್ಚಿಸುವ ಭರವಸೆಯನ್ನು ಮಾನ್ಯ ಮುಜರಾಯಿ, ಹಜ್ ಮತ್ತು …
Read More »ರಾಹುಲ ಕಪ ವೇದಿಕೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ
ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಎನ್.ಎಸ್.ಎಫ್ ಶ್ರೀ ಸಿದ್ದಾರೂಢ ಪ್ರೌಢಶಾಲೆ ಮೈದಾನದಲ್ಲಿ ಎಪ್ರಿಲ್ 12, 13 ರಂದು ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೆಷನ್ ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಗೋಕಾಕ ಪ್ರಾಯೋಜಕತ್ವದಲ್ಲಿ ಬೆಳಗಾವಿ ಜಿಲ್ಲಾ ಪುರುಷ ಹಾಗೂ ಮಹಿಳಾ ಹೊನಲು ಬೆಳಕಿನ ಕಬಡ್ಡಿ ಚಾಂಪಿಯನಶಿಫ್ 2022 ನ್ನು ಮಂಗಳವಾರದಂದು ಉದ್ಘಾಟಿಸಿ ಮಾತನಾಡಲಾಯಿತು. ಈ ಸಂಧರ್ಬದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ್ , ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ , ಶಾಸಕ ಮಹಾಂತೇಶ …
Read More »ಕಾಂಗ್ರೆಸ್ ಹಿರಿಯ ದಿಗ್ಗಜರು ಇಂದು ಸಂಜೆ ಬೆಳಗಾವಿಗೆ
ಬೆಳಗಾವಿ- ಬೆಳಗಾವಿಯ ಹಿಂಡಲಗಾ ಗ್ರಾಮದ ಗುತ್ತಿಗೆದಾರ್ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ,ಈಗ ರಾಜ್ಯದ ಗಮನ ಸೆಳೆಯುತ್ತಿದೆ.ಸಂತೋಷ ಪಾಟೀಲ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಇಂದು ಸಂಜೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ,ಸುರಜೇವಾಲಾ,ಡಿಕೆ ಶಿವಕುಮಾರ್ ,ಸಿದ್ರಾಮಯ್ಯ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸುವ ಈ ಮೂವರು ಕಾಂಗ್ರೆಸ್ ನಾಯಕರು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.ಜೊತೆಗೆ ಗುತ್ತಿಗೆದಾರನ ಅಂತ್ಯ ಸಂಸ್ಕಾರದಲ್ಲಿ …
Read More »ಬೆಳ್ಳಂಬೆಳಗ್ಗೆ ಗುಂಡಿನ ಸದ್ದು-ಲಾಂಗ್ ಹಿಡಿದು ಜನರಿಗೆ ಬೆದರಿಸಿದ್ದ ರೌಡಿಶೀಟರ್ ಕಾಲಿಗೆ ಗುಂಡೀಟ್ಟ ಪೊಲೀಸ್
ಬೆಂಗಳೂರು: ರೌಡಿಶೀಟರ್ನ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ್ ಪಿಸ್ತೂಲ್ ಸದ್ದು ಮಾಡಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ, ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಸಂಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಾಲರಾಜು ಗುಂಡು ಹಾರಿಸಿದ್ದಾರೆ. ಸಂಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಾಲರಾಜು, ರೌಡಿ ಶೀರ್ ಶರಣಪ್ಪ ಕಾಳಿಗೆ ಗುಂಡು ಹಾರಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಶರಣಪ್ಪ ಪೊಲೀಸರಿಗೆ ಸಿಗದೆ …
Read More »
Laxmi News 24×7