ಚಿತ್ರದುರ್ಗ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ಗೆ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಚಿತ್ರದುರ್ಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಶ್ವಥ್ ನಾರಾಯಣ್ ಸಿಎಂ ರೇಸ್ನಲ್ಲಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಆಡಳಿತದಲ್ಲಿ ಹೇಳಿಕೊಳ್ಳುವ ಸಾಧನೆ ಮಾಡಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರದ ವಿರುದ್ಧ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಸದ್ಯ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ರಾಜ್ಯದಲ್ಲಿ …
Read More »Daily Archives: ಮೇ 2, 2022
ನಾಯಕತ್ವ ಬದಲಾವಣೆ ಬಗ್ಗೆ ಸಂತೋಷ್ ಯಾಕೆ ಹೇಳಿದ್ದಾರೆ ನನಗೆ ಗೊತ್ತಿಲ್ಲ: ಉಮೇಶ್ ಕತ್ತಿ
ಚಿಕ್ಕೋಡಿ: ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ಸರ್ಕಾರ ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾಯದರ್ಶಿ ಬಿ.ಎಲ್.ಸಂತೋಷ್ ಯಾಕೆ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ಆಹಾರ ಹಾಗೂ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೊಮ್ಮಾಯಿ ಸರ್ಕಾರದಲ್ಲಿಯೇ ನಾವು ಮಂತ್ರಿಯಾಗಿದ್ದೇವೆ. ಒಳ್ಳೆಯ ಸರ್ಕಾರದ ಜೊತೆಗೆ ಬರುವ ದಿನಗಳಲ್ಲಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ …
Read More »ಬೆಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಜನ ತತ್ತರ
ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನಗರದ ಹಲವೆಡೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ ಉಂಟಾಗಿದೆ. ಭಾರೀ ಗಾತ್ರದ ಮರಗಳೂ ವರುಣ ಆರ್ಭಟಕ್ಕೆ ಧರೆಗುರುಳಿದ್ದು, ಅವುಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಗರಪಾಲಿಕೆ ಮುಂದಾಗಿದೆ.ಕೆಲ ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದೆ. ನಿನ್ನೆ ಬೆಂಗಳೂರಿನಲ್ಲಿ ಸೃಷ್ಟಿಸಿದ ಅವಾಂತರಗಳು ಇದಕ್ಕೆ ಸಾಕ್ಷಿಯಾಗಿದೆ. …
Read More »ಮೋದಿ ಬಂದ್ರೂ ಮಣಿದಿಲ್ಲ, ಸವದಿ ಏನ್ ಮಾಡ್ತಾನ್?
ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಆರಂಭಗೊಂಡಿವೆ. “ಉದಯವಾಣಿ’ ಕಳೆದ ಏ.20ರಂದು “ಎಂ.ಬಿ.ಪಾಟೀಲ ವಿರುದ್ಧ ಲಕ್ಷ್ಮಣ ಸವದಿ ಸ್ಪರ್ಧೆ?’ ಎಂಬ ತಲೆಬರಹದಲ್ಲಿ ಪ್ರಕಟವಾಗಿದ್ದ ವಿಶೇಷ ವರದಿ ಇದೀಗ ಸಾಕಷ್ಟು ಸದ್ದು ಮಾಡಿದೆ. “ಬಬಲೇಶ್ವರ ಕ್ಷೇತ್ರದಲ್ಲಿ ಮೋದಿ ಬಂದ್ರೂ ಏನೂ ಮಾಡಿಕೊಳ್ಳಲಾಗಿಲ್ಲ, ಮಣಿಸಲಾಗಿಲ್ಲ. ಇನ್ನ ಸವದಿ ಬಂದೇನ್ ಮಾಡ್ತಾನ್’ ಎಂದು ಬಬಲೇಶ್ವರ ಹಾಲಿ ಶಾಸಕರೂ ಆಗಿರುವ ಮಾಜಿ ಮಂತ್ರಿ, ಕೆಪಿಸಿಸಿ ಪ್ರಚಾರ …
Read More »ಇಂದು ಚಂದ್ರ ದರ್ಶನವಾಗದ ಕಾರಣ ನಾಳೆ ಬದಲು ನಾಡಿದ್ದು ಮಂಗಳವಾರ ರಂಜಾನ್
ಬೆಂಗಳೂರು: ಇಂದು ಚಂದ್ರದರ್ಶನ ವಾಗದ ಹಿನ್ನೆಲೆಯಲ್ಲಿ ಸೋಮವಾರದ ಬದಲು ಮಂಗಳವಾರ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಂದ್ರದರ್ಶನವಾಗದ ಕಾರಣ ಮಂಗಳವಾರ ರಂಜಾನ್ ಆಚರಿಸಲಾಗುವುದು ಎನ್ನಲಾಗಿದೆ. ಮೇ 3 ರಂದು ರಂಜಾನ್ ನಿಗದಿಯಾಗಿತ್ತು. ರಾಜ್ಯದಲ್ಲಿ ಮೇ 2 ರಂದು ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಆದರೆ, ಚಂದ್ರದರ್ಶನವಾಗದ ಕಾರಣ ಸೋಮವಾರದ ಬದಲು ಮಂಗಳವಾರ ರಂಜಾನ್ …
Read More »ಟಿಕೆಟ್ಗಾಗಿ ಸೆರಗು, ಪಂಚೆ ಹಿಡಿದುಕೊಂಡು ಬರಬೇಡಿ: ಬಿ.ಎಲ್. ಸಂತೋಷ್ ಎಚ್ಚರಿಕೆ
ಮೈಸೂರು,: ‘ಟಿಕೆಟ್ ಯಾರಿಗೆ ಕೊಡಬೇಕು ಮತ್ತು ಬಿಡಬೇಕು ಎಂಬುದು ಗೊತ್ತಿದೆ. ಟಿಕೆಟ್ ಕೊಡುವ ಮುನ್ನ ಎಲ್ಲರ ಅಭಿಪ್ರಾಯ ಸಲಹೆ ಪಡೆಯಲಾಗುತ್ತಿದೆ. ನಮ್ಮ ಕಡೆಯವರಿಗೆ ಟಿಕೆಟ್ ಕೊಡಬೇಕೆಂದು ಸೆರಗು, ಪಂಚೆ ಹಿಡಿದುಕೊಂಡು ಬೆಂಗಳೂರಿಗೆ ಬರುವುದು ಬೇಡ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಕೆ ನೀಡಿದರು. ನಗರದ ಖಾಸಗಿಹೋಟೆಲ್ನಲ್ಲಿ ದಕ್ಷಿಣ ಪದವೀಧರರ ಕ್ಷೆತ್ರದ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪ್ರಮುಖ ನಾಯಕರುಗಳ ಸಭೆ ನಡೆಸಿ ಅವರು ಮಾತನಾಡಿದ ಅವರು, ‘ಜನರೊಡನೆ …
Read More »
Laxmi News 24×7