Breaking News

Daily Archives: ಮೇ 3, 2022

ಮೋದಿ ವಿದೇಶದಿಂದ ಹಿಂದಿರುಗಿದ ನಂತರ ಕರ್ನಾಟಕದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ: ಬಸನಗೌಡ ಯತ್ನಾಳ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ಹಿಂದಿರುಗಿದ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇನ್ನು ಎರಡು ದಿನಗಳಲ್ಲಿ ಮೋದಿ ವಿದೇಶ ಪ್ರವಾಸದಿಂದ ಹಿಂದಿರುಗಲಿದ್ದಾರೆ. ಅನಂತರ ಸಿಎಂ ಬದಲಾವಣೆ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತಾರೆ. ಈಗಾಗಲೇ ಪಕ್ಷದ ಹೈಕಮಾಂಡ್ ಅಗತ್ಯ ಮಾಹಿತಿ ಪಡೆದುಕೊಂಡಿದೆ. ದೆಹಲಿಯಲ್ಲಿ …

Read More »