Breaking News

Daily Archives: ಮೇ 4, 2022

ಚಿಕನ್​ ಶೋರ್ಮಾ ತಿಂದ ಮರುದಿನವೇ ವಿದ್ಯಾರ್ಥಿನಿ ಸಾವು

ಕಾಸರಗೋಡು: ಚಿಕನ್​ ಶೋರ್ಮಾ ತಿಂದ ಬಳಿಕ ಫುಡ್​ ಪಾಯಿಸನ್ ಆಗಿ 16 ವರ್ಷದ ವಿದ್ಯಾರ್ಥಿನಿ ಮೃತಪಟ್ಟಿರುವ ಆಘಾತಕಾರಿ ಘಟನೆ ಕೇರಳದ ಚೆರ್ವತ್ತೂರಿನಲ್ಲಿ ನಡೆದಿದೆ. ಇದಲ್ಲದೆ, 14 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.   ಮೃತ ವಿದ್ಯಾರ್ಥಿನಿಯನ್ನು ಕರಿವೆಳ್ಳೂರು ಪೆರಳಂ ನಿವಾಸಿ ದೇವಾನಂದಾ (16) ಎಂದು ಗುರುತಿಸಲಾಗಿದೆ. ಚೆರ್ವತ್ತೂರಿನ ಐಡಿಯಲ್ ಫುಡ್​ ಪಾಯಿಂಟ್​ನಲ್ಲಿ ವಿದ್ಯಾರ್ಥಿಗಳು ಶನಿವಾರ ಶೋರ್ಮಾ ಸೇವಿಸಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ವಿದ್ಯಾರ್ಥಿಗಳಲ್ಲಿ ವಾಂತಿ, ಭೇದಿ, ಹೊಟ್ಟೆನೋವು ಹಾಗೂ ಜ್ವರ ಕಾಣಿಸಿಕೊಂಡಿದೆ. …

Read More »

ಬಸ್​ ಚಾಲಕನನ್ನು ಪ್ರೀತಿಸಿ ಮದುವೆಯಾದ ಇಂಜಿನಿಯರಿಂಗ್​ ವಿದ್ಯಾರ್ಥಿನಿಗೆ ಕಾದಿತ್ತು ಶಾಕ್​!

ವೇಮುರು: ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಆಕೆಯ ಕುಟುಂಬಸ್ಥರು ಅಪಹರಿಸಿರುವ ಘಟನೆ ಆಂಧ್ರ ಪ್ರದೇಶದ ಅನಂತವರಂನಲ್ಲಿ ಸೋಮವಾರ ನಡೆದಿದೆ. ಆಂಧ್ರ ಪೊಲೀಸರ ಪ್ರಕಾರ ಗುಂಟೂರು ಜಿಲ್ಲೆಯ ಕೊಲ್ಲಿಪರ ಮಂಡಲದ ಲಕ್ಷ್ಮೀ ಪೂಜಿತ ಎಂಬಾಕೆ ಅನಂತಪುರ ಜಿಲ್ಲೆಯ ಕೊಲ್ಲೂರು ವಲಯದ ವಿಶ್ವನಾಥ್​ ಎಂಬಾತನನ್ನು ಪ್ರೀತಿಸಿ ಮದುವೆ ಆಗಿದ್ದಾಳೆ. ಲಕ್ಷ್ಮೀ ಪೂಜಿತಾ ತೆನಾಲಿ ಬಳಿಯ ಇಂಜಿನಿಯರ್​ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ವಿಶ್ವನಾಥ್​ ಅದೇ ಕಾಲೇಜಿನಲ್ಲಿ ಬಸ್​ ಚಾಲಕನಾಗಿದ್ದ. ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರು ಕಳೆದ ಏಪ್ರಿಲ್​ …

Read More »

ಶಾಲೆಗಳಿಗೆ ಬೇಸಿಗೆ ರಜೆ ವಿಸ್ತರಣೆ ಸಾಧ್ಯತೆ?

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಬೇಸಿಗೆ ರಜೆಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮೇ 16 ರಿಂದ 2022 -23 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಕೊರೋನಾ ಕಾರಣದಿಂದ ಎರಡು ವರ್ಷ ಶೈಕ್ಷಣಿಕ ಅವಧಿ ವಿಳಂಬವಾಗಿದೆ. ಈ ಬಾರಿ ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿತ್ತು. ಆದರೆ, ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಜೆ ಅವಧಿ ವಿಸ್ತರಿಸಬೇಕೆಂದು ವಿಧಾನಪರಿಷತ್ …

Read More »

P.S.I. ಆಗಬೇಕು ಅಂತ ಮನಿ ಪ್ಲಾಟ್ ಮಾರಿ ರೊಕ್ಕಾ ಕೊಟ್ಟವನ ಮನಿಗೆ ಪೋಲಿಸ್ ಬಂದ ಅರೆಸ್ಟ್ ಮಾಡಿಕೊಂಡ ಹೋಗೋ ಹಾಗ್ ಆಗೆತಿ..

ಕಲಬುರಗಿ: ಮಗ ಪಿಎಸ್‌ಐ ಆಗುತ್ತಾನೆಂದು ತಂದೆ ಮನೆ, ಸೈಟು ಮಾರಿ 50 ಲಕ್ಷ ರೂಪಾಯಿ ಲಂಚ ಕೊಟ್ಟು, ದುಡ್ಡೂ ಇಲ್ಲದೇ, ಕೆಲಸವೂ ಇಲ್ಲದೇ ಗೋಳಾಡುವ ಸ್ಥಿತಿ ಶರಣಪ್ಪ ಎನ್ನುವವರಿಗೆ ಬಂದಿದೆ. ಮಗ ಪ್ರಭು ಪಿಎಸ್​ಐ ಆಗಲಿ ಎನ್ನುವ ಕಾರಣಕ್ಕೆ ಎಲ್ಲವನ್ನೂ ಮಾರಿ ಇದೀಗ ಬೀದಿಗೆ ಬಂದದ್ದೂ ಅಲ್ಲದೇ, ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಂದೆ-ಮಗನನ್ನು ವಶಕ್ಕೆ ಪಡೆಯಲಾಗಿದೆ. ಆಡಿಟರ್ ಚಂದ್ರಕಾಂತ್ ಕುಲಕರ್ಣಿ ಮುಖಾಂತರ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿ ಆರ್​.ಡಿ. ಪಾಟೀಲ್ ಅವರಿಗೆ …

Read More »