ನವದೆಹಲಿ: ಗೃಹ ಬಳಕೆ ಅಡುಗೆ ಅನಿಲ (Domestic LPG cylinder) ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು ನೂತನ ದರ ಇಂದು ಶನಿವಾರ ಮೇ 7ರಿಂದಲೇ ಜಾರಿಗೆ ಬರಲಿದೆ. ಇನ್ನು ಮುಂದೆ ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಲಿದೆ. ಕಳೆದ ವಾರ, 19-ಕೆಜಿ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ನ ಬೆಲೆಯನ್ನು 102 ರೂಪಾಯಿ 50 ಪೈಸೆಯಷ್ಟು ಹೆಚ್ಚಿಸಲಾಗಿತ್ತು. ಇದು …
Read More »Daily Archives: ಮೇ 8, 2022
2,500 ಕೋಟಿ ಲಂಚ ಆರೋಪ: ಶಾಸಕರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ; ಬಸನಗೌಡ ಪಾಟೀಲ್ ಯತ್ನಾಳ್ ಯೂಟರ್ನ್!
ಬೆಂಗಳೂರು: ಮುಖ್ಯಮಂತ್ರಿಯಾಗಲು 2,500 ಕೋಟಿ ರೂ. ಸಿದ್ಧವಿಟ್ಟುಕೊಳ್ಳಬೇಕು ಎಂಬುದಾಗಿ ದೆಹಲಿಯಿಂದ ಬಂದ ಕೆಲವರು ಹೇಳಿದ್ದರು’ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡಿದ್ದು, ಜೆಪಿಯಲ್ಲಿ ರಾಜಕೀಯ ಗದ್ದಲ ಆರಂಭಿಸಿದೆ, ತಮ್ಮ ಹೇಳಿಕೆಗೆ ಶಿಸ್ತು ಸಮಿತಿ ಮುಂದೆ ಉತ್ತರಿಸುವುದಾಗಿ ಯತ್ನಾಳ್ ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ನೀಡಿದ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿ ರಾಜ್ಯ …
Read More »ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಮನೆ ಮೇಲೆ ಇಡಿ ದಾಳಿ; ಬರೋಬ್ಬರಿ 19.31 ಕೋಟಿ ರೂ. ನಗದು ಪತ್ತೆ
ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಜಾರ್ಖಂಡ್ ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಸಿಂಘಾಲ್, ಅವರ ಪತಿ ಮತ್ತು ಇತರ ನಿಕಟ ಸಂಬಂಧಿಗಳ ಮನೆ ಮೇಲೆ ದಾಳಿ ನಡೆಸಿ ಸುಮಾರು 19.31 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದೆ. ಜಾರ್ಖಂಡ್, ಬಿಹಾರ, ದೆಹಲಿ ಹಾಗೂ ಇತರ ನಗರಗಳ 18 ಸ್ಥಳಗಳಲ್ಲಿ ದಾಳಿ ನಡೆಸಿದ ಇಡಿ, ಒಟ್ಟು 19.31 ಕೋಟಿ …
Read More »ರಾಜ್ಯ ರಾಜಕೀಯದಲ್ಲಿ ಸ್ಪೋಟಕ ವಿದ್ಯಮಾನ: ಘಟಾನುಘಟಿ ನಾಯಕರು ‘ಬಿಜೆಪಿ ಸೇರ್ಪಡೆ’,
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election ) ವರ್ಷ ಬಾಕಿಯಿರುವಾಗಲೇ, ಬಿಜೆಪಿ ಪಕ್ಷಕ್ಕೆ ( BJP Party ) ಸಂಘಟನೆ ಚುರುಕುಗೊಳಿಸಿದೆ. ಈ ಬೆನ್ನಲ್ಲೇ ಬೇರೆ ಪಕ್ಷಗಳಿಂದ ರಾಜಕೀಯ ನಾಯಕರನ್ನು ಸೆಳೆಯುವ ಕಾರ್ಯವನ್ನು ಮುಂದುವರೆಸಿದೆ. ಮಂಡ್ಯ ಹಾಗೂ ಕೋಲಾರ ಜಿಲ್ಲೆಯಲ್ಲಿ ಪಕ್ಷ ಬಲ ಪಡಿಸೋ ನಿಟ್ಟಿನಲ್ಲಿ ಮಹತ್ವದ ತಂತ್ರ ಹೆಣೆದಿದೆ. ಈ ನಿಟ್ಟಿನಲ್ಲಿಯೇ ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, …
Read More »
Laxmi News 24×7