Breaking News

Daily Archives: ಮೇ 10, 2022

ಯಡಿಯೂರಪ್ಪನವರನ್ನು 45 ನಿಮಿಷಗಳ ಕಾಲ &ಬೊಮ್ಮಾಯಿ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದಾಗಿ: ಬಸನಗೌಡ ಪಾಟೀಲ್ ಯತ್ನಾಳ್

ಕಲಬುರಗಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತಾಡಿದ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಅವರು ತಮ್ಮ ಕುರಿತಾದ ಒಂದು ಮೂಲಭೂತ ಪ್ರಶ್ನೆಗೆ ಸಮಾಧಾನ ನೀಡಿದರು. ಯತ್ನಾಳ್ ಅವರು ತಮ್ಮ ಪಕ್ಷದ ನಾಯಕರ ವಿರುದ್ಧ ಮಾಧ್ಯಮಗಳ ಎದುರೇ ಯಾಕೆ ರೇಗಾಡುತ್ತಾರೆ, ಪಕ್ಷದ ವೇದಿಕೆಯಲ್ಲಿ ಅಥವಾ ಹೈಕಮಾಂಡ್ (high command) ಮುಂದೆ ಆ ವಿಷಯಗಳನ್ನು ಯಾಕೆ ಚರ್ಚಿಸುವುದಿಲ್ಲ ಅಂತ ಮಾಧ್ಯಮದವರು ಕೇಳಿದಾಗ ಶಾಸಕರು; ಪಕ್ಷದ ವೇದಿಕೆಯಲ್ಲಿ ತನಗೆ ಮಾತಾಡುವ …

Read More »

ಕರ್ನಾಟಕದಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ದೃಷ್ಟಿಯಿಂದ ಶೀಘ್ರ ಪ್ರತ್ಯೇಕ ಸರ್ಕಾರಿ ಆದೇಶ

ಬೆಂಗಳೂರು, ಮೈಸೂರು, ಗದಗ ಸೇರಿದಂತೆ ಹಲವು ನಗರಗಳ ದೇಗುಲಗಳಲ್ಲಿ ಮೈಕ್ ಮೂಲಕ ಸುಪ್ರಭಾತ ಹಾಕಲಾಯಿತು. ಕೆಲವೆಡೆ ಭಕ್ತರು ಭಜನೆ ಮಾಡಿದರು. ಆದರೆ ಚಿತ್ರದುರ್ಗ, ಬಾಗಲಕೋಟೆ, ಕಲಬುರ್ಗಿ, ಕೋಲಾರ ವಿಜಯಪುರ ಸೇರಿದಂತೆ ಹಲವು ನಗರಗಳಲ್ಲಿ ದೇಗುಲಗಳ ಕಡೆಗೆ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಬರಲಿಲ್ಲ. ಹೀಗಾಗಿ ಅಭಿಯಾನವೂ ಸದ್ದು ಮಾಡಲಿಲ್ಲ. ವಿವಾದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧಾರ್ಮಿಕ ಸ್ಥಳಗಳ ಮೈಕ್​ಗಳಿಂದ ಹೊಮ್ಮುವ ಧ್ವನಿಯು ಎಷ್ಟು ಡೆಸಿಬಲ್ ಇರಬೇಕು ಎನ್ನುವ …

Read More »

ಸ್ವಲ್ಪ ಹೊತ್ತು ನೋಡಿಕೊಳ್ಳಿ ಎಂದು ಯುವಕನಿಗೆ 9 ತಿಂಗಳ ಮಗು ಕೊಟ್ಟು ಮಹಿಳೆ ಪರಾರಿ!.. ಮುಂದೇನಾಯ್ತು?

ಮೈಸೂರು: ಮಹಿಳೆಯೊಬ್ಬರು 9 ತಿಂಗಳ ಮಗುವನ್ನು ಯುವಕನ ಕೈಗೆ ಕೊಟ್ಟು ನಾಪತ್ತೆಯಾಗಿದ್ದು, ಬಳಿಕ ಯುವಕ ಕಂದಮ್ಮನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾನೆ. ಮೈಸೂರಿನ ಯುವಕ ರಘು ವೈಯಕ್ತಿಕ ಕೆಲಸಕ್ಕಾಗಿ ರಾಯಚೂರಿಗೆ ತೆರಳಿದ್ದ. ಕೆಲಸ ಮುಗಿಸಿ ಮೈಸೂರಿಗೆ ಹಿಂದಿರುಗಲೆಂದು ರಾಯಚೂರಿನ ಬಸ್ ನಿಲ್ದಾಣದಲ್ಲಿ ಬಸ್​​ಗಾಗಿ ಕಾಯುತ್ತಿದ್ದ. ಈ ಸಂದರ್ಭದಲ್ಲಿ ಆತನ ಬಳಿ ಬಂದ ಮಧ್ಯವಯಸ್ಕ ಮಹಿಳೆಯೊಬ್ಬಳು ತನ್ನ ಬಳಿಯಿದ್ದ 9 ತಿಂಗಳ ಮಗುವನ್ನು ಆತನ ಕೈಗಿಟ್ಟು ಸ್ವಲ್ಪ ಹೊತ್ತು ನೋಡಿಕೊಳ್ಳಿ, ವಾಪಸ್ ಬರುತ್ತೇನೆ ಎಂದು …

Read More »

ಪಕ್ಷದ ಬ್ಯಾನರ್ ನಂತಿದೆ ಎಂದು ಸರ್ಕಾರ ಕೊಟ್ಟ ಸೀರೆಯನ್ನ ಸಾರಾಸಗಟಾಗಿ ತಿರಸ್ಕರಿಸಿದ ಅಂಗನವಾಡಿ ಕಾರ್ಯಕರ್ತೆಯರು,

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು(Anganwadi Workers) ರಾಜ್ಯ ಸರ್ಕಾರ ನೀಡುತ್ತಿರುವ ಸೀರೆಗಳನ್ನು ತಿರಸ್ಕರಿಸಿದ್ದಾರೆ. ಪ್ರಧಾನಮಂತ್ರಿಯವರ ಬಹುಮುಖ್ಯ ಕಾರ್ಯಕ್ರಮವಾದ ಪೋಷಣ್ ಅಭಿಯಾನದಡಿ (Poshan Campaign-National Nutrition Mission) ವಿತರಿಸಲು ಮುಂದಾಗಿರುವ ಸೀರೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು ನಿರಾಕರಿಸಿದ್ದಾರೆ. ಈ ಸೀರೆಗಳು ಸರ್ಕಾರದ ಪ್ರಚಾರಕ್ಕೆ ಬಳಸುವ ಬ್ಯಾನರ್ನಂತಿವೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಹೀಗಾಗಿ ಸೀರೆ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಹಿಂದೇಟು ಹಾಕಿದ್ದಾರೆ. ಸುಮಾರು 10 ಕೋಟಿ ಮೌಲ್ಯದ 2.5 ಲಕ್ಷಕ್ಕೂ ಹೆಚ್ಚು ಸೀರೆಗಳನ್ನು ರಾಜ್ಯದ …

Read More »