ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಪಾರಿಗಳು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ದೈಹಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚಾಗಿದ್ದು, …
Read More »Daily Archives: ಮೇ 14, 2022
889 ನೇ ಬಸವ ಜಯಂತಿಯ ನಿಮಿತ್ಯ ಆಂಜನೇಯ ನಗರದಲ್ಲಿ 10 ನೆ ದಿನದ ಲಿಂಗಾಯತ ಧರ್ಮ ಜಾಗೃತಿ ಪಾದಯಾತ್ರೆ
889 ನೇ ಬಸವ ಜಯಂತಿಯ ನಿಮಿತ್ಯ ಆಂಜನೇಯ ನಗರದಲ್ಲಿ 10 ನೆ ದಿನದ ಲಿಂಗಾಯತ ಧರ್ಮ ಜಾಗೃತಿ ಪಾದಯಾತ್ರೆಯ ನಾಗನೂರು ರುದ್ರಾಕ್ಷಿಮಠದ ಪರಮ ಪೂಜ್ಯ ಅಲ್ಲಮ ಪ್ರಭು ಸ್ವಾಮೀಜಿಗಳ ನೇತೃತ್ವದಲ್ಲಿ ಆಂಜನೇಯ ನಗರದ ಎಲ್ಲ ಬಡಾವಣೆಗಳಲ್ಲಿ ಜರುಗಿತು. ಪಾದಯಾತ್ರೆಯಲ್ಲಿ ಶಿವಾನಂದ ಮಹಾಸ್ವಾಮಿಗಳು ಹಂಡಿಗುಂದ , ಡಾ. ಬಸವಾನಂದ ಸ್ವಾಮೀಜಿ, ಪೂಜ್ಯ ಓಂ ಗುರೂಜಿ, ಕಾರಂಜಿಮಠದ ಪೂಜ್ಯ ಶಿವಾಯೋಗಿ ದೇವರು ಮತ್ತು ಇತರ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ 10 ನೆ ದಿನದ ಪಾದಯಾತ್ರೆಯ …
Read More »ಬೆಳಗಾವಿಯಲ್ಲಿ ದ್ಯಾಮಮ್ಮ, ದುರಗಮ್ಮ ದೇವಿ ಜಾತ್ರೆ , ಭಂಡಾರದೋಕುಳಿಯಲ್ಲಿ ಸಂಭ್ರಮಿಸಿದ ಭಕ್ತರು
ಬೆಳಗಾವಿ ಜಿಲ್ಲೆ ಕಿತ್ತೂರು ಕೋಟೆಯ ಗ್ರಾಮ ದೇವತೆಗಳಾದ ದ್ಯಾಮಮ್ಮ, ದುರಗಮ್ಮ ದೇವಿ ಜಾತ್ರೆಯನ್ನ ದಶಮಾನಗಳ ಬಳಿಕ ಈಗ ಆಚರಿಸಲಾಗ್ತಿದೆ. ಮೇ 4 ರಿಂದ ಜಾತ್ರೆ ಶುರುವಾಗಿದ್ದು, 7 ಹಳ್ಳಿಗಳ ಗ್ರಾಮಸ್ಥರು ಪಲ್ಲಕ್ಕಿಯನ್ನ ಕಿತ್ತೂರಿಗೆ ತಂದ್ರು. ಉತ್ಸವದ ವಿಶೇಷತೆ ಅಂದ್ರೆ ಭಂಡಾರ ಎರಚುತ್ತಾ ಭಕ್ತರು ಹೊನ್ನಾಟದಲ್ಲಿ ತೊಡಗಿ ಭಕ್ತಿ ಅರ್ಪಿಸಿದ್ರು. ಬೆಳಗಾವಿಯ ಜಾತ್ರೆ ಇಷ್ಟಾದ್ರೆ ಕೋಟೆನಾಡಲ್ಲೂ ಕುಲದೇವಿಯ ಉತ್ಸವ ಅದ್ಧೂರಿಯಾಗಿ ನಡೆದಿತ್ತು. ಭಂಡಾರದೋಕುಳಿಯಲ್ಲಿ ಸಂಭ್ರಮಿಸಿದ ಭಕ್ತರು ಚಿತ್ರದುರ್ಗದಲ್ಲಿ ಕೋಟೆ ಆಳಿದ ಪಾಳೇಗಾರರ …
Read More »ಇಲ್ಲಿವರಗೂ ಬಂಧಿಸಿದ್ದ 32 ಜನರ ವಿಚಾರಣೆ ನಿನ್ನೆಗೆ ಮುಕ್ತಾಯ: ಯಾರೊಬ್ಬರಿಗೂ ಜಾಮೀನು ಸಿಗದ ಹಿನ್ನೆಲೆ ಜೈಲು ಭಾಗ್ಯ ಫಿಕ್ಸ್!
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಇಲ್ಲಿವರಗೆ 32 ಜನರನ್ನು ಸಿಐಡಿ ಅಧಿಕಾರಿಗಳು ಬಂಧಿಸಿತ್ತು. 32 ಜನರ ವಿಚಾರಣೆ ನಿನ್ನೆಗೆ ಮುಕ್ತಾಯವಾಗಿದೆ. ಆರೋಪಿಗಳ ಪೈಕಿ ಯಾರೊಬ್ಬರಿಗೂ ಜಾಮೀನು ಸಿಗದ ಹಿನ್ನೆಲೆ 32 ಜನರಿಗೂ ಇದೀಗ ಜೈಲು ಭಾಗ್ಯ ಫಿಕ್ಸ್! ಆಗಿದೆ. ಎಲ್ಲರನ್ನು ಕಲಬುರಗಿ ಕೇಂದ್ರ ಕಾರಾಗೃಹಗೆ ಸಿಐಡಿ ಸಿಬ್ಬಂದಿ ಬಿಟ್ಟಿದ್ದು, ನಗರದ ಐವಾನ್ ಈ ಶಾಹಿ ಅತಿಥಿ ಗೃಹದಲ್ಲಿರೋ ಸಿಐಡಿ ಕಚೇರಿ, ಕಳೆದ ಒಂದು ತಿಂಗಳಿಂದ ಆರೋಪಿಗಳಿಂದ …
Read More »ಆಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಾಗೇಶ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ
ಬೆಂಗಳೂರಿನ ಕೆಂಗೇರಿ ಫ್ಲೈಓವರ್ ಬಳಿ ಪೊಲೀಸರು ವಾಹನ ನಿಲ್ಲಿಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ನಾಗೇಶ್ನನ್ನು ಹಿಡಿಯಲು ಯತ್ನಿಸಿದ ಪಿಸಿ ಮಹದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತನ ಮೇಲೆ ಗುಂಡು ಹಾರಿಸಲಾಗಿದೆ. ಬೆಂಗಳೂರು: ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದಆರೋಪಿಆಯಸಿಡ್ ನಾಗನನ್ನು ಪೊಲೀಸರು ಬಂಧಿಸಿ ಕರೆತರುತ್ತಿದ್ದ ವೇಳೆ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ. ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಕೇಳಿದ್ದ ನಾಗೇಶ್, ನೈಸ್ ರಸ್ತೆ ಬಳಿ ವಾಹನ ನಿಲ್ಲಿಸದೆ ಬೆಂಗಳೂರಿನ ಕೆಂಗೇರಿ …
Read More »ಪತ್ನಿಯೇ ಜೈಲರ್ ಆಗಿರುವ ಜೈಲಿಗೆ ಕೈದಿಯಾಗಿ ಪತಿ ಮಹಾಶಯ ಎಂಟ್ರಿ!
ಕಲಬುರಗಿ: ಪತಿಯನ್ನು ಪತ್ನಿಯೇ ಬಂಧಿಸಿ ಜೈಲಿಗೆ ಕಳುಹಿಸುವುದು, ಪತ್ನಿಯನ್ನು ಬಂಧಿಸಿ ಪತಿ ಜೈಲಿಗೆ ಕಳುಹಿಸುವುದು, ಮಗನೇ ಹೆತ್ತವರನ್ನು ಬಂಧಿಸೋದು, ಈ ರೀತಿಯ ಅನೇಕ ಘಟನೆಗಳು ಆಗಾಗ ಘಟಿಸುತ್ತಿರುತ್ತವೆ. ಇಲ್ಲಾ ಅಂತೇನೂ ಅಲ್ಲ. ಆದ್ರೆ ಇದೀಗ ಸ್ವತಃ ಪತ್ನಿಯೇ ಜೈಲರ್ ಆಗಿರುವ ಜೈಲಿಗೆ ಪತಿ ಮಹಾಶಯ ಹೋಗಿದ್ದಾನೆ. ಹಾಗಂತ ಅತಿಥಿಯಾಗಿ ಅಲ್ಲಾ, ಬದಲಾಗಿ ವಿಚಾರಣಾಧೀನ ಕೈದಿಯಾಗಿ! ಇಂತಹದೊಂದು ಘಟನೆಗೆ ಇದೀಗ ಕಲಬುರಗಿ ಕೇಂದ್ರ ಕಾರಾಗೃಹ ಸಾಕ್ಷಿಯಾಗಿದೆ. ಹೌದು ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ …
Read More »ಬಿ.ಜೆ.ಪುಟ್ಟಸ್ವಾಮಿ ಪೀಠಾರೋಹಣಕ್ಕೆ ಕೋರ್ಟ್ ಬ್ರೇಕ್
ಬೆಂಗಳೂರು, ಮೇ 13. ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಲಂಕರಿಸಲು ಬ್ರೇಕ್ ಬಿದ್ದಿದೆ. ಇದರೊಂದಿಗೆ ಗಾಣಿಗ ಮಠದ ಪೀಠಾಧಿಪತಿ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ಪುಟ್ಟಸ್ವಾಮಿ ಪೀಠಾರೋಹಣ ಮಾಡುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಆದೇಶಿಸಿದೆ. ಎನ್. ರಾಜು, ರಂಗಸ್ವಾಮಿ, ಎಂ.ಪಿ. ಹೇಮಾವತಿ, …
Read More »ಎಂ.ಬಿ.ಎ., ಬಿ.ಇ ಮುಗಿಸಿದ ಅವರು ಅದಕ್ಕೆ ತಕ್ಕುದಾದ ನೌಕರಿ ಸಿಕ್ಕಿದರೂ ಅದನ್ನು ತೊರೆದು ಕೃಷಿಕರಾಗಿದ್ದಾರೆ.
ಹಗರಿಬೊಮ್ಮನಹಳ್ಳಿ: ಓದು ಮುಗಿದ ನಂತರ ಮಹಾನಗರಗಳಿಗೆ ತೆರಳಿ, ಕೆಲಸಕ್ಕೆ ಸೇರಿದರೆ ಉದ್ದೇಶ ಈಡೇರಿತು ಎಂಬ ಭಾವನೆ ಹಲವರದು. ಆದರೆ, ತಾಲ್ಲೂಕಿನ ಅಡವಿ ಆನಂದದೇವನಹಳ್ಳಿಯ ದೀಪ್ತಿ ಬಾಲಕೋಟೇಶ್ವರರಾವ್ ವೆಲ್ಲಂಕಿ ಇದಕ್ಕೆ ತದ್ವಿರುದ್ಧ. ಎಂ.ಬಿ.ಎ., ಬಿ.ಇ ಮುಗಿಸಿದ ಅವರು ಅದಕ್ಕೆ ತಕ್ಕುದಾದ ನೌಕರಿ ಸಿಕ್ಕಿದರೂ ಅದನ್ನು ತೊರೆದು ಕೃಷಿಕರಾಗಿದ್ದಾರೆ. ಈಗ ಅವರಿಗೆ 27ರ ಹರೆಯ. ಬದುಕು ಕಟ್ಟಿಕೊಳ್ಳುವ ವಯಸ್ಸು. ತನ್ನೆದುರಿಗೆ ಅನೇಕ ಅವಕಾಶಗಳಿದ್ದರೂ ಅವುಗಳನ್ನು ನಿರ್ಲಕ್ಷಿಸಿ ಕೃಷಿಯಲ್ಲಿ ತೊಡಗಿದ್ದಾರೆ. ಅದು ಕೂಡ ಸಾವಯವ ಕೃಷಿ. …
Read More »ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ಉಚಿತ ವಿದ್ಯುತ್ 75 ಯುನಿಟ್ ಗೆ ಏರಿಕೆ!
ಬೆಂಗಳೂರು : ರಾಜ್ಯ ಸರ್ಕಾರವು ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್ ಸಿ, ಎಸ್ ಟಿ ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳು ನೀಡುತ್ತಿದ್ದ ಉಚಿತ ವಿದ್ಯುತ್ ಪ್ರಮಾಣವನ್ನು 40 ಯುನಿಟ್ ನಿಂದ 75 ಯನಿಟ್ ಗೆ ಏರಿಕೆ ಮಾಡಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ 40 ಯೂನಿಟ್ ವರೆಗೆ ಇದ್ದ ಉಚಿತ ವಿದ್ಯುತ್ …
Read More »ಕರ್ನಾಟಕ ಸೇರಿದಂತೆ ಈ 15 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮಳೆ
ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ತನ್ನ ಇತ್ತೀಚಿನ ಬುಲೆಟಿನ್ನಲ್ಲಿ ಶುಕ್ರವಾರ ಈಶಾನ್ಯ ಮತ್ತು ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (UTs) ಹೆಚ್ಚಿನ ಭಾಗಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. . ಏತನ್ಮಧ್ಯೆ, ದೇಶದ ಮಧ್ಯ, ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಪರಿಸ್ಥಿತಿಗಳಿಗೆ ಸಾಕ್ಷಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. IMD ಬುಲೆಟಿನ್ ಪ್ರಕಾರ, …
Read More »
Laxmi News 24×7