ಬೆಂಗಳೂರು: ರಾಜ್ಯಸಭೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರು ಹಾಗೂ ವಿಧಾನ ಪರಿಷತ್ಗೆ ಶಾಸಕ ಬಿ.ಎಸ್. ಯಡಿಯೂರಪ್ಪ ಮಗ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಇಪ್ಪತ್ತು ಸಂಭ್ಯಾವರ ಹೆಸರುಗಳನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸು ಮಾಡಲು ಶನಿವಾರ ನಡೆದ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಾಗೂ …
Read More »Daily Archives: ಮೇ 15, 2022
ವಾರದಲ್ಲಿ ಒಂದು ದಿನ ತಾಲೂಕು ಆಫೀಸ್ ನಲ್ಲಿ ಜಿಲ್ಲಾಧಿಕಾರಿ ಕೆಲಸ,: ಆರ್. ಅಶೋಕ
ದಾವಣಗೆರೆ: ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ದಾವಣಗೆರೆಯಲ್ಲಿ ರಾಜ್ಯಮಟ್ಟದ ಗ್ರಾಮಲೆಕ್ಕಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಯಲ್ಲಿ ಕೆಲಸ ಮಾಡುವ ಬಗ್ಗೆ ಒಂದು ವಾರದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮ ಕಾರ್ಯನಿರ್ವಹಣಾಧಿಕಾರಿ ಎಂದು ಹುದ್ದೆಯ ಹೆಸರು ಬದಲಾವಣೆ ಮಾಡಲು ಬೇಡಿಕೆಯಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ …
Read More »ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ‘ಸರ್ಕಾರು ವಾರಿ ಪಾಟ’; ಮಹೇಶ್ ಬಾಬು ಸಿನಿಮಾ ದಾಖಲೆ
ಮೊದಲಾರ್ಧವನ್ನು ಇಷ್ಟಪಟ್ಟ ಫ್ಯಾನ್ಸ್ ಸೆಕೆಂಡ್ ಹಾಫ್ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯಪ್ಯಾನ್ ಇಂಡಿಯಾಟ್ರೆಂಡ್ ಜೋರಾಗಿದೆ. ಆದರೆ, ಮಹೇಶ್ ಬಾಬು ಸಿನಿಮಾ ತೆಲುಗಿನಲ್ಲಿ ಮಾತ್ರ ತೆರೆಗೆ ಬಂದಿದೆ. ಆದಾಗ್ಯೂ ಈ ಚಿತ್ರ ದೊಡ್ಡ ಮಟ್ಟದ ಕಲೆಕ್ಷನ್ ಮಾಡುತ್ತಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕ ಹೊರತಾಗಿಯೂ ಮಹೇಶ್ ಬಾಬು ಫ್ಯಾನ್ಸ್ ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಹೀಗಾಗಿ ಈ ಚಿತ್ರ ಎರಡೇ ದಿನಕ್ಕೆ 100 …
Read More »
Laxmi News 24×7