Breaking News

Daily Archives: ಮೇ 21, 2022

ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಇನ್ಮುಂದೆ ಸಿಗಲಿದೆ ‘ಬಲವರ್ಧಿತ ಅಕ್ಕಿ’

ಹಾವೇರಿ: ಪಡಿತರ ಚೀಟಿದಾರರಿಗೆ ಮೇ-2022ಮಾಹೆಗೆ ಪೋಷಕಾಂಶಯುಕ್ತ ಬಲವರ್ಧಿತ ಅಕ್ಕಯನ್ನು ಸರ್ಕಾರದಿಂದ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಹಾವೇರಿ ತಹಶೀಲ್ದಾರ ಎನ್.ಬಿ.ಗೆಜ್ಜಿ ಅವರು ತಿಳಿಸಿದ್ದಾರೆ. ಅಂತ್ಯೋದಯ ಪಡಿತರ ಚೀಟಿ ಹೊಂದಿದ ಪ್ರತಿ ಪಡಿತರ ಚೀಟಿಗೆ ಉಚಿತವಾಗಿ 15 ಕೆ.ಜಿ.ಜೋಳ ಹಾಗೂ 20 ಕೆಜಿ ಅಕ್ಕಿ ಮತ್ತು ಪಿಎಂಕೆಎವೈ ಯೋಜನೆಯಡಿ ಉಚಿತವಾಗಿ ಪ್ರತಿ ಸದಸ್ಯರಿಗೆ 5 ಕೆ.ಜಿ.ಅಕ್ಕಿ ಬಿಡುಗಡೆ ಮಾಡಲಾಗಿದೆ.   ಪಿ.ಎಚ್.ಎಚ್. (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಎನ್‍ಎಫ್‍ಎಸ್‍ಎ ಯೋಜನೆಯಡಿ ಉಚಿತವಾಗಿ …

Read More »

ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ…

ಬಾಗಲಕೋಟೆ : ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ. ಮಾನಪ್ಪ ತಳವಾರ (53) ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಜಡ್ಜ್ ಆಗಿದ್ದಾರೆ.   ಅಂದ ಹಾಗೇ ಮೂಲತಃ ಶೆಲ್ಲಿಕೇರಿ ಗ್ರಾಮದವರಾಗಿದ್ದ ಮಾನಪ್ಪ ತಳವಾರ ಬಾಗಲಕೋಟೆಯ ನವನಗರದ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು..ಇಂದು ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಸಿಪಿಐ ವಿಜಯಕುಮಾರ್ ಮುರಗುಂಡಿ, ಸಿಪಿಐ ಎಸ್.ಎಂ.ಆವಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

Read More »

ಇಂದಿನಿಂದ ಪದವೀಧರ ಶಿಕ್ಷಕರ ನೇಮಕಾತಿಗೆ `CET’ : ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಪಿಎಸ್ ಐ ನೇಮಕಾತಿಯಲ್ಲಿ ಭಾರೀ ಅಕ್ರಮಗಳು ಹೊರಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಮೇ. 21, 22 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಭಾರೀ ಕಟ್ಟೆಚ್ಚರ ಮತ್ತು ಕಟ್ಟುನಿಟ್ಟಾಗಿ ನಡೆಸಲು ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.   ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮೊದಲೇ ಹಾಜರಿರಬೇಕಾಗುತ್ತದೆ. ಪ್ರತಿ ಅಭ್ಯರ್ಥಿಯನ್ನೂ ಪರೀಕ್ಷಾ …

Read More »