Breaking News

Daily Archives: ಮೇ 27, 2022

ರಾಜ್ಯದಲ್ಲಿ ೬೫ ಸಾವಿರ ಕೋಟಿ ಬಂಡವಾಳ ಹೂಡಲು ಹಲವು ಕಂಪನಿಗಳು ತೋರಿವೆ ಬದ್ಧತೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಕಂಪನಿಗಳು ಮುಂದೆ ಬಂದಿವೆ. ಅಂದಾಜು ೬೫ ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಕಂಪನಿಗಳು ಬದ್ಧತೆ ತೋರಿವೆ. ಇದು ಕೈಗಾರಿಕೆ ಸ್ಥಾಪನೆಗೆ ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.‌ ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿನ ಪೂರಕ ಪರಿಸರ, ನೀತಿ ನಿಯಮಗಳು, ತಂತ್ರಜ್ಞಾನ ಆಧಾರ, ಕೌಶಲ್ಯಯುತ ಮಾನವಸಂಪನ್ಮೂಲ, ಆರ್ ಎಂಡ್ ಡಿ ಕೇಂದ್ರಗಳು, ಉದ್ದಿಮೆಗಳಿಗೆ ನೀಡಲಾಗುವ …

Read More »

ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ BMW ಕಾರು ಪತ್ತೆ! ರಾತ್ರಿ ನಾನೇ ನೀರಲ್ಲಿ ಮುಳುಗಿಸಿದೆ ಎಂದ ಮಾಲೀಕ. ಏಕೆ ಗೊತ್ತಾ?

ಶ್ರೀರಂಗಪಟ್ಟಣ: ಇಲ್ಲೊಬ್ಬ ಭೂಪ ತನ್ನ ಐಷಾರಾಮಿ ಬಿಎಂಡಬ್ಲ್ಯು ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ್ದು, ಹರಸಾಹಸಪಟ್ಟು ಪೊಲೀಸರು ಆ ಕಾರನ್ನು ಹೊರ ತೆಗೆದ ಘಟನೆ ಗಂಜಾಂನ ನಿಮಿಷಾಂಬ-ಕರಿಘಟ್ಟ ಸೇತುವೆ ಬಳಿ ಸಂಭವಿಸಿದೆ. ಕಾರಿನ ಮಾಲೀಕ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ನಿವಾಸಿ ರೂಪೇಶ್. ​ಬುಧವಾರ ರಾತ್ರಿ ಕಾರು ಚಲಾಯಿಸಿಕೊಂಡು ಬಂದ ರೂಪೇಶ್​, ಗಂಜಾಂನ ನಿಮಿಷಾಂಬ-ಕರಿಘಟ್ಟ ಸೇತುವೆ ಕೆಳಭಾಗದ ಕಾವೇರಿ ನದಿಯ ನೀರಲ್ಲಿ ಮುಳುಗಿಸಿದ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಗುರುವಾರ ಬೆಳಗ್ಗೆ …

Read More »

ಉಕ್ರೇನ್-ರಷ್ಯಾ ಯದ್ಧದಿಂದ ಹತ್ತಾರು ಸಮಸ್ಯೆಗಳು ಹೆಚ್ಚಾಗಿವೆ.

ಬೆಂಗಳೂರು: ಸ್ವಿಟ್ಜರ್​ಲೆಂಡ್​ನ ದಾವೋಸ್​ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ (Davos Summit 2022) ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸಭೆಯ ವಿವರಗಳನ್ನು ನಗರದಲ್ಲಿ ನೀಡಿದರು. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ದೇವೇಗೌಡ, ಎಸ್.ಎಂ.ಕೃಷ್ಣ ಮತ್ತು ಯಡಿಯೂರಪ್ಪ ಸಹ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಆರ್ಥಿಕವಾಗಿ ಅಭಿವೃದ್ಧಿ ಹೊಂದಿರುವ ದೇಶಗಳ ಉದ್ಯೋಗಪತಿಗಳು ಒಂದೆಡೆ ಸೇರುವ ಶೃಂಗಸಭೆಗೆ ಈ ಬಾರಿ ಕೊವೊಡ್ ಹಿನ್ನೆಲೆಯಲ್ಲಿ ಸಾಕಷ್ಟು ಮಹತ್ವವಿತ್ತು ಎಂದು ಹೇಳಿದರು. ಕೊವಿಡ್​ನಿಂದಾಗಿ ಜಾಗತಿಕ ಆರ್ಥಿಕತೆಯು ಹಿಂಜರಿಕೆಯ …

Read More »

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 854 ಹುದ್ದೆಗಳಿಗೆ ನೇರ ನೇಮಕಾತಿ

ಬೆಂಗಳೂರು : ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಲ್ಯಾಣ ಕರ್ನಾಟಕ ಹಾಗೂ ಉಳಿದ ಮೂಲ ವೃಂದದ ಜೂನಿಯರ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿಸ್ಟ್‌, ಜೂನಿಯರ್ ಹೆಲ್ತ್‌ ಅಸಿಸ್ಟಂಟ್ ಹಾಗೂ ಫಾರ್ಮಸಿ ಆಫೀಸರ್ / ಫಾರ್ಮಸಿಸ್ಟ್‌ ಹುದ್ದೆಗಳು ಸೇರಿದಂತೆ ಒಟ್ಟು 854 ಹುದ್ದೆಗಳಿಗೆ ನೇರ ನೇಮಕಾತಿಯನ್ನು ನಡೆಸಲು ಮುಂದಾಗಿದೆ. ಈ ಹುದ್ದೆಗಳಿಗೆ ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಬಿಡುಗಡೆ ಆಗಲಿದೆ. ಒಟ್ಟು 854 ಸ್ಥಾನಗಳಿಗೆ ಸರ್ಕಾರವು ನೇಮಕಾತಿಗೆ ಸಂಬಂಧಿಸಿದಂತೆ ನಿಯಮಾವಳಿ ಅಂತಿಮಗೊಳಿಸಿ, …

Read More »

ಕನ್ನಡದ ನಟಿಯೊಬ್ಬಳು ಮಂಚಕ್ಕೆ ಕರೆದಿರೋ ಆರೋಪಕ್ಕೆ ನಟ ಶಿವರಾಜ್​ಕುಮಾರ್​ ಪ್ರತಿಕ್ರಿಯೆ ಹೀಗಿದೆ.

ಶಿರಸಿ (ಉತ್ತರ ಕನ್ನಡ): ಕನ್ನಡದ ಖ್ಯಾತ ನಟಿಯೊಬ್ಬಳು ನನಗೆ ಮಂಚಕ್ಕೆ ಕರೆದಿದ್ಲು. ಅವಕಾಶಕ್ಕಾಗಿ ಮಂಚ ಏರೋದು ಕನ್ನಡದಲ್ಲಿ ಕಾಮನ್. ನಾನು ಕನ್ನಡದ ಸಹವಾಸ ಬೇಡ ಅಂತ ಓಡಿ ಬಂದೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರು ತೆಲುಗು ನಿರ್ದೇಶಕ ಗೀತಕೃಷ್ಣ.   ಇದು ಭಾರಿ ವಿವಾದ ಸೃಷ್ಟಿಸಿದ್ದ ಬೆನ್ನಲ್ಲೇ ಯೂಟರ್ನ್​ ಹೊಡೆದಿದ್ದ ಅವರು, ನಾನು ಕನ್ನಡಿಗರ ಬಗ್ಗೆ ಮತ್ತು ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿಲ್ಲ. ನಾನು ಒಬ್ಬ ನಿರ್ಮಾಪಕ ಕಮ್ ನಿರ್ದೇಶಕನಾಗಿದ್ದೇನೆ. ನನಗೆ …

Read More »

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ಬೆಳಗಾವಿ: ಗಡಿಭಾಗ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ ತೋರಿದೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕಾರಣಕ್ಕೆ ವಧು-ವರ ಸೇರಿ ಕನ್ನಡಿಗ ಯುವಕರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.   ಬೆಳಗಾವಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ವರ ಸಿದ್ದು ಸೈಬಣ್ಣವರ್, ವಧು ರೇಷ್ಮಾ, ವರನ ತಮ್ಮ …

Read More »

ಮೊಬೈಲ್​ ಕಳೆದು ಹೋದರೆ, ಕಳ್ಳತನವಾದ್ರೆ ಚಿಂತೆ ಬೇಡ.. ಈ ‘APP’​ ಹುಡುಕಿಕೊಡಲಿದೆ

ವಾರಾಣಸಿ(ಉತ್ತರ ಪ್ರದೇಶ): ಮೊಬೈಲ್​ ಕಳೆದು ಹೋದರೆ ಅಥವಾ ಕಳ್ಳತನವಾದರೆ ಸಿಮ್​ ಬ್ಲಾಕ್​ ಮಾಡಿಸಿ, ಸುಮ್ಮನಾಗಿ ಬಿಡುತ್ತೇವೆ. ಆದರೆ, ವಾರಣಾಸಿಯ ಇಬ್ಬರು ಯುವಕರು ಕಂಡು ಹಿಡಿದಿರುವ ಆಯಪ್​ನಿಂದ ನಾವು ಕಳೆದುಕೊಂಡಿರುವ ಫೋನ್ ವಾಪಸ್​ ಪಡೆದುಕೊಳ್ಳಬಹುದಾಗಿದೆ. ಅದಕ್ಕೋಸ್ಕರ ಕಳೆದ ಒಂದು ವರ್ಷದಿಂದ ಅವರು ಶ್ರಮಪಟ್ಟಿದ್ದಾರೆ. ಮೊಬೈಲ್​ ಕಳೆದು ಹೋದ್ರೆ, ಕಳ್ಳತನವಾದ್ರೆ ಚಿಂತೆ ಬೇಡ… ಈ ‘APP’​ ಹುಡುಕಿಕೊಡಲಿದೆ ನಿಮ್ಮ ಫೋನ್​​!ಕಾಶಿಯ ಇಬ್ಬರು ಇಂಜಿನಿಯರಿಂಗ್​​ ವಿದ್ಯಾರ್ಥಿಗಳು ಕಳೆದ ಹೋದ ಮೊಬೈಲ್ ಫೋನ್ ಪತ್ತೆ ಹಚ್ಚುವ ಆಯಪ್ …

Read More »

CM ಕನಸು ಕಾಣ್ತಿರೋ ಡಿ.ಕೆ.ಶಿವಕುಮಾರ್​ ಮತ್ತೆ ಸಂಕಷ್ಟ.. ED ಚಾರ್ಜ್​​ಶೀಟ್​ನಲ್ಲಿ ಏನಿದೆ?

ಕೆಪಿಸಿಸಿ ಸಾರಥಿಗೆ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕ್ರಮ ಹಣ ವರ್ಗಾವಣೆ, ಬೇನಾಮಿ ಆಸ್ತಿ ಪ್ರಕರಣ ಮರುಜೀವ ಪಡೆದುಕೊಂಡಿದೆ. ವಿಧಾನಸಭಾ ಚುನಾವಣೆ ತಯಾರಿಯಲ್ಲಿರೋ ಡಿಕೆ ಶಿವಕುಮಾರ್​​ಗೆ ಚಾರ್ಜ್​​ಶೀಟ್ ಶಾಕ್ ಎದುರಾಗಿದೆ. ಡಿ.ಕೆ.ಶಿವಕುಮಾರ್ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಾ, ಪಕ್ಷ ಸಂಘಟನೆ ಮಾಡುತ್ತಾ ಬ್ಯುಸಿಯಾಗಿದ್ದಾರೆ. ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ತರಲೇಬೇಕು ಅಂತಾ ಪಣ ತೊಟ್ಟಿದ್ದಾರೆ. ಸರ್ಕಾರ ರಚನೆ ಕಸರತ್ತಿಗಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವ್ರಂತೆ ಓಡಾಡ್ತಿದ್ದಾರೆ. ಆದ್ರೆ ಡಿಕೆ ಶಿವಕುಮಾರ್​ ಅವರ ಈ …

Read More »

ಗ್ರಾಮ ಒನ್ ಕೇಂದ್ರದಲ್ಲಿ ಬಸ್ ಪಾಸ್ ಪಡೆಯಲು ಅವಕಾಶ

ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ನೀಡಲಾಗುತ್ತಿದೆ.   ಅದರಂತೆ ವಿದ್ಯಾರ್ಥಿಗಳಿಗೆ ಕೆಎಸ್‍ಆರ್‍ಟಿಸಿ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಸ್‍ಪಾಸ್ ಅಪೇಕ್ಷಿಸುವ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆಯಲು ಕೋರಿದೆ. ವಿದ್ಯಾರ್ಥಿಗೆ ಬಸ್ ಪಾಸ್‍ಗೆ ಅಗತ್ಯ ದಾಖಲೆ, ಶೈಕ್ಷಣಿಕ ಸಂಸ್ಥೆ ಕೆಎಸ್‍ಆರ್‍ಸಿ ಬಸ್ ಪಾಸ್‍ನಿಂದ ಘೋಷಣೆ ಪ್ರಮಾಣಪತ್ರ, ಆಧಾರ್ ಕಾರ್ಡ್, ಶುಲ್ಕ ಪಾವತಿಸಿದ …

Read More »

ಶಿಕ್ಷಕರ ನೇಮಕಾತಿ ಪರೀಕ್ಷೆ; ಇನ್ನೆರಡು ದಿನದಲ್ಲಿ ಕೀ ಉತ್ತರ ಬಿಡುಗಡೆ

ಬೆಂಗಳೂರು, ಮೇ 26: ಶಿಕ್ಷಕ ನೇಮಕಾತಿಯ ಸಿಇಟಿ ಪರೀಕ್ಷೆಗಳು ಮುಗಿದಿದೆ. ಶಿಕ್ಷಣ ಇಲಾಖೆ ಇರಡು ಮೂರು ದಿನಗಳಲ್ಲಿ ಕೀ ಉತ್ತರವನ್ನು ಬಿಡುಗಡೆ ಮಾಡಲಿದೆ. 15,000 ಶಿಕ್ಷಕರು ಅಧಿಕೃತವಾಗಿ ಕೀ ಉತ್ತರಗಳು ಪ್ರಕಟವಾದ ನಂತರ ತಮ್ಮ ಓಎಂಆರ್ ಕಾಪಿಗಳನ್ನು ಪರಿಶೀಲಿಸಿಕೊಂಡು ತಾವೂ ಸರ್ಕಾರಿ ಶಿಕ್ಷಕರಾಗಬಹುದೇ ಎಂಬುದನ್ನು ತಾಳೆಹಾಕಬಹುದು.   ಶಿಕ್ಷಕರ ಹುದ್ದೆ ನೇಮಕಾತಿ 2022ರ ಪರೀಕ್ಷೆಯು ಮೇ21 ಮತ್ತು ಮೇ22 ನಡೆದಿದೆ. ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆದಿದ್ದಾರೆ. ಕರ್ನಾಟಕ ಶಿಕ್ಷಕರ …

Read More »