ಡೆಹ್ರಾಡೂನ್: ಪೋಷಕರಿಗೆ ಕಿರುಕುಳ ನೀಡುವ ಮತ್ತು ನಿಂದಿಸುವ ಮಕ್ಕಳನ್ನು ಮನೆಯಿಂದ ಹೊರಹಾಕಬೇಕು ಎಂದು ಹರಿದ್ವಾರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ನ್ಯಾಯಾಲಯ ಹೇಳಿದೆ. ಪೋಷಕರಿಗೆ ಕಿರುಕುಳ ನೀಡುವ ಮಕ್ಕಳು ಒಂದೇ ತಿಂಗಳಲ್ಲಿ ಮನೆ ಖಾಲಿ ಮಾಡಬೇಕು. ಒಂದು ವೇಳೆ ಆದೇಶ ಪಾಲಿಸದಿದ್ದರೆ ಪೊಲೀಸರು ಕ್ರಮ ಕೈಗೊಳ್ಳುವಂತೆ ಹರಿದ್ವಾರ ಎಸ್ಡಿಎಂ ನ್ಯಾಯಾಲಯ ಸೂಚಿಸಿದೆ. ಉತ್ತರಾಖಂಡ ಹರಿದ್ವಾರದ ಜ್ವಾಲಾಪುರ, ಕಂಖಾಲ್ ಮತ್ತು ರಾವ್ಲಿ ಮೆಹದುದ್ ಸೇರಿ 6 ವೃದ್ಧ ದಂಪತಿ ತಮ್ಮ ಮಕ್ಕಳೇ ತಮ್ಮ ಮೇಲೆ …
Read More »Daily Archives: ಮೇ 27, 2022
ವೇಶ್ಯಾವಾಟಿಕೆ ಕಾನೂನುಬದ್ಧವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು : ಸುಪ್ರೀಂಕೋರ್ಟ್
ನವದೆಹಲಿ: ವೇಶ್ಯಾವಾಟಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ. ವೇಶ್ಯಾವಾಟಿಕೆ ಕಾನೂನುಬದ್ಧವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು ಎಂದು ಹೇಳಿದೆ. ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು ಆರು ನಿರ್ದೇಶನಗಳನ್ನು ನೀಡಿದೆ. ಪೀಠವು, “ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಲೈಂಗಿಕ ಕಾರ್ಯಕರ್ತೆಯರು ವಯಸ್ಕರಾಗಿದ್ದು ಪರಸ್ಪರ ಒಪ್ಪಿಗೆ ಆಧಾರದ ಮೇಲೆ ಭಾಗವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದ್ದರೆ ಪೊಲೀಸರು ಮಧ್ಯಪ್ರವೇಶಿಸುವುದು ಅಥವಾ …
Read More »T20 ಸರಣಿಯಲ್ಲಿ ಟೀಂ ಇಂಡಿಯಾದಿಂದ ಹೊರಬಿದ್ದ ಧವನ್ಗೆ ಅಪ್ಪನಿಂದಲೇ ಥಳಿತ!
ಮುಂಬೈ: ಕನ್ನಡಿಗ ಮಯಾಂಕ್ ಅಗರ್ವಾಲ್ ನೇತೃತ್ವದ ಕಿಂಗ್ಸ್ ಪಂಜಾಬ್ ತಂಡವು ಪ್ಲೇ ಆಫ್ ಪ್ರವೇಶಿಸುವಲ್ಲಿ ವಿಫಲವಾಗಿದೆ. ಆದರೆ ತಮ್ಮ ಬ್ಯಾಟಿಂಗ್ ವೈಖರಿಯಿಂದ ಅತ್ಯುತ್ತಮ ಪ್ರದರ್ಶನ ನೀಡಿದ ಶಿಖರ್ಧವನ್ ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಬೆನ್ನಲ್ಲೇ ಮನೆಗೆ ಹಿಂದಿರುಗುತ್ತಿದ್ದಂತೆ ಶಿಖರ್ಧವನ್ ಅವರ ತಂದೆ ಮನಬಂದಂತೆ ಥಳಿಸಿದ್ದಾರೆ. ಮನೆಗೆ ಬರುತ್ತಿದ್ದಂತೆ ಜಾಡಿಸಿ ಒದ್ದು, ಕೆಳಗೆ ಬೀಳಿಸಿದ್ದಾರೆ. ಕುಟುಂಬದವರು ತಡೆಯಲು ಬಂದರೂ ಸುಮ್ಮನಾಗದೇ ಧವನ್ಗೆ ಮನಬಂದಂತೆ ಥಳಿಸಿದ್ದಾರೆ. …
Read More »
Laxmi News 24×7